newskadaba

ಸುಧಾಮೂರ್ತಿ ಹೆಸರಿನಲ್ಲಿ ವಂಚನೆ ಪ್ರಕರಣ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರ ಹೆಸರಿನಲ್ಲಿ ವಂಚಿಸಿದ ಆರೋಪದಡಿಯಲ್ಲಿ ಇಬ್ಬರು ಮಹಿಳೆಯರ ವಿರುದ್ಧ, ಸುಧಾ ಮೂರ್ತಿ ಅವರ ಕಾರ್ಯನಿರ್ವಾಹಕ ಸಹಾಯಕಿ ಮಮತಾ ಸಂಜಯ್ ಅವರು ಜಯನಗರ ಠಾಣೆಗೆ ನೀಡಿದ್ದ ದೂರನ್ನು ಆಧರಿಸಿ ಜಯನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಲಾವಣ್ಯ ಮತ್ತು ಶೃತಿ ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಸುಧಾಮೂರ್ತಿ ಅವರ ಹೆಸರು ಬಳಸಿಕೊಂಡು ಅಮೆರಿಕದಲ್ಲಿ ಹಣ ಸಂಗ್ರಹಿಸಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆಯೇ ಅವರ ಆಪ್ತ […]

ಸುಧಾಮೂರ್ತಿ ಹೆಸರಿನಲ್ಲಿ ವಂಚನೆ ಪ್ರಕರಣ- ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮರಕ್ಕೆ ಕಾರು ಢಿಕ್ಕಿ- ಐವರು ದುರ್ಮರಣ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಸೆ. 25. ಕಾರೊಂದು ಹೆದ್ದಾರಿ ಪಕ್ಕದಲ್ಲಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ಘುಂಗುಟಿ ಪೊಲೀಸ್ ಪೋಸ್ಟ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 43 ರ ಮಜ್ಗಾವಾ ಗ್ರಾಮದ ಬಳಿ ಮುಂಜಾನೆ 3 ಗಂಟೆಗೆ ಸಂಭವಿಸಿದೆ. ಢಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತರೆಲ್ಲರೂ 30 ರಿಂದ 35 ವರ್ಷದೊಳಗಿನವರು. ಅವರಲ್ಲಿ ಹೆಚ್ಚಿನವರು ಸರ್ಕಾರಿ

ಮರಕ್ಕೆ ಕಾರು ಢಿಕ್ಕಿ- ಐವರು ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪರಾರಿಯಾಗಿದ್ದ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಬೀದರ್, ಸೆ. 25. ಇಲ್ಲಿನ ಬಸವಕಲ್ಯಾಣ ತಾಲೂಕಿನ ಧನ್ನೂರಾ ಗ್ರಾಮದಲ್ಲಿ ಮಸೀದಿಯೊಂದರ ಮೇಲೆ ಕೇಸರಿ ಧ್ವಜ ಅಳವಡಿಸಿ ನಾಪತ್ತೆಯಾಗಿದ್ದ ನಾಲ್ವರು ಕಿಡಿಗೇಡಿಗಳನ್ನು ಬಸವಕಲ್ಯಾಣ ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಧನ್ನೂರಾ ಗ್ರಾಮದ ಅಭಿಷೇಕ್, ಕಲ್ಯಾಣಿ, ಸುಶೀಲ್ ಹಾಗೂ ವೀರೇಶ್ ಬಿರಾದಾರ ಎಂದು ಪೊಲೀಸರು ಗುರುತಿಸಲಾಗಿದೆ. ಆರೋಪಿಗಳು ಸೆ. 21ರಂದು ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಹೊರವಲಯದ ಜಾಮಿಯಾ ಮಸೀದಿ ಮೇಲೆ ತಡರಾತ್ರಿ ಭಾಗವಾಧ್ವಜ ಹಾರಿಸಿ ಗ್ರಾಮದಲ್ಲಿ ಅಶಾಂತಿ

ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪರಾರಿಯಾಗಿದ್ದ ನಾಲ್ವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಟಿಎಂ ಅಪ್ಡೇಟ್ ಹೆಸರಿನಲ್ಲಿ ಸಂದೇಶ ಕಳುಹಿಸಿ ವಂಚನೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಾಪು, ಸೆ. 25. ಬ್ಯಾಂಕ್‍ನ ಎಟಿಎಂ ಅಪ್ಡೇಟ್ ಮಾಡಿಕೊಡುವುದಾಗಿ ಬಂದ ಮಸೇಜ್‍ನಿಂದ ಮಹಿಳೆಯೋರ್ವರು 3.38 ಲಕ್ಷ ರೂ. ಕಳೆದುಕೊಂಡ ಘಟನೆಯ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಶಂಕರಪುರದ ಕೆನರಾ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿದ್ದು, ಸೆಪ್ಟೆಂಬರ್ 23ರಂದು (9387666481) ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಹೆಂಡತಿಯ ಮೊಬೈಲ್ ಗೆ ತಾನು ಬ್ಯಾಂಕ್ ಉದ್ಯೋಗಿಯಾದ್ದು, ನಿಮ್ಮ ಖಾತೆಯ ಎಟಿಎಂ ಅಪ್ಡೇಟ್ ಮಾಡಿಕೊಳ್ಳುವಂತೆ ಮೆಸೇಜ್ ಬಂದಿತ್ತು. ಅದರಂತೆ ಹೆಂಡತಿಯು ಪಾಸ್ ಬುಕ್ ವಿವರವನ್ನು ನೀಡಿದ್ದರು.

ಎಟಿಎಂ ಅಪ್ಡೇಟ್ ಹೆಸರಿನಲ್ಲಿ ಸಂದೇಶ ಕಳುಹಿಸಿ ವಂಚನೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

“ವಿಶ್ವ ಫಾರ್ಮಸಿಸ್ಟರ ದಿನ- ಸೆಪ್ಟೆಂಬರ್ 25” – ಡಾ|| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadba.com ಸೆ. 25. ಪ್ರತಿ ವರ್ಷ ಸಪ್ಟೆಂಬರ್ 25ರಂದು ವಿಶ್ವದಾದ್ಯಂತ ಫಾರ್ಮಸಿ‍ಸ್ಟ್ ಗಳು “ವಿಶ್ವ ಫಾರ್ಮಸಿಸ್ಟ್ ದಿನ” ಎಂದು ಆಚರಿಸಿರುತ್ತಾರೆ. 2009ರಲ್ಲಿ ಎಪ್‍ಐಪಿ ಅಂದರೆ ಇಂಟರ್‍ ನ್ಯಾಷನಲ್ ಫಾರ್ಮಸುಟಿಕಲ್ ಪೆಡರೇಶನ್‍ ಆದೇಶದಂತೆ ಈ ಆಚರಣೆಯನ್ನು ಜಾರಿಗೆ ತರಲಾಯಿತು. ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗವಾದ ‘ಫಾರ್ಮಸಿ’ ವಿಭಾಗದ ತಜ್ಞರುಗಳು ತಮ್ಮ ವೃತ್ತಿ ಜೀವನದ ಏಳು ಬೀಳುಗಳನ್ನು ವಿಮರ್ಶಿಸಿ ಕುಂದು ಕೊರತೆಗಳನ್ನು ಪರಾಮರ್ಷಿಸಿ ಮಗದೊಮ್ಮೆ ತಮ್ಮನ್ನು ತಮ್ಮ ವೃತ್ತಿಗೆ ಸಮರ್ಪಿಸಿಕೊಂಡು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವ ಸುದಿನ. ಪ್ರತಿ

“ವಿಶ್ವ ಫಾರ್ಮಸಿಸ್ಟರ ದಿನ- ಸೆಪ್ಟೆಂಬರ್ 25” – ಡಾ|| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟ ಇಬ್ಬರು; ಓರ್ವ ಮೃತ್ಯು, ಇನ್ನೋರ್ವ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಸೆ.24. ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಕ್ಕೆ ಬಿದ್ದ ಪರಿಣಾಮ ವೃದ್ಧರೋರ್ವರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟು, ಇನ್ನೋರ್ವ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಭಾನುವಾರ ಸಂಜೆ ಕಡಬದ ಅಂಚೆ ಕಛೇರಿಯ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ಕೋಳಿ ನಿವಾಸಿ ಅಚ್ಚುತ್ತ ಗೌಡ (63) ಎಂದು ಗುರುತಿಸಲಾಗಿದೆ. ಮೃತರು ಭಾನುವಾರ ಸಂಜೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಹೊರಟಿದ್ದ

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟ ಇಬ್ಬರು; ಓರ್ವ ಮೃತ್ಯು, ಇನ್ನೋರ್ವ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್- ಅರ್ಜಿ ಸಲ್ಲಿಕೆಗೆ ನಾಳೆ (ಸೆ. 26) ಲಾಸ್ಟ್ ಡೇಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಕಾರ್ಮಿಕ ಇಲಾಖೆ ವತಿಯಿಂದ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಪೈಕಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿಯ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್ ಟಾಪ್ ಗಳನ್ನು ವಿತರಿಸಲು ಅರ್ಜಿ ಅಹ್ವಾನಿಸಲಾಗಿದೆ. ಕಾರ್ಮಿಕ ಅಧಿಕಾರಿ -1, ಉಪ ವಿಭಾಗ ಬೆಂಗಳೂರು, ಇವರ ಕಾರ್ಯವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಈ ಸೌಲಭ್ಯವನ್ನು

ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್- ಅರ್ಜಿ ಸಲ್ಲಿಕೆಗೆ ನಾಳೆ (ಸೆ. 26) ಲಾಸ್ಟ್ ಡೇಟ್..! Read More »

ಕರ್ನಾಟಕ

IRCTC- ತತ್ಕಾಲ್ ಟಿಕೆಟ್ ತಕ್ಷಣವೇ ಬುಕಿಂಗ್ ಮಾಡೋದು ಹೇಗೆ – ಇಲ್ಲಿದೆ ಮಾಹಿತಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 24. ಈ ಹಬ್ಬಗಳ ಸೀಸನ್ ಸಂದರ್ಭದಲ್ಲಿ ಟಿಕೆಟ್ ಕನ್ಫರ್ಮ್ ಆಗೋದು ತುಂಬಾನೆ ಕಷ್ಟ. ಹೀಗಾಗಿ ಪ್ರಯಾಣಿಕರು ತಮ್ಮ ಊರುಗಳಿಗೆ ಪ್ರಯಾಣಿಸಲು ರೈಲು ಟಿಕೆಟ್‌ಗಳನ್ನು ಮುಂಗಡವಾಗಿ ಕಾಯ್ದಿರಿಸಲು ಪ್ರಾರಂಭಿಸುತ್ತಾರೆ. ಇದಕ್ಕಾಗಿ ಅವರು ತತ್ಕಾಲ್‌ಗೂ ಮುಂದಾಗುತ್ತಾರೆ. ಈ ಸಮಸ್ಯೆಯನ್ನು ಪರಿಹರಿಸಲು ಮತ್ತು ಉತ್ತಮ ಸೇವೆಗಳನ್ನು ನೀಡಲು, ಭಾರತೀಯ ರೈಲ್ವೆಯು ತತ್ಕಾಲ್ ಟಿಕೆಟ್‌ಗಳನ್ನು ಸುಲಭವಾಗಿ ಬುಕ್ ಮಾಡಲು ಪ್ರಯಾಣಿಕರಿಗೆ ಹೊಸ ಅವಕಾಶವನ್ನು ಪರಿಚಯಿಸಿದೆ. IRCTC ತತ್ಕಾಲ್ ಆಟೋಮೇಷನ್ ಟೂಲ್ ನ್ನು ಸರಳ ಪದಗಳಲ್ಲಿ ಹೇಳೋದಾದರೆ

IRCTC- ತತ್ಕಾಲ್ ಟಿಕೆಟ್ ತಕ್ಷಣವೇ ಬುಕಿಂಗ್ ಮಾಡೋದು ಹೇಗೆ – ಇಲ್ಲಿದೆ ಮಾಹಿತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇನ್ನುಮುಂದೆ ಜಿಮೇಲ್’ನಲ್ಲಿ ಏಕಕಾಲಕ್ಕೆ 50 ಮೇಲ್ ಡಿಲೀಟ್..! ಆಂಡ್ರಾಯ್ಡ್ ಜಿಮೇಲ್’ನಲ್ಲಿ “ಸೆಲೆಕ್ಟ್ ಆಲ್” ಸೇರ್ಪಡೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 24. ಇನ್ನು ಮುಂದೆ ಗೂಗಲ್, ಆಂಡ್ರಾಯ್ಡ್​​ ಫೋನ್ ಗಳಲ್ಲಿ ಜಿಮೇಲ್​’ಗೆ “Select all” ಬಟನ್ ಅನ್ನು ಸೇರಿಸುತ್ತಿದ್ದು, ಸದ್ಯ ಕೊನೆಗೂ ಈ ಆಪ್ಷನ್ ಜಿಮೇಲ್​ನಲ್ಲಿ ಲಭ್ಯವಾಗಲಿದೆ. ಈ Select all ಆಪ್ಷನ್ ಮೂಲಕ ಮೇಲ್ ನ ಇನ್​ಬಾಕ್ಸ್​​ನಲ್ಲಿರುವ 50 ಮೇಲ್​ಗಳನ್ನು ಏಕಕಾಲಕ್ಕೆ ಸೆಲೆಕ್ಟ್​ ಮಾಡಿ ಎಲ್ಲವನ್ನೂ ಒಮ್ಮೆಲೇ ಡಿಲೀಟ್ ಮಾಡಬಹುದು. ಕಳೆದ ಹಲವು ವರ್ಷಗಳಿಂದ ಈ ಆವೃತ್ತಿ ವೆಬ್ ವರ್ಷನ್​​ನಲ್ಲಿ ಲಭ್ಯವಿದ್ದು, ಆದರೆ ಆಂಡ್ರಾಯ್ಡ್​ ನಲ್ಲಿ ಇರಲಿಲ್ಲ. ಆಂಡ್ರಾಯ್ಡ್​ ಡಿವೈಸ್​

ಇನ್ನುಮುಂದೆ ಜಿಮೇಲ್’ನಲ್ಲಿ ಏಕಕಾಲಕ್ಕೆ 50 ಮೇಲ್ ಡಿಲೀಟ್..! ಆಂಡ್ರಾಯ್ಡ್ ಜಿಮೇಲ್’ನಲ್ಲಿ “ಸೆಲೆಕ್ಟ್ ಆಲ್” ಸೇರ್ಪಡೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಜಗತ್ತಿನ ‘ದಿ ಬೆಸ್ಟ್ ವಿಸ್ಕಿ’ ಬ್ರಾಂಡ್ ಗೆ ಆಯ್ಕೆಯಾದ ಭಾರತೀಯ “ಇಂದ್ರಿ”..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಸಾಂಪ್ರದಾಯಿಕವಾಗಿ ತನ್ನ ವೈವಿಧ್ಯ ಹಾಗೂ ಪರಂಪರಾಗತ ರುಚಿಗಾಗಿ ‘ಇಂದ್ರಿ’ ಎಂಬ ಹೆಸರಿನ ಭಾರತೀಯ ವಿಸ್ಕಿಯು ಇತ್ತೀಚಿಗೆ ವಿಶ್ವದ ಅತ್ಯುತ್ತಮ ವಿಸ್ಕಿ ಎಂಬ ಹೊಸ ದಾಖಲೆಗೆ ಹೆಸರುವಾಸಿಯಾಗಿದೆ. ‘ಇಂದ್ರಿ’ ಇತ್ತೀಚೆಗೆ ದೀಪಾವಳಿ ವಿಶೇಷ ಕಲೆಕ್ಟರ್ಸ್​ 2023ನೇ ಆವೃತ್ತಿಯಲ್ಲಿ ಪ್ರತಿಷ್ಠಿತ ‘ವಿಸ್ಕಿಸ್​ ಆಫ್​ ಧಿ ವರ್ಲ್ಡ್​​’ ಅವಾರ್ಡ್ಸ್‌ನಲ್ಲಿ ಉನ್ನತ ಗೌರವ ಪಡೆದುಕೊಂಡಿದೆ. ವಿಸ್ಕಿಸ್​​ ಆಫ್​ ದಿ ವರ್ಲ್ಡ್​​ ಅವಾರ್ಡ್ಸ್ ನಲ್ಲಿ ಬೆಸ್ಟ್​ ಇನ್​ ಶೋ ಡಬಲ್​ ಗೋಲ್ಡ್​ ಪ್ರಶಸ್ತಿಯನ್ನೂ ಪಡೆದುಕೊಂಡಿದೆ. 2021

ಜಗತ್ತಿನ ‘ದಿ ಬೆಸ್ಟ್ ವಿಸ್ಕಿ’ ಬ್ರಾಂಡ್ ಗೆ ಆಯ್ಕೆಯಾದ ಭಾರತೀಯ “ಇಂದ್ರಿ”..! Read More »

ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್
Scroll to Top