newskadaba

ಉಗ್ರರ ಜೊತೆ ನಂಟು ಆರೋಪ – ಜಮ್ಮು ಕಾಶ್ಮೀರದ ಪೊಲೀಸ್ ಅಧಿಕಾರಿ ಅರೆಸ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22. ಭ್ರಷ್ಟಾಚಾರ ಮತ್ತು ಉಗ್ರರ ಜೊತೆಗೆ ನಂಟು ಹೊಂದಿರುವ ಆರೋಪಕ್ಕೆ ಸಂಬಂಧಿಸಿ ಜಮ್ಮು ಮತ್ತು ಕಾಶ್ಮೀರದ ಉನ್ನತ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಬಂಧಿತ ಅಧಿಕಾರಿಯನ್ನು ಜಮ್ಮು ಕಾಶ್ಮೀರದ ಪೊಲೀಸ್ ಉಪ ಅಧೀಕ್ಷಕರಾಗಿರುವ ಶೇಖ್ ಆದಿಲ್ ಮುಷ್ತಾಕ್ ಎಂದು ಗುರುತಿಸಲಾಗಿದೆ. ಈ ಕುರಿತು ಉನ್ನತ ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ಭ್ರಷ್ಟಾಚಾರ ಮತ್ತು ಉಗ್ರರ ಜೊತೆಗೆ ನಂಟು ಹೊಂದಿರುವ ಆರೋಪದ ಮೇಲೆ ಶೇಖ್ ಆದಿಲ್ ಮುಷ್ತಾಕ್ ಅವರನ್ನು […]

ಉಗ್ರರ ಜೊತೆ ನಂಟು ಆರೋಪ – ಜಮ್ಮು ಕಾಶ್ಮೀರದ ಪೊಲೀಸ್ ಅಧಿಕಾರಿ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೂಮಿನಲ್ಲಿ ಮಲಗಿದ್ದ ಯುವತಿಗೆ ಕಿಟಕಿ ಮೂಲಕ ಲೈಂಗಿಕ ಕಿರುಕುಳಕ್ಕೆ ಯತ್ನ – ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಮನೆಯ ಕೋಣೆಯಲ್ಲಿ ಮಲಗಿದ್ದ ಯುವತಿಗೆ ಕೋಣೆಯ ಕಿಟಕಿ ಬಾಗಿಲು ತೆರೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ತಾಲೂಕಿನ ಕಲ್ಲಡ್ಕ ಸಮೀಫದ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ವಿಶ್ವನಾಥ ಎಂದು ಗುರುತಿಸಲಾಗಿದೆ. ದೂರುದಾರರ ಪ್ರಕಾರ, ಮನೆಯ ಕೋಣೆಯ ಕಿಟಕಿಯ ಪರದೆಯನ್ನು ಸರಿಸಿ ಬಳಿಕ ಕಿಟಕಿ ಮೂಲಕ ಲೈಂಗಿಕ ಕಿರುಕುಳ ನೀಡುವ ಉದ್ದೇಶದಿಂದ ವಿಶ್ವನಾಥ ಇಣುಕಿ ನೋಡುತ್ತಿದ್ದ. ಈತ

ರೂಮಿನಲ್ಲಿ ಮಲಗಿದ್ದ ಯುವತಿಗೆ ಕಿಟಕಿ ಮೂಲಕ ಲೈಂಗಿಕ ಕಿರುಕುಳಕ್ಕೆ ಯತ್ನ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಏಷ್ಯನ್ ಗೇಮ್ಸ್: ಫುಟ್ಬಾಲ್‍ ನಲ್ಲಿ ಬಾಂಗ್ಲಾದ ವಿರುದ್ದ ಭಾರತಕ್ಕೆ ಗೆಲುವು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22. ಇತ್ತೀಚೆಗೆ ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್ 2023ರಲ್ಲಿ ಭಾರತದ ಪುಟ್ಬಾಲ್ ತಂಡವು ಬಾಂಗ್ಲಾದೇಶದ ವಿರುದ್ಧದ ಎರಡನೇ ಫುಟ್ಬಾಲ್ ಪಂದ್ಯದಲ್ಲಿ ಭಾರತ 1-0 ಗೋಲುಗಳಿಂದ ಬಾಂಗ್ಲಾವನ್ನು ಮಣಿಸಿದೆ ಗೆಲುವು ತನ್ನದಾಗಿಸಿಕೊಂಡಿದೆ. ಸುನಿಲ್ ಛೆಟ್ರಿ ಪಂದ್ಯದ ಕೊನೆಯ ನಿಮಿಷಗಳಲ್ಲಿ ಗೋಲು ಗಳಿಸಿ ಭಾರತದ ವಿಜಯಕ್ಕೆ ಕಾರಣರಾದರು. ಇಂಟರ್‍ ಕಾಂಟಿನೆಂಟಲ್ ಕಪ್ ಮತ್ತು ಎಸ್‍ಎಎಫ್‍ಎಫ್ ಗೇಮ್ಸ್‍ ನಲ್ಲಿ ಗೆಲುವು ತಮ್ಮದಾಗಿಸಿಕೊಂಡ ಬೆನ್ನಲ್ಲೇ ಭಾರತ ಏಷ್ಯಾ ಗೇಮ್ಸ್ ಗೆ ಬಂದಿತ್ತು. ಭಾರತ ತಂಡ ಕಿಂಗ್ಸ್

ಏಷ್ಯನ್ ಗೇಮ್ಸ್: ಫುಟ್ಬಾಲ್‍ ನಲ್ಲಿ ಬಾಂಗ್ಲಾದ ವಿರುದ್ದ ಭಾರತಕ್ಕೆ ಗೆಲುವು Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಶ್ನೆಪತ್ರಿಕೆ ಲೀಕ್ – ಮಂಗಳೂರು ಸಿಬ್ಬಂದಿಯಿಂದ ಕೃತ್ಯ ಶಂಕೆ..?

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಪರೀಕ್ಷೆಗೆ ಒಂದು ದಿನ ಮೊದಲೇ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು) ಪ್ರಶ್ನೆ ಪತ್ರಿಕೆ ಮಾರಾಟವಾಗಿದ್ದು ಕೆಎಸ್‌ಓಯು ಮಂಗಳೂರು ಕೇಂದ್ರದ ಸಿಬ್ಬಂದಿ ಪ್ರಶ್ನೆ ಪತ್ರಿಕೆ ಮಾರಾಟ ಮಾಡಿರುವುದಾಗಿ ಶಂಕಿಸಲಾಗಿದೆ. ಮಾರಾಟ ಮಾಡಲಾಗುತ್ತಿದೆಯೇ ಎಂಬ ಅನುಮಾನದಿಂದ ವಿದ್ಯಾರ್ಥಿಯೋರ್ವ ಪರಿಶೀಲನೆ ಮಾಡಲು ಹಣ ನೀಡಿ ಪ್ರಶ್ನೆ ಪತ್ರಿಕೆ ತೆಗೆದುಕೊಂಡಿದ್ದು ಆದರೆ ಬಳಿಕ ಪರೀಕ್ಷೆಗೆ ನೀಡಿದ ಪ್ರಶ್ನೆಪತ್ರಿಕೆ ಮತ್ತು ಮಾರಾಟದಿಂದ ಪಡೆದ ಪ್ರಶ್ನೆಪತ್ರಿಕೆಯು ಒಂದೇ ಆಗಿತ್ತು. ಈ ಹಿನ್ನಲೆ ಚಂದು.ಎಚ್.ಎಸ್. ಎಂಬ ವಿದ್ಯಾರ್ಥಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಶ್ನೆಪತ್ರಿಕೆ ಲೀಕ್ – ಮಂಗಳೂರು ಸಿಬ್ಬಂದಿಯಿಂದ ಕೃತ್ಯ ಶಂಕೆ..? Read More »

ಕರ್ನಾಟಕ

ಸುಬ್ರಹ್ಮಣ್ಯ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಉಜಿರೆ ಗ್ರಾಮ ಪಂಚಾಯತ್‍ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ವಿಕಾಸ್ ಶ್ರೀ ವಾಸ್ತವ್ ಅವರು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭೇಟಿ ನೀಡಿದರು. ಉಜಿರೆ ಗ್ರಾಮ ಪಂಚಾಯತ್ ನ ತ್ಯಾಜ್ಯ ಸಂಪನ್ಮೂಲ ಘಟಕ, ಪ್ಲಾಸ್ಟಿಕ್ ಮರು ಉತ್ಪಾದನಾ ಘಟಕ ಮತ್ತು ಮಲ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ ಅವರು ಘಟಕದ ಕಾರ್ಯನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು. ಬಳಿಕ, ಉಜಿರೆ ಗ್ರಾಮ

ಸುಬ್ರಹ್ಮಣ್ಯ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಭೇಟಿ Read More »

ಕರಾವಳಿ

ಬೀದಿ ಬದಿ ವ್ಯಾಪಾರಸ್ಥರ ಸಾಲ ಸೌಲಭ್ಯಕ್ಕೆ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನ್ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ, ಪಿ.ಎಮ್ ಸ್ವ-ನಿಧಿ ಯೋಜನೆಯಡಿ ಈವರೆಗೆ ಸಾಲ ಪಡೆಯದೇ ಇರುವ ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯವು ಪ್ರಥಮ ಹಂತದಲ್ಲಿ 10,000ರೂ., ನಂತರ ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಮಾಡುವವರಿಗೆ ಬಡ್ಡಿ ಸಹಾಯಧನ ಸೌಲಭ್ಯದೊಂದಿಗೆ ಸಾಲ ಮರುಪಾವತಿಸಿದ ಬಳಿಕ ದ್ವಿತೀಯ ಹಂತದಲ್ಲಿ 20,000 ರೂ., ನಂತರ ತೃತೀಯ ಹಂತದಲ್ಲಿ

ಬೀದಿ ಬದಿ ವ್ಯಾಪಾರಸ್ಥರ ಸಾಲ ಸೌಲಭ್ಯಕ್ಕೆ ಕರೆ Read More »

ಕರಾವಳಿ

ಸುಳ್ಯ: ಸತ್ಯಾಪನೆ ಮುದ್ರೆ ಶಿಬಿರ ಆರಂಭ- ವ್ಯಾಪಾರಸ್ಥರು ಸದುಪಯೋಗ ಪಡೆದುಕೊಳ್ಳುವಂತೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಪುತ್ತೂರಿನ ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯಿಂದ ತೂಕ, ಅಳತೆ ಮತ್ತು ತೂಕದ ಸಾಧನಗಳ 2023ನೇ ಸಾಲಿನ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರವು ಸುಳ್ಯದ ಗಾಂಧಿನಗರ ಸರ್ಕಾರಿ ಪ್ರೌಢಶಾಲೆ ಮೈದಾನದ ಎದುರಿನಲ್ಲಿರುವ ಎಸ್.ಜಿ ಸ್ಟೋರ್ ಬಿಲ್ಡಿಂಗ್‍ನ ಮೊದಲನೇ ಮಹಡಿಯಲ್ಲಿ ಆರಂಭವಾಗಿದೆ. ಸುಳ್ಯ ಶಿಬಿರ ವ್ಯಾಪ್ತಿಯಲ್ಲಿನ ಜಾಲ್ಸೂರು, ಸುಳ್ಯ, ಅಜ್ಜಾವರ, ಕಲ್ಲುಗುಂಡಿ, ಕುಕ್ಕುಜಡ್ಕ, ದೊಡ್ಡತೋಟ, ಎಲಿಮಲೆ, ಮಂಡೆಕೋಲು, ಸಂಪಾಜೆ, ಉಬರಡ್ಕ, ಉಬರಡ್ಕ ಮಿತ್ತೂರು, ಕನಕಮಜಲು, ಮರ್ಕಂಜ, ತೋಡಿಕಾನ, ಅರಂತೋಡು, ಕೊಡಿಯಾಳ, ಆಲೆಟ್ಟಿ

ಸುಳ್ಯ: ಸತ್ಯಾಪನೆ ಮುದ್ರೆ ಶಿಬಿರ ಆರಂಭ- ವ್ಯಾಪಾರಸ್ಥರು ಸದುಪಯೋಗ ಪಡೆದುಕೊಳ್ಳುವಂತೆ ಮನವಿ Read More »

ಕರಾವಳಿ

ಸ್ವಚ್ಚತೆಗೆ ಆದ್ಯತೆ ನೀಡಿ- ವಿದ್ಯಾರ್ಥಿಗಳಿಗೆ ಕರೆನೀಡಿದ ಕೇಶವ ಅಡ್ತಲೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 22. ಯಾವ ಕ್ರೀಡೆಯಲ್ಲಿಯೂ ಸಹ ಧರ್ಮ ಪಂಥ ಮೇಲು ಕೀಳು ಎಂಬ ಭಾವನೆ ಇಲ್ಲ. ಕ್ರೀಡೆಯಲ್ಲಿ ಇದನ್ನು ನೋಡಲು ಸಾಧ್ಯವಿಲ್ಲ. ಕ್ರೀಡೆ ಒಂದು ಒಗ್ಗಟ್ಟಿನ ಮಂತ್ರ. ನಮ್ಮ ಮಕ್ಕಳ ಶೈಕ್ಷಣಿಕದೊಂದಿಗೆ ಸಾಮರಸ್ಯವನ್ನು ಮೂಡಿಸಲು ಕ್ರೀಡೆಯು ಪ್ರಧಾನ ಅಂಗವಾಗಿದೆ. ನಾವೆಲ್ಲರೂ ಎಲೆ ಮರೆ ಕಾಯಿಯಂತೆ ಪ್ರಾಥಮಿಕ ಶಾಲಾ ಮಕ್ಕಳಂತೆ ಕ್ರೀಡೆಗೆ ಬಂದಿದ್ದೇವೆ. ನಿಮ್ಮಲ್ಲಿ ಯಾವ ಪ್ರತಿಭೆ ಇದೆಯೋ ಅದು ನಿಮ್ಮನ್ನು ಜಿಲ್ಲಾ ಮಟ್ಟ, ರಾಜ್ಯ ಮಟ್ಟ ಹಾಗೂ ದೇಶವನ್ನೇ ಪ್ರತಿನಿಧಿಸಲಿಕ್ಕೆ ಸಾಧ್ಯವಾಗಬಹುದು.

ಸ್ವಚ್ಚತೆಗೆ ಆದ್ಯತೆ ನೀಡಿ- ವಿದ್ಯಾರ್ಥಿಗಳಿಗೆ ಕರೆನೀಡಿದ ಕೇಶವ ಅಡ್ತಲೆ Read More »

ಕರಾವಳಿ

ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 22. ಶಾಲಾ ಶಿಕ್ಷಣ ಇಲಾಖೆ ಸುಳ್ಯ ದ.ಕ. ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಆಶ್ರಯದಲ್ಲಿ ಸುಳ್ಯ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟವು ಆರಂತೋಡು ಶಾಲಾ ಮೈದಾನದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷ ಸುರೇಶ್ ಉಳುವಾರು ವಹಿಸಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಉದ್ಘಾಟಿಸಿದರು. ವೇದಿಕೆಯಲ್ಲಿ ಅರಂತೋಡು ಗ್ರಾಮ

ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ Read More »

ಕರಾವಳಿ

ಯುವ ಯಕ್ಷಗಾನ ವೇಷಧಾರಿ ರಾಜೇಂದ್ರ ಗಾಣಿಗ ವಿಧಿವಶ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 22. ಯಕ್ಷಗಾನ ಯುವ ವೇಷಧಾರಿ ಹೆರಂಜಾಲು ರಾಜೇಂದ್ರ ಗಾಣಿಗ ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರದಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಎರಡೂವರೆ ದಶಕಗಳ ಕಾಲ ವಿವಿಧ ಮೇಳಗಳಲ್ಲಿ ವೇಷಧಾರಿಯಾಗಿದ್ದ ರಾಜೇಂದ್ರ ಗಾಣಿಗ ಅವರು, ಮಾರಣಕಟ್ಟೆ, ಹಾಲಾಡಿ, ಸೌಕೂರು ಹಾಗೂ ನೀಲಾವರ ಮೇಳಗಳಲ್ಲಿ ಹಾಗೂ ಸುಮಾರು ಹತ್ತು ವರ್ಷಗಳ ಕಾಲ ಮಂದಾರ್ತಿ ಮೇಳದಲ್ಲಿ ಪುರುಷ ವೇಷಧಾರಿಯಾಗಿ ಕಲಾ ಸೇವೆ ಮಾಡಿದ್ದರು. ಅವಿವಾಹಿತರಾಗಿದ್ದ ರಾಜೇಂದ್ರ ಗಾಣಿಗ ತಾಯಿ ಹಾಗೂ ಅಪಾರ ಸಂಖ್ಯೆಯ

ಯುವ ಯಕ್ಷಗಾನ ವೇಷಧಾರಿ ರಾಜೇಂದ್ರ ಗಾಣಿಗ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top