newskadaba

ರಾಜ್ಯದಲ್ಲಿ ಬರದ ಪರಿಸ್ಥಿತಿ- ಈ ಬಾರಿ ಸರಳ ದಸರಾ ಆಚರಣೆಗೆ ನಿರ್ಧರಿಸಿದ ಸರಕಾರ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 22. ರಾಜ್ಯದಲ್ಲಿ ಬರದ ಪರಿಸ್ಥಿತಿ ತಲೆದೋರುವ ಹಿನ್ನೆಲೆ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಸರಳವಾಗಿ ಆಚರಿಸಲು ರಾಜ್ಯ ಸರಕಾರ ಗುರುವಾರದಂದು ತೀರ್ಮಾನಿಸಿದೆ. ಈ ಕುರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದೆ. ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಿಲು ಸರ್ಕಾರ ನಿರ್ಧರಿಸಿದೆ. ರೈತರ ಸಂಕಷ್ಟದ ಸಂದರ್ಭಕ್ಕೆ ಪೂರಕವಾಗಿ ಸರ್ಕಾರವು […]

ರಾಜ್ಯದಲ್ಲಿ ಬರದ ಪರಿಸ್ಥಿತಿ- ಈ ಬಾರಿ ಸರಳ ದಸರಾ ಆಚರಣೆಗೆ ನಿರ್ಧರಿಸಿದ ಸರಕಾರ Read More »

ಕರ್ನಾಟಕ

ಮುಟ್ಟಿನ ಸಮಯದಲ್ಲಿ ಓವರ್ ಬ್ಲೀಡಿಂಗ್ ಆಗುತ್ತಿದೆಯೇ..?- ಇಲ್ಲಿದೆ ಕೆಲವು ಪರಿಹಾರ

(ನ್ಯೂಸ್ ಕಡಬ) newskadaba.com ಸೆ. 22. ಪ್ರತಿಯೋರ್ವ ಹೆಣ್ಣು ಮಕ್ಕಳು ಪ್ರತೀ ತಿಂಗಳು ಮುಟ್ಟಿನ ಸಮಸ್ಯೆಯನ್ನು ಎದುರಿಸುತ್ತಾರೆ. ಅಪರೂಪಕ್ಕೆ ಸಾವಿರದಲ್ಲಿ ಒಬ್ಬರಿಗೆ ಮುಟ್ಟಿನ ವೇಳೆ ಯಾವುದೇ ಸಮಸ್ಯೆ ಇರುವುದಿಲ್ಲ. ಆದರೆ ಹಲವರು ಬೇರೆ ಬೇರೆ ರೀತಿಯ ಸಮಸ್ಯೆ ಎದುರಿಸುತ್ತಾರೆ. ಹೊಟ್ಟೆ ನೋವು, ಬೆನ್ನು ನೋವು, ಸೊಂಟ ನೋವು, ಕಡಿಮೆ ಬ್ಲೀಡಿಂಗ್, ಹೆಚ್ಚು ಬ್ಲೀಡಿಂಗ್ ಹೀಗೆ ಹಲವು ರೀತಿಯ ಸಮಸ್ಯೆಗಳಿರುತ್ತದೆ. ಇಂದು ನಾವು ಮುಟ್ಟಿನ ದಿನದಲ್ಲಿ ಓವರ್ ಬ್ಲೀಡಿಂಗ್ ಆದಾಗ ಹೇಗೆ ಪರಿಹಾರ ಕಂಡುಕೊಳ್ಳಬೇಕು ಎಂಬುದನ್ನು ತಿಳಿಯೋಣ. ಹೆಚ್ಚು

ಮುಟ್ಟಿನ ಸಮಯದಲ್ಲಿ ಓವರ್ ಬ್ಲೀಡಿಂಗ್ ಆಗುತ್ತಿದೆಯೇ..?- ಇಲ್ಲಿದೆ ಕೆಲವು ಪರಿಹಾರ Read More »

ಆರೋಗ್ಯ ಮಾಹಿತಿ

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಗೆ ವಂಚನೆ- ವ್ಯಕ್ತಿಗೆ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ (ಲಿ.) ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆ ಒಟ್ಟು 88 ಲಕ್ಷ ರೂ. ಪಾವತಿಸುವಂತೆ ನ್ಯಾಯಾಲಯ ತೀರ್ಪು ನೀಡಿತ್ತು. ಅದರಂತೆ ಹಣ ಪಾವತಿಗೆ ವಿಫಲರಾದ ಮಂಜುನಾಥ್ ಖಾರ್ವಿ ವಿರುದ್ಧ ವಾರಂಟ್ ಜಾರಿ ಮಾಡಿದ್ದ ಹಿನ್ನೆಲೆ, ಪೊಲೀಸರು ಉಪ್ಪುಂದದ ಮನೆಯಲ್ಲಿ ಬಂಧಿಸಿ 5ನೇ ಜೆಎಂಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಬಳಿಕ

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಗೆ ವಂಚನೆ- ವ್ಯಕ್ತಿಗೆ ಜೈಲು ಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಪೆಟ್ರೋಲ್ ಪಂಪ್ ನಲ್ಲಿ ಕಳ್ಳತನ- 30 ಸಾವಿರ ರೂ. ಕಳವು- ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 21. ಇಲ್ಲಿನ ನೆಕ್ಕಿಲಾಡಿಯಲ್ಲಿ ಕಾರ್ಯಾಚರಿಸುತ್ತಿದ್ದ ರೈಟ್ ಚಾಯ್ಸ್ ಪೆಟ್ರೋಲ್ ಪಂಪ್‌ನಲ್ಲಿ ಸೆ.16ರ ಮಧ್ಯರಾತ್ರಿಯ ವೇಳೆ ಕಳ್ಳತನವಾಗಿರುವ ಕುರಿತು ಸಿಸಿಟಿವಿ ದೃಶ್ಯದ ಮೂಲಕ ಬೆಳಕಿಗೆ ಬಂದಿದೆ. ಕಳ್ಳನೋರ್ವ ಗ್ಲಾಸ್ ಡೋರ್‌ನ ಲಾಕ್ ಪುಡಿಗೈದು ಒಳಬಂದು ಕ್ಯಾಶ್ ಡ್ರಾವರ್‌ನಲ್ಲಿದ್ದ 30 ಸಾವಿರ ರೂ. ನಗದನ್ನು ಕಳವು ಮಾಡಿದ್ದು, ರೈನ್‌ಕೋಟ್, ಹೆಲ್ಮೆಟ್ ಧರಿಸಿ ಬಂದ ಕಳ್ಳ ಟಾರ್ಚ್ ಹಿಡಿದು ಕ್ಯಾಬಿನ್ ಜಾಲಾಡುವ ದೃಶ್ಯ ಸೆರೆಯಾಗಿದೆ. ಈ ಕುರಿತು ಪೆಟ್ರೋಲ್‌ ಬಂಕ್‌ ಮಾಲಕ ನವಾಝ್ ಎಂಬವರು

ಉಪ್ಪಿನಂಗಡಿ: ಪೆಟ್ರೋಲ್ ಪಂಪ್ ನಲ್ಲಿ ಕಳ್ಳತನ- 30 ಸಾವಿರ ರೂ. ಕಳವು- ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಕೌನ್‌ ಬನೇಗಾ ಕರೋಡ್‌ ಪತಿಯಲ್ಲಿ 25 ಲಕ್ಷ ರೂ. ಗೆದ್ದಿರುವುದಾಗಿ ಹೇಳಿ ಮಹಿಳೆಗೆ 12.93 ಲಕ್ಷ ರೂ. ವಂಚಿಸಿದ ಕುರಿತು ಪುತ್ತೂರಿನಿಂದ ವರದಿಯಾಗಿದೆ. ಪುತ್ತೂರು ನಿವಾಸಿ ಝೀನತ್‌ ಬಾನು ಎಂಬವರಿಗೆ 2022ನೇ ಮೇ ತಿಂಗಳಲ್ಲಿ ಅಪರಿಚಿತ ವ್ಯಕ್ತಿಯೋರ್ವ ವಾಟ್ಸಾಪ್ ಮೂಲಕ ಕರೆ ಮಾಡಿ ತಾನು ಕೌನ್‌ ಬನೇಗಾ ಕರೋಡ್‌ ಪತಿ ಕಾರ್ಯಕ್ರಮದಿಂದ ಕರೆ ಮಾಡುತ್ತಿರುವುದಾಗಿ ಹೇಳಿ ನೀವು 25 ಲಕ್ಷ ರೂ. ಲಾಟರಿ ಗೆದ್ದಿರುವುದಾಗಿ ತಿಳಿಸಿದ್ದಾನೆ. ಅನಂತರ ಆ

ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಮನೆಗೆ ಸಿಡಿಲು ಬಡಿದು ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 21. ಮನೆ ಮೇಲೆ ಸಿಡಿಲು ಬಡಿದು ಅಪಾರ ನಷ್ಟ ಸಂಭವಿಸಿದ ಘಟನೆ ನರಿಕೊಂಬು‌ ಗ್ರಾಮದಿಂದ ವರದಿಯಾಗಿದೆ. ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಸತೀಶ್ ಶಂಭೂರ್ ಎಂಬವರ ಮನೆಗೆ ಸೋಮವಾರದಂದು ಸಿಡಿಲು ಬಡಿದಿದ್ದು, ಅಪಾರ ನಷ್ಟ ಸಂಭವಿಸಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು, ಪಿಡಿಓ. ಮಾಜಿ ಅಧ್ಯಕ್ಷೆ ಉಪಾಧ್ಯಕ್ಷರು ಪ್ರಮುಖರು ಬೇಟಿ ನೀಡಿದ್ದಾರೆ.

ಬಂಟ್ವಾಳ: ಮನೆಗೆ ಸಿಡಿಲು ಬಡಿದು ಅಪಾರ ನಷ್ಟ Read More »

ಕರಾವಳಿ, ಕರ್ನಾಟಕ

ರಸ್ತೆ ಅಪಘಾತ- ಉಡುಪಿ ಮೂಲದ ವೈದ್ಯಕೀಯ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಸೆ. 21. ಹಾಲಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಮೃತಪಟ್ಟ ಘಟನೆ ಬುಧವಾರದಂದು ಕಾಟಕೇರಿ ಬಳಿ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಉಡುಪಿ ಮೂಲದ ವಿಜೇಶ್ ಎಂದು ಗುರುತಿಸಲಾಗಿದೆ. ವಿಜೇಶ್ ಮತ್ತು ಶಿವಾನಂದ್ ಎಂಬವರು ಉಡುಪಿಯಿಂದ ಮಡಿಕೇರಿಗೆ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬಹು ಚಕ್ರದ ಹಾಲಿನ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ

ರಸ್ತೆ ಅಪಘಾತ- ಉಡುಪಿ ಮೂಲದ ವೈದ್ಯಕೀಯ ವಿದ್ಯಾರ್ಥಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯಶಸ್ವಿಯಾಗಿ 100 ದಿನಗಳನ್ನು ಪೂರ್ಣಗೊಳಿಸಿದ “ಶಕ್ತಿ ಯೋಜನೆ” – 62 ಕೋಟಿ ಮಹಿಳೆಯರ ಉಚಿತ ಪ್ರಯಾಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ರಾಜ್ಯ ಸರಕಾದ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಅರಂಭಿಸಿದ ಶಕ್ತಿ ಯೋಜನೆಯು ಯಶಸ್ವಿಯಾಗಿ 100 ದಿನ ಪೂರ್ಣಗೊಳಿಸಿದೆ. ಜೂನ್ 11ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿತ್ತು. 100 ದಿನದಲ್ಲಿ ರಾಜ್ಯ ಸಾರಿಗೆ ಬಸ್ ಗಳಲ್ಲಿ 62.55 ಕೋಟಿಗೂ ಅಧಿಕ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ಪ್ರಯಾಣ ದರದ ಒಟ್ಟು ಮೊತ್ತ 1,456 ಕೋಟಿ ರೂ. ಆಗಿದೆ. ಜೂನ್ 11 ರಿಂದ ಸೆಪ್ಟೆಂಬರ್ 19ರ ವರೆಗೆ ಕೆಎಸ್‌ಆರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯ

ಯಶಸ್ವಿಯಾಗಿ 100 ದಿನಗಳನ್ನು ಪೂರ್ಣಗೊಳಿಸಿದ “ಶಕ್ತಿ ಯೋಜನೆ” – 62 ಕೋಟಿ ಮಹಿಳೆಯರ ಉಚಿತ ಪ್ರಯಾಣ Read More »

ಕರ್ನಾಟಕ

ರಾಜ್ಯದ ಮೂರನೇ ವಂದೇ ಭಾರತ್ ರೈಲು ಸಂಚಾರಕ್ಕೆ ಕ್ಷಣಗಣನೆ – ಸೆ. 24ರಂದು ಪ್ರಧಾನಿ ಮೋದಿ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ರಾಜ್ಯದ ಮೂರನೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಮುಹೂರ್ತ ನಿಗದಿಯಾಗಿದ್ದು, ಸೆ. 24ರಂದು ಪ್ರಧಾನಿ ಮೋದಿ ಹೈದರಾಬಾದ್ -ಕಾಚಿಗುಡ -ಯಶವಂತಪುರ ನಡುವೆ ಸಂಚರಿಸುವ ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ರೈಲಿನ ಮೊದಲ ಪ್ರಾಯೋಗಿಕ ಸಂಚಾರ ಇಂದು ನಡೆಯಲಿದೆ. ಹೈದರಾಬಾದ್ ಮತ್ತು ಬೆಂಗಳೂರು ದಕ್ಷಿಣ ಭಾರತದ ಐಟಿ ನಗರಗಳಾಗಿದ್ದು, ಇವುಗಳ ನಡುವೆ ಮೊದಲ ವಂದೇ ಭಾರತ್ ರೈಲು ಸಂಚರಿಸಲಿದೆ. ಗುರುವಾರ ಬೆಳಿಗ್ಗೆ ಕಾಚಿಗುಡದಿಂದ ಹೊರಟು

ರಾಜ್ಯದ ಮೂರನೇ ವಂದೇ ಭಾರತ್ ರೈಲು ಸಂಚಾರಕ್ಕೆ ಕ್ಷಣಗಣನೆ – ಸೆ. 24ರಂದು ಪ್ರಧಾನಿ ಮೋದಿ ಚಾಲನೆ Read More »

ಕರ್ನಾಟಕ

ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾಗಿ ರಮೇಶ್ ಪಾಳ್ಯ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಈ ಸಂಜೆ ಪತ್ರಿಕೆಯ ಹಿರಿಯ ವರದಿಗಾರ ರಮೇಶ್ ಎಂ.ಪಾಳ್ಯ ಅವರು ಆಯ್ಕೆಯಾಗಿದ್ದಾರೆ. ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ರಮೇಶ್‍ ಪಾಳ್ಯ ಅವರು 7 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ವಿನೋದ್‍ ಕುಮಾರ್ ಅವರನ್ನು ಒಂದು ಮತಗಳ ಅಂತರದಿಂದ ಸೋಲಿಸಿದ್ದಾರೆ. ಉಪಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಅವರು ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಹಿರಿಯ ಛಾಯಾಗ್ರಾಹಕ ಮೋಹನ್‍ ಕುಮಾರ್ ಆಯ್ಕೆಯಾಗಿದ್ದಾರೆ.

ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾಗಿ ರಮೇಶ್ ಪಾಳ್ಯ ಆಯ್ಕೆ Read More »

ಕರ್ನಾಟಕ
Scroll to Top