newskadaba

ಸಂಭೋಗಕ್ಕೆ ಸಮ್ಮತಿಸದ ಯುವತಿ- ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಹಲ್ಲೆ ಮಾಡಿದ ಯುವಕ

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಆ. 20. ಸಂಭೋಗಕ್ಕೆ ಒಪ್ಪದ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದ ಮಹಿಳೆಯೋರ್ವರಿಗೆ ವ್ಯಕ್ತಿಯೋರ್ವ ಸ್ಕ್ರೂ ಡ್ರೈವರ್‌ನಿಂದ ಇರಿದು ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಶಿವಂ ಕುಮಾರ್‌ ಎಂಬಾತ ಗುರುಗ್ರಾಮದಲ್ಲಿ ವಾಸಿಸುತ್ತಿದ್ದು, ಈತ ತನ್ನ ಲಿವ್‌ ಇನ್‌ ರಿಲೇಷನ್‌ ಶಿಪ್‌ ಮಹಿಳೆಯ ಜೊತೆ ಸಂಭೋಗ ನಡೆಸಲು ಯತ್ನಿಸಿದ್ದಾನೆ. ಆದರೆ ಆಕೆ ಅದಕ್ಕೆ ಒಪ್ಪಿರಲಿಲ್ಲ. ಇದರಿಂದ ಸಿಟ್ಟುಗೊಂಡ ವ್ಯಕ್ತಿ ಆಕೆಯ ಕುತ್ತಿಗೆಯನ್ನು ಹಿಸುಕಿ, ಸ್ಕ್ರೂಡ್ರೈವರ್‌ […]

ಸಂಭೋಗಕ್ಕೆ ಸಮ್ಮತಿಸದ ಯುವತಿ- ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಹಲ್ಲೆ ಮಾಡಿದ ಯುವಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಅನಾರೋಗ್ಯದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೇಳೆಯೇ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಸಜಿಪ ನಡು ನಿವಾಸಿ ಎಸ್.ಎಮ್ ನೌಫಾಲ್ ಬಂಧಿತ ಆರೋಪಿ. ಈತನ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಎನ್ ಡಿಪಿಎಸ್ ಕಾಯ್ದೆಯನ್ವಯ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ. ಆದರೆ ಈತನಿಗೆ ಅನಾರೋಗ್ಯವಿದ್ದ ಕಾರಣ ಚಿಕಿತ್ಸೆಗಾಗಿ ಪೊಲೀಸ್ ಭದ್ರತೆಯೊಂದಿಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಪಿ ನೌಫಾಲ್, ಆಗಸ್ಟ್ 16ರಂದು ಪೊಲೀಸ್

ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಲ್ ಮೊತ್ತ ಕೇಳಿದ್ದಕ್ಕೆ ಬ್ಲೇಡ್ ನಿಂದ ಇರಿದು ಕೊಲೆಯತ್ನ – ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಡ್ರಿಂಕ್ಸ್ ಬಿಲ್ ನ ಮೊತ್ತ ಕೇಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಫೋಲ್ಡಿಂಗ್ ಬ್ಲೇಡ್ ನಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೈಸೂರು ಮೂಲದ ಆರೋಪಿ ಮೊಹಮ್ಮದ್ ಹನೀಫ್ ಅಲಿಯಾಸ್ ಚಾಕು(30) ಎಂದು ಗುರುತಿಸಲಾಗಿದೆ. ಆಗಸ್ಟ್ 18ರಂದು ರಾತ್ರಿ ನಗರದ ಸರ್ವಿಸ್ ಬಸ್ ನಿಲ್ದಾಣದ ಗೂಡಂಗಡಿ ಎದುರು ಈರಪ್ಪ ಕುರಿ ಎಂಬಾತ ಆರೋಪಿ ಹನೀಫ್ ನೊಂದಿಗೆ ಡ್ರಿಂಕ್ಸ್ ಮಾಡಿರುವ ಬಿಲ್ ಮೊತ್ತ ಕೊಡುವಂತೆ ಕೇಳಿದ್ದು, ಆಗ ಆರೋಪಿ

ಬಿಲ್ ಮೊತ್ತ ಕೇಳಿದ್ದಕ್ಕೆ ಬ್ಲೇಡ್ ನಿಂದ ಇರಿದು ಕೊಲೆಯತ್ನ – ಆರೋಪಿ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಿಳೆಗೆ ನಗ್ನ ವಿಡಿಯೋ ಕಾಲ್ ಮಾಡುವಂತೆ ಒತ್ತಾಯಿಸಿದ ಪತಿ

(ನ್ಯೂಸ್ ಕಡಬ) newskadaba.com ನೀಲೇಶ್ವರಂ, ಆ. 18. ಮಹಿಳೆಯೋರ್ವರಿಗೆ ದೈಹಿಕವಾಗಿ ಹಲ್ಲೆ ನಡೆಸಿ ನಗ್ನ ವೀಡಿಯೋ ಕಾಲ್ ಮಾಡುವಂತೆ ಒತ್ತಾಯಿಸಿದ ಆರೋಪದಡಿ ಮಹಿಳೆಯೊಬ್ಬರು ಪತಿ ವಿರುದ್ಧ ಪೊಲೀಸರಿಗೆ ದೂರು ನೀಡಿರುವ ಕುರಿತು ನೀಲೇಶ್ವರಂ ನಿಂದ ವರದಿಯಾಗಿದೆ. ಮಹಿಳೆಯ ದೂರಿನ ಪ್ರಕಾರ, ವ್ಯಕ್ತಿಯು ಕೆಲವು ವ್ಯಕ್ತಿಗಳಿಂದ ಹಣ ಪಡೆದು ಮಹಿಳೆಯನ್ನು ನಗ್ನವಾಗಿ ಕಾಣಿಸಿಕೊಳ್ಳಲು ಮತ್ತು ವೀಡಿಯೊ ಕರೆ ಮಾಡಲು ಒತ್ತಾಯಿಸಿದ್ದಾನೆ. ಅಲ್ಲದೇ ಇದೇ ಕಾರಣಕ್ಕೆ ಮಹಿಳೆಗೆ ಬೆದರಿಕೆ ಮತ್ತು ಹಲ್ಲೆ ನಡೆಸಿದ ಆರೋಪವೂ ಕೇಳಿಬಂದಿತ್ತು. ಈ ಕುರಿತು ನೀಲೇಶ್ವರಂ

ಮಹಿಳೆಗೆ ನಗ್ನ ವಿಡಿಯೋ ಕಾಲ್ ಮಾಡುವಂತೆ ಒತ್ತಾಯಿಸಿದ ಪತಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವದಂತಿ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಆಯನೂರು ಮಂಜುನಾಥ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಯಲ್ಲಿದ್ದ ಆಯನೂರ್ ಮಂಜುನಾಥ್, ಬಳಿಕ ಕಾಂಗ್ರೆಸ್ ಕದ ತಟ್ಟಿ ಕೊನೆಗೆ ಜೆಡಿಎಸ್ ಸೇರಿದ್ದರು. ಇದೀಗ ಮಾಜಿ ಸಂಸದ ಆಯನೂರು ಮಂಜುನಾಥ್‌ ಕಾಂಗ್ರೆಸ್‌ ಸೇರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಪರಿಷತ್‌ ಚುನಾವಣೆಗೆ ಈಗಾಗಲೇ ಆಯನೂರು ಮಂಜುನಾಥ್ ಕಾಂಗ್ರೆಸ್‌ನಿಂದ ಸ್ಪರ್ಧಿಸಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ, ಇಂದು ಆಯನೂರು, ಡಿಸಿಎಂ ಡಿಕೆಶಿ ಅವರನ್ನು ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದರ ಜೊತೆಗೆ ಅವರು ಕೆಲವು

ವದಂತಿ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಆಯನೂರು ಮಂಜುನಾಥ್ Read More »

ಕರ್ನಾಟಕ

ಬೈಕ್ ಹಾಗೂ ಲಾರಿ ನಡುವೆ ಅಪಘಾತ – ಇಬ್ಬರು ಯುವಕರು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 20. ಬೈಕ್ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಇಂದು ಮುಂಜಾನೆ ಕಣ್ಣೂರು ಬಳಿ ನಡೆದಿದೆ. ಮೃತ ಯುವಕರನ್ನು ಮೊಗ್ರಾಲ್ ಪುತ್ತೂರು ಕಂಬಾರ್ ಬೆದ್ರಡ್ಕದ ಮನಾಫ್ (24) ಮತ್ತು ಸ್ನೇಹಿತ ಲತೀಫ್ (23) ಎಂದು ಗುರುತಿಸಲಾಗಿದೆ. ಇವರು ಕಣ್ಣೂರಿನಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಂಗಳೂರಿನಿಂದ ಕಣ್ಣೂರು ಕಡೆಗೆ ತೆರಳುತ್ತಿದ್ದ ಮಿನಿ ಲಾರಿ ನಡುವೆ ಕಣ್ಣೂರು

ಬೈಕ್ ಹಾಗೂ ಲಾರಿ ನಡುವೆ ಅಪಘಾತ – ಇಬ್ಬರು ಯುವಕರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಮಿಳುನಾಡು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ಕರ್ನಾಟಕ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಅವರನ್ನು ತಮಿಳುನಾಡಿನ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಪಕ್ಷದ ಹಾಲಿ ಅಧ್ಯಕ್ಷ ಸ್ಥಾನದಲ್ಲಿರುವ ಕೆ.ಎಸ್‌.ಅಳಗಿರಿ ಅವರ ಅಧಿಕಾರಾವಧಿ ಪೂರ್ಣಗೊಂಡಿದ್ದು, ಆದರೆ ಅವರ ಕರ್ತವ್ಯ ನಿಷ್ಠೆಯನ್ನು ಗೌರವಿಸಿ 2024ರ ಲೋಕಸಭೆ ಚುನಾವಣೆವರೆಗೂ ಅವರನ್ನೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ಹೈ ಕಮಾಂಡ್‌ ನಿರ್ಧರಿಸಿದೆ. ಈಗಾಗಲೇ ತಮಿಳುನಾಡು ಕಾಂಗ್ರೆಸ್ ಸಮಿತಿಯು ಮೂರು ವಿಭಾಗಳಾಗಿ ವಿಭಜಿಸಲ್ಪಟ್ಟಿದ್ದು, ಇದು

ತಮಿಳುನಾಡು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್…? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ – ಬಿಕಾಂ ವಿದ್ಯಾರ್ಥಿ ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಪದವಿ ವಿದ್ಯಾರ್ಥಿ ಸಹಿತ ಮೂವರನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಗರದ ಜೆಪ್ಪು ಮಜಿಲ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಮಂಗಳೂರು ತಲಪಾಡಿಯ ಗುಡ್ಡೆ ಹೌಸ್ ನಿವಾಸಿ ಅಬ್ದುಲ್ ರವೂಫ್(29), ಕೇರಳದ ತಲಶ್ಶೇರಿ ಪಾನೂರು ನಿವಾಸಿ ಉಬೈದ್ ಕುನ್ಮಾಲ್(21) ಮತ್ತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೂಡಿಗೆರೆ ಮಾವಿನಕೆರೆ ನಿವಾಸಿ ಮುಹಮ್ಮದ್ ಇರ್ಷಾದ್(21) ಎಂದು

ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ – ಬಿಕಾಂ ವಿದ್ಯಾರ್ಥಿ ಸಹಿತ ಮೂವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂಜೆಕ್ಷನ್ ಅಡ್ಡ ಪರಿಣಾಮ- ಚಿಕಿತ್ಸೆ ಫಲಿಸದೇ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 20. ಜ್ವರಕ್ಕೆಂದು ವೈದ್ಯರು ನೀಡಿದ ಇಂಜೆಕ್ಷನ್ ನಿಂದ ಅಡ್ಡ ಪರಿಣಾಮ ಉಂಟಾಗಿ ಕುಂದಾಪುರ ಮೂಲದ ಯುವಕನೊಬ್ಬ ಬೆಂಗಳೂರಿನ ಕೆ.ಪಿ. ಅಗ್ರಹಾರದಲ್ಲಿ ಮೃತಪಟ್ಟ ಘಟನೆ ಶುಕ್ರವಾರದಂದು ನಡೆದಿದೆ. ಮೃತ ಯುವಕನನ್ನು ಕುಂದಾಪುರ ತಾಲೂಕಿನ ಹೊಸಂಗಡಿ ಗ್ರಾಮದ ಬೆದ್ರಳ್ಳಿಯ ದಿ. ಚಂದ್ರಶೆಟ್ಟಿ ಎಂಬವರ ಮಗ ಅಮರ್ ಶೆಟ್ಟಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಹೋಟೆಲ್ ವ್ಯವಹಾರ ಮಾಡಿಕೊಂಡಿದ್ದ ಅಮರ್ ಶೆಟ್ಟಿ, ಆಗಸ್ಟ್ 13ರಂದು ಕೆ.ಪಿ. ಅಗ್ರಹಾರದ ಸಂಬಂಧಿಕರ ಮನೆಗೆ ಹೋಗಿದ್ದ ಸಂದರ್ಭ ಮೈಬಿಸಿ ಇರುವುದನ್ನು

ಇಂಜೆಕ್ಷನ್ ಅಡ್ಡ ಪರಿಣಾಮ- ಚಿಕಿತ್ಸೆ ಫಲಿಸದೇ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಾನುವಾರು ಕಳ್ಳತನ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.‌ 20. ದನ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಜ್ಪೆ ಠಾಣಾ ವ್ಯಾಪ್ತಿಯ ಬಡಗ ಎಡಪದವು ದಡ್ಡಿ ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಉಳ್ಳಾಲದ ಮಲಾರ್, ಪಾವೂರು ಗ್ರಾಮದ ಬದ್ರಿಯಾ ನಗರದ ನಿವಾಸಿ ಇರ್ಫಾನ್ (30) ಮತ್ತು ಬಂಟ್ವಾಳದ ಸಿದ್ದಕಟ್ಟೆ ಗ್ರಾಮದ ಸಂಗಬೆಟ್ಟು ಗ್ರಾಮದ ಮೊಹಮ್ಮದ್ ಆರಿಫ್ ಅಲಿಯಾಸ್ ಪುಚ್ಚೇರಿ ಆರಿಫ್ (32) ಎಂದು ಗುರುತಿಸಲಾಗಿದೆ. ಆ. 14ರಂದು ರಾತ್ರಿ ಬಡಗ ಎಡಪದವು ಎಂಬಲ್ಲಿ ಮೂರು ಹಸುಗಳನ್ನು ಕಳವು ಮಾಡಿರುವ ಬಗ್ಗೆ

ಜಾನುವಾರು ಕಳ್ಳತನ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top