newskadaba

ಭಾರತದ ತೂಗು ಸೇತುವೆ ಮನುಷ್ಯ ‘ಪದ್ಮಶ್ರೀ ಡಾ.ಗಿರೀಶ್ ಭಾರದ್ವಾಜ್’ ವಿಧಿವಶ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 07. ತೂಗು ಸೇತುವೆಗಳ ಸರದಾರ ಹಾಗೂ ಭಾರತದ ಸೇತುವೆ ಮನುಷ್ಯ ಎಂದೇ ಖ್ಯಾತಗೊಂಡಿದ್ದ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್‌ ಭಾರದ್ವಾಜ್‌ (76) ಅವರು ಮಂಗಳವಾರದಂದು ಮುಂಜಾನೆ ನಿಧನ ಹೊಂದಿದ್ದಾರೆ.   ತೀವ್ರ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆದರೆ, ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಉಷಾ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಡಾ.ಗಿರೀಶ್‌ ಭಾರದ್ವಾಜ್‌ ಅವರು 1950ರ ಮೇ 2 […]

ಭಾರತದ ತೂಗು ಸೇತುವೆ ಮನುಷ್ಯ ‘ಪದ್ಮಶ್ರೀ ಡಾ.ಗಿರೀಶ್ ಭಾರದ್ವಾಜ್’ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಏರ್ ಇಂಡಿಯಾ ವಿಮಾನದ ಟಿಕೆಟ್ ದರದಲ್ಲಿ ಭಾರೀ ಇಳಿಕೆ!!

(ನ್ಯೂಸ್ ಕಡಬ) newskadaba.com ಜು. 06. ಜಾಗತಿಕ ಮಾರುಕಟ್ಟೆಯಲ್ಲಿ ವಿಮಾನ ಇಂಧನ ದರಗಳು ಗಣನೀಯವಾಗಿ ಇಳಿಕೆಯಾಗಿರುವ ಹಿನ್ನೆಲೆ, ಅಂತರರಾಷ್ಟ್ರೀಯ ವಿಮಾನ ಟಿಕೆಟ್‌ ಗಳ ಮೇಲಿನ ಇಂಧನ ಚಾರ್ಜ್ ಅನ್ನು ಸಂಸ್ಥೆಯು ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿದೆ. ಪಶ್ಚಿಮ ಏಷ್ಯಾದಲ್ಲಿ ಉಂಟಾಗಿದ್ದ ಯುದ್ಧದ ಭೀತಿ ತಿಳಿಯಾಗುತ್ತಿದ್ದಂತೆ ಕಚ್ಚಾ ತೈಲ ಬೆಲೆಗಳು ಮತ್ತೆ ಸಹಜ ಸ್ಥಿತಿಗೆ ಮರಳಿವೆ. ಇದು ಇಂಧನ ಸಚಾರ್ಜ್ ಕಡಿತಕ್ಕೆ ಪ್ರಮುಖ ಕಾರಣವಾಗಿದೆ. ಏರ್ ಇಂಡಿಯಾದ ಈ ಮಹತ್ವದ ನಿರ್ಧಾರದಿಂದಾಗಿ ಭಾರತದಿಂದ ಅಮೆರಿಕ, ಯುರೋಪ್, ಆಸ್ಟ್ರೇಲಿಯಾ ಮತ್ತು ಯುನೈಟೆಡ್

ಏರ್ ಇಂಡಿಯಾ ವಿಮಾನದ ಟಿಕೆಟ್ ದರದಲ್ಲಿ ಭಾರೀ ಇಳಿಕೆ!! Read More »

ರಾಷ್ಟ್ರೀಯ ನ್ಯೂಸ್

ಆಟೋ ಮಾರುಕಟ್ಟೆಯಲ್ಲಿ ಮಹಾ ತಿರುವು ಹೀರೋ- ಹೋಂಡಾವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಟಿವಿಎಸ್!

(ನ್ಯೂಸ್ ಕಡಬ) newskadaba.com ಜು. 06. ಭಾರತದ ದ್ವಿಚಕ್ರ ವಾಹನ ವಲಯದಲ್ಲಿ ಹೀರೋ ಮೋಟೋಕಾರ್ಪ್ ಮತ್ತು ಹೋಂಡಾ ಕಂಪನಿಗಳು ಹೆಚ್ಚಾಗಿ ಪ್ರಬಲ ಆಟಗಾರರು. ಆದರೆ ಜೂನ್ 2026ರ ಮಾರಾಟ ಅಂಕಿಅಂಶಗಳನ್ನು ಪರಿಶೀಲಿಸಿದಾಗ ಆಶ್ಚರ್ಯಕರವಾದ ಮಾಹಿತಿ ಬಹಿರಂಗವಾಗಿದೆ. ಎರಡೂ ಪ್ರಮುಖ ಕಂಪನಿಗಳು ದೇಶೀಯ ಮಾರುಕಟ್ಟೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೂ ವಿದೇಶಿ ಮಾರಾಟವನ್ನು ಗಣನೆಗೆ ತೆಗೆದುಕೊಂಡಾಗ ಟಿವಿಎಸ್ ಮೋಟಾರ್ ಮುಂಚೂಣಿಯಲ್ಲಿ ಹೊರಹೊಮ್ಮಿತು. ಒಟ್ಟು ಮಾರಾಟದಲ್ಲಿ ಹೀರೋ ಮತ್ತು ಹೋಂಡಾವನ್ನು ಹಿಂದಿಕ್ಕಿ ಟಿವಿಎಸ್ ಜೂನ್‌ನಲ್ಲಿ 565,417 ಯುನಿಟ್‌ಗಳನ್ನು ಮಾರಾಟ ಮಾಡುವ ಮೂಲಕ

ಆಟೋ ಮಾರುಕಟ್ಟೆಯಲ್ಲಿ ಮಹಾ ತಿರುವು ಹೀರೋ- ಹೋಂಡಾವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಟಿವಿಎಸ್! Read More »

ತಂತ್ರಜ್ಞಾನ

ಮನೆಯ ಬಳಿಯೇ ಬೂತ್, ಮಕ್ಕಳಿಗೆ ವೋಟಿಂಗ್ ಸಂಭ್ರಮ ಕಡಬದ ಓಂತ್ರಡ್ಕದಲ್ಲಿ ನೈಜ ಇಲೆಕ್ಷನ್ ಫೀಲಿಂಗ್!

(ನ್ಯೂಸ್ ಕಡಬ) newskadaba.com ಜು. 06. ಶಾಲಾ ಮಕ್ಕಳಿಗೆ ಕೇವಲ ಪಠ್ಯಪುಸ್ತಕಗಳ ಮೂಲಕ ಮಾತ್ರವಲ್ಲದೆ, ಪ್ರಾಯೋಗಿಕ ಅನುಭವದ ಮೂಲಕವೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪರಿಚಯಿಸಬಹುದು ಎಂಬುದನ್ನು ಕಡಬ ತಾಲೂಕಿನ ಕೋಡಿಂಬಾಳ ಸಮೀಪದ ಓಂತ್ರಡ್ಕ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಸಾಬೀತುಪಡಿಸಿದೆ. ಇದಕ್ಕಾಗಿ ಶಾಲಾ ಸಚಿವ ಸಂಪುಟ ರಚನೆಗಾಗಿ ಈ ಬಾರಿ ವಿದ್ಯಾರ್ಥಿಗಳಿಗೆ ತಮ್ಮ ಮನೆಯ ಸಮೀಪದಲ್ಲೇ ಸ್ಥಾಪಿಸಲಾದ ವಿಶೇಷ ಮತಗಟ್ಟೆಗಳಲ್ಲಿ ಮತದಾನ ಮಾಡುವ ಅಪೂರ್ವ ಅವಕಾಶ ಕಲ್ಪಿಸಲಾಗಿತ್ತು. ಈ ಮೂಲಕ ಮಕ್ಕಳಿಗೆ ನೈಜ ವಿಧಾನಸಭಾ ಚುನಾವಣೆಯ ಸಂಪೂರ್ಣ

ಮನೆಯ ಬಳಿಯೇ ಬೂತ್, ಮಕ್ಕಳಿಗೆ ವೋಟಿಂಗ್ ಸಂಭ್ರಮ ಕಡಬದ ಓಂತ್ರಡ್ಕದಲ್ಲಿ ನೈಜ ಇಲೆಕ್ಷನ್ ಫೀಲಿಂಗ್! Read More »

ಕರಾವಳಿ

ಚಪ್ಪಲಿಯನ್ನೇ ಕಚ್ಚಿ ಹಿಡಿದು ಹಗೆ ತೀರಿಸಿಕೊಂಡ ಹಾವು ಈ ಉಗ್ರ ರೂಪದ ವಿಡಿಯೋ ವೈರಲ್!!

(ನ್ಯೂಸ್ ಕಡಬ) newskadaba.com ಜು. 06. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಭಯಾನಕ ವಿಡಿಯೋವೊಂದು ನೆಟ್ಟಿಗರನ್ನು ಬೆಚ್ಚಿಬೀಳಿಸಿದೆ. ಹಾವೊಂದು ಪ್ಲಾಸ್ಟಿಕ್ ಚಪ್ಪಲಿಯನ್ನು ಬಾಯಲ್ಲಿ ಗಟ್ಟಿಯಾಗಿ ಕಚ್ಚಿ ಹಿಡಿದು, ಅದರ ಮೇಲೆ ಎಡೆಬಿಡದೆ ದಟ್ಟವಾದ ಹಸಿರು ಬಣ್ಣದ ವಿಷ ಕಾರುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ. ಸಾಮಾನ್ಯವಾಗಿ ಹಾವುಗಳು ಕಚ್ಚಿದಾಗ ಕ್ಷಣಾರ್ಧದಲ್ಲಿ ವಿಷವನ್ನು ದೇಹದೊಳಗೆ ಸೇರಿಸುತ್ತವೆ. ಆದರೆ ಈ ವೈರಲ್ ವಿಡಿಯೋದಲ್ಲಿ ಕಂಡುಬಂದ ದೃಶ್ಯ ಮಾತ್ರ ಎದೆ ನಡುಗಿಸುವಂತಿದೆ. ಹಾವೊಂದು ಹಗೆ ತೀರಿಸಿಕೊಳ್ಳುವಂತೆ, ಅಲ್ಲಿದ್ದ ಪ್ಲಾಸ್ಟಿಕ್ ಚಪ್ಪಲಿಯೊಂದನ್ನು ತನ್ನ

ಚಪ್ಪಲಿಯನ್ನೇ ಕಚ್ಚಿ ಹಿಡಿದು ಹಗೆ ತೀರಿಸಿಕೊಂಡ ಹಾವು ಈ ಉಗ್ರ ರೂಪದ ವಿಡಿಯೋ ವೈರಲ್!! Read More »

ವೀಡಿಯೋ

ಕಡಬ: ಬ್ಯಾಂಕ್ ಗೆ ವಂಚಿಸಲು ಯತ್ನ ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು. 05. ತೂಕ ಹೆಚ್ಚಿಸಿ ಚಿನ್ನಾಭರಣಗಳನ್ನು ಬ್ಯಾಂಕ್‌ನಲ್ಲಿ ಅಡವಿಟ್ಟು ವಂಚಿಸಲು ಯತ್ನಿಸುತ್ತಿದ್ದ ಇಬ್ಬರು ಸಂಶಯಾಸ್ಪದ ವ್ಯಕ್ತಿಗಳನ್ನು ಕಡಬ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಉಪ್ಪಿನಂಗಡಿಯ ಮಹಮ್ಮದ್ ಫಾಯಿಝ್ (20) ಮತ್ತು ಬಂಟ್ವಾಳ ಕಸಬಾದ ಮೊಹಮ್ಮದ್ ಮುರ್ಷೀದ್ (45) ಎಂದು ಗುರುತಿಸಲಾಗಿದೆ. ವರದಿಯ ಪ್ರಕಾರ, ಜುಲೈ 3ರ ಶುಕ್ರವಾರದಂದು ಸಂಜೆ ಕಡಬ ಪೇಟೆಯಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸುಮಾರು 120 ಗ್ರಾಂ ಚಿನ್ನವನ್ನು

ಕಡಬ: ಬ್ಯಾಂಕ್ ಗೆ ವಂಚಿಸಲು ಯತ್ನ ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮೃತ್ಯುವಿನ ದರ್ಶನ ನಾಗರಹಾವಿನ ಮಧ್ಯೆ ಮಲಗಿದ್ದ ಮಕ್ಕಳು, ಕ್ಷಣಾರ್ಧದಲ್ಲಿ ಬಚಾವ್!

(ನ್ಯೂಸ್ ಕಡಬ) newskadaba.com ಜು. 05. ಮಕ್ಕಳ ಹಾಸಿಗೆಯಲ್ಲೇ ನಾಗರಹಾವೊಂದು ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ಉತ್ತರ ತಾಲೂಕಿನ ಹೆಸರಘಟ್ಟ ಸಮೀಪದ ಗುಡ್ಡದಹಳ್ಳಿಯ ಮನೆಯೊಂದರಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸದೇ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.   ವರದಿಯ ಪ್ರಕಾರ, ರಾತ್ರಿ ವೇಳೆ ಪೋಷಕರು ಮಕ್ಕಳೊಂದಿಗೆ ಮನೆಯಲ್ಲೇ ಮಲಗಿದ್ದ ಸಂದರ್ಭದಲ್ಲಿ ಸುಮಾರು 5 ಅಡಿ ಉದ್ದದ ನಾಗರಹಾವೊಂದು ಮಕ್ಕಳ ಹಾಸಿಗೆಯ ಬಳಿ ಅಡಗಿಕೊಂಡಿತ್ತು. ಹಾವನ್ನು ಗಮನಿಸಿದ ಪೋಷಕರು ಬೆಚ್ಚಿಬಿದ್ದು ತಕ್ಷಣ

ಮೃತ್ಯುವಿನ ದರ್ಶನ ನಾಗರಹಾವಿನ ಮಧ್ಯೆ ಮಲಗಿದ್ದ ಮಕ್ಕಳು, ಕ್ಷಣಾರ್ಧದಲ್ಲಿ ಬಚಾವ್! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಜಿಮ್ ಟ್ರೈನರ್ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 05. ಜಿಮ್ ಟ್ರೈನರ್ ಓರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತರನ್ನು ಮೂಲತಃ ಮಡoತ್ಯಾರ್ ನಿವಾಸಿ ಪ್ರಸ್ತುತ ಪುತ್ತೂರಿನ ಕಲ್ಲಿಮಾರ್ ನಲ್ಲಿ ವಾಸವಿರುವ ಸಚಿನ್ ರೈ ಎಂದು ಗುರುತಿಸಲಾಗಿದೆ. ಇವರು ಹಲವು ವರ್ಷಗಳಿಂದ ಜಿಮ್ ಟ್ರೈನರ್ ಆಗಿದ್ದರು. ಇಂದು ಮುಂಜಾನೆ ಕುಸಿದು ಬಿದ್ದ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಪುತ್ತೂರು: ಜಿಮ್ ಟ್ರೈನರ್ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳಕಿಲ್ಲದ ಬಸ್ಸಿಗೆ ಮೊಬೈಲ್ ಟಾರ್ಚೇ ದಾರಿ ಕೆಕೆಆರ್ಟಿಸಿ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskadaba.com ಜು. 05. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ)ಗೆ ಸೇರಿದ ಬಸ್ಸೊಂದು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಸಂಚರಿಸಿರುವ ಘಟನೆ ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ.   ಮಾಹಿತಿ ಪ್ರಕಾರ, ಕಲಬುರಗಿಯಿಂದ ಚಿಂಚೋಳಿಗೆ ಸಂಚರಿಸುವ ಈ ಬಸ್‌ನ ಹೆಡ್‌ ಲೈಟ್‌ಗಳು ಕೆಟ್ಟು ಹೋಗಿದ್ದರೂ, ಅವುಗಳನ್ನು ದುರಸ್ತಿ ಮಾಡಿಲ್ಲ ಎನ್ನಲಾಗಿದೆ. ಇದರಿಂದ ರಾತ್ರಿ ವೇಳೆ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಬಸ್ ಓಡಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.   ಕಲಬುರಗಿ–ಚಿಂಚೋಳಿ ನಡುವಿನ ಅಂತರ ಸುಮಾರು

ಬೆಳಕಿಲ್ಲದ ಬಸ್ಸಿಗೆ ಮೊಬೈಲ್ ಟಾರ್ಚೇ ದಾರಿ ಕೆಕೆಆರ್ಟಿಸಿ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ರಮ ಮದ್ಯ ಮಾರಾಟ – ವ್ಯಕ್ತಿ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.05. ನಗರದ ಹಳೆಯ ಬಸ್ ನಿಲ್ದಾಣ ಮತ್ತು ಇತರ ಸಾರ್ವಜನಿಕ ಸ್ಥಳಗಳ ಬಳಿ ಮುಂಜಾನೆ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಸಾರ್ವಜನಿಕರಿಂದ ಬಂದ ದೂರುಗಳ ಮೇರೆಗೆ, ಉಡುಪಿ ನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಒಬ್ಬ ವ್ಯಕ್ತಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ವ್ಯಕ್ತಿಯನ್ನು ಬಾಗಲಕೋಟೆ ಮೂಲದ ಕಾಂತ್ಯಪ್ಪ ಮೇಟಿ (32) ಎಂದು ಗುರುತಿಸಲಾಗಿದೆ.   ಆರೋಪಿಯು ಸ್ಕೂಟರ್‌ನಲ್ಲಿ ಬಂದು ನಗರ ಬಸ್ ನಿಲ್ದಾಣದಲ್ಲಿ ಮದ್ಯದ ಪ್ಯಾಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದುದನ್ನು

ಅಕ್ರಮ ಮದ್ಯ ಮಾರಾಟ – ವ್ಯಕ್ತಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top