newskadaba

ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ಪುಣ್ಯ ಸ್ಮರಣೆ ಕಾರ್ಯಕ್ರಮ- ಪ್ರತಿಭಾ ಪುರಸ್ಕಾರ; ವೈವಿಧ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ- ಸಚಿವ ಅಹಮದ್ ದೇವರ ಕೋವಿಲ್

(ನ್ಯೂಸ್ ಕಡಬ) newskadaba.com ಅರಂತೋಡು, ಜು. 25. ಜಾತ್ಯಾತೀತ ತತ್ವ ಭಾಷೆ ಸಂಸ್ಕ್ರತಿಯಲ್ಲಿ ವೈವಿದ್ಯತೆ, ಆ ವೈವಿದ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ, ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಿ ಪ್ರತಿಯೊಬ್ಬರಿಗೂ ಬೆಳೆಯಲು ಅವಕಾಶ ನೀಡುವ ಮೂಲಕ ನಮ್ಮ ಭಾಷೆ, ಸಂಸ್ಕತಿಯ ವೈವಿಧ್ಯತೆಯನ್ನು ಪೋಷಿಸಬೇಕು ಎಂದು ಕೇರಳ ಸರಕಾರದ ಬಂದರು ಮತ್ತು ವಸ್ತು ಸಂಗ್ರಹಾಲಯ ಸಚಿವರಾದ ಅಹಮ್ಮದ್ ದೇವರ ಕೋವಿಲ್ ಹೇಳಿದರು. ಅರಂತೋಡಿನ ತೆಕ್ಕಿಲ್ ಗ್ರಾಮೀಣಾಭಿವ್ರದ್ದಿ ಪ್ರತಿಷ್ಠಾನದ ವತಿಯಿಂದ ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆದ ತೆಕ್ಕಿಲ್ ಮೊಹಮ್ಮದ್ […]

ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ಪುಣ್ಯ ಸ್ಮರಣೆ ಕಾರ್ಯಕ್ರಮ- ಪ್ರತಿಭಾ ಪುರಸ್ಕಾರ; ವೈವಿಧ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ- ಸಚಿವ ಅಹಮದ್ ದೇವರ ಕೋವಿಲ್ Read More »

ಕರಾವಳಿ

ಕಡಬ: ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ನರ್ಸರಿ(ಮೊಂಟೆಸ್ಸರಿ) ಶಿಕ್ಷಕಿಯರ ತರಬೇತಿ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಜು. 25. ಕಳೆದ 9 ವರ್ಷಗಳಿಂದ ಐಐಸಿಟಿ ವಿದ್ಯಾಸಂಸ್ಥೆಯ ಮೂಲಕ  ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಗತಿ, ಟ್ಯುಟೋರಿಯಲ್ ಹಾಗೂ ಟ್ಯೂಷನ್ ತರಗತಿ, ನವೋದಯ ತರಬೇತಿ, ಅಬಾಕಸ್  ಶಿಕ್ಷಣವನ್ನು ನೀಡುತ್ತಿದ್ದು, ಇದೀಗ ಅತ್ಯಂತ ಬೇಡಿಕೆಯಲ್ಲಿರುವ ನರ್ಸರಿ(ಮೊಂಟೆಸ್ಸರಿ) ಶಿಕ್ಷಕಿ ತರಬೇತಿಯನ್ನು ಆರಂಭಿಸಿದ್ದು, ಜು.22ರಂದು ಕೊಕ್ಕಡ ಪದವಿಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕರಾದ ವಿಶ್ವನಾಥ ರೈ ಅವರು ದೀಪ ಬೆಳಗಿಸಿ ನೂತನವಾಗಿ ಆರಂಭಗೊಂಡ ನರ್ಸರಿ ಶಿಕ್ಷಕರ ತರಬೇತಿಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಒಂದು ದೇಶದ ಭವಿಷ್ಯವು ತರಗತಿ

ಕಡಬ: ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ನರ್ಸರಿ(ಮೊಂಟೆಸ್ಸರಿ) ಶಿಕ್ಷಕಿಯರ ತರಬೇತಿ ಆರಂಭ Read More »

ಕರಾವಳಿ

ಜಿಲ್ಲಾ ನೋಂದಣಾಧಿಕಾರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 24. ಜಿಲ್ಲಾ ನೋಂದಾಣಿಧಿಕಾರಿಯೋರ್ವರು ವಾಸಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಕುರಿತು ಕಾಸರೋಡಿನಿಂದ ವರದಿಯಾಗಿದೆ. ಮೃತರನ್ನು ಟಿ .ಇ ಮುಹಮ್ಮದ್ ಅಶ್ರಫ್ (55) ಎಂದು ಗುರುತಿಸಲಾಗಿದೆ. ಮೂಲತಃ ಮಲಪ್ಪುರಂ ನಿವಾಸಿಯಾಗಿರುವ ಇವರು ಕಾಸರಗೋಡು ಜಿಲ್ಲಾ ನೋಂದಣಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ನಗರ ಹೊರವಲಯದ ಹೋಟೆಲ್ ವೊಂದರಲ್ಲಿ ರೂಂ ಪಡೆದು ವಾಸ್ತವ್ಯ ಹೂಡಿದ್ದರು.   ಬೆಳಗ್ಗೆ ಅಶ್ರಫ್ ರವರು ರೂಂ ನಿಂದ ಹೊರಬರದೇ ಇದ್ದುದರಿಂದ ಸಂಶಯಗೊಂಡು ಅವರ ಮೊಬೈಲ್ ಗೆ ಕರೆಮಾಡಿದಾಗ ತೆಗೆಯದೆ

ಜಿಲ್ಲಾ ನೋಂದಣಾಧಿಕಾರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂದುವರಿದ ನೈತಿಕ ಪೊಲೀಸ್ ಗಿರಿ- ನಾಲ್ವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 24. ಬೇಕಲ ಕೋಟೆಗೆ ತೆರಳಿದ್ದ ಆರು ಮಂದಿಯ ತಂಡದ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಮೇಲ್ಪರಂಬ ಎಂಬಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಅಬ್ದುಲ್ ಮನ್ಸೂರ್, ಅಬ್ದುಲ್ ಖಾದರ್ ಅಫೀಕ್, ಮುಹಮ್ಮದ್ ನಿಸಾರ್ ಮತ್ತು ಬಿ.ಕೆ ಆರಿಫ್ ಎಂದು ಗುರುತಿಸಲಾಗಿದೆ. ಆರು ಮಂದಿಯ ತಂಡದ ಪೈಕಿ ಓರ್ವನ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಬೇಕಲ ಕೋಟೆ ವೀಕ್ಷಿಸಿ, ಮರಳುತ್ತಿದ್ದಾಗ ಮೇಲ್ಪರಂಬ ಬಳಿ

ಮುಂದುವರಿದ ನೈತಿಕ ಪೊಲೀಸ್ ಗಿರಿ- ನಾಲ್ವರು ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಬ್ಯಾಂಕ್ ಗ್ರಾಹಕರೇ ಇತ್ತ ಗಮನಿಸಿ- ಆಗಸ್ಟ್ ತಿಂಗಳಲ್ಲಿ 14 ದಿನಗಳು ಬ್ಯಾಂಕ್ ಬಂದ್

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 24. ಭಾರತೀಯ ರಿಸರ್ವ್ ಬ್ಯಾಂಕ್ ನ ರಜಾದಿನದ ಕ್ಯಾಲೆಂಡರ್ ಪ್ರಕಾರ, 2023ರ ಆಗಸ್ಟ್ ತಿಂಗಳಿನಲ್ಲಿ ವಾರಾಂತ್ಯ ಸೇರಿ ಒಟ್ಟು 14 ದಿನಗಳು ಬ್ಯಾಂಕ್‌ ರಜಾ ಇರಲಿದೆ. ಆಗಸ್ಟ್ ತಿಂಗಳಿನಲ್ಲಿ ಒಟ್ಟ್ಉ 14 ದಿನಗಳ ಕಾಲ ಬ್ಯಾಂಕ್ ರಜಾ ಇರಲಿದ್ದು, ಸಾರ್ವಜನಿಕರು ಬ್ಯಾಂಕ್‌ ಕೆಲಸಗಳಿಗೆ ಭೇಟಿ ಕೊಡುವ ಮುನ್ನ ರಜಾ ದಿನಗಳ ಬಗ್ಗೆ ನೋಡಿಕೊಳ್ಳುವಂತೆ ಸಲಹೆ ನೀಡಲಾಗಿದೆ. ಈಗಾಗಲೇ ಆರ್‌ಬಿಐ 2000 ರೂ.ಗಳ ನೋಟುಗಳನ್ನು ಸೆಪ್ಟೆಂಬರ್ 30ರೊಳಗೆ ವಿನಿಮಯ ಮಾಡಿಕೊಳ್ಳಲು ಹೇಳಿದೆ.

ಬ್ಯಾಂಕ್ ಗ್ರಾಹಕರೇ ಇತ್ತ ಗಮನಿಸಿ- ಆಗಸ್ಟ್ ತಿಂಗಳಲ್ಲಿ 14 ದಿನಗಳು ಬ್ಯಾಂಕ್ ಬಂದ್ Read More »

ರಾಷ್ಟ್ರೀಯ ನ್ಯೂಸ್

ಗುಡ್ಡ ಕುಸಿತ- ಕುಕ್ಕೇ ಸುಬ್ರಹ್ಮಣ್ಯ ರಸ್ತೆ ಬಂದ್..!

(ನ್ಯೂಸ್ ಕಡಬ) newskadaba.com ಹಾಸನ, ಜು. 24. ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಗೆ ಸಕಲೇಶಪುರ ತಾಲೂಕಿನ ಬಿಸಿಲೆ‌ ಸಮೀಪದ ರಸ್ತೆಯೊಂದಕ್ಕೆ ಗುಡ್ಡದ ಮಣ್ಣು ಕುಸಿದು ಬಿದ್ದ ಪರಿಣಾಮ ಸುಬ್ರಹ್ಮಣ್ಯ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ತಾಲೂಕಿನ ಬಿಸಿಲೆ‌ ಸಮೀಪ ರಸ್ತೆಗೆ ಗುಡ್ಡ ಕುಸಿದು ಸಂಪರ್ಕ ಸ್ಥಗಿತವಾಗಿದೆ. ಇದರಿಂದ ಸುಬ್ರಹ್ಮಣ್ಯಕ್ಕೆ ತೆರಳುವ ಪ್ರವಾಸಿಗರು ಸಂಕಷ್ಟಕ್ಕೀಡಾಗಿದ್ದಾರೆ. ಅಲ್ಲದೇ ಈ ಮಾರ್ಗದಲ್ಲಿ ಮರ ಬಿದ್ದು

ಗುಡ್ಡ ಕುಸಿತ- ಕುಕ್ಕೇ ಸುಬ್ರಹ್ಮಣ್ಯ ರಸ್ತೆ ಬಂದ್..! Read More »

ಕರ್ನಾಟಕ

ಮಳೆಗಾಲದಲ್ಲಿ ಛತ್ರಿ ಬಳಸೋ ಮುನ್ನ ಮೊದಲು ಈ ವಿಚಾರಗಳನ್ನು ತಿಳಿದುಕೊಳ್ಳಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಇತ್ತೀಚಿನ ದಿನಗಳಲ್ಲಿ ಕೊಡೆಗಳ ಬೆಲೆ ಭಾರೀ ಏರಿಕೆ ಆಗಿದೆ. ಹೊಸ ಕೊಡೆ ಕೊಳ್ಳಬೇಕಂದರೆ ಕನಿಷ್ಠ 200 ರೂಪಾಯಿ ಬೇಕಾಗುತ್ತದೆ. ಅದರಲ್ಲಿಯೂ ಉತ್ತಮ ಗುಣಮಟ್ಟದ, ಬ್ರಾಂಡೆಡ್ ಛತ್ರಿ ಖರೀದಿಸಬೇಕೆಂದರೆ 500 ರೂಪಾಯಿಯಿಂದ ಹಿಡಿದು 1000 ರೂಪಾಯಿವರೆಗೂ ಹಣ ಬೇಕಾಗುತ್ತದೆ. ಇಷ್ಟೇ ಅಲ್ಲು ದುಬಾರಿ ಬೆಲೆಗೆ ಕೊಡೆ ಕೊಳ್ಳುವಾಗ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಸ್ವಯಂಚಾಲಿತ ಛತ್ರಿ ಬಳಸುತ್ತಿದ್ದರೆ, ಬಟನ್ ಒತ್ತಿದರೆ ಅದು ಆನ್ ಮತ್ತು ಆಫ್ ಆಗುತ್ತದೆ. ಗುಂಡಿಗಳನ್ನು ಬಳಸಬೇಡಿ.

ಮಳೆಗಾಲದಲ್ಲಿ ಛತ್ರಿ ಬಳಸೋ ಮುನ್ನ ಮೊದಲು ಈ ವಿಚಾರಗಳನ್ನು ತಿಳಿದುಕೊಳ್ಳಿ Read More »

ಕರ್ನಾಟಕ

ಕಡಬ ಠಾಣೆಯಲ್ಲಿ ದಲಿತರ ಕುಂದು ಕೊರತೆ ಸಭೆ

(ನ್ಯೂಸ್ ಕಡಬ)newskadaba.com ಕಡಬ, ಜು.24. ದಲಿತ ವರ್ಗದವರು ಶಿಕ್ಷಣದಿಂದ ವಂಚಿತರಾಗಬಾರದು, ಉತ್ತಮ ವಿದ್ಯಾಭ್ಯಾಸ ಪಡೆದು ಸರಕಾರಿ ಉದ್ಯೋಗಳಿಗಾಗಿ ಪ್ರಯತ್ನ ಪಡಬೇಕು ಎಂದು ಕಡಬ ಠಾಣಾ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಹೇಳಿದರು ಎನ್ನಲಾಗಿದೆ. ಕಡಬ ಠಾಣೆಯಲ್ಲಿ ನಡೆದ ದಲಿತ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು, ಇಂದಿನ ದಿನಗಳಲ್ಲಿ ದಲಿತರು ಸೇರಿದಂತೆ ಎಲ್ಲ ವರ್ಗದ ಯುವಕರು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಈ ಕುರಿತು ಮುಖಂಡರು ಗಮನ ಹರಿಸಿ ಇದರಿಂದ ಮುಕ್ತಿಗೊಳಿಸಲು ಪ್ರಯತ್ನಿಸ ಬೇಕು, ಅಲ್ಲದೆ ಉತ್ತಮ

ಕಡಬ ಠಾಣೆಯಲ್ಲಿ ದಲಿತರ ಕುಂದು ಕೊರತೆ ಸಭೆ Read More »

ಕರಾವಳಿ

ಜಿಮ್ ಮೇಲ್ಛಾವಣಿ ಕುಸಿತ -10 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಬೀಜಿಂಗ್, ಜು. 24. ಜಿಮ್‌ನಲ್ಲಿ ವರ್ಕ್ಔಟ್ ಮಾಡುತ್ತಿದ್ದವರ ಮೇಲೆ ಏಕಾಏಕಿ ಮೇಲ್ಛಾವಣಿ ಕುಸಿದು ಹತ್ತು ಮಂದಿ ಮೃತಪಟ್ಟಿದ್ದು, ಓರ್ವ ಅವಶೇಷಗಳಡಿ ಸಿಲುಕಿರುವ ಘಟನೆ ಚೀನಾದಿಂದ ವರದಿಯಾಗಿದೆ. ಚೀನಾದ ಹೀಲಾಂಗ್‌ಜಿಯಾಂಗ್ ಪ್ರಾಂತ್ಯದ ಕಿಕಿಹಾರ್‌ನಲ್ಲಿರುವ ಜಿಮ್ ಸೆಂಟರ್ ನಲ್ಲಿ ಈ ಘಟನೆ ಸಂಭವಿಸಿದೆ. ಮೇಲ್ಚಾವಣಿ ಕುಸಿತದ ವೇಳೆ ಹದಿನಾಲ್ಕು ಮಂದಿ ಅವಶೇಷಗಳಡಿ ಸಿಲುಕಿದ್ದು,  ಕೂಡಲೇ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರಾದರೂ ಆ ವೇಳೆಗಾಗಲೇ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಆರು ಮಂದಿ ಆಸ್ಪತ್ರೆಯಲ್ಲಿ

ಜಿಮ್ ಮೇಲ್ಛಾವಣಿ ಕುಸಿತ -10 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಭಾರೀ ಮಳೆ- ಧರೆಗುರುಳಿದ 10 ವಿದ್ಯುತ್ ಕಂಬಗಳು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 24. ನಿರಂತರ ಭಾರೀ ಗಾಳಿ ಮಳೆಯಿಂದಾಗಿ ಬಂಟ್ವಾಳದ ಅಡ್ಡೂರಿನಲ್ಲಿ ಸುಮಾರು 10 ವಿದ್ಯುತ್‌ ಕಂಬಗಳು ನೆಲಕ್ಕುರುಳಿ ಬಿದ್ದಿರುವ ಘಟನೆ ವರದಿಯಾಗಿದೆ. ನಿರಂತರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಬಂಟ್ವಾಳದ ಅಡ್ಡೂರು, ಪೊಳಲಿ ಪರಿಸರದಲ್ಲೂ ಭಾರೀ ಮಳೆಗೆ ಅಪಾರ ಹಾನಿ ಆಗಿರುವ ಬಗ್ಗೆ ವರದಿಯಾಗಿದೆ. ಅಡ್ಡೂರಿನಲ್ಲಿ ಸುಮಾರು 10 ವಿದ್ಯುತ್‌ ಕಂಬಗಳು ಧರೆಗೆ ಉರುಳಿದ್ದು, ಎರಡು ದಿನಗಳ ಕಾಲ ವಿದ್ಯುತ್‌ ಮೊಟಕುಗೊಂಡಿದ್ದು ಮೆಸ್ಕಾಂ ಇಲಾಖೆ ಸಿಬ್ಬಂದಿ ಬಂದು ವಿದ್ಯುತ್‌ ಕಂಬಗಳನ್ನು ಸರಿಪಡಿಸಿದ್ದಾರೆ

ಕರಾವಳಿಯಲ್ಲಿ ಭಾರೀ ಮಳೆ- ಧರೆಗುರುಳಿದ 10 ವಿದ್ಯುತ್ ಕಂಬಗಳು Read More »

ಕರಾವಳಿ
Scroll to Top