newskadaba

ಹೋಟೆಲ್ ಮಾಲಕ ನಾಪತ್ತೆ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 03. ವೈದ್ಯರ ಬಳಿ ತೆರಳಿದ್ದ ಹೋಟೆಲ್ ಮಾಲಕ ನಾಪತ್ತೆಯಾದ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವಕನನ್ನು ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆಯ ಸಂದೀಪ್ ಜೈನ್ ಎಂದು ಗುರುತಿಸಲಾಗಿದೆ. ಕಾರ್ಕಳ ತಾಲೂಕಿನ ಈದು ಗ್ರಾಮದ ನೂರಲ್ ಬೆಟ್ಟು ಎಂಬಲ್ಲಿ ವಾಸ್ತವ್ಯವಿದ್ದ ಸಂದೀಪ್ ಜೈನ್ ಅವರು, ಪ್ರಸ್ತುತ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆ ಪೇಟೆಯಲ್ಲಿ ಜೈನ್ ರೆಸ್ಟೋರೆಂಟ್ ಎಂಬ ಹೆಸರಿನ ಹೋಟೆಲ್ ಅನ್ನು ನಡೆಸಿಕೊಂಡಿದ್ದರು. ಆದರೆ, ಜು.31 […]

ಹೋಟೆಲ್ ಮಾಲಕ ನಾಪತ್ತೆ – ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಪತ್ನಿಗೆ ಕಿರುಕುಳ- ಕೊಲೆ ಯತ್ನ – ಆರೋಪಿ ಪತಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 03. ಪತಿಯೋರ್ವ ಪತ್ನಿಗೆ ನಿರಂತರ ಕಿರುಕುಳ ನೀಡುತ್ತಿರುವ ಕುರಿತು ತಾಲೂಕಿನ ಅಜ್ಜಾವರ ಗ್ರಾಮದಿಂದ ವರದಿಯಾಗಿದೆ. ಅಜ್ಜಾವರ ಗ್ರಾಮದ ಮೇನಾಲ ಇರಂತಮಜಲು ನಿವಾಸಿ ಅಬ್ದುಲ್ ನವಾಝ್ ಎಂಬಾತ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದರು. ಇತ್ತೀಚೆಗೆ ಇವರ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಈ ಕುರಿತು ಪತ್ನಿ, ಪತಿಯು ತನಗೆ ಕಿರುಕುಳ ನೀಡುವುದಲ್ಲದೇ, ಕೊಲೆಗೆ ಯತ್ನಿಸಿದ್ದಾರೆಂದು ಗಂಡನ ವಿರುದ್ಧ ಮಹಿಳಾ ಪೋಲೀಸರಿಗೆ ದೂರು ನೀಡಿದ್ದರು. ದೂರಿನಲ್ಲಿ ವರದಕ್ಷಿಣೆ ಕಿರುಕುಳ, ದಿನನಿತ್ಯ ಹಲ್ಲೆ, ದಿಂಬನ್ನು ಮುಖಕ್ಕೆ

ಸುಳ್ಯ: ಪತ್ನಿಗೆ ಕಿರುಕುಳ- ಕೊಲೆ ಯತ್ನ – ಆರೋಪಿ ಪತಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 03. ಕರ್ನಾಟಕ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭ ಪ್ರಧಾನಿ ಮೋದಿಗೆ ಶಾಲು ಹೊದಿಸಿ, ಮೈಸೂರು ಪೇಟಾ ತೊಡಿಸಿದರು. ಜೊತೆಗೆ ಗಂಧದ ಮರದಿಂದ ಕೆತ್ತನೆ ಮಾಡಿರುವಂತ ಮೈಸೂರು ದಸರಾ ಅಂಬಾರಿಯನ್ನು ನೀಡಿದರು. ಸಿದ್ದರಾಮಯ್ಯ ಅವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ರಾಷ್ಟ್ರೀಯ ನ್ಯೂಸ್

ಕುಕ್ಕೆ ಸುಬ್ರಮಣ್ಯಕ್ಕೆ ಹೋಗಿದ್ದ ಮಹಿಳೆ ಮತ್ತು ಮಗು ನಾಪತ್ತೆ.! – ದೂರು ದಾಖಲು

(ನ್ಯೂಸ್ ಕಡಬ)newskadaba.com ಸುಬ್ರಮಣ್ಯ, ಆ.03. ಬೆಂಗಳೂರು ಗ್ರಾಮಾಂತರದ ನಿವಾಸಿ ರಾಜಶೇಖರ್ ಎಂಬವರ ಪತ್ನಿ ಹರ್ಷಿತ(28) ಹಾಗೂ ಪುತ್ರ ಭಗತ್(3) ಕುಕ್ಕೆ ಸುಬ್ರಮಣ್ಯ ದೇವಳದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ರಾಜಶೇಖರ್, ಪತ್ನಿ, ಮಗ, ಹಾಗೂ ಸ್ನೇಹಿತರೊಂದಿಗೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಬಂದಿದ್ದು, ಅಧೀ ಸುಬ್ರಮಣ್ಯಕ್ಕೆ ತೆರಳಿ ಬಳಿಕ ನಾಪತ್ತೆಯಾಗಿದ್ದರು ಎನ್ನಲಾಗಿದೆ.                                           

ಕುಕ್ಕೆ ಸುಬ್ರಮಣ್ಯಕ್ಕೆ ಹೋಗಿದ್ದ ಮಹಿಳೆ ಮತ್ತು ಮಗು ನಾಪತ್ತೆ.! – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

9 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್.!

(ನ್ಯೂಸ್ ಕಡಬ)newskadaba.com ಪುತ್ತೂರು, ಆ.03. 9 ವರ್ಷಗಳ ಹಿಂದೆ ನಡೆದಿದ್ದ ಅಪರಾಧ ಪ್ರಕರಣವೊಂದರ ಆರೋಪಿ ತಲೆಮರೆಸಿಕೊಂಡಿರುವ ಜಾರ್ಖಂಡ್ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಯನ್ನು ಕೃಷ್ಣಪ್ರಸಾದ್ ಗುಪ್ತ ಎಂಬವರ ಮಗ ಸತೀಶ್ ಗುಪ್ತ(33) ಎಂದು ಗುರುತಿಸಲಾಗಿದೆ. ಈತ ವಿಚಾರಣೆಗೆ ಹಾಜರಾಗದೇ ಇದ್ದ, ಆತನ ವಿರುದ್ದ ನ್ಯಾಯಾಲಯ ವಾರಂಟ್ ಜಾರಿ ಮಾಡಲಾಗಿತ್ತು ಎಂದು ವರದಿಯಾಗಿದೆ.

9 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್.! Read More »

ಕರಾವಳಿ, ಕ್ರೈಮ್ ನ್ಯೂಸ್

ಲಂಚ ಸ್ವೀಕಾರ ಆರೋಪ – ಕರ್ನಾಟಕದ ಪೊಲೀಸರು ಕೇರಳದಲ್ಲಿ ವಶಕ್ಕೆ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಆ. 03. ಕ್ರಿಪ್ಟೋ ಕರೆನ್ಸಿ ತನಿಖೆಗಾಗಿ ಕೇರಳಕ್ಕೆ ಬಂದಿದ್ದ ಬೆಂಗಳೂರು ವೈಟ್ ಫೀಲ್ಡ್ ಸಿಇಎನ್ ಪೊಲೀಸ್ ಇನ್ಸ್‌ ಪೆಕ್ಟರ್ ಸೇರಿ ನಾಲ್ವರು ಅಧಿಕಾರಿಗಳನ್ನು ಲಂಚ ಸ್ವೀಕರಿಸಿದ ಆರೋಪದಡಿಯಲ್ಲಿ ಕೇರಳದ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ವೈಟ್‌ಫೀಲ್ಡ್ ಸಿಇಎನ್ ಪೊಲೀಸ್ ಇನ್ಸ್‌ ಪೆಕ್ಟರ್ ಶಿವಪ್ರಕಾಶ್, ಸಿಬ್ಬಂದಿಗಳಾದ ವಿಜಯ್‌ಕುಮಾರ್ ಎ ಎಚ್‌ಸಿ, ಶಿವನಿ ಎಚ್‌ಸಿ ಮತ್ತು ಸಂದೇಶ್ ಬಂಧಿತ ಅಧಿಕಾರಿಗಳು ಎಂದು ತಿಳಿದು ಬಂದಿದೆ. ಬಂಧಿತರಾಗಿರುವ ವೈಟ್ ಫೀಲ್ಡ್ ಪೊಲೀಸರು ಕೊಚ್ಚಿಯ ಕುಂಬಲಂಗಿಯಿಂದ

ಲಂಚ ಸ್ವೀಕಾರ ಆರೋಪ – ಕರ್ನಾಟಕದ ಪೊಲೀಸರು ಕೇರಳದಲ್ಲಿ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆಗೆ ಮೇಲ್ಮನವಿ ಹೋಗಬೇಕು..! – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.03. ಮಳೆ ಪೀಡಿತ ಕರಾವಳಿ ಜಿಲ್ಲೆಗಳ ವೀಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ ಆಗಮಿಸಿದ್ದರು.  ಸುದ್ದಿಗಾರರೊಂದಿಗೆ ಮಾತಾಡಿದ ಅವರು ನೈತಿಕ ಪೊಲೀಸ್ ಗಿರಿ ನೆಪದಲ್ಲಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಸೌಜನ್ಯ ಹತ್ಯೆ ಪ್ರಕರಣ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸಿದೆ. ಅದರೆ ಸೌಜನ್ಯಳ ಪೋಷಕರು ತನಿಖೆಯಿಂದ ಸಂತುಷ್ಟರಾಗಿಲ್ಲ, ಹಾಗಾಗಿ ಅವರು ಮರುತನಿಖೆ ಕೋರಿದ್ದಾರೆ.

ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆಗೆ ಮೇಲ್ಮನವಿ ಹೋಗಬೇಕು..! – ಸಿಎಂ ಸಿದ್ದರಾಮಯ್ಯ Read More »

ಕರಾವಳಿ
Theft, crime, Robbery

ರೈಲ್ವೇ ಹಳಿಯ ಗುಜರಿಯನ್ನು ಕದ್ದು ಸಾಗಾಟ – ಕಡಬದ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಆ. 02. ಯುವಕರಿಬ್ಬರು ರೈಲ್ವೇ ಹಳಿಯ ಸಾಮಾಗ್ರಿಗಳನ್ನು ಕಳವು ನಡೆಸಿ ಗುಜರಿಗೆ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದ ವೇಳೆ ಕಡಬ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಮರ್ಧಾಳದಿಂದ ವರದಿಯಾಗಿದೆ. ಆರೋಪಿಗಳನ್ನು ರಫೀಕ್ ಹಾಗೂ ಸಿದ್ದೀಕ್ ಎಂದು ಗುರುತಿಸಲಾಗಿದೆ. ಇವರು ಪುತ್ತೂರು ಭಾಗದಿಂದ ರೈಲ್ವೇ ಸಾಮಾಗ್ರಿಗಳನ್ನು ಕಳವು ಮಾಡಿ 800 ಕಾರಿನಲ್ಲಿ ತರುತ್ತಿದ್ದ ವೇಳೆ ಗಸ್ತು ನಿರತ ಕಡಬ ಎಸ್.ಐ. ಆಂಜನೇಯ ರೆಡ್ಡಿ ಹಾಗೂ ಸಿಬ್ಬಂದಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಬಳಿಕ ಅವರನ್ನು ವಶಕ್ಕೆ ಪಡೆದುಕೊಂಡು

ರೈಲ್ವೇ ಹಳಿಯ ಗುಜರಿಯನ್ನು ಕದ್ದು ಸಾಗಾಟ – ಕಡಬದ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಸಾಗಿದ ಚಂದ್ರಯಾನ- 3

(ನ್ಯೂಸ್ ಕಡಬ) newskadaba.com ಇಸ್ರೋ, ಆ. 01. ಇಸ್ರೋದ ಮಹತ್ವಾಕಾಂಕ್ಷಿ ಚಂದ್ರಯಾನ-3ರ ಬಾಹ್ಯಾಕಾಶ ನೌಕೆ ಭೂಮಿಯ ಕಕ್ಷೆಯಿಂದ ಚಂದ್ರನ ಕಕ್ಷೆಯತ್ತ ಪಯಣ ಮುಂದುವರಿಸಿದೆ. ಈಗಾಗಲೇ ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಟ್ರಾನ್ಸ್‌ ಲೂನಾರ್ ಕಕ್ಷೆಗೆ ಸೇರಿಸಿದ್ದು, ಇನ್ನೇನು ನೌಕೆ ಚಂದ್ರನ ಕಡೆಗೆ ಸಾಗುತ್ತಿದೆ ಎಂದು ಇಸ್ರೋ ತಿಳಿಸಿದೆ. ಇಸ್ರೋ ಟೆಲಿಮಿಟ್ರಿ, ಟ್ರ್ಯಾಕಿಂಗ್ ಹಾಗೂ ಕಮಾಂಡ್ ನೆಟ್‌ ವರ್ಕ್‌ನಲ್ಲಿ ಯಶಸ್ವಿ ಪೆರಿಜಿ-ಫೈರಿಂಗ್ ಪೂರೈಸಿದೆ. ಇನ್ನು ನೌಕೆಯ ಸ್ಟಾಪ್ ಚಂದ್ರನ ಅಂಗಳವಾಗಿದೆ. ಚಂದ್ರನ ಬಳಿಗೆ ತಲುಪಿದ ನಾಲ್ಕು ದಿನದಲ್ಲಿ ಲೂನಾರ್-ಆರ್ಬಿಟ್ ಅಳವಡಿಕೆ

ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಸಾಗಿದ ಚಂದ್ರಯಾನ- 3 Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

11 ವರ್ಷಗಳ ಹಿಂದಿನ ಲೈಂಗಿಕ ಕಿರುಕುಳ ಪ್ರಕರಣದ ತೀರ್ಪು ಪ್ರಕಟ – ಕಡಬದ ಯುವಕನಿಗೆ ಮೂರುವರೆ ವರ್ಷ ಜೈಲುಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಕಡಬ, ಆ. 01. 11 ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಕುಂತೂರಿನ ರಾಜಿಕ್ ಎಂಬಾತನಿಗೆ ಪುತ್ತೂರು ನ್ಯಾಯಾಲಯವು ಜೈಲು ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. 2012ನೇ ಇಸವಿಯಲ್ಲಿ ಕುಂತೂರಿನ ರಾಜಿಕ್ ಎಂಬಾತ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿ,ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದನು. ಆ ಬಳಿಕ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಆತನ ಬಂಧನಕ್ಕೆ ವಾರಂಟ್ ಹೊರಡಿಸಿತ್ತು. ಅದರಂತೆ ನಾಲ್ಕು ತಿಂಗಳ ಹಿಂದೆ

11 ವರ್ಷಗಳ ಹಿಂದಿನ ಲೈಂಗಿಕ ಕಿರುಕುಳ ಪ್ರಕರಣದ ತೀರ್ಪು ಪ್ರಕಟ – ಕಡಬದ ಯುವಕನಿಗೆ ಮೂರುವರೆ ವರ್ಷ ಜೈಲುಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top