newskadaba

ಚೈತ್ರಾ ಹೆಸರಿನ ಜೊತೆ ‘ಕುಂದಾಪುರ’ ಬಳಸದಂತೆ ಕೋರ್ಟ್ ಮೊರೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಉದ್ಯಮಿಗೆ ಕೋಟ್ಯಾಂತರ ರೂ. ವಂಚನೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯಕ್ಕೆ ಕುಂದಾಪುರ ಮೂಲದ ಗಣೇಶ್ ಶೆಟ್ಟಿ ಎಂಬವರು ದಾವೆ ಹೂಡಿದ್ದಾರೆ. ಕುಂದಾಪುರವು ಉಡುಪಿ ಜಿಲ್ಲೆಯ ಪ್ರಮುಖ ಪಟ್ಟಣವಾಗಿದ್ದು, ಕದಂಬರು, ಚಾಲುಕ್ಯ, ಹೊಯ್ಸಳ ಹಾಗೂ ವಿಜಯನಗರ ಅರಸರು ಈ ಪಟ್ಟಣದ ಸಾಂಸ್ಕೃತಿಕ ಮತ್ತು […]

ಚೈತ್ರಾ ಹೆಸರಿನ ಜೊತೆ ‘ಕುಂದಾಪುರ’ ಬಳಸದಂತೆ ಕೋರ್ಟ್ ಮೊರೆ…! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

NABARD ನಲ್ಲಿ ಹಲವು ಉದ್ಯೋಗಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಟರ್ ಆಂಡ್ ರೂರಲ್ ಡೆವಲಪ್‌ಮೆಂಟ್ (NABARD) ನಲ್ಲಿ ಖಾಲಿ ಇರುವ 150 ಸಹಾಯಕ ವ್ಯವಸ್ಥಾಪಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆ. 23ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಹೊಂದಿರಬೇಕು. ಮಾಸಿಕ 744,500 ದಿಂದ 789,150 ವೇತನ ಸಿಗಲಿದೆ. ಹುದ್ದೆಗೆ ಸಂಬಂಧಿಸಿ, ವಯಸ್ಸು, ಆಯ್ಕೆಯ ಪ್ರಕ್ರಿಯೆ ಹೆಚ್ಚಿನ ಮಾಹಿತಿಗೆ NABARD ವೆಬ್ ಗೆ ಲಾಗೀನ್

NABARD ನಲ್ಲಿ ಹಲವು ಉದ್ಯೋಗಗಳು- ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ- ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆ; ಸಚಿವ ಮಧು ಬಂಗಾರಪ್ಪಗೆ ಅಭಿಪ್ರಾಯ ಸಂಗ್ರಹ ಹೊಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ಅವರಿಗೆ ಉಸ್ತುವಾರಿ ಹೊಣೆ ವಹಿಸಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ‘ತಮ್ಮನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವೀಕ್ಷಕರನ್ನಾಗಿ ನೇಮಿಸಲಾಗಿದೆ. ತಾವು ಆ ಕ್ಷೇತ್ರಕ್ಕೆ ಭೇಟಿ ನೀಡಿ ಉಸ್ತುವಾರಿ ಸಚಿವರ ಸಹಕಾರದೊಂದಿಗೆ ವಿಧಾನಸಭಾ ಕ್ಷೇತ್ರವಾರು ಮುಖಂಡರ ಕಾರ್ಯಕರ್ತರ ಸಭೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ- ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆ; ಸಚಿವ ಮಧು ಬಂಗಾರಪ್ಪಗೆ ಅಭಿಪ್ರಾಯ ಸಂಗ್ರಹ ಹೊಣೆ Read More »

ಕರಾವಳಿ, ಕರ್ನಾಟಕ

ಸೈಬರ್ ಕ್ರೈಂ- ಪಾರ್ಟ್‌ಟೈಮ್ ಜಾಬ್ ನೆಪದಲ್ಲಿ ವಂಚನೆ; ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಪಾರ್ಟ್‌ಟೈಮ್ ಜಾಬ್ ಇದೆ ಎಂದು ಇನ್‌ಸ್ಟಾಗ್ರಾಂ ಖಾತೆಗೆ ಸಂದೇಶ ಕಳುಹಿಸಿ ಬಳಿಕ 6.32 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರ ಇನ್‌ಸ್ಟಾಗ್ರಾಂ ಖಾತೆಗೆ ಸೆ. 09ರಂದು ಅಪರಿಚಿತ ಹೆಸರಿನಲ್ಲಿ ಜಾಹೀರಾತು ಬಂದಿತ್ತು. ಅದರಲ್ಲಿದ್ದ ಲಿಂಕ್‌ ನ್ನು ಒತ್ತಿದಾಗ ಪ್ರತಿ ದಿನ ಹಣ ತೊಡಗಿಸಿ ಟಾಸ್ಕ್ ಪೂರ್ಣಗೊಳಿಸಿ ಹಣ ಗಳಿಸುವ ಬಗ್ಗೆ ತಿಳಿಸಲಾಗಿತ್ತು. ಅದರಂತೆ ಮೊದಲು ತೆರಿಗೆ ಮೊತ್ತ ಪಾವತಿಸುವಂತೆ

ಸೈಬರ್ ಕ್ರೈಂ- ಪಾರ್ಟ್‌ಟೈಮ್ ಜಾಬ್ ನೆಪದಲ್ಲಿ ವಂಚನೆ; ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ- ಗಂಭೀರ ಗಾಯಗೊಂಡಿದ್ದ ದಂಪತಿ ಮೃತ್ಯು

(ನ್ಯೂಸ್ ಕಡಬ) newskadaba.com ಕೋಲಾರ, ಸೆ. 22. ಇತ್ತೀಚೆಗೆ ಕೋಲಾರ ತಾಲೂಕಿನ ಮಣಿಘಟ್ಟ ಬಳಿ ತೋಟದ ಮನೆಯೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸಿಡಿದು ಬೆಂಕಿ ಕಾಣಿಸಿಕೊಂಡ ಪರಿಣಾಮ ಗಂಭೀರ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾದೇ ಶುಕ್ರವಾರದಂದು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ದಂಪತಿಯನ್ನು ಗಿರೀಶ್ ಹಾಗೂ ನಂದಿನಿ ಎಂದು ಗುರುತಿಸಲಾಗಿದೆ. ಮೃತ ದಂಪತಿ ಮಧುಸೂಧನ್ ಎಂಬವರ ತೋಟದ ಮನೆಯಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡಿಕೊಂಡು ವಾಸವಿದ್ದರು. ಸೆಪ್ಟಂಬರ್ 16 ರಂದು ಕಾಫಿ ಮಾಡುತ್ತಿದ್ದ ವೇಳೆ ಸಿಲಿಂಡರ್

ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ- ಗಂಭೀರ ಗಾಯಗೊಂಡಿದ್ದ ದಂಪತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ICC’ಯಿಂದ U19 ವಿಶ್ವಕಪ್ 2024ರ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಇಂದು U19 ವಿಶ್ವಕಪ್ 2024ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಐಸಿಸಿ ಮಾಹಿತಿ ನೀಡಿದೆ. ಜನವರಿ 13 ರಿಂದ ಫೆಬ್ರವರಿ 4ರ ವರೆಗೆ ಶ್ರೀಲಂಕಾದಲ್ಲಿ ಪಂದ್ಯಾವಳಿ ನಡೆಯಲಿದ್ದು, ಐಸಿಸಿ ಅಂಡರ್ 19 ಪುರುಷರ ಕ್ರಿಕೆಟ್ ವಿಶ್ವಕಪ್ 2024 ಪಂದ್ಯಗಳನ್ನು ಬಹಿರಂಗಪಡಿಸಿದ್ದಾರೆ. ಸ್ಪರ್ಧೆಯ 15 ನೇ ಆವೃತ್ತಿಯಲ್ಲಿ ಹದಿನಾರು ತಂಡಗಳು ಭಾಗವಹಿಸಲಿದ್ದು, ಕೆಲವು ಬದಲಾವಣೆಗಳೊಂದಿಗೆ 2006ರ ಬಳಿಕ ಇದೇ ಮೊದಲ ಬಾರಿಗೆ

ICC’ಯಿಂದ U19 ವಿಶ್ವಕಪ್ 2024ರ ವೇಳಾಪಟ್ಟಿ ಪ್ರಕಟ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊನೆಗೂ ಅಧಿಕೃತವಾಗಿ ಎನ್.ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22.  ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟಕ್ಕೆ ಜೆಡಿಎಸ್‌ ಸೇರ್ಪಡೆಯಾಗಿರುವುದು ನನಗೆ ಖುಷಿ ತಂದಿದೆ. ಜೆಡಿಎಸ್‌ ಬೆಂಬಲದಿಂದ ಎನ್‌ಡಿಎ ಮೈತ್ರಿಕೂಟದ ಶಕ್ತಿ ಮತ್ತಷ್ಟು ವೃದ್ದಿಸಿದೆಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಭೇಟಿ ಮಾಡಿದ ಬಳಿಕ ಟ್ವೀಟ್‌ ಮಾಡಿರುವ ನಡ್ಡಾ,  ಜೆಡಿಎಸ್ ಎನ್ ಡಿಎ ಮೈತ್ರಿಕೂಟದ ಭಾಗವಾಗಲು ನಿರ್ಧರಿಸಿರುವುದು ನನಗೆ ಖುಷಿ ತಂದಿದೆ.

ಕೊನೆಗೂ ಅಧಿಕೃತವಾಗಿ ಎನ್.ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಂಗಳೂರು: ಸಿಸಿಬಿ ಕಾರ್ಯಾಚರಣೆ- ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳುರಿನಲ್ಲಿ ನಡೆದಿದೆ. ಡ್ರಗ್ಸ್ ಫ್ರೀ ಮಂಗಳೂರು ನಿಟ್ಟಿನಲ್ಲಿ ಪೊಲೀಸರು ತೀವ್ರ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬಂಧಿತರನ್ನು ಉಪ್ಪಿನಂಗಡಿಯ ಪಿ.ಎಸ್. ಅಬ್ದುಲ್ ಅಜೀಜ್ ಮತ್ತು ಸುರತ್ಕಲ್ ನ ಅಕ್ಷಿತ್ ಕುಮಾರ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು 35 ಗ್ರಾಂ. ತೂಕದ 1,75,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 2 ಮೊಬೈಲ್

ಮಂಗಳೂರು: ಸಿಸಿಬಿ ಕಾರ್ಯಾಚರಣೆ- ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ನಗರ ಠಾಣಾ ಎಸ್ಐ ಆಗಿ ಅನಂತ ಪದ್ಮನಾಭ ಕರ್ತವ್ಯಕ್ಕೆ ಹಾಜರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಬಂಟ್ವಾಳ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಆನಂತಪದ್ಮನಾಭ ಅವರು ಕರ್ತವ್ಯಕ್ಕೆ ಹಾಜರಾಗಿದ್ದು, ಪ್ರಭಾರ ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಇ ಅವರು ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು. ಈ ಮೊದಲು ಎಸ್ಐ ಆಗಿದ್ದ ವಿವೇಕಾನಂದ ಅವರು ವರ್ಗಾವಣೆ ಆದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಕದ್ರಿ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯದಲ್ಲಿದ್ದ, ಲೋಕಾಯುಕ್ತ ಇಲಾಖೆಗೆ ವರ್ಗಾವಣೆಗೊಂಡಿದ್ದ ಆನಂತಪದ್ಮನಾಭ ಅವರನ್ನು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗುವಂತೆ ‌ಸರಕಾರ

ಬಂಟ್ವಾಳ: ನಗರ ಠಾಣಾ ಎಸ್ಐ ಆಗಿ ಅನಂತ ಪದ್ಮನಾಭ ಕರ್ತವ್ಯಕ್ಕೆ ಹಾಜರ್ Read More »

ಕರಾವಳಿ
Scroll to Top