newskadaba

ಶಾಸಕರ ಅತೃಪ್ತಿ- 146 ತಹಶೀಲ್ದಾರ್ ಗಳ ದಿಢೀರ್ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 29. ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ವರ್ಗಾವಣೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಸರ್ಕಾರವು  146 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಗ್ರೇಡ್ -1, ಗ್ರೇಡ್ -2 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಇನ್ನು ವರ್ಗಾವಣೆಗೊಂಡ ತಹಶೀಲ್ದಾರ್ ಗಳ ಪೈಕಿ 22 ಮಂದಿಯನ್ನು ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲಿ ಮುಂದುವರೆಸಲು ತಿಳಿಸಲಾಗಿದೆ. ಒಟ್ಟು ಮೂರು ಪಟ್ಟಿಯಲ್ಲಿ 146 ರಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಲಾಗಿದೆ. […]

ಶಾಸಕರ ಅತೃಪ್ತಿ- 146 ತಹಶೀಲ್ದಾರ್ ಗಳ ದಿಢೀರ್ ವರ್ಗಾವಣೆ Read More »

ಕರ್ನಾಟಕ

ಆಗಸ್ಟ್ 1 ರಿಂದ ಈ ‘ಸ್ಮಾರ್ಟ್ ಪೋನ್’ ಗಳು ಕಾರ್ಯನಿರ್ವಹಿಸಲ್ಲ- ಗೂಗಲ್ ವರದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 29. ಮೊಬೈಲ್ ಫೋನ್ ಬಳಕೆದಾರರಿಗೆ ಗೂಗಲ್ ಬಿಗ್ ಶಾಕ್ ನೀಡಿದ್ದು, ಆಗಸ್ಟ್ 1 ರಿಂದ ಕೆಲವು ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಗಳು ಕಾರ್ಯನಿರ್ವಹಿಸಲ್ಲ. ಕೆಲವು ಸ್ಮಾರ್ಟ್ ಫೋನ್ ಗಳಿಗೆ ಆಂಡ್ರಾಯ್ಡ್ ಬೆಂಬಲವನ್ನು ನಿಲ್ಲಿಸಲು ಗೂಗಲ್ ನಿರ್ಧರಿಸಿದೆ ಎನ್ನಲಾಗಿದೆ. 2013ರಲ್ಲಿ ಬಿಡುಗಡೆಯಾದ ಆಂಡ್ರಾಯ್ಡ್ 4.4 ಕಿಟ್ ಕ್ಯಾಟ್ ಗೆ ನೀಡುತ್ತಿದ್ದ ಬೆಂಬಲವನ್ನು ನಿಲ್ಲಿಸಲು ಗೂಗಲ್ ನಿರ್ಧರಿಸಿದೆ. ನಿಮ್ಮ ಸ್ಮಾರ್ಟ್ಫೋನ್ ಕಿಟ್ ಕ್ಯಾಟ್ ಅಥವಾ ಹಿಂದಿನ ಆಂಡ್ರಾಯ್ಡ್ ಆವೃತ್ತಿಯನ್ನು ಆಧರಿಸಿದ್ದರೆ, ಗೂಗಲ್ ತನ್ನ

ಆಗಸ್ಟ್ 1 ರಿಂದ ಈ ‘ಸ್ಮಾರ್ಟ್ ಪೋನ್’ ಗಳು ಕಾರ್ಯನಿರ್ವಹಿಸಲ್ಲ- ಗೂಗಲ್ ವರದಿ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ- ಜಿಲ್ಲಾ ಕಾಂಗ್ರೆಸ್ ನಿಂದ ಎಸ್ಪಿಗೆ ದೂರು

(ನ್ಯೂಸ್ ಕಡಬ) newskadaba.com ಉಡುಪಿ, ಜು. 29. ಉಡುಪಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಎಂಬ ಹೆಸರನ್ನು ಬಳಸಿ ಖರ್ಗೆಯವರ ವರ್ಚಸ್ಸನ್ನು ಕುಗ್ಗಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಗಳನ್ನು ಹರಿಯ ಬಿಟ್ಟಿದ್ದು, ಈ ಹೇಳಿಕೆಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೂ ಯಾವುದೇ ಸಂಬಂಧವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಸ್ಪಷ್ಟೀಕರಣ ನೀಡಿದೆ. ಈ ಹಿನ್ನೆಲೆಯಲ್ಲಿ ಸಚಿವರ ವರ್ಚಸ್ಸಿಗೆ ಧಕ್ಕೆ ತರಲು

ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ- ಜಿಲ್ಲಾ ಕಾಂಗ್ರೆಸ್ ನಿಂದ ಎಸ್ಪಿಗೆ ದೂರು Read More »

ಕರಾವಳಿ

ಪಡಿತರ ಚೀಟಿಯಿಂದ ಮೃತರ ಹೆಸರನ್ನು ತೆಗೆಯಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 29. ಜಿಲ್ಲೆಯಲ್ಲಿನ ಕೆಲವೊಂದು ಕುಟುಂಬಗಳ ಸದಸ್ಯರು ಮೃತರಾಗಿದ್ದರೂ, ಅವರ ಹೆಸರು ಪಡಿತರದಲ್ಲಿ ತೆಗೆದು ಹಾಕಿರುವುದಿಲ್ಲ. ಈ ರೀತಿಯ 13,133 ಫಲಾನುಭವಿಗಳ ಹೆಸರು ಪಡಿತರ ಚೀಟಿಯಲ್ಲಿ ಉಳಿಸಿರುವುದು ಅಕ್ರಮವಾಗಿದೆ. ಅಂತಹ ಪಡಿತರ ಚೀಟಿದಾರರು ಮೃತಪಟ್ಟವರ ದಾಖಲಾತಿಯನ್ನು ತಾಲೂಕು ಕಚೇರಿಗೆ ಸಲ್ಲಿಸಿ ಪಡಿತರ ಚೀಟಿಯಿಂದ ಮೃತಪಟ್ಟವರ ಹೆಸರನ್ನು ತೆಗೆಸುವಂತೆ ಸೂಚಿಸಲಾಗಿದೆ. ಮೃತರ ಹೆಸರನ್ನು ಚೀಟಿಯಿಂದ ತೆಗೆಯದೇ ಇರುವುದು ಅಪರಾಧ. ಅಂತಹವರನ್ನು ನಿಯಾಮಾನುಸಾರ ಅನರ್ಹಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

ಪಡಿತರ ಚೀಟಿಯಿಂದ ಮೃತರ ಹೆಸರನ್ನು ತೆಗೆಯಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಪೊಲೀಸರು ಬಾಡಿ ವೋರ್ನ್ ಕ್ಯಾಮೆರಾ ಧರಿಸುವಂತೆ ಕಮಿಷನರ್ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 28. ಇನ್ನುಮುಂದೆ ಪೊಲೀಸ್ ಸಿಬ್ಬಂದಿಗೆ ಉತ್ತೇಜನ ನೀಡಲು ಬಾಡಿ ವೋರ್ನ್ ಕ್ಯಾಮೆರಾ ಧರಿಸಿದ ಬೆಂಗಳೂರು ಪೊಲೀಸ್​ ಕಮಿಷನರ್​ ಬಿ. ದಯಾನಂದ್, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಕೂಡ ಬಾಡಿ ವೋರ್ನ್ ಕ್ಯಾಮೆರಾ ಧರಿಸುವಂತೆ ಆದೇಶ ಹೊರಡಿಸಿದ್ದಾರೆ. ‘ಕಮಿಷನರ್ ಲಾ ಆಂಡ್ ಆರ್ಡರ್’ ಪೊಲೀಸರು ಕೂಡಾ ಈ ಬಾಡಿ ವೋರ್ನ್ ಕ್ಯಾಮೆರಾ ಧರಿಸಲು ಆದೇಶಿಸಲಾಗಿದ್ದು, ಹೊಯ್ಸಳ ಎಎಸ್‌ಐಗಳು ಬಾಡಿ ವೋರ್ನ್ ಕ್ಯಾಮೆರಾ ಧರಿಸಿ ಕರ್ತವ್ಯ ನಿರ್ವಹಿಸಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಪೊಲೀಸರು ಬಾಡಿ ವೋರ್ನ್ ಕ್ಯಾಮೆರಾ ಧರಿಸುವಂತೆ ಕಮಿಷನರ್ ಆದೇಶ Read More »

ಕರ್ನಾಟಕ

ಮೂಢನಂಬಿಕೆಗೆ ಮಗು ಬಲಿ – ಕುಟುಂಬಸ್ಥರ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ತುಮಕೂರು, ಜು. 28. ಇಲ್ಲಿನ ಗೊಲ್ಲರಹಟ್ಟಿ ಎಂಬಲ್ಲಿ ಮೈಲಿಗೆ ಎಂದು ಬಾಣಂತಿ ಹಾಗೂ ಮಗುವನ್ನು ಕುಟುಂಬಸ್ಥರು ಊರ ಹೊರಗಿಟ್ಟಿದ್ದರಿಂದ ಅನಾರೋಗ್ಯಕ್ಕೆ ತುತ್ತಾಗಿ ಮಗು ಮೃತಪಟ್ಟ ಘಟನೆಗೆ ಸಂಬಂಧಿಸಿ ಬಾಣಂತಿ ವಸಂತಾ ಪತಿ ಸಿದ್ದೇಶ್, ಮಾವ ಚಿಕ್ಕಹುಲಿಯಪ್ಪ, ಸಿದ್ದೇಶ್ ಕುಟುಂಬ ಹಾಗೂ ಸಮುದಾಯದ ಮುಖಂಡರ ವಿರುದ್ಧ ಕೋರಾ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ. ಹಿರಿಯ ಸಿವಿಲ್​ ನ್ಯಾಯ್ಯಾಧೀಶರಾದ ನೂರುನ್ನೀಸ್ ಗ್ರಾಮಕ್ಕೆ ಭೇಟಿ ನೀಡಿ ಬಾಣಂತಿ ವಸಂತಾರವರ ಆರೋಗ್ಯ ವಿಚಾರಿಸಿ, ಬಳಿಕ ಗ್ರಾಮಸ್ಥರು ಹಾಗೂ ಸ್ಥಳೀಯ ಸರ್ಕಾರಿ

ಮೂಢನಂಬಿಕೆಗೆ ಮಗು ಬಲಿ – ಕುಟುಂಬಸ್ಥರ ವಿರುದ್ದ ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದ ಜನತೆಗೆ ಗುಡ್ ನ್ಯೂಸ್..! – ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ರಾಜ್ಯದ ಜನರು ಬಹು ನಿರೀಕ್ಷೆಯಿಂದ ನೋಡುತ್ತಿರುವಂತ ಗೃಹ ಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್ 5ರಂದು ಗೃಹ ಜ್ಯೋತಿ ಹಾಗೂ ಆಗಸ್ಟ್ 17ರಂದು ಗೃಹಲಕ್ಷ್ಮಿ ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ಸರ್ಕಾರದಿಂದ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ಜುಲೈ.18ರಿಂದ ಅರ್ಜಿ ಸಲ್ಲಿಕೆ ಆರಂಭಗೊಂಡ ಗೃಹ ಜ್ಯೋತಿ ಹಾಗೂ ಜುಲೈ.21ರಿಂದ ನೋಂದಣಿ ಆರಂಭಗೊಂಡು ಗೃಹ ಲಕ್ಷ್ಮಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆಯನ್ನು

ರಾಜ್ಯದ ಜನತೆಗೆ ಗುಡ್ ನ್ಯೂಸ್..! – ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್ Read More »

ಕರ್ನಾಟಕ

ಲೋನ್ ಆ್ಯಪ್ ಮೂಲಕ ಸಾಲ ಪಡೆಯುವವರೇ ಎಚ್ಚರ – ಸಾಲ ಮರುಪಾವತಿಸಿದರೂ ಯುವಕನ ಫೋಟೋ ಅಶ್ಲೀಲಗೊಳಿಸಿ ವೈರಲ್- ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 28. ಲೋನ್ ಆ್ಯಪ್ ಮೂಲಕ 4,200 ರೂ. ಸಾಲ ಪಡೆದ ವ್ಯಕ್ತಿಯ ಚಿತ್ರವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ವೈರಲ್ ಮಾಡಿರುವ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾದರರ ಪ್ರಕಾರ, ತಾನು ಲೋನ್ ಆ್ಯಪ್ ಮೂಲಕ 3,500 ರೂ. ಸಾಲಕ್ಕೆ ಅರ್ಜಿ ಹಾಕಿದ ಬಳಿಕ ತನ್ನ ಬ್ಯಾಂಕ್ ಖಾತೆಗೆ 2,800 ರೂ. ಜಮೆಯಾಗಿದೆ. ಈ ಸಾಲವನ್ನು ಜು. 26ಕ್ಕೆ ಮುಂಚಿತವಾಗಿ ಮರುಪಾವತಿ ಮಾಡಬೇಕಾಗಿದುದ್ದರಿಂದ ಜು.19ರಂದು 1,400 ರೂ. ಮರುಪಾವತಿ ಮಾಡಲಾಗಿದೆ.

ಲೋನ್ ಆ್ಯಪ್ ಮೂಲಕ ಸಾಲ ಪಡೆಯುವವರೇ ಎಚ್ಚರ – ಸಾಲ ಮರುಪಾವತಿಸಿದರೂ ಯುವಕನ ಫೋಟೋ ಅಶ್ಲೀಲಗೊಳಿಸಿ ವೈರಲ್- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಆಗಸ್ಟ್ 24ರಂದು ನಟ ವರುಣ್ ತೇಜ್ ಹಾಗೂ ನಟಿ ಲಾವಣ್ಯ ತ್ರಿಪಾಠಿ ವಿವಾಹ

(ನ್ಯೂಸ್ ಕಡಬ) newskadaba.com  ಹೈದರಾಬಾದ್, ಜು. 27. ಟಾಲಿವುಡ್ ನಟ ವರುಣ್ ತೇಜ್ ಹಾಗೂ ಲಾವಣ್ಯ ತ್ರಿಪಾಠಿ ಬರುವ ಆಗಸ್ಟ್ 24ರಂದು ಇಟಲಿಯಲ್ಲಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ಇತ್ತೀಚೆಗೆ ಕುಟುಂಬಿಕರ ಸಮ್ಮುಖದಲ್ಲಿ ಅದ್ದೂರಿಯಾಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. ಸದ್ಯ ಈ ಜೋಡಿ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದು, ನಟ ವರುಣ್ ಭಾವೀ ಪತ್ನಿ ಲಾವಣ್ಯ ತ್ರಿಪಾಠಿ ಜೊತೆ ಕಾಫಿ ಡೇಟ್ ಮಾಡುತ್ತಿರುವ ಫೋಟೋ ಭಾರೀ ಸದ್ದು ಮಾಡುತ್ತಿದೆ. 2017ರಲ್ಲಿ ತೆರೆಕಂಡಿದ್ದ ಮಿಸ್ಟರ್ ಸಿನೆಮಾದಲ್ಲಿ

ಆಗಸ್ಟ್ 24ರಂದು ನಟ ವರುಣ್ ತೇಜ್ ಹಾಗೂ ನಟಿ ಲಾವಣ್ಯ ತ್ರಿಪಾಠಿ ವಿವಾಹ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ಸರಕಾರಿ ಮಹಿಳಾ ಉದ್ಯೋಗಿಗಳಿಗೆ 1 ವರ್ಷ ಹೆರಿಗೆ ರಜೆ

(ನ್ಯೂಸ್ ಕಡಬ) newskadaba.com  ಸಿಕ್ಕಿಂ, ಜು. 27. ಸಿಕ್ಕಿಂ ರಾಜ್ಯದಲ್ಲಿ ಸರಕಾರಿ ಮಹಿಳಾ ಉದ್ಯೋಗಿಗಳಿಗೆ ಒಂದು ವರ್ಷ ಹೆರಿಗೆ ರಜೆ ನೀಡಲಾಗುವುದು ಎಂದು ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಂಗ್ ಹೇಳಿದ್ದಾರೆ. ನಾಗರೀಕ ಸೇವಾ ಅಧಿಕಾರಿಗಳ ಸಂಘದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಸರಕಾರಿ ಮಹಿಳಾ ಉದ್ಯೋಗಿಗಳಿಗೆ ಒಂದು ವರ್ಷ ಹೆರಿಗೆ ರಜೆ ನೀಡಲಾಗುವುದು, ಜೊತೆಗೆ ಪುರುಷರಿಗೂ ಒಂದು ತಿಂಗಳು ಪಿತೃತ್ವ ರಜೆ ನೀಡಲಾಗುವುದು ಎಂದರು. ಈ ಯೋಜನೆಯಿಂದ ಸರಕಾರಿ ನೌಕರರು ತಮ್ಮ ಮಕ್ಕಳು ಹಾಗೂ

ಸರಕಾರಿ ಮಹಿಳಾ ಉದ್ಯೋಗಿಗಳಿಗೆ 1 ವರ್ಷ ಹೆರಿಗೆ ರಜೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top