newskadaba

ಬಿಪಿಎಲ್ ಕಾರ್ಡುದಾರರಿಗೆ ಬಿಗ್ ಶಾಕ್ – ಸಮೀಕ್ಷೆಗೆ ಮುಂದಾದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜು. 26. ಬಿಪಿಎಲ್ ಕುಟುಂಬಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ  ರಾಜ್ಯ ಸರಕಾರ ಸಮೀಕ್ಷೆ ನಡೆಸಲು ಮುಂದಾಗಿದೆ. ಈ ಕುರಿತು ಮಾಹಿತಿ ನೀಡಿರುವ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಬಿಪಿಎಲ್ ಕುಟುಂಬದ ಮನೆ ಒಡೆಯ ಮೃತಪಟ್ಟ ಪ್ರಕರಣಗಳಲ್ಲಿ ಕುಟುಂಬದ ಉಳಿದ ಸದಸ್ಯರಿಗೆ ಪಡಿತರ ಸಿಗದ ಹಿನ್ನಲೆ ಸಮಸ್ಯೆ ನಿವಾರಿಸುವ ಸಲುವಾಗಿ ಸಮೀಕ್ಷೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. ಇಂತಹ ಪ್ರಕರಣಗಳಿಗೆ ಸಂಬಂಧಿಸಿ ಕಾರ್ಡ್ ದುರ್ಬಳಕೆ ಆಗುತ್ತಿರುವ ಬಗ್ಗೆ ಈಗಾಗಲೇ ದೂರುಗಳು […]

ಬಿಪಿಎಲ್ ಕಾರ್ಡುದಾರರಿಗೆ ಬಿಗ್ ಶಾಕ್ – ಸಮೀಕ್ಷೆಗೆ ಮುಂದಾದ ರಾಜ್ಯ ಸರಕಾರ Read More »

ಕರ್ನಾಟಕ

15 ವರ್ಷಗಳಿಂದ ಸಂಗ್ರಸಿಡಲಾದ ರಕ್ತ ಚಂದನಕ್ಕೆ ಕೊನೆಗೂ ಮುಕ್ತಿ..!

(ನ್ಯೂಸ್ ಕಡಬ) newskadaba.com  ಮಂಗಳೂರು, ಜು. 26. ಕಳೆ 15 ವರ್ಷಗಳಿಂದ ನವಮಂಗಳೂರು ಬಂದರಿನ ಯಾರ್ಡ್‌ನಲ್ಲಿ ಪೇರಿಸಿಡಲಾದ ರಕ್ತಚಂದನ ದಿಮ್ಮಿಗಳ ವಿಲೇವಾರಿಗೆ ಅರಣ್ಯ ಇಲಾಖೆ ನಿರ್ಧರಿಸಿದೆ. 2008 ರಿಂದ  ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಸ್ಟಮ್ಸ್ ಇಲಾಖೆ ಹಾಗೂ ಕಂದಾಯ ಗುಪ್ತಚರ ನಿರ್ದೇಶನಾಲಯ- ಡಿಆರ್‌ಐ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದು, ಅವುಗಳನ್ನು ಬಂದರಿನ ಯಾರ್ಡ್‌ನಲ್ಲಿ ಸಂಗ್ರಹಿಸಲಾಗಿದೆ. ಸಂಗ್ರಹಿಸಿಡಲಾದ ಮರದ ದಿಮ್ಮಿಗಳನ್ನು ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಗ್ಲೋಬಲ್‌ ಟೆಂಡರ್‌ ಮೂಲಕ ವಿಲೇವಾರಿ ಮಾಡಬಹುದು. ಪೂರ್ವಭಾವಿ ಅನುಮೋದನೆ ಹಾಗೂ ಪತ್ರ ವ್ಯವಹಾರಗಳನ್ನು ಈಗಾಗಲೇ

15 ವರ್ಷಗಳಿಂದ ಸಂಗ್ರಸಿಡಲಾದ ರಕ್ತ ಚಂದನಕ್ಕೆ ಕೊನೆಗೂ ಮುಕ್ತಿ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

14.12 ಸೆಕೆಂಡ್‌ಗಳಲ್ಲಿ ಪೇಟ ಕಟ್ಟಿ ಗಿನ್ನೆಸ್ ರೆಕಾರ್ಡ್ ಬರೆದ ಭಾರತೀಯ

(ನ್ಯೂಸ್ ಕಡಬ) newskadaba.com  ನವದೆಹಲಿ, ಜು. 26. ಪೇಟ ಭಾರತೀಯ ಪುರುಷರ ವೇಷಭೂಷಣದ ಪ್ರಮುಖ ಭಾಗ. ಸಾಮಾನ್ಯವಾಗಿ ಸಾಂಪ್ರದಾಯಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ದೇಶದ ಹೆಚ್ಚಿನ ಕಡೆಗಳಲ್ಲಿ ಈ ಪೇಟವನ್ನು ಧರಿಸಲಾಗುತ್ತದೆ. ಆದರೆ, ಪೇಟವನ್ನು ಕಟ್ಟೋದಿಕ್ಕೆ ಒಟ್ಟು ಎಷ್ಟು ಟೈಮ್ ಬೇಕೆಂಬುದು ಗೊತ್ತಿದೆಯೇ. ಇದಕ್ಕೆ ಸರಿಸಾಟಿಯೆಂಬಂತೆ ಆದಿತ್ಯ ಪಚೋಲಿ ಎಂಬವರು ಪೇಟವನ್ನು ಅತ್ಯಂತ ವೇಗವಾಗಿ ಕಟ್ಟುವ ಮೂಲಕ ವಿಶ್ವದಾಖಲೆಯನ್ನು ಬರೆದಿದ್ದಾರೆ. ಆದಿತ್ಯ ಪಚೋಲಿ ಅವರು ಈ ಪೇಟ ಕಟ್ಟೋದಕ್ಕೆ ತೆಗೆದುಕೊಂಡ ಸಮಯ ಕೇಳಿದ್ರೆ ನೀವು ಶಾಕ್ ಆಗೋದಂತೂ ಗ್ಯಾರಂಟಿ.

14.12 ಸೆಕೆಂಡ್‌ಗಳಲ್ಲಿ ಪೇಟ ಕಟ್ಟಿ ಗಿನ್ನೆಸ್ ರೆಕಾರ್ಡ್ ಬರೆದ ಭಾರತೀಯ Read More »

ರಾಷ್ಟ್ರೀಯ ನ್ಯೂಸ್

ಅಕ್ಟೋಬರ್ 15ರಂದು ನಿಗದಿಯಾಗಿದ್ದ ವಿಶ್ವಕಪ್ ದಿನಾಂಕ ಬದಲಾವಣೆ ಸಾಧ್ಯತೆ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ, ಜು. 26. ನವರಾತ್ರಿ ಹಬ್ಬದ ಹಿನ್ನೆಲೆ ಅಕ್ಟೋಬರ್ 15ರಂದು ಅಹಮದಾಬಾದ್ ನಲ್ಲಿ ನಿಗದಿಪಡಿಸಲಾಗಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಿನ ಬಹು ನಿರೀಕ್ಷಿತ ಕ್ರಿಕೆಟ್ ವಿಶ್ವಕಪ್ 2023 ಪಂದ್ಯದ ದಿನಾಂಕ ಬದಲಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಅಕ್ಟೋಬರ್ 15 ರಂದು ನವರಾತ್ರಿಯ ಮೊದಲ ದಿನವಾಗಿದ್ದು, ಅಂದು ಅಹಮದಾಬಾದ್ ನಲ್ಲಿ ಐಸಿಸಿ ಪಂದ್ಯವನ್ನು ನಿಗದಿಪಡಿಸಿದೆ. ನವರಾತ್ರಿ ಗುಜರಾತ್ ನಾದ್ಯಂತ ಗಾರ್ಬಾ ನೃತ್ಯಗಳೊಂದಿಗೆ ಆಚರಿಸಲಾಗುವ ಮಹತ್ವದ ಹಬ್ಬವಾಗಿದ್ದು, ಭದ್ರತೆಯ ಕಾರಣದಿಂದ ಬಿಸಿಸಿಐಗೆ ಪ್ರಯಾಣದ ವೇಳಾಪಟ್ಟಿಯನ್ನು ಮರು ಪರಿಶೀಲಿಸುವಂತೆ

ಅಕ್ಟೋಬರ್ 15ರಂದು ನಿಗದಿಯಾಗಿದ್ದ ವಿಶ್ವಕಪ್ ದಿನಾಂಕ ಬದಲಾವಣೆ ಸಾಧ್ಯತೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗೃಹಲಕ್ಷ್ಮೀ ಯೋಜನೆಗೆ SMS ಅಗತ್ಯವಿಲ್ಲ- ನೇರ ನೋಂದಣಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 25. ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಫಲಾನುಭವಿಗಳು ಇನ್ನೂ ಮುಂದೆ SMSಗೆ ಕಾಯದೇ ನೇರವಾಗಿ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬಹುದಾಗಿದೆ. ಇನ್ನು ಮುಂದೆ ಫಲಾನುಭವಿಗಳ ಮೊಬೈಲ್‌ಗೆ ಯಾವುದೇ ಎಸ್‌ಎಂಎಸ್‌ಗಳನ್ನು ಕಳುಹಿಸುವುದಿಲ್ಲ. ಅವರು ತಮ್ಮ ಹತ್ತಿರದ ಗ್ರಾಮ ಒನ್, ಗ್ರಾಮ ಪಂಚಾಯತ್‌ನ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಅಥವಾ ನಗರದ ವಾರ್ಡ್ ಕಚೇರಿ ಹೀಗೆ ಯಾವುದಾದರು ಒಂದು ಕೇಂದ್ರದಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಉಡುಪಿ

ಗೃಹಲಕ್ಷ್ಮೀ ಯೋಜನೆಗೆ SMS ಅಗತ್ಯವಿಲ್ಲ- ನೇರ ನೋಂದಣಿ Read More »

ಕರಾವಳಿ, ಕರ್ನಾಟಕ

ಫೇಸ್ ಬುಕ್ ತಂದಿಟ್ಟ ಆಪತ್ತು – ಪಾಕಿಸ್ತಾನದ ಗೆಳೆಯನನ್ನು ವರಿಸಿದ ಭಾರತೀಯ ಮಹಿಳೆ

(ನ್ಯೂಸ್ ಕಡಬ) newskadaba.com ಪೇಷಾವರ, ಜು. 26. ಫೇಸ್‍ಬುಕ್ ಮೂಲಕ ಪರಿಚಯಗೊಂಡಿದ್ದ ಪಾಕಿಸ್ತಾನದ ಗೆಳೆಯನನ್ನು ಹುಡುಕಿಕೊಂಡು ಪಾಕ್‍ಗೆ ತೆರಳಿದ್ದ ಭಾರತದ ವಿವಾಹಿತ ಮಹಿಳೆ ಅಂಜು, ಆತನನ್ನು ವಿವಾಹವಾಗಿರುವ ಕುರಿತು ವರದಿಯಾಗಿದೆ. ಈಗಾಗಲೇ ವಿವಾಹವಾಗಿ ಇಬ್ಬರು ಮಕ್ಕಳನ್ನು ಹೊಂದಿದ್ದ ರಾಜಸ್ತಾನದ ನಿವಾಸಿ ಅಂಜು ಎಂಬಾಕೆಗೆ 2019ರಲ್ಲಿ ಫೇಸ್ ಬುಕ್ ಮೂಲಕ ಪಾಕಿಸ್ತಾನದ ಖೈಬರ್ ಪಖ್ತೂಂಖ್ವಾ ನಿವಾಸಿ ನಸ್ರುಲ್ಲಾ ಎಂಬಾತನ ಪರಿಚಯವಾಗಿತ್ತು. ಕ್ರಮೇಣ ಇಬ್ಬರೂ ಆತ್ಮೀಯರಾಗಿದ್ದರು. ಗುರುವಾರದಂದು ಜೈಪುರಕ್ಕೆ ಭೇಟಿ ನೀಡುವುದಾಗಿ ಪತಿ ಅರವಿಂದ್‍ಗೆ ಹೇಳಿ, ಮಕ್ಕಳನ್ನು ಮನೆಯಲ್ಲೇ ಬಿಟ್ಟು

ಫೇಸ್ ಬುಕ್ ತಂದಿಟ್ಟ ಆಪತ್ತು – ಪಾಕಿಸ್ತಾನದ ಗೆಳೆಯನನ್ನು ವರಿಸಿದ ಭಾರತೀಯ ಮಹಿಳೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಾಲ ಮರುಪಾವತಿಗೆ ಹಣ ತೆಗೆದು ಬ್ಯಾಂಕ್ ಗೆ ಹಾಕದೇ ವಂಚನೆ

(ನ್ಯೂಸ್ ಕಡಬ) newskadaba.com ಮಲ್ಪೆ, ಜು. 26. ಫೈನಾನ್ಸ್ ಹಣದ ಲೋನ್ ಆಫೀಸರ್ ಬ್ಯಾಂಕಿಗೆ ಪಾವತಿಸದೇ ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾರತ್ ಪೈನಾನ್ಸ್ ಇನ್‌ಕ್ಲ್ಸೂಷನ್ ಲಿಮಿಟೆಡ್ ಶಾಖೆಯ ಕಿದಿಯೂರು ಶಾಖೆಯಲ್ಲಿ ಲೋನ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿಲೀಪ್ ಎಸ್.ಎಸ್ ಬಡ ಮಹಿಳೆಯರು ಸಂಘದಿಂದ ಸಾಲವಾಗಿ ಪಡೆದುಕೊಂಡ ಹಣಕ್ಕೆ ಇನ್ನು ಹೆಚ್ಚಿನ ಸಾಲ ಕೊಡಿಸುವುದಾಗಿ ನಂಬಿಸಿ ಮುಂಗಡವಾಗಿ ಸಾಲ ಮರುಪಾವತಿ ಮಾಡುವಂತೆ ತಿಳಿಸಿದ್ದನು. 2021ರ ನ. 27ರಿಂದ 2023ರ ಜೂ. 23ರವರೆಗೆ

ಸಾಲ ಮರುಪಾವತಿಗೆ ಹಣ ತೆಗೆದು ಬ್ಯಾಂಕ್ ಗೆ ಹಾಕದೇ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಆಗಸ್ಟ್ ನಲ್ಲಿ ಸಿಹಿನೀರು ಮುತ್ತು ಕೃಷಿ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಮೀನುಗಾರಿಕೆ ಇಲಾಖೆ ವತಿಯಿಂದ 2023ರ ಆಗಸ್ಟ್ ಮಾಹೆಯ ಮೊದಲ ವಾರದಲ್ಲಿ ಸುಳ್ಯ ತಾಲೂಕಿನ ಐವರ್ನಾಡು ಪ್ರದೇಶದಲ್ಲಿ ಮೀನುಗಾರರಿಗೆ ಒಂದು ದಿನದ ಸಿಹಿನೀರು ಮುತ್ತು ಕೃಷಿ ಕುರಿತು ತರಬೇತಿ ಹಮ್ಮಿಕೊಳ್ಳಲಾಗಿದೆ. ಆಸಕ್ತ ಮೀನು ಕೃಷಿಕರು ಹಾಗೂ ಸಾರ್ವಜನಿಕರು ಪುತ್ತೂರು ತಾಲೂಕು ಪಂಚಾಯತ್ ಕಾರ್ಯಾಲಯದ ಒಂದನೇ ಮಹಡಿಯಲ್ಲಿರುವ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹೆಸರು ನೋಂದಾಯಿಸುವಂತೆ ಪುತ್ತೂರು ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಗಸ್ಟ್ ನಲ್ಲಿ ಸಿಹಿನೀರು ಮುತ್ತು ಕೃಷಿ ತರಬೇತಿ Read More »

ಕರಾವಳಿ

ಅಂಗಡಿ ಮಾಲಕರೇ ಗಮನಿಸಿ- ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961ರ ಕಲಂ 4(1)ರ ಅನ್ವಯ ಕಾರ್ಮಿಕರಿಲ್ಲದ ಸಂಸ್ಥೆಗಳನ್ನು ಒಳಗೊಂಡಂತೆ ಪ್ರತಿಯೊಂದು ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡುವುದು ಕಡ್ಡಾಯವಾಗಿದೆ. ಇ-ಕಾರ್ಮಿಕ ವೆಬ್‍ಸೈಟ್ www.ekarmika.karnataka.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಣೆ ಮಾಡಬಹುದು. ಹೆಚ್ಚಿನ ಮಾಹಿತಿಗೆ ಸಮೀಪದ ಕಾರ್ಯವ್ಯಾಪ್ತಿಯ ಹಿರಿಯ ಕಾರ್ಮಿಕ ನಿರೀಕ್ಷಕರು ಹಾಗೂ ಕಾರ್ಮಿಕ ನಿರೀಕ್ಷಕರ ಕಛೇರಿ ಸಂಪರ್ಕಿಸುವಂತೆ ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ

ಅಂಗಡಿ ಮಾಲಕರೇ ಗಮನಿಸಿ- ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಕಡ್ಡಾಯ Read More »

ಕರಾವಳಿ

ಮೇವು ಕತ್ತರಿಸುವ ಯಂತ್ರಕ್ಕೆ ಪಶುಪಾಲಕರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. 2 ಎಚ್.ಪಿ. ಮೇವು ಕತ್ತರಿಸುವ ಯಂತ್ರಕ್ಕೆ ಪಶುಪಾಲಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸ್ಥಳೀಯ ಪಶುವೈದ್ಯಾಧಿಕಾರಿ/ತಾಲೂಕು ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ಕಚೇರಿಯಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಇದೇ ಜು.30ರೊಳಗೆ ಅರ್ಜಿ ಸಲ್ಲಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇವು ಕತ್ತರಿಸುವ ಯಂತ್ರಕ್ಕೆ ಪಶುಪಾಲಕರಿಂದ ಅರ್ಜಿ ಆಹ್ವಾನ Read More »

ಕರಾವಳಿ
Scroll to Top