newskadaba

ಯುವಕ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 01. ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೂಸಾ ಎಂಬವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ. ಹನ್ಸೀಫ್ ಅವರ ತಾಯಿ ಎರ್ನಾಕುಲಂ ಗೆ ಹೋಗಿದ್ದ ವೇಳೆ ಮನೆಯಲ್ಲಿ ಈತ ಒಬ್ಬನೇ ಇದ್ದು, ಸಂಜೆ ವೇಳೆ ಅರಂತೋಡಿನ ತನ್ನ ಅಜ್ಜಿ ಮನೆಗೆ ಹೋಗಿ ಮಾತನಾಡಿ ಪುನಃ ಮನೆಗೆ ಮರಳಿದ್ದ ಎನ್ನಲಾಗಿದೆ. ರಾತ್ರಿ ತಾಯಿ ಫೋನ್ ಮಾಡಿ ಮಾತನಾಡಿದ್ದು, ಬಳಿಕ […]

ಯುವಕ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 01. ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೀಲೇಶ್ವರ ಬಂಗಳದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಬಂಗಳ ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಎಂದು ಗುರುತಿಸಲಾಗಿದೆ. ಈತ ಸೋಮವಾರದಮದು ಸಂಜೆ ಸಹಪಾಠಿಗಳ ಜೊತೆ ಮನೆ ಸಮೀಪದ ಗಣಿಗಾರಿಕೆ ನಡೆಸಿದ್ದ ಸ್ಥಳದಲ್ಲಿರುವ ಹೊಂಡದಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈ ರ್ಘಟನೆ ನಡೆದಿದೆನ್ನಲಾಗಿದೆ. ನೀರಿನಲ್ಲಿ ಮುಳುಗಿದ್ದ ವಿದ್ಯಾರ್ಥಿಗಾಗಿ ಶೋಧ ನಡೆಸಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಿಗ್ಗಿನಿಂದ ಕಣ್ಣೂರಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ

ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಕೀ’ಗಾಗಿ ಜಗಳ- ಓರ್ವನ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 31. ಬೈಕ್ ಕೀಗೋಸ್ಕರ ಇಬ್ಬರ ನಡುವೆ ಜಗಳ ನಡೆದು, ಯುವಕನೊಬ್ಬನನ್ನ ಕೊಲೆ ಮಾಡಿರುವ ಘಟನೆ ಗಿರಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬರೀ ಬೈಕ್ ಕೀ ವಿಚಾರಕ್ಕೆ ಶುರುವಾ ಜಗಳ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿದೆ. ಕೊಲೆಯಾದವನನ್ನು ನೇಪಾಳ ಮೂಲದ 25 ವರ್ಷದ ತಿಲಕ್ ಚಂದ್ ಎಂದು ಗುರುತಿಸಲಾಗಿದೆ. ಮಂಡ್ಯ ಮೂಲದ ಸಿದ್ದರಾಜು ಎಂಬಾತ ಕೊಲೆ ಮಾಡಿ ಗಿರಿನಗರ ಠಾಣೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಗಿರಿನಗರ ಠಾಣಾ ವ್ಯಾಪ್ತಿಯ ಸುಧಾನಗರದ ಕೋಳಿ ಅಂಗಡಿಯೊಂದರಲ್ಲಿ ಒಟ್ಟು ಆರು

ಬೈಕ್ ಕೀ’ಗಾಗಿ ಜಗಳ- ಓರ್ವನ ಕೊಲೆಯಲ್ಲಿ ಅಂತ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಳೆಯಿಂದ ಮತ್ತಷ್ಟು ದುಬಾರಿಯಾಗಲಿದೆ ದುನಿಯಾ- ನಂದಿನಿ ಹಾಲು, ಹೊಟೇಲ್ ಊಟ-ತಿಂಡಿ, ಕಾಫಿ-ಟೀ ಬೆಲೆಯಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 31. ತರಕಾರಿ, ದವಸ ಧಾನ್ಯಗಳು ಸೇರಿದಂತೆ ಈಗಾಗಲೇ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ತತ್ತರಿಸಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ನಾಳೆಯಿಂದ ಮತ್ತಷ್ಟು ದುಬಾರಿ ಎನಿಸಲಿದೆ. ಹೊರಗಡೆ ಪ್ರಯಾಣ ಬೆಳೆಸುವಾಗ ಹಸಿವಾಯಿತೆಂದು ಹಸಿವು ನೀಗಿಸಲು ಹೋಟೆಲ್ ಗೆ ಕಾಸು ಭರ್ತಿಯಿಲ್ಲದೇ ಕಾಲಿಟ್ಟರೆ ಅರ್ಧ ಹೊಟ್ಟೆ ತುಂಬಿಸಿಕೊಂಡು ಬರಬೇಕಾದೀತು. ಆಗಸ್ಟ್‌ 1 ರಿಂದ ನಂದಿನಿ ಪ್ಯಾಕೆಟ್ ಹಾಲಿನ ದರ 3 ರೂಪಾಯಿ ಹೆಚ್ಚಾದರೆ, ಹೋಟೆಲ್‌ ತಿಂಡಿ-ತಿನಿಸು ಕೂಡ ದುಬಾರಿ ಆಗಲಿವೆ. ಇನ್ನು

ನಾಳೆಯಿಂದ ಮತ್ತಷ್ಟು ದುಬಾರಿಯಾಗಲಿದೆ ದುನಿಯಾ- ನಂದಿನಿ ಹಾಲು, ಹೊಟೇಲ್ ಊಟ-ತಿಂಡಿ, ಕಾಫಿ-ಟೀ ಬೆಲೆಯಲ್ಲಿ ಏರಿಕೆ Read More »

ಕರ್ನಾಟಕ
Death, deadbody, Waterfall

5ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com com ಮಂಗಳೂರು, ಜು. 31. ಅಪಾರ್ಚ್‌ಮೆಂಟ್‌ ನ 5ನೇ ಮಹಡಿಯಿಂದ ಜಾರಿ ಬಿದ್ದು ಮೆಡಿಕಲ್‌ ಕಾಲೇಜು ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮೂಲತಃ ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್‌ ನಲ್ಲಿ ವಾಸವಾಗಿದ್ದ ಸಮಯ್‌ (21) ಎಂದು ಗುರುತಿಸಲಾಗಿದೆ. ಈತ ತನ್ನ ಫ್ಲ್ಯಾಟ್‌ ನ ಬಾಲ್ಕನಿಯಲ್ಲಿ ಬೆಳಗ್ಗಿನ ಸಮಯ ಓದುತ್ತಿದ್ದಾಗ ಅವರ ತಾಯಿ ಕಾರು ತೊಳೆಯಲೆಂದು ನೆಲಮಹಡಿಗೆ ಹೋಗೋಣ ಎಂದು ಹೇಳಿ ಕೆಳಗೆ ಹೋಗಿದ್ದರು. ಅವರಿಗೆ ಸಹಾಯ

5ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.31. ನಾಪತ್ತೆಯಾಗಿದ್ದ ಜಡ್ಕಲ್ ಗ್ರಾಮದ ಕೊಳಕೆಹೊಳೆ ಮೆಕ್ಕೆ ನಿವಾಸಿ ಮಂಜ ಅವರ ಪುತ್ರ ಸುರೇಶ್ (28) ಅವರ ಮೃತದೇಹ 7 ದಿನಗಳ ಬಳಿಕ ಕೆರೆಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಜು. 23 ರ ರಾತ್ರಿ ತಮ್ಮ ಕುಟುಂಬ ಸದಸ್ಯರೊಂದಿಗೆ ರಾತ್ರಿ ಊಟದ ನಂತರ ಸುರೇಶ್ ರಾತ್ರಿ 8 ಗಂಟೆ ಸುಮಾರಿಗೆ ಮಲಗಿದ್ದರು. ಮರುದಿನ ಬೆಳಗ್ಗೆ ಎದ್ದಾಗ ಆತ ಕಾಣೆಯಾಗಿದ್ದ. ಕೆರೆಯದಡದಲ್ಲಿ ಕುಳಿತು ಗಂಟೆಗಟ್ಟಲೆ ಕೆರೆಯತ್ತ ಕಣ್ಣು ಹಾಯಿಸುವ ಅಭ್ಯಾಸವಿತ್ತು ಎಂದು ಸ್ಥಳೀಯರು ಹೇಳ್ತಾರೆ. ನಾಪತ್ತೆಯಾದ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 31. ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆ ಬಳಿ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವರದಿಯಾಗಿದೆ. ಕೃಷ್ಣರಾಜ್ ಭಟ್ ಎಂಬವರು ಕಳೆದ 4 ದಿನಗಳ ಹಿಂದೆ ಮನೆಗೆ ಬೀಗ ಹಾಕಿ ತೆರಳಿದ್ದರು. ಆದಿತ್ಯವಾರದಂದು ಸಂಜೆ ಮನೆಗೆ ಹಿಂತಿರುಗಿದಾಗ ಮನೆಯಲ್ಲಿದ್ದ ಚಿನ್ನ, ಬೆಳ್ಳಿ, ನಗದು ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

‘ಖಾತೆ ಬ್ಲಾಕ್’ ಎಂಬ ಸಂದೇಶದ ಲಿಂಕ್ ಮೂಲಕ ಲಾಗಿನ್ – ವ್ಯಕ್ತಿಯ ಉಳಿತಾಯ ಖಾತೆಯಲ್ಲಿದ್ದ ಹಣ ಗುಳುಂ.!

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 31. ಬ್ಯಾಂಕ್ ಖಾತೆ ಬ್ಲಾಕ್ ಮಾಡಲಾಗಿದೆ ಎಂದು ಬಂದ ಲಿಂಕ್ ಮೂಲಕ ಇಂಟರ್‌ ನೆಟ್ ಬ್ಯಾಂಕಿಂಗ್ ಲಾಗಿನ್ ಆದ ವೇಳೆ ಉಳಿತಾಯ ಖಾತೆಯಲ್ಲಿದ್ದ 24,998 ರೂ. ಕಡಿತಗೊಂಡಿರುವ ಬಗ್ಗೆ ಉಪ್ಪಿನಂಗಡಿ ನಿವಾಸಿ ಮೋಹನ ಕುಮಾರ ಕೆ.ಎಸ್ ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಜು. 28ರಂದು ಸಂಜೆ 5 ಗಂಟೆಗೆ ಮೋಹನ ಕುಮಾರ ಅವರ ಮೊಬೈಲ್ ಪೋನ್‌ ಗೆ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ನಿಮ್ಮ ಎಸ್‌ ಬಿಐ

‘ಖಾತೆ ಬ್ಲಾಕ್’ ಎಂಬ ಸಂದೇಶದ ಲಿಂಕ್ ಮೂಲಕ ಲಾಗಿನ್ – ವ್ಯಕ್ತಿಯ ಉಳಿತಾಯ ಖಾತೆಯಲ್ಲಿದ್ದ ಹಣ ಗುಳುಂ.! Read More »

ಕರಾವಳಿ, ಕ್ರೈಮ್ ನ್ಯೂಸ್

ಪೊಲೀಸ್ ಸಿಬ್ಬಂದಿಯ ಸಮಯಪ್ರಜ್ಞೆ- ವೃದ್ಧನ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 29. ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ಆಯ ತಪ್ಪಿ ಬೀಳುತ್ತಿದ್ದ ವೃದ್ದನೋರ್ವನನ್ನು ನಗರದ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೋರ್ವರು ರಕ್ಷಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಗುರುವಾರದಂದು ಸಂಜೆ ಮಲಬಾರ್ ಎಕ್ಸ್‌ ಪ್ರೆಸ್ ರೈಲು ಹೊರಟು ಚಲಿಸಲಾರಂಭಿಸಿದಾಗ ಶಂಕರ್ ಬಾಬು(70) ಎಂಬ ಪ್ರಯಾಣಿಕರೋರ್ವರು ರೈಲಿನ ಎಸ್-6 ಕೋಚ್‌ ಗೆ ಹತ್ತಲು ಪ್ರಯತ್ನಿಸಿ ಸಾಧ್ಯವಾಗದೇ ಹ್ಯಾಂಡಲ್‌ನಲ್ಲಿ ನೇತಾಡುತ್ತಿದ್ದರು ಇದನ್ನು ಗಮನಿಸಿದ ಆರ್‌ ಪಿಎಫ್ ಸಿಬ್ಬಂದಿ

ಪೊಲೀಸ್ ಸಿಬ್ಬಂದಿಯ ಸಮಯಪ್ರಜ್ಞೆ- ವೃದ್ಧನ ರಕ್ಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ದೇಶದ ಎಲ್ಲಾ ಶಾಲೆಗಳಲ್ಲಿ `CBSE’ ಪಠ್ಯಕ್ರಮ ಜಾರಿ – ಪ್ರಧಾನಿ ಮೋದಿ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 29. ರಾಷ್ಟ್ರೀಯ ಶಿಕ್ಷಣ ನೀತಿಯ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನವದೆಹಲಿಯ ಪ್ರಗತಿ ಮೈದಾನದ ಭಾರತ್ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮವನ್ನು ಉದ್ಘಾಟಿಸಿ ಮಾತನಾಡಿ, ಮುಂಬರುವ ದಿನಗಳಲ್ಲಿ ದೇಶದ ಎಲ್ಲಾ ಶಾಲೆಗಳಲ್ಲಿ ಸಿಬಿಎಸ್‌ಇ ಪಠ್ಯಕ್ರಮವನ್ನು ಜಾರಿಗೆ ತರಲಾಗುವುದು, ಇದಕ್ಕಾಗಿ 22 ಭಾಷೆಗಳಲ್ಲಿ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ದೇಶವನ್ನು ಬದಲಾಯಿಸುವ ಶಕ್ತಿ ಶಿಕ್ಷಣಕ್ಕೆ ಮಾತ್ರ ಇದೆ. ದೇಶವು ಮುಂದುವರಿಯುತ್ತಿರುವ ಗುರಿಯಲ್ಲಿ ಶಿಕ್ಷಣವು ಪ್ರಮುಖ

ದೇಶದ ಎಲ್ಲಾ ಶಾಲೆಗಳಲ್ಲಿ `CBSE’ ಪಠ್ಯಕ್ರಮ ಜಾರಿ – ಪ್ರಧಾನಿ ಮೋದಿ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top