newskadaba

ಬಾರ್ಲಿ ಸೇವಿಸಿ- ಹೃದಯಾಘಾತ ಸಮಸ್ಯೆಯಿಂದ ದೂರವಿರಿ..!

(ನ್ಯೂಸ್ ಕಡಬ) newskadaba.com ಸೆ. 17. ಬಾರ್ಲಿ ಸೇವನೆಯಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿದ್ದು, ಹಾಗಾಗಿ ಬಾರ್ಲಿ ಸೇವನೆ ಆರೋಗ್ಯಕ್ಕೆ ಉತ್ತಮವಾಗಿದೆ. ಹಾಗಾದರೆ ಬಾರ್ಲಿ ಸೇವನೆಯಿಂದ ನಮಗೆ ಏನೆಲ್ಲಾ ಪ್ರಯೋಜನವಿದೆ ಎಂಬುದನ್ನು ತಿಳಿಯೋಣ. ಬಾರ್ಲಿ ಸೇವಿಸುವುದರಿಂದ ದೀರ್ಘಕಾಲ ಹೊಳೆಯುವ ತ್ವಚೆಯನ್ನು ಪಡೆಯಬಹುದು. ಬಾರ್ಲಿ ಚರ್ಮವನ್ನು ಹೈಡ್ರೇಟ್ ಮಾಡುತ್ತದೆ. ಬಾರ್ಲಿಯಲ್ಲಿ ಫೈಬರ್ ಅಂಶ ಸಮೃದ್ಧವಾಗಿದ್ದು, ಇದು ಗ್ಯಾಸ್, ಆಮ್ಲೀಯತೆ, ಮಲಬದ್ಧತೆ ಹಾಗೂ ಹೊಟ್ಟೆಯುಬ್ಬರ ಸಮಸ್ಯೆಯನ್ನು ನಿವಾರಿಸುತ್ತದೆ. ಅಲ್ಲದೇ ಇದು ಅತಿಸಾರ, ವಾಂತಿ ಸಮಸ್ಯೆಯನ್ನೂ ನಿವಾರಿಸುತ್ತದೆ. ರಕ್ತ ಶುದ್ಧೀಕರಣದ ಸಾಮರ್ಥ್ಯ ಹೊಂದಿರುವ […]

ಬಾರ್ಲಿ ಸೇವಿಸಿ- ಹೃದಯಾಘಾತ ಸಮಸ್ಯೆಯಿಂದ ದೂರವಿರಿ..! Read More »

ಆರೋಗ್ಯ ಮಾಹಿತಿ

ದಕ್ಷಿಣ ಕನ್ನಡ: ಪಾರ್ಟ್ ಟೈಂ ಕೆಲಸ ಕೊಡುವುದಾಗಿ 9.29 ಲಕ್ಷ ರೂ. ವಂಚನೆ – ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಟೆಲಿಗ್ರಾಂ ನಲ್ಲಿ ಬಂದ ಆನ್‌ಲೈನ್‌ ಪಾರ್ಟ್‌ ಟೈಂ ಕೆಲಸದ ಸಂದೇಶವನ್ನು ನಂಬಿದ ವ್ಯಕ್ತಿಯೋರ್ವ 9,29,986 ರೂ. ಕಳೆದುಕೊಂಡಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಿಗೆ ಯಾರೋ ಅಪರಿಚಿತ ಟೆಲಿಗ್ರಾಂ ಮೂಲಕ ಪಾರ್ಟ್‌ ಟೈಂ ಆನ್‌ಲೈನ್‌ ಕೆಲಸದ ಬಗ್ಗೆ ಸಂದೇಶ ಕಳುಹಿಸಿದ್ದನು. ಸಂದೇಶವನ್ನು ನಂಬಿದ ದೂರುದಾರ ಲಿಂಕ್‌ ಮೂಲಕ ಟಾಸ್ಕ್ ಪೂರ್ಣಗೊಳಿಸಿದ್ದಾರೆ. ಅದಕ್ಕೆ 10 ಸಾವಿರ ರೂ. ಬೋನಸ್‌ ಲಭಿಸಿದ್ದು, ಅದರಲ್ಲಿ 1,044 ರೂ.ಗಳನ್ನು ತಮ್ಮ ಖಾತೆಗೆ ಹಿಂಪಡೆದಿದ್ದಾರೆ.

ದಕ್ಷಿಣ ಕನ್ನಡ: ಪಾರ್ಟ್ ಟೈಂ ಕೆಲಸ ಕೊಡುವುದಾಗಿ 9.29 ಲಕ್ಷ ರೂ. ವಂಚನೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಗಾಂಜಾ ಸಾಗಾಟ- ಆಟೋ ರಿಕ್ಷಾ ಸಹಿತ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 17. ಆಟೋ ರಿಕ್ಷಾವೊಂದರಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ವಿಟ್ಲ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡ ಘಟನೆ ವರದಿಯಾಗಿದೆ. ಬಂಧಿತನನ್ನು ಸುಳ್ಯ ನಿವಾಸಿ ಕಲಂದರ್ ಶಾ (36) ಎಂದು ಗುರುತಿಸಲಾಗಿದೆ. ಕಲ್ಲಡ್ಕ- ಸಾರಡ್ಕ ರಸ್ತೆಯ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ಅಟೋರಿಕ್ಷಾದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆರೋಪಿಯಿಂದ ಆಟೋ ರಿಕ್ಷಾ, ಸಾಗಿಸುತ್ತಿದ್ದ  6.110 ಕೆ.ಜಿ ತೂಕದ ಗಾಂಜಾ, ಎರಡು ಮೊಬೈಲ್

ಗಾಂಜಾ ಸಾಗಾಟ- ಆಟೋ ರಿಕ್ಷಾ ಸಹಿತ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಸೆ. 25ರವರೆಗೆ ಮಲ್ಪೆ ಬೀಚ್ ಪ್ರವೇಶಕ್ಕೆ ನಿರ್ಬಂಧ..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 17. ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆ ಮಲ್ಪೆ ಬೀಚ್ ಪ್ರವೇಶಕ್ಕೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಮೇ 16ರಿಂದ ಸೆ.15ರವರೆಗೆ ವಿಧಿಸಲಾಗಿದ್ದ ನಿಷೇಧವನ್ನು ಜಿಲ್ಲಾಧಿಕಾರಿ ಸೂಚನೆಯಂತೆ ಸೆ. 25ರವರೆಗೆ ಮುಂದುವರಿಸಲಾಗಿದೆ ಎಂದು ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿ ವರ್ಷ ಹಾರ್ಬರ್ ಕ್ರಾಷ್ಟ್ ನಿಯಮದಂತೆ ಬೀಚ್ ಪ್ರದೇಶದಲ್ಲಿ ಮಳೆಗಾಲದುದ್ದಕ್ಕೂ ಎಲ್ಲಾ ರೀತಿಯ ಜಲ ಸಾಹಸ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗುತ್ತಿದ್ದು, ಇತ್ತೀಚಿನ ಮಳೆಯಿಂದಾಗಿ ಅರಬಿಸಮುದ್ರ ಈಗಲೂ

ಸೆ. 25ರವರೆಗೆ ಮಲ್ಪೆ ಬೀಚ್ ಪ್ರವೇಶಕ್ಕೆ ನಿರ್ಬಂಧ..! Read More »

ಕರಾವಳಿ

ಮುಖ್ಯಶಿಕ್ಷಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 17. ಶಾಲೆಯ ಮುಖ್ಯ ಶಿಕ್ಷಕನೋರ್ವ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ನಡೆದಿದೆ. ಬಂಧಿತನನ್ನು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶಿವರಾಂ ಎಂದು ಗುರುತಿಸಲಾಗಿದೆ.  ಈತ ಶಾಲೆಯಲ್ಲಿ ವಿದ್ಯಾರ್ಥಿನಿಯರ ಜತೆ ಅಸಭ್ಯವಾಗಿ ವರ್ತಿಸುತ್ತಾ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ವಿದ್ಯಾರ್ಥಿನಿಯರು ಪೋಷಕರ ಬಳಿ ಹೇಳಿಕೊಂಡಿದ್ದರು. ವಿಷಯ ತಿಳಿದ ಪೋಷಕರು ಸಂಘಟನೆಗಳ ಸಹಕಾರದೊಂದಿಗೆ ಮದ್ದೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಮುಖ್ಯಶಿಕ್ಷಕ ಶಿವರಾಂನನ್ನು

ಮುಖ್ಯಶಿಕ್ಷಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಾಲಕಿಯ ಅತ್ಯಾಚಾರ ಆರೋಪ- ವೃದ್ಧನ ಬಂಧನ

(ನ್ಯೂಸ್ ಕಡಬ) newskadaba.com ಸಕಲೇಶಪುರ, ಸೆ. 17. ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವೃದ್ಧನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಮೀಸೆ ಮಂಜಯ್ಯ (73) ಎಂದು ಗುರುತಿಸಲಾಗಿದೆ. ಈತನನ್ನು ಸಕಲೇಶಪುರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಗಳಿಗಾದ ಅನ್ಯಾಯದಿಂದ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ತಾಯಿಯು ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯ ಅತ್ಯಾಚಾರ ಆರೋಪ- ವೃದ್ಧನ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಖಕ್ಕೆ ಕೇಕ್ ಹಚ್ಚಿದ ಪತಿ- ಮದುವೆ ಕ್ಯಾನ್ಸಲ್ ಮಾಡಿದ ಯುವತಿ

(ನ್ಯೂಸ್ ಕಡಬ) newskadaba.com ಸೆ. 17. ಮದುವೆ ಕಾರ್ಯಕ್ರಮದಲ್ಲಿ ವರನೋರ್ವ ವಧುವಿನ ಮುಖಕ್ಕೆ ಕೇಕ್​ ಮೆತ್ತಿದ್ದಕ್ಕೆ ಕೋಪಗೊಂಡ ವಧು, ವರನನ್ನೇ ತ್ಯಜಿಸಿದ ವಿಚಿತ್ರ ಘಟನೆಯೊಂದು​ ನಡೆದಿದೆ. ಘಟನೆಯ ಪ್ರಕಾರ, ವಧುವಿಗೆ 17 ವರ್ಷ ಪ್ರಾಯವಿದ್ದಾಗ ಆಕೆಯ ತಾಯಿಯು ಆಕೆಯ ಮುಖಕ್ಕೆ ಬರ್ತಡೇ ಕೇಕ್​ ಮೇಲೆ ಹಾಕಲು ಯತ್ನಿಸಿದ್ದರು. ಇದು ಅವರ ಮನೆಯ ಸಂಪ್ರದಾಯ ಕೂಡ ಆಗಿತ್ತು. ಆದರೆ ಆಕೆಗೆ ತನ್ನ ಕೂದಲು ಹಾಗೂ ಮೇಕಪ್ ಹಾಳು ಮಾಡಿಕೊಳ್ಳುವುದು ಇಷ್ಟವಿರಲಿಲ್ಲ. ಹೀಗಾಗಿ ತಾಯಿಯ ಬಳಿ ಆ ರೀತಿ ಮಾಡಬೇಡ

ಮುಖಕ್ಕೆ ಕೇಕ್ ಹಚ್ಚಿದ ಪತಿ- ಮದುವೆ ಕ್ಯಾನ್ಸಲ್ ಮಾಡಿದ ಯುವತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಮಾನ ಪತನ- ಪ್ರವಾಣಿ ತಾಣಕ್ಕೆ ತೆರಳಿದ್ದ 14 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ಬ್ರೆಜಿಲ್, ಸೆ. 17. ವಿಮಾನ ಪತನವಾಗಿ ಇಬ್ಬರು ಸಿಬ್ಬಂದಿಗಳು ಸೇರಿದಂತೆ ಒಟ್ಟು 14 ಮಂದಿ ಮೃತಪಟ್ಟಿರುವ ಘಟನೆ ಬ್ರೆಜಿಲ್‌ನ ಉತ್ತರ ಅಮೆಜಾನ್ ರಾಜ್ಯದ ರಾಜಧಾನಿ ಮನೌಸ್‌ನಿಂದ ಸುಮಾರು 400 ಕಿ.ಮೀ (248 ಮೈಲುಗಳು) ದೂರದಲ್ಲಿರುವ ಬಾರ್ಸೆಲೋಸ್ ಪ್ರಾಂತ್ಯದಲ್ಲಿ ಸಂಭವಿಸಿದ ಕುರಿತು ಪತ್ರಿಕೆಯೊಂದು ವರದಿ ಮಾಡಿದೆ. ರನ್‌ ವೇಯಿಂದ ಹೊರಟ ವಿಮಾನ ಮಳೆಯ ಕಾರಣದಿಂದ ಮಾರ್ಗ ಸರಿಯಾಗಿ ಗೋಚರಿಸದೇ ಇದ್ದಾಗ ಲ್ಯಾಂಡ್‌ ಆಗಲು ಪ್ರಯತ್ನಿಸಿದೆ. ಆದರೆ ಈ ವೇಳೆ ನಿಯಂತ್ರಣ ಕಳೆದುಕೊಂಡ ವಿಮಾನ ಅರಣ್ಯ

ವಿಮಾನ ಪತನ- ಪ್ರವಾಣಿ ತಾಣಕ್ಕೆ ತೆರಳಿದ್ದ 14 ಮಂದಿ ದುರ್ಮರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ನಿಷೇಧಿತ ಎಂಡಿಎಂಎ ಮಾರಾಟಕ್ಕೆ ಯತ್ನ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 17. ನಿಷೇಧಿತ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ತಲಪಾಡಿ ತಚ್ಚಾಣಿ ಬಳಿ ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ತ್ರಿಶ್ಶೂರ್‌ನ ವಡಕಂಚೇರಿ ಗ್ರಾಮದ ಶೇಕ್‌ ತನ್ವೀರ್‌ (20) ಹಾಗೂ ಕೋಝಿಕ್ಕೋಡ್‌ ಅಂಜೇರಿ ವಡಗೆರೆ ನಿವಾಸಿ ಸಾಯಿಕೃಷ್ಣ (19) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಎಂಡಿಎಂಎ ಹಾಗೂ ಸಾಗಾಟಕ್ಕೆ ಬಳಸಿದ್ದ ಬೈಕ್‌ ಮತ್ತು ಮೊಬೈಲ್‌ಗ‌ಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಕುರಿತು ಉಳ್ಳಾಲ ಠಾಣೆಯಲ್ಲಿ ಎನ್‌ಡಿಪಿಎಸ್‌

ನಿಷೇಧಿತ ಎಂಡಿಎಂಎ ಮಾರಾಟಕ್ಕೆ ಯತ್ನ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

“ಎಲ್ಲೆಡೆ ಸಲ್ಲುವ ಸಲಹುವ ನಮ್ಮ ಗಣಪ”- ಡಾ. ಮುರಲೀ ಮೋಹನ ಚಂತಾರು

(ನ್ಯೂಸ್ ಕಡಬ) newskadaba.com ಸೆ. 16. ಜಗತ್ತಿನೆಲ್ಲೆಡೆ ಅತ್ಯಂತ ಭಯಭಕ್ತಿ ಮತ್ತು ಶ್ರದ್ಧೆಯಿಂದ ಪೂಜಿಸಲ್ಪಡುವ ದೇವನೊಬ್ಬನೆಂದರೆ ಅದು ‘ಗಣಪ’  ಎಂದರೆ ತಪ್ಪಾಗಲಾರದು. ಅತ್ಯಂತ ವರ್ಣಮಯ ವ್ಯಕ್ತಿತ್ವದ ದೇವರಾದ ಗಣಪತಿಯನ್ನು ಜನರು ವಿನಾಯಕ, ವಿಘ್ನರಾಜ, ಗಣಾಧಿಪ, ಗಣಪ, ಗಣೇಶ, ಏಕದಂತ, ಹೇರಂಭ, ಲಂಭೋದರ, ಗಜಾನನ, ಸುಮುಖ ಹೀಗೆ ಹತ್ತಾರು ಹೆಸರುಗಳಿಂದ ಪೂಜಿಸುತ್ತಾರೆ. ಭಾರತ , ಚೀನಾ, ಜಪಾನ್, ಥಾಯ್ ಲ್ಯಾಂಡ್ , ನೇಪಾಳ , ಶ್ರೀ ಲಂಕಾ, ಇಂಡೋನೇಷ್ಯಾ, ಇರಾನ್, ಅಫ್ಘಾನಿಸ್ತಾನ. ಹೀಗೆ ವಿಶ್ವದೆಲ್ಲೆಡೆ ಹಲವು ಹೆಸರುಗಳಿಂದ ಪ್ರಸಿದ್ಧಿಯಾದ

“ಎಲ್ಲೆಡೆ ಸಲ್ಲುವ ಸಲಹುವ ನಮ್ಮ ಗಣಪ”- ಡಾ. ಮುರಲೀ ಮೋಹನ ಚಂತಾರು Read More »

ಕರಾವಳಿ, ವಿಶೇಷ ಲೇಖನಗಳು
Scroll to Top