newskadaba

ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಬಗ್ಗೆ ಒಂದಿಷ್ಟು ಮಾಹಿತಿ – ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಕಣ್ಣಿನ ಒಳ ಭಾಗದಲ್ಲಿ ಇರುವ ಲೆನ್ಸ್ ಅಥವಾ ಮಸೂರ ನಮ್ಮ ದೃಷ್ಟಿಯ ಸೃಷ್ಟಿಯಲ್ಲಿ ಬಹು ಮುಖ್ಯ ಭೂಮಿಕೆ ವಹಿಸುತ್ತದೆ. ಈ ಮಸೂರದ ಒಳಭಾಗದಲ್ಲಿ ಪ್ರೋಟಿನ್ ಒಡೆದುಕೊಂಡು ಉಂಟಾಗುವ ಪೊರೆಯನ್ನು ಕ್ಯಾಟರಾಕ್ಟ್ ಎನ್ನುತ್ತಾರೆ. ಇದರಿಂದ ದೃಷ್ಟಿಯ ಸಮಸ್ಯೆ ಉಂಟಾಗುತ್ತದೆ. ಇದೊಂದು ವಯೋಸಹಜ ಕಾಯಿಲೆಯಾಗಿದ್ದು, ನಿಮ್ಮ ವಯಸ್ಸು ಹೆಚ್ಚಾದಂತೆ ಈ ಪೊರೆ ಬರುವ ಸಾಧ್ಯತೆ ಹೆಚ್ಚಾಗುತ್ತದೆ. ಈ ಕ್ಯಾಟರಾಕ್ಟ್ ಒಂದು ಕಣ್ಣಿನಲ್ಲಿ ಅಥವಾ ಎರಡೂ ಕಣ್ಣಿನಲ್ಲಿ ಉಂಟಾಗಬಹುದು. ಆದರೆ ಒಂದು ಕಣ್ಣಿನಿಂದ […]

ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಬಗ್ಗೆ ಒಂದಿಷ್ಟು ಮಾಹಿತಿ – ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಕ್ತಿನಗರ ನಾಲ್ಯಪದವಿನಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಹರ್ಷದ್‌ ಕೌಶಲ್‌ (17) ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಈತ ಕರಾಟೆ ಪಟುವೂ ಆಗಿದ್ದ. ಗುರುವಾರದಂದು ಸಂಜೆ ಕಾಲೇಜಿನಿಂದ ಮನೆಗೆ ಬಂದಿದ್ದ ಕೌಶಲ್‌ ಈ ಕೃತ್ಯವೆಸಗಿದ್ದಾನೆ‌. ಇನ್ನು ಮನೆಯಲ್ಲಿ ಕೌಶಲ್‌ ಹಾಗೂ ಅಜ್ಜಿ ಮಾತ್ರ ಇದ್ದು, ತಾಯಿ ಮತ್ತು ತಂದೆ ಕೆಲಸಕ್ಕೆ ಹೋಗಿದ್ದರು. ಸಂಜೆಯ ವೇಳೆ

ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸರಣಿ ಕಳ್ಳತನ- ಅಂತರ್ಜಿಲ್ಲಾ ಕಳ್ಳನ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 27. ಬೆಳ್ತಂಗಡಿ ತಾಲೂಕು ಸೇರಿದಂತೆ ಹಲವೆಡೆ ಸರಣಿ ಕಳ್ಳತನಗೈದಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಪೊಲೀಸರು ಬಂಧಿಸಿದ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ. ಬಂಧಿತನನ್ನು ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ (50) ಎಂದು ಗುರುತಿಸಲಾಗಿದೆ. ಈತನ ಬಂಧನದೊಂದಿಗೆ ಇತ್ತೀಚೆಗೆ ಮುಂಡಾಜೆ, ಕಕ್ಕಿಂಜೆ, ಉಜಿರೆ, ಸೋಮಂತಡ್ಕ, ಕಲ್ಮಂಜ, ಕನ್ಯಾಡಿ, ಗುರುವಾಯನಕೆರೆ ನೆರಿಯ, ವೇಣೂರು ಮೊದಲಾದೆಡೆ ಸರಣಿ ಕಳ್ಳತನಗೈದಿದ್ದ ಅಂತರ್ಜಿಲ್ಲಾ ಕಳ್ಳನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈತ ಬೆಳ್ತಂಗಡಿ

ಸರಣಿ ಕಳ್ಳತನ- ಅಂತರ್ಜಿಲ್ಲಾ ಕಳ್ಳನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ಸಹಸವಾರ SSLC ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಅಡ್ಯಾರ್ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಡ್ಯಾರ್ ಪದವು ನಿವಾಸಿ ಶರಫುದ್ದೀನ್ (16) ಎಂದು ಗುರುತಿಸಲಾಗಿದೆ. ಹತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಈತ ಗೆಳೆಯನೊಂದಿಗೆ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಢಿಕ್ಕಿಯ ರಭಸಕ್ಕೆ ಹಿಂಬದಿ ಸವಾರನಾಗಿದ್ದ ಶರಫುದ್ದೀನ್ ರಸ್ತೆಗೆಸೆಯಲ್ಪಟ್ಟು ತೀವ್ರ ರಕ್ತ ಸ್ರಾವವಾಗಿದ್ದು, ಇನ್ನೋರ್ವನಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

ರಸ್ತೆ ಅಪಘಾತ- ಸಹಸವಾರ SSLC ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ತೆರೆದ ಚರಂಡಿಗೆ ಬಿದ್ದು ಎರಡು ವರ್ಷದ ಮಗು ದಾರುಣ ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, ಆ. 25. ಮನೆಯ ಎದುರಿಗಿದ್ದ ತೆರೆದ ಚರಂಡಿಗೆ ಬಿದ್ದು ಎರಡು ವರ್ಷದ ಮಗುವೊಂದು ಪ್ರಾಣ ಕಳೆದುಕೊಂಡ ದಾರುಣ ಘಟನೆ ಕಲಬುರಗಿ ನಗರದ ಮುಜಾಹಿರ್ ಬಡಾವಣೆಯಲ್ಲಿ ನಡೆದಿದೆ. ಮೃತ ಮಗುವನ್ನು ಸೋನಿಯಾ ಗಾಂಧಿ ಆಶ್ರಯ ಕಾಲನಿಯ ಮಹಮ್ಮದ್ ಬುರ್‌ಹಾನುದ್ದೀನ್ ಎಂಬವರ ಪುತ್ರ ಅಬ್ದುಲ್ ರಹಿಮಾನ್ (2) ಎಂದು ಗುರುತಿಸಲಾಗಿದೆ. ಗುರುವಾರದಂದು ಮಧ್ಯಾಹ್ನ ಮಗು ಆಟ ಆಡಿಕೊಂಡು ಮನೆಯ ಮುಂಭಾಗದಲ್ಲಿನ ಒಳಚರಂಡಿ ಕಡೆಗೆ ಹೋಗಿದ್ದು, ಈ ವೇಳೆ ತಿಳಿಯದೇ ಚರಂಡಿಯಲ್ಲಿ ಬಿದ್ದು, ಉಸಿರುಗಟ್ಟಿ ಕೊನೆಯುಸಿರಳೆದಿದೆ

ತೆರೆದ ಚರಂಡಿಗೆ ಬಿದ್ದು ಎರಡು ವರ್ಷದ ಮಗು ದಾರುಣ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಮೇರಿಕಾ ಮಾಜಿ ಅಧ್ಯಕ್ಷ ಟ್ರಂಪ್ ಬಂಧನ- ಬಿಡುಗಡೆ

(ನ್ಯೂಸ್ ಕಡಬ) newskadaba.com ಅಮೇರಿಕಾ, ಆ. 25. ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು 2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮವೆಸಗಿದ್ದಾರೆ ಎಂಬ ಆರೋಪದಡಿಯಲ್ಲಿ ಬಂಧಿಸಲಾಗಿತ್ತು. ಕೆಲವೇ ಹೊತ್ತಿನಲ್ಲಿ ಟ್ರಂಪ್ ಟವರು ಜಾಮೀನು ಪಡೆದು ಹೊರಬಂದಿದ್ದಾರೆ ಎಂದು ವರದಿಯಾಗಿದೆ. 2020ರ ಅಧ್ಯಕ್ಷೀಯ ಚುನಾವಣೆ ವೇಳೆ ಅಧಿಕಾರ ದುರ್ಬಳಕೆ, ಪಿತೂರಿ, ವಂಚನೆ ಯತ್ನ ಆರೋಪ ಸೇರಿದಂತೆ 13 ಪ್ರಕರಣಗಳು ದಾಖಲಾಗಿದ್ದವು. ಈ ಆರೋಪಗಳ ಮೇರೆಗೆ ಜಾರ್ಜಿಯಾ ಪೊಲೀಸರು, ಔಪಚಾರಿಕವಾಗಿ ಟ್ರಂಪ್​ರನ್ನು​​​​​​ ಬಂಧಿಸಿ ಅಟ್ಲಾಂಟಾದ ಫುಲ್ಟನ್ ಕೌಂಟಿ ಜೈಲಿನಲ್ಲಿದ್ದರು. ಆದರೆ

ಅಮೇರಿಕಾ ಮಾಜಿ ಅಧ್ಯಕ್ಷ ಟ್ರಂಪ್ ಬಂಧನ- ಬಿಡುಗಡೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲೋನ್ ಆ್ಯಪ್ ಮೂಲಕ ಸಾಲ ಪಡೆಯುವಂತೆ ಕಿರಿಕ್ – ನಗ್ನ ಚಿತ್ರ ವೈರಲ್ ಮಾಡೋದಾಗಿ ಬ್ಲಾಕ್ ಮೇಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 25. ಲೋನ್ ಆ್ಯಪ್ ಮೂಲಕ ಸಾಲ ಪಡೆದ ಯುವತಿಯಿಂದ ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟು, ನಗ್ನ ಚಿತ್ರ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿರೋರ್ವಳು ಗೂಗಲ್ ಪ್ಲೇ ಸ್ಟೋರ್‌ನ ‘ಕ್ವಿಕ್ ಮನಿ’ ಎಂಬ ಲೋನ್ ಆ್ಯಪ್ ಮೂಲಕ 10,000 ರೂ. ಸಾಲಕ್ಕೆ ಅರ್ಜಿ ಹಾಕಿದ್ದಳು. ತಕ್ಷಣ ಆಕೆಯ ಖಾತೆಗೆ 7,500 ರೂ. ಜಮೆಯಾಗಿತ್ತು. ಕೆಲವು ದಿನಗಳ ಬಳಿಕ ಸಾಲ ಮರುಪಾವತಿ ಮಾಡಿದ್ದಳು.

ಲೋನ್ ಆ್ಯಪ್ ಮೂಲಕ ಸಾಲ ಪಡೆಯುವಂತೆ ಕಿರಿಕ್ – ನಗ್ನ ಚಿತ್ರ ವೈರಲ್ ಮಾಡೋದಾಗಿ ಬ್ಲಾಕ್ ಮೇಲ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡವೆ ಭೇಟೆ- ಕೋವಿ ಸಹಿತ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 24. ಪಟ್ರಮೆ ಗ್ರಾಮದ ದಡಂತಮಲೆ ಮೀಸಲು ಅರಣ್ಯದ ಒಳಭಾಗದ ಬಟ್ಟಾಡಿ ಬಳಿಯ ಕಪಿಲಾ ನದಿ ತೀರದಲ್ಲಿ ಅಕ್ರಮವಾಗಿ ಕಡವೆ ಭೇಟೆಯಾಡಿದ ಮೂವರನ್ನು ಬಂದೂಕು ಸಹಿತ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ ಘಟನೆ ವರದಿಯಾಗಿದೆ. ಡಿಆರ್.ಎಫ್‌ಒ ಸಿ.ಎನ್. ಲೋಕೇಶ್ ಅಶೋಕ್, ರಾವುತಪ್ಪ, ಅರಣ್ಯ ಪಾಲಕರಾದ ವಿನಯಚಂದ್ರ ಹಾಗೂ ಕಿಶೋರ್ ಗಸ್ತು ನಿರತರಾಗಿ ಖಚಿತ ಮಾಹಿತಿ ಮೇರೆಗೆ ಕಾದು ಕುಳಿತಿದ್ದರು. ಇದೇ ವೇಳೆ ಬೇಟೆಯಾಡಿದ ಶಬ್ದ ಕೇಳಿದ ಬೆನ್ನಲ್ಲೇ ಕಾಡಿನಲ್ಲಿ ಸುತ್ತುವರಿದು

ಕಡವೆ ಭೇಟೆ- ಕೋವಿ ಸಹಿತ ನಾಲ್ವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಗಣೇಶ ಹಬ್ಬದ ಸಂದರ್ಭ ಪರಿಸರದ ಸ್ವಚ್ಚತೆಯನ್ನು ಕಾಪಾಡುವಂತೆ ಸಾರ್ವಜನಿಕರಿಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಗಣೇಶ ಹಬ್ಬದ ಆಚರಣೆ ಸಂದರ್ಭದಲ್ಲಿ ಗೌರಿ-ಗಣೇಶನ ವಿಗ್ರಹಗಳನ್ನು ತಯಾರಿಸುವವರು ಹಾಗೂ ಖರೀದಿಸುವಾಗ ಮತ್ತು ವಿಸರ್ಜಿಸುವಾಗ ಸಾರ್ವಜನಿಕರು ಈ ಕೆಳಕಂಡ ಅಂಶಗಳನ್ನು ಗಮನ ಹರಿಸುವಂತೆ ಬಂಟ್ವಾಳ ಪುರಸಭೆ ಕೋರಿದೆ. ಗೌರಿ-ಗಣೇಶನ ವಿಗ್ರಹಗಳನ್ನು ತಯಾರಿಸುವವರು ತೈಲ ಬಣ್ಣಗಳು, ಅಪಾಯಕಾರಿ ರಾಸಾಯನಿಕ ವಸ್ತುಗಳಿಂದ ಲೇಪಿತವಾಗಿರುವ ವಿಗ್ರಹಗಳನ್ನು ಬಳಸಕೂಡದು ಹಾಗೂ ಪಾಸ್ಟರ್ ಆಫ್ ಪ್ಯಾರೀಸ್ ನಿಂದ ಮಾಡಿದ ಗಣೇಶ ವಿಗ್ರಹಗಳು ಮತ್ತು ಮೂರ್ತಿಗಳನ್ನು ತಯಾರಿಸುವುದು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಸಂಪೂರ್ಣ ಮಣ್ಣಿನಿಂದ ಮಾಡಿರುವ

ಗಣೇಶ ಹಬ್ಬದ ಸಂದರ್ಭ ಪರಿಸರದ ಸ್ವಚ್ಚತೆಯನ್ನು ಕಾಪಾಡುವಂತೆ ಸಾರ್ವಜನಿಕರಿಗೆ ಮನವಿ Read More »

ಕರಾವಳಿ

ಮೀನುಗಾರಿಕೆ ಅಭಿವೃದ್ಧಿಯಲ್ಲಿ ತಾಂತ್ರಿಕ ತರಬೇತಿ ಮುಖ್ಯ- ಚೇತನ್ ಬೇಂಗ್ರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಮೀನುಗಾರಿಕೆ ಚಟುವಟಿಕೆಗಳಲ್ಲಿ ತಾಂತ್ರಿಕ ತರಬೇತಿ ಕಾರ್ಯಕ್ರಮ ಅತ್ಯಂತ ಮಹತ್ವದ್ದಾಗಿದ್ದು, ಜಿಲ್ಲೆಯ ಬೋಟ್ ಮಾಲೀಕರು ಮತ್ತು ಮೀನುಗಾರರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಟ್ರಾಲ್ ಬೋಟ್ ಅಸೋಸಿಯೇಷನ್ ನ ಅಧ್ಯಕ್ಷ ಚೇತನ್ ಬೆಂಗ್ರೆ ಅವರು ಕರೆ ನೀಡಿದರು. ಅವರು ಇತ್ತೀಚೆಗೆ ನಗರದ ಮೀನುಗಾರಿಕೆ ಕಾಲೇಜಿನಲ್ಲಿ ತಾಂತ್ರಿಕ ಮತ್ತು ತಂತ್ರಜ್ಞಾನ ವಿಭಾಗ ಹಾಗೂ ಹೈದರಾಬಾದ್ ನ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 3 ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ

ಮೀನುಗಾರಿಕೆ ಅಭಿವೃದ್ಧಿಯಲ್ಲಿ ತಾಂತ್ರಿಕ ತರಬೇತಿ ಮುಖ್ಯ- ಚೇತನ್ ಬೇಂಗ್ರೆ Read More »

ಕರಾವಳಿ
Scroll to Top