newskadaba

ಸಂಗೀತ ಲೋಕದ ಧ್ರುವತಾರೆ ಅಸ್ತಂಗತ: ಗಾನಕೋಗಿಲೆ ಎಸ್. ಜಾನಕಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಜು. 12. ಭಾರತೀಯ ಚಿತ್ರರಂಗದ ಸ್ವರಸುಧೆ, ಗಾನಕೋಗಿಲೆ ಎಂದೇ ಖ್ಯಾತರಾಗಿದ್ದ ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ (88) ಅವರು ನಿಧನರಾಗಿದ್ದು, ಇಡೀ ಸಂಗೀತ ಲೋಕವನ್ನು ಶೋಕ ಸಾಗರದಲ್ಲಿ ಮುಳುಗಿಸಿದ್ದಾರೆ. ಸುಮಾರು ಏಳು ದಶಕಗಳ ಕಾಲ ತಮ್ಮ ಮಧುರ ಕಂಠದಿಂದ ಕೋಟ್ಯಂತರ ಅಭಿಮಾನಿಗಳನ್ನು ಮಂತ್ರಮುಗ್ಧರನ್ನಾಗಿಸಿದ್ದ ಜಾನಕಿ ಅವರ ಅಗಲಿಕೆಗೆ ದೇಶಾದ್ಯಂತ ಕಂಬನಿ ಮಿಡಿಯಲಾಗುತ್ತಿದೆ. ಏಳು ದಶಕಗಳ ಅಮರ ಪಯಣ 1950ರ ದಶಕದ ಅಂತ್ಯದಲ್ಲಿ ಹಿನ್ನೆಲೆ ಗಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟ ಎಸ್. ಜಾನಕಿ ಅವರು ಕನ್ನಡ, […]

ಸಂಗೀತ ಲೋಕದ ಧ್ರುವತಾರೆ ಅಸ್ತಂಗತ: ಗಾನಕೋಗಿಲೆ ಎಸ್. ಜಾನಕಿ ಇನ್ನಿಲ್ಲ Read More »

ಕರ್ನಾಟಕ

ಬಸ್ ಗೆ ಹತ್ತಲೆಂದು ಓಡಿ ಬಂದ ವೇಳೆ ಬಸ್ ಢಿಕ್ಕಿ – ವ್ಯಕ್ತಿ ಮೃತ್ಯು!!

(ನ್ಯೂಸ್ ಕಡಬ) newskadaba.com ಸುಳ್ಯ, ಜು. 12. ಬಸ್‌ಗೆ ಹತ್ತಲೆಂದು ಓಡಿ ಬಂದ ಆಯತಪ್ಪಿ ಬಸ್ ಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸುಳ್ಯದ ಏನೆಕಲ್ ಎಂಬಲ್ಲಿ ನಡೆದಿದೆ.   ಮೃತರನ್ನು ಏನೆಕಲ್ಲು ಗ್ರಾಮದ ಮುತ್ತಾಜೆಯ ಚೆನ್ನಪ್ಪ ಗೌಡ ಎಂದು ಗುರುತಿಸಲಾಗಿದೆ. ಪಂಜಕ್ಕೆ ಹೋಗಲೆಂದು ಏನೆಕಲ್ ಬಸ್ ಸ್ಟ್ಯಾಂಡ್ ನ ಎದುರುಗಡೆ ರಸ್ತೆ ಬದಿಯಲ್ಲಿ ನಿಂತಿದ್ದ ಇವರು, ಸುಬ್ರಹ್ಮಣ್ಯದಿಂದ ಪುತ್ತೂರಿಗೆ ಹೋಗುವ ಬಸ್ ಗೆ ಹತ್ತಲು ಬಸ್ ಸ್ಟ್ಯಾಂಡ್ ಕಡೆಗೆ ಓಡಿದಾಗ ಬಸ್ ಡಿಕ್ಕಿ

ಬಸ್ ಗೆ ಹತ್ತಲೆಂದು ಓಡಿ ಬಂದ ವೇಳೆ ಬಸ್ ಢಿಕ್ಕಿ – ವ್ಯಕ್ತಿ ಮೃತ್ಯು!! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಸರಸ್ವತಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ದೀಪ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 12. ಡಿವೈನ್ ಪಾರ್ಕ್ ಟ್ರಸ್ಟ್ (ರಿ.), ಸಾಲಿಗ್ರಾಮ, ಉಡುಪಿ ಜಿಲ್ಲೆಯ ಅಂಗಸಂಸ್ಥೆಯಾದ ವಿವೇಕ ಜಾಗೃತ ಬಳಗ, ಕಡಬ–ಬಿಳಿನೆಲೆ ಇವರ ವತಿಯಿಂದ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ & quot; ವಿದ್ಯಾರ್ಥಿ ದೀಪ & quot; ಕಾರ್ಯಕ್ರಮವು ಕೇವಳದ ಯಾದವ ಶ್ರೀ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕಿ ಶ್ರೀಮತಿ ಸವಿತಾ ಶಿವಸುಬ್ರಹ್ಮಣ್ಯ ಭಟ್ ವಹಿಸಿ, ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ನಮ್ಮ ಸಾಧನೆ ಸಮಾಜಮುಖಿಯಾಗಿರಬೇಕು ಎಂದು ವಿದ್ಯಾರ್ಥಿಗಳಿಗೆ ಅಧ್ಯಕ್ಷೀಯ

ಕಡಬ: ಸರಸ್ವತಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ದೀಪ ಕಾರ್ಯಕ್ರಮ Read More »

ಕರಾವಳಿ

ಮುಟ್ಟುಗೋಲು ಹಾಕಿರುವ ಪಡಿತರ ಅಕ್ಕಿ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 12. ಸರ್ಕಾರಕ್ಕೆ ಮುಟ್ಟುಗೋಲು ಹಾಕಲಾಗಿರುವ 579-65 ಕೆ.ಜಿ ಬೆಳ್ತಿಗೆ ಪಡಿತರ ಅಕ್ಕಿ ಮತ್ತು 99-73 ಕೆ.ಜಿ ಪಡಿತರ ಕುಚ್ಚಲಕ್ಕಿಯನ್ನು ಬಹಿರಂಗ ಹರಾಜು(ಏಲಂ) ಮೂಲಕ ವಿಲೇವಾರಿ ಮಾಡಲಾಗುವುದು. ಆಸಕ್ತಿಯುಳ್ಳವರು ಜುಲೈ 13ರಂದು ಬೆಳಿಗ್ಗೆ 11 ಗಂಟೆಗೆ ವಿಟ್ಲದ, ನ್ಯಾಯಬೆಲೆ ಅಂಗಡಿ ಸಂಖ್ಯೆ-103, ಲ್ಯಾಂಪ್ ಸಹಕಾರ ಸಂಘನಿ. ಬಂಟ್ವಾಳ ಶಾಖೆಯಲ್ಲಿ ರೂ. 1,500/- ಮುಂಗಡ ಠೇವಣಿಯನ್ನು ಸರ್ಕಾರಕ್ಕೆ ಸಂದಾಯ ಮಾಡಿ ಬಹಿರಂಗ ಹರಾಜಿನಲ್ಲಿ ಭಾಗವಹಿಸಬಹುದು. ಷರತ್ತುಗಳು: ಹರಾಜಿನಲ್ಲಿ ಭಾಗವಹಿಸಲು ಇಚ್ಛಿಸುವ ಸಾರ್ವಜನಿಕರು ಮುಂಗಡ

ಮುಟ್ಟುಗೋಲು ಹಾಕಿರುವ ಪಡಿತರ ಅಕ್ಕಿ ಬಹಿರಂಗ ಹರಾಜು Read More »

ಕರಾವಳಿ

2027ನೇ ಸಾಲಿನ ಪ್ರದ್ಮಶ್ರೇಣಿ ಪ್ರಶಸ್ತಿಗಳಿಗೆ ಹೆಸರುಗಳ ಶಿಫಾರಸ್ಸಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 11. ಸಮಾಜದ ಯಾವುದೇ ಕ್ಷೇತ್ರಗಳಲ್ಲಿ ಅಂದರೆ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರೀಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ, ಇತ್ಯಾದಿಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2027ನೇ ಸಾಲಿನ ಪ್ರದ್ಮಶ್ರೇಣಿಯ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವ ದಿನದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುತ್ತದೆ. 2027 ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ನಾಮ

2027ನೇ ಸಾಲಿನ ಪ್ರದ್ಮಶ್ರೇಣಿ ಪ್ರಶಸ್ತಿಗಳಿಗೆ ಹೆಸರುಗಳ ಶಿಫಾರಸ್ಸಿಗೆ ಆಹ್ವಾನ Read More »

ಕರಾವಳಿ

ಉದ್ಯೋಗಾವಕಾಶ: ಜುಲೈ 14 ರಂದು ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com ಜು. 11. ಕೋಟಕ್ ಮಹೀಂದ್ರಾ ಬ್ಯಾಂಕ್, ಮಂಗಳೂರು ಮತ್ತು ಗೋಲ್ಡನ್ ವಿಂಗ್ಸ್ ಲಿಫ್ಟ್ ಮತ್ತು ಎಲಿವೇಟರ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು ಮತ್ತು ಸಂಭವ್ ಪೌಂಡೇಶನ್, ಬೆಂಗಳೂರು ವತಿಯಿಂದ ಖಾಲಿ ಇರುವ ಅಸಿಸ್ಟಂಟ್ ಮ್ಯಾನೇಜರ್, ಹೆಚ್.ಆರ್ ಮತ್ತು ಟೆಲಿಕಾಲಿಂಗ್, ಸೇಲ್ಸ್ ಎಕ್ಸಿಕ್ಯೂಟಿವ್, ಲಿಪ್ಸ್ ಟೆಕ್ನಿಶಿಯನ್, ಇ.ವಿ ಇಲೆಕ್ಟ್ರಿಶಿಯನ್, ಇಲೆಕ್ಟ್ರಿಶಿಯನ್, ಸಿ.ಎನ್.ಸಿ. ಆಪರೇಟರ್, ಹೆಲ್ಪರ್ ಹುದ್ದೆಗಳಿಗೆ ನೇರ ಸಂದರ್ಶನವನ್ನು ಜುಲೈ 14 ರಂದು  ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:30 ರವರೆಗೆ ಪಡೀಲ್ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ

ಉದ್ಯೋಗಾವಕಾಶ: ಜುಲೈ 14 ರಂದು ನೇರ ಸಂದರ್ಶನ Read More »

ಉದ್ಯೋಗ, ಕರಾವಳಿ

ಟೂಲ್ ರೂಮ್ ಮೆಶಿನಿಸ್ಟ್ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 10. ಜಿ.ಟಿ.ಟಿ.ಸಿ. ಬೈಕಂಪಾಡಿ, ಮಂಗಳೂರು ಡಿಪ್ಲೋಮಾ ಕಾಲೇಜಿನಲ್ಲಿ ಒಂದು ವರ್ಷದ ಟೂಲ್ ರೂಮ್ ಮೆಶಿನಿಸ್ಟ್ ಕೋರ್ಸ್ ಲಭ್ಯವಿರುತ್ತದೆ. ಈ ಕೋರ್ಸ್‍ ನಲ್ಲಿ ಯಾಂತ್ರಿಕ ಉತ್ಪಾದನೆಗೆ ಸಂಬಂಧಿಸಿದ ಯಂತ್ರಗಳಾದ ಲೇತ್, ಮಿಲ್ಲಿಂಗ್ ಮೆಶಿನ್, ಡ್ರಿಲ್ಲಿಂಗ್ ಮೆಶಿನ್ ಮತ್ತು ಗ್ರೈಂಡಿಂಗ್ ಮೆಶಿನ್ ಇತ್ಯಾದಿಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಈ ಕೋರ್ಸ್‍ ಗೆ ಎಸ್.ಎಸ್.ಎಲ್.ಸಿ ಪಾಸ್ ಅಥವಾ ಫೇಲ್ ಆದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಈ ಕೋರ್ಸ್ ಉದ್ಯೋಗಾಧಾರಿತವಾಗಿದ್ದು, ಪ್ರಸ್ತುತ ಸ್ಥಳಿಯ ಕೈಗಾರಿಕೆಗಳಲ್ಲಿ ಬಹು ಬೇಡಿಕೆಯುಳ್ಳದ್ದಾಗಿರುತ್ತದೆ. ಹೆಚ್ಚಿನ ವಿವರಗಳಿಗೆ

ಟೂಲ್ ರೂಮ್ ಮೆಶಿನಿಸ್ಟ್ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಜನಪ್ರಿಯ ವಿಜ್ಞಾನ ಪುಸ್ತಕ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಜು. 10. ಕನ್ನಡದಲ್ಲಿ ಜನಪ್ರಿಯ ವಿಜ್ಞಾನ ಪುಸ್ತಕಗಳ ಬರವಣಿಗೆಯನ್ನು ಪ್ರೋತ್ಸಾಹಿಸಲು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು  ಡಾ.ಟಿ.ಆರ್ ಅನಂತರಾಮು ಹೆಸರಿನಲ್ಲಿ ಜನಪ್ರಿಯ ವಿಜ್ಞಾನ ಪುಸ್ತಕ ಪ್ರಶಸ್ತಿಯನ್ನು ನೀಡುತ್ತಿದ್ದು, ವಿಜ್ಞಾನ ಬರಹಗಾರರಿಂದ ಹಾಗೂ ಪ್ರಕಾಶಕರಿಂದ ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದ ಕನ್ನಡ ಪುಸ್ತಕಗಳನ್ನು ಆಹ್ವಾನಿಸಲಾಗುತ್ತಿದೆ. ಆಯ್ಕೆಯಾದ ಜನಪ್ರಿಯ ವಿಜ್ಞಾನ ಪುಸ್ತಕಕ್ಕೆ ರೂ. 20 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಪುರಸ್ಕರಿಸಲಾಗುತ್ತದೆ. ಆಸಕ್ತ ಲೇಖಕರು/ಬರಹಗಾರು ಹಾಗೂ ಪ್ರಕಾಶಕರು ನವೆಂಬರ್ 30 ರೊಳಗಾಗಿ

ಜನಪ್ರಿಯ ವಿಜ್ಞಾನ ಪುಸ್ತಕ ಪ್ರಶಸ್ತಿ Read More »

ಕರಾವಳಿ

ರಸ್ತೆ ಬದಿ ತ್ಯಾಜ್ಯ ಎಸೆತ: ದಂಡ ವಿಧಿಸಿದ ಗ್ರಾ.ಪಂ

(ನ್ಯೂಸ್ ಕಡಬ) newskadaba.com ಜು. 10. ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನ್ಯಾನ ಬೊಲ್ಪಾದೆ ರಸ್ತೆಯ ಕಳಂಜಿಮಲೆ ರಕ್ಷಿತಾರಣ್ಯ ಬದಿಯಲ್ಲಿ ತ್ಯಾಜ್ಯ ಎಸೆದು ಸ್ವಚ್ಛತಾ ನೀತಿ ಉಲ್ಲಂಘಿಸಿದ ವ್ಯಕ್ತಿಯನ್ನು ಪತ್ತೆ ಹಚ್ಚಿ ಗ್ರಾಮ ಪಂಚಾಯತ್  ರೂ.4 ಸಾವಿರ  ದಂಡ ವಿಧಿಸಿದ್ದು, ತ್ಯಾಜ್ಯ ಎಸೆಯುವುದು ಪುನರಾರ್ತಿವಾದರೆ ಕಾನೂನು ಕ್ರಮದ ಬಗ್ಗೆ  ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಚ್ಚರಿಕೆ ನೀಡಿದರು. ವೇಣೂರು: ರಸ್ತೆ ಬದಿ ತ್ಯಾಜ್ಯ ಎಸೆತ ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದಿರುವ

ರಸ್ತೆ ಬದಿ ತ್ಯಾಜ್ಯ ಎಸೆತ: ದಂಡ ವಿಧಿಸಿದ ಗ್ರಾ.ಪಂ Read More »

ಕರಾವಳಿ

ನಾಳೆ (ಜು. 08) ದ.ಕ. ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಜು. 07. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 8ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್‌.ವಿ. ಆದೇಶ ಹೊರಡಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವ ಬಗ್ಗೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ನಾಳೆ (ಜು. 08) ದ.ಕ. ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ Read More »

ಕರಾವಳಿ
Scroll to Top