newskadaba

ನೆಲ್ಯಾಡಿ: ಕೆಟ್ಟುನಿಂತಿದ್ದ ಕ್ಯಾಂಟರ್ ಗೆ ಬೈಕ್ ಢಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು. 25. ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದಿ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ. ಮೃತ ಇಕ್ಬಾಲ್ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂದಿನಿಂದ ಢಿಕ್ಕಿ […]

ನೆಲ್ಯಾಡಿ: ಕೆಟ್ಟುನಿಂತಿದ್ದ ಕ್ಯಾಂಟರ್ ಗೆ ಬೈಕ್ ಢಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತೀಯ ಸಂಪ್ರದಾಯದಂತೆ ಪತ್ನಿಗೆ ಸೀಮಂತ ಮಾಡಿದ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ ವೆಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ಆಸ್ಟ್ರೇಲಿಯಾದ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ ವೆಲ್ ಮತ್ತು ಭಾರತೀಯ ಮೂಲದವರಾಗಿರುವ ಅವರ ಪತ್ನಿ ವಿನಿ ರಾಮನ್ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಮ್ಯಾಕ್ಸ್‌ ವೆಲ್ ಅವರು ಗರ್ಭಿಣಿಯಾಗಿರುವ ಪತ್ನಿ ವಿನಿ ರಾಮನ್ ಅವರಿಗೆ ಭಾರತೀಯ ತಮಿಳು ಸಂಪ್ರದಾಯದಂತೆ ಸೀಮಂತ ಕಾರ್ಯಕ್ರಮ ನೆರವೇರಿಸಿದ್ದಾರೆ. ಈ ಕುರಿತ ಫೋಟೊ ಮತ್ತು ವಿಡಿಯೊಗಳನ್ನುಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆಸ್ಟ್ರೇಲಿಯಾದ ತಮ್ಮ ಮನೆಯಲ್ಲಿ ಮ್ಯಾಕ್ಸ್‌ ವೆಲ್ ಅವರು ಹೆಂಡತಿಗೆ ಸೀಮಂತ ನೆರವೇರಿಸಿದ್ದಾರೆ. ಪ್ರೀತಿಯ ಉಡುಗೊರೆಗಳನ್ನು

ಭಾರತೀಯ ಸಂಪ್ರದಾಯದಂತೆ ಪತ್ನಿಗೆ ಸೀಮಂತ ಮಾಡಿದ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ ವೆಲ್ Read More »

ಕ್ರೀಡಾ ನ್ಯೂಸ್

ಚಂದ್ರಯಾನ-3 ಭೂಮಿಯ ಕೊನೆಯ ಕಕ್ಷೆಗೆ ಪ್ರವೇಶ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 25. ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಗಗನನೌಕಯು ಇಂದು ಭೂಮಿಯ ಕೊನೆಯ ಕಕ್ಷೆಯನ್ನು ಪ್ರವೇಶಿಸಲಿದೆ. ಮಧ್ಯಾಹ್ನ 2-3 ಗಂಟೆಗೆ 5ನೇ ಅರ್ಥ್‌-bound perigee firing ಪೂರ್ಣಗೊಳ್ಳಲಿದ್ದು ನಂತರ ಜು.31ರ ರಾತ್ರಿ ಭೂಮಿ ಕಕ್ಷೆಯನ್ನು ತೊರೆದು ಚಂದ್ರನ ಕಡೆಗೆ ಚಲಿಸುತ್ತದೆ. ಪ್ರಸ್ತುತ, ಗಗನನೌಕೆ ಭೂಮಿಯಿಂದ 71,351 ಕಿಮೀ x 233 ಕಿಮೀ ದೂರದ ಕಕ್ಷೆಯಲ್ಲಿದೆ ಎಂದು ಇಸ್ರೋ ಸಂಸ್ಥೆ ಹೇಳಿದೆ. ಬಳಿಕ ಚಂದ್ರನಿಗೆ 5 ಸುತ್ತುಗಳನ್ನು ಹಾಕಿ ಆ. 23ರಂದು ಚಂದ್ರನ ದಕ್ಷಿಣ

ಚಂದ್ರಯಾನ-3 ಭೂಮಿಯ ಕೊನೆಯ ಕಕ್ಷೆಗೆ ಪ್ರವೇಶ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್
crime, arrest, suspected

ಕೇರಳದಲ್ಲಿ ಅಜ್ಜ-ಅಜ್ಜಿಯ ಕೊಲೆ- ಆರೋಪಿ ಮಂಗಳೂರಿನಲ್ಲಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಕೇರಳದ ತ್ರಿಶೂರ್ ನಲ್ಲಿ ಅಜ್ಜ- ಅಜ್ಜಿಯ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು, ಚಿನ್ನಾಭರಣ ಮಾರಾಟ ಮಾಡುತ್ತಿದ್ದ ವೇಳೆ ಮಂಗಳೂರಿನಲ್ಲಿ ಬಂಧಿಸಲಾದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ತ್ರಿಶೂರ್ ಜಿಲ್ಲೆಯ ವೈಲತ್ತೂರ್ ನಿವಾಸಿ ಅಹಮ್ಮದ್ ಅಕ್ಮಲ್ ಎಂದು ಗುರುತಿಸಲಾಗಿದೆ. ಈತ ತ್ರಿಶೂರ್ ಜಿಲ್ಲೆಯ ವಡೆಕ್ಕೆಕಾಡ್ ಎಂಬಲ್ಲಿ ಜುಲೈ 23ರಂದು ಅಜ್ಜ ಮತ್ತು ಅಜ್ಜಿಯನ್ನು ಕೊಲೆಮಾಡಿ ಅವರಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಮಂಗಳೂರಿಗೆ ಬಂದಿದ್ದ. ಸೋಮವಾರದಂದು ನಗರದ ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಾಸ್ಪದವಾಗಿ

ಕೇರಳದಲ್ಲಿ ಅಜ್ಜ-ಅಜ್ಜಿಯ ಕೊಲೆ- ಆರೋಪಿ ಮಂಗಳೂರಿನಲ್ಲಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನವವಿವಾಹಿತರಿಗೆ ಗುಡ್ ನ್ಯೂಸ್- ಇನ್ಮುಂದೆ ಕುಳಿತಲ್ಲೇ ಪಡೆಯಬಹುದು ‘ವಿವಾಹ ನೋಂದಣಿ’

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ಇನ್ನುಮುಂದೆ ನವವಿವಾಹಿತರು ವಿವಾಹ ನೋಂದಣಿ ಪ್ರಮಾಣ ಪತ್ರವನ್ನು ಆನ್ ಲೈನ್ ಮೂಲಕ ಪಡೆಯಬಹುದು. ಈಗಾಗಲೇ ಜನನ- ಮರಣ ಪ್ರಮಾಣ ಪತ್ರ ಗ್ರಾಮ ಪಂಚಾಯತ್ ಗಳಲ್ಲೇ ವಿತರಿಸುವುದಕ್ಕೆ ರಾಜ್ಯ ಸರಕಾರ ಆದೇಶಿಸಿತ್ತು. ಈ ಬೆನ್ನಲ್ಲೇ ಇನ್ನುಮುಂದೆ ವಿವಾಹ ನೋಂದಣಿ ಪ್ರಮಾಣ ಪತ್ರ ನ್ ಲೈನ ನಲ್ಲೇ ಲಭ್ಯವಾಗುವಂತೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿ ಬಿ.ಆರ್ ಮಮತಾ ಮಾಹಿತಿ ನೀಡಿದರು. ನೋಂದಣಿ ಮತ್ತು ಹಿಂದೂ ವಿವಾಹ

ನವವಿವಾಹಿತರಿಗೆ ಗುಡ್ ನ್ಯೂಸ್- ಇನ್ಮುಂದೆ ಕುಳಿತಲ್ಲೇ ಪಡೆಯಬಹುದು ‘ವಿವಾಹ ನೋಂದಣಿ’ Read More »

ಕರ್ನಾಟಕ

ವಿದ್ಯಾರ್ಥಿನಿಯರಿಂದ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ – ಸುಳ್ಳುಸುದ್ದಿ ಹರಡದಂತೆ ಎಸ್ಪಿ ಮನವಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 25. ಕೆಲ ದಿನಗಳ ಹಿಂದೆ ಇಲ್ಲಿನ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಉಡುಪಿ ಎಸ್ ಪಿ ಅಕ್ಷಯ್ ಹಾಕೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ನಮಗೆ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಕೂಡಾ ನಮ್ಮ ಗಮನಕ್ಕೆ ಬಂದಿಲ್ಲ. ಹೀಗಾಗಿ ಸಾರ್ವಜನಿಕರು ಊಹಾಪೋಹದ ಮಾಹಿತಿಗಳನ್ನು ನಂಬಬಾರದು ಎಂದಿದ್ದಾರೆ.

ವಿದ್ಯಾರ್ಥಿನಿಯರಿಂದ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ – ಸುಳ್ಳುಸುದ್ದಿ ಹರಡದಂತೆ ಎಸ್ಪಿ ಮನವಿ Read More »

ಕರ್ನಾಟಕ

‘ಗೃಹಲಕ್ಷ್ಮೀ’ ಅರ್ಜಿ ಸಲ್ಲಿಕೆಗೆ ಹಣ ಪಡೆದಲ್ಲಿ ಲೈಸೆನ್ಸ್ ರದ್ದು- ಸಚಿವ ಸಂತೋಷ್ ಲಾಡ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಾದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆಗೆ ಈಗಾಗಲೇ ನೋಂದಣಿ ಪ್ರಾರಂಭವಾಗಿದ್ದು, ಹಲವು ಅರ್ಜಿಗಳು ಸಲ್ಲಿಕೆಯಾಘಿವೆ. ಇದರ ಬೆನ್ನಲ್ಲೇ ಸಚಿವ ಸಂತೋಷ್ ಲಾಡ್, ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆಗೆ ಹಣ ತೆಗೆದುಕೊಂಡಲ್ಲಿ ಸೇವಾ ಕೇಂದ್ರಗಳ ಲೈಸೆನ್ಸ್ ರದ್ದುಗೊಳಿಸುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಸಲು ಯಾರೂ ಹಣ ಕೊಡಬೇಡಿ. ಇದಕ್ಕೆ ಹಣ ಪಡೆಯುವ ಹಾಗಿಲ್ಲ, ರಾಜ್ಯದಲ್ಲಿ

‘ಗೃಹಲಕ್ಷ್ಮೀ’ ಅರ್ಜಿ ಸಲ್ಲಿಕೆಗೆ ಹಣ ಪಡೆದಲ್ಲಿ ಲೈಸೆನ್ಸ್ ರದ್ದು- ಸಚಿವ ಸಂತೋಷ್ ಲಾಡ್ ಎಚ್ಚರಿಕೆ Read More »

ಕರ್ನಾಟಕ

ಖಾಸಗಿ ಬಸ್ ಗಳಿಗೂ ‘ಶಕ್ತಿ ಯೋಜನೆ’ ವಿಸ್ತರಣೆ- ಈ ಕುರಿತು ಸಚಿವರು ಹೇಳಿದ್ದೇನು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ರಾಜ್ಯ ಸರಕಾರದ ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆಯ ಜಾರಿಗೆ ತಂದ ನಂತರ ಖಾಸಗಿ ಬಸ್, ಆಟೋ ಹಾಗೂ ಟ್ಯಾಕ್ಸಿ ಮಾಲಕರಿಗೆ ಭಾರೀ ಹೊಡೆತ ಬಿದ್ದಿದ್ದು, ಹೀಗಾಗಿ ಶಕ್ತಿ ಯೋಜನೆ ಸ್ಥಗಿತಗೊಳಿಸುವಂತೆ ಕಾಸಗಿ ನೌಕರರು ಆಗ್ರಹಿಸಿದ್ದಾರೆ. ಅಲ್ಲದೇ ಜುಲೈ 27ರಂದು ಖಾಸಗಿ ಚಾಲಕ- ಮಾಲಕರ ಮುಷ್ಕರಕ್ಕೆ ಕರೆ ನೀಡಿರುವ ನೌಕರರು, ಖಾಸಗಿ ವಾಹನ ಚಾಲಕರಿಗೆ ಮಾಸಿಕ 10ಸಾವಿರ ರೂ. ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಸರಕಾರಿ ಬಸ್ ಗಳಿಗೆ ಶಕ್ತಿ

ಖಾಸಗಿ ಬಸ್ ಗಳಿಗೂ ‘ಶಕ್ತಿ ಯೋಜನೆ’ ವಿಸ್ತರಣೆ- ಈ ಕುರಿತು ಸಚಿವರು ಹೇಳಿದ್ದೇನು Read More »

ಕರ್ನಾಟಕ

ದಡಾರ ರುಬೆಲ್ಲಾ ನಿರ್ಮೂಲನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25.  ಇಂದ್ರಧನುಷ್ ಮತ್ತು ದಡಾರ ರುಬೆಲ್ಲಾ ನಿರ್ಮೂಲನಾ ಕಾರ್ಯಕ್ರಮದ ನಗರ ಮಟ್ಟದ ಚಾಲನಾ ಸಮಿತಿ ಸಭೆಯು ಜು. 25ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ 2ನೇ ಮಹಡಿಯಲ್ಲಿರುವ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಡಾರ ರುಬೆಲ್ಲಾ ನಿರ್ಮೂಲನಾ ಸಭೆ Read More »

ಕರಾವಳಿ

ಬಸ್ ಹಾಗೂ ಕಾರು ನಡುವೆ ಅಪಘಾತ- ಕಾರು ಚಾಲಕ ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 25. ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮುಡಿಪು ಜಂಕ್ಷನ್ ನಲ್ಲಿ ಸೋಮವಾರದಂದು ರಾತ್ರಿ ವೇಳೆ ಸಂಭವಿಸಿದೆ. ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು ಮುಡಿಪು ಜಂಕ್ಷನ ನಲ್ಲಿ ತಿರುಗುವ ಸಂದರ್ಭ, ಭಾರತಿ ಶಾಲೆ ಕಡೆಯಿಂದ ಬರುತ್ತಿದ್ದ ಝೆನ್ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸು ಮುಂಭಾಗಕ್ಕೆ ಕಾರು ಒಳನುಗ್ಗಿದ್ದು, ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ ಎನ್ನಲಾಗಿದೆ. ಮಂಗಳೂರು ದಕ್ಷಿಣ

ಬಸ್ ಹಾಗೂ ಕಾರು ನಡುವೆ ಅಪಘಾತ- ಕಾರು ಚಾಲಕ ಅದೃಷ್ಟವಶಾತ್ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top