newskadaba

ಅಕ್ರಮ ಮಣ್ಣು ಗಣಿಗಾರಿಕೆ- ಸ್ಥಳಕ್ಕೆ ಪೊಲೀಸ್ ದಾಳಿ

(ನ್ಯೂಸ್ ಕಡಬ) newskadaba.com ಜು. 05. ಅಕ್ರಮವಾಗಿ ಕೆಂಪು ಕಲ್ಲು ಮತ್ತು ಮಣ್ಣು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ವಿಟ್ಲ ಪೊಲೀಸರು ವಾಹನ ಮತ್ತು ಯಂತ್ರೋಪಕರಣಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.   ವರದಿಯ ಪ್ರಕಾರ, ಕರೋಪಾಡಿ ಗ್ರಾಮದ ಮುಗುಳಿ ಎಂಬಲ್ಲಿ ಗಣಿಗಾರಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಮೇರೆಗೆ ವಿಟ್ಲ ಎಸೈ ರಾಮಕೃಷ್ಣ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು, ಪೊಲೀಸ್ ವಾಹನವನ್ನು ನೋಡಿದ ಗಣಿಗಾರಿಕೆ ಮಾಡುತ್ತಿದ್ದವರು ಅಲ್ಲಿಂದ ಪರಾರಿಯಾಗಿದ್ದಾರೆ.   ಸ್ಥಳವನ್ನು ಪರಿಶೀಲಿಸಿದಾಗ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ […]

ಅಕ್ರಮ ಮಣ್ಣು ಗಣಿಗಾರಿಕೆ- ಸ್ಥಳಕ್ಕೆ ಪೊಲೀಸ್ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

“ಆರೋಗ್ಯ ಮತ್ತು ಸೌಂದರ್ಯ ಎರಡಕ್ಕೂ ವರದಾನ ಬೀಟ್ರೂಟ್”: ಇದರ ರಹಸ್ಯ ಇಲ್ಲಿದೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಬೀಟ್‌ರೂಟ್ ಕೇವಲ ತರಕಾರಿಯಲ್ಲ, ಇದು ಆರೋಗ್ಯದ ದೃಷ್ಟಿಯಿಂದ ಒಂದು ಅದ್ಭುತವಾದ “ಸೂಪರ್ ಫುಡ್” ಆಗಿದೆ. ನೀವು ಈಗಾಗಲೇ ತಿಳಿdiರುವಂತೆ, ಇದು ರಕ್ತದೊತ್ತಡ, ಹೃದಯದ ಆರೋಗ್ಯ, ಜೀರ್ಣಕ್ರಿಯೆ ಮತ್ತು ಶಕ್ತಿಯ ಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ​ಬೀಟ್‌ರೂಟ್‌ನ ಆರೋಗ್ಯಕರ ಗುಣಗಳ ಬಗ್ಗೆ ಇನ್ನಷ್ಟು ವಿವರವಾದ ಮಾಹಿತಿ ಇಲ್ಲಿದೆ: ​1. ರಕ್ತದೊತ್ತಡ ಮತ್ತು ಹೃದಯದ ಆರೋಗ್ಯ ​ಬೀಟ್‌ರೂಟ್‌ನಲ್ಲಿರುವ ನೈಸರ್ಗಿಕ ನೈಟ್ರೇಟ್‌ಗಳು ದೇಹದಲ್ಲಿ ನೈಟ್ರಿಕ್ ಆಕ್ಸೈಡ್ (Nitric Oxide) ಆಗಿ ಪರಿವರ್ತನೆಯಾಗುತ್ತವೆ. ಇದು

“ಆರೋಗ್ಯ ಮತ್ತು ಸೌಂದರ್ಯ ಎರಡಕ್ಕೂ ವರದಾನ ಬೀಟ್ರೂಟ್”: ಇದರ ರಹಸ್ಯ ಇಲ್ಲಿದೆ Read More »

ಆರೋಗ್ಯ ಮಾಹಿತಿ

ಸ್ವಚ್ಛತಾ ಶನಿವಾರ: ಕಡಬ ಪಟ್ಟಣಪಂಚಾಯತ್ ವ್ಯಾಪ್ತಿಯಲ್ಲೂ ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಕಡಬ, ಜು. 04. ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮನ್ನಾ ಜಬೀನ್, ಉಪಾಧ್ಯಕ್ಷೆ ನೀಲಾವತಿ ಶಿವರಾಮ್, ಸದಸ್ಯರಾದ ಕುಸುಮ, ದಯಾನಂದ, ಶಾಲಿನಿ, ಮೋಹನ್ ದಾಸ್, ಮುಖ್ಯಾಧಿಕಾರಿ ಲೀಲಾವತಿ ಹಾಗೂ ಸಿಬ್ಬಂದಿಗಳು, ಟೂರಿಸ್ಟ್ ವಾಹನ ಚಾಲಕ-ಮಾಲಕರ ಸಂಘ- ಆಟೋ ರಿಕ್ಷಾ ಚಾಲಕ-ಮಾಲಕರ ಸಂಘ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ನಾಗರಿಕರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಕಡಬ ಪೇಟೆಯುದ್ಧಕ್ಕೂ ಕಸ ಹೆಕ್ಕುವ ಮೂಲಕ ಮತ್ತು ಅಂಗಡಿ ಮುಂಭಾಗ ಕಸ ಎಸೆಯದೆ ಕಸದ ಬುಟ್ಟಿಗೆ ಕಸ ಹಾಕುವಂತೆ

ಸ್ವಚ್ಛತಾ ಶನಿವಾರ: ಕಡಬ ಪಟ್ಟಣಪಂಚಾಯತ್ ವ್ಯಾಪ್ತಿಯಲ್ಲೂ ಸ್ವಚ್ಛತೆ Read More »

ಕರಾವಳಿ

ಕಡಬ ತಾಲೂಕಿನ 9 ಗ್ರಾಮ ಪಂಚಾಯತ್’ಗಳಲ್ಲಿ ಏಕಕಾಲದಲ್ಲಿ 45 ಕಿ.ಮೀ. ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ದ.ಕ.ಜಿ.ಪಂ. ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ, ತಾಲೂಕು ಪಂಚಾಯತ್ ಕಡಬ ಹಾಗೂ ವಿವಿಧ ಸಂಘ-ಸಂಸ್ಥೆಗಳು, ವಿವಿಧ ಇಲಾಖೆಗಳ ಸಹಕಾರದೊಂದಿಗೆ ಮಹಾತ್ಮ ಗಾಂಧಿ ಗ್ರಾಮ ಪಂಚಾಯತ್‍ಗಳ ಹಾಗೂ ಕಡಬ ಪಟ್ಟಣ ಪಂಚಾಯತ್, ಕಡಬ ತಾಲೂಕು ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವನ್ನು ಸಂಪರ್ಕಿಸುವ ಮತ್ತು ಕಡಬ ತಾಲೂಕು ಕೇಂದ್ರದ ಮೂಲಕ ಹಾದು ಹೋಗುವ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬದಿ ಸ್ವಚ್ಛತಾ ಕಾರ್ಯ ಶನಿವಾರ ನಡೆಯಿತು. ಹೆದ್ದಾರಿ ಬದಿ

ಕಡಬ ತಾಲೂಕಿನ 9 ಗ್ರಾಮ ಪಂಚಾಯತ್’ಗಳಲ್ಲಿ ಏಕಕಾಲದಲ್ಲಿ 45 ಕಿ.ಮೀ. ಸ್ವಚ್ಛತೆ Read More »

ಕರಾವಳಿ

ವಿಪತ್ತು ನಿರ್ವಹಣೆ: ತುರ್ತು ಸಹಾಯವಾಣಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಮಳೆಗಾಲದ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ವಿಕೋಪಗಳಿಂದ ತೊಂದರೆ ಉಂಟಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ. ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ 1077 ಇದಕ್ಕೆ ಕರೆ ಅಥವಾ ಮೊಬೈಲ್ ಸಂಖ್ಯೆ 9483908000 ಗೆ ವಾಟ್ಸಾಪ್ ಮಾಡಬಹುದು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ವಿಪತ್ತು ನಿರ್ವಹಣೆ: ತುರ್ತು ಸಹಾಯವಾಣಿ Read More »

ಕರಾವಳಿ

ಎಸ್.ಸಿ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಪಿ.ಎಂ.ಎ.ಜೆ.ಎ.ವೈ ಯೋಜನೆಯಡಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ  ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೊಕೆಮಿಕಲ್ಸ್ ಎಂಜಿನಿಯರಿಂಗ್  ಆ್ಯಂಡ್ ಟೆಕ್ನಾಲಜಿ  (ಸಿ.ಐ.ಪಿ.ಇ.ಟಿ) ಮೈಸೂರು ಸಂಸ್ಥೆಯಲ್ಲಿ “ಸಹಾಯಕ ಮೆಷಿನ್ ಆಪರೇಟರ್ – ಪ್ಲಾಸ್ಟಿಕ್ಸ್ ಪ್ರೊಸೆಸಿಂಗ್” ಮತ್ತು ಸಹಾಯಕ ಮೆಷಿನ್ ಆಪರೇಟರ್ – ಇಂಜೆಕ್ಷನ್ ಮೌಲ್ದಿಂಗ್” ವಿಷಯಗಳಲ್ಲಿ  3 ತಿಂಗಳ ಉಚಿತ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಜುಲೈ 6 ರಿಂದ ಆಯೋಜಿಸಲಾಗಿದೆ. ಈ ತರಬೇತಿಗೆ ಉಚಿತ ಆಹಾರ ಹಾಗೂ ವಸತಿ

ಎಸ್.ಸಿ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ Read More »

ಕರಾವಳಿ

ಕಡಬದ JOMZ institutions ನಲ್ಲಿ ವೃತ್ತಿಪರ ಫ್ಯಾಷನ್ ಡಿಸೈನಿಂಗ್ ತರಬೇತಿ ಇಂಟರ್ನ್ ಶಿಪ್ ಮತ್ತು ಪ್ಲೇಸ್ ಮೆಂಟ್ ಸಹಿತ ಕೋರ್ಸ್ ಇಂದೇ ಹೆಸರು ನೋಂದಾಯಿಸಿ

(ನ್ಯೂಸ್ ಕಡಬ) newskadaba.com ಕಡಬ, ಜು. 04. ಫ್ಯಾಷನ್ ಜಗತ್ತಿನಲ್ಲಿ ತಮ್ಮದೇ ಆದ ಛಾಪು ಮೂಡಿಸಲು ಬಯಸುವ ಆಕಾಂಕ್ಷಿಗಳಿಗೆ ಕಡಬದ JOMZ Institutions ಸುವರ್ಣ ಅವಕಾಶವನ್ನು ಕಲ್ಪಿಸಿದ್ದು, ಸಂಸ್ಥೆಯು 2026-27ನೇ ಸಾಲಿನ ‘ಅಡ್ವಾನ್ಸ್ಡ್ ಡಿಪ್ಲೋಮಾ ಇನ್ ಫ್ಯಾಷನ್ ಡಿಸೈನಿಂಗ್’ (Advanced Diploma in Fashion Designing) ಕೋರ್ಸ್‌ ಗೆ ಪ್ರವೇಶಾತಿಗೆ ಆಹ್ವಾನ ನೀಡಿದೆ. ​ಈ ಕೋರ್ಸ್ ಕೇವಲ ಸೈದ್ಧಾಂತಿಕ ಜ್ಞಾನಕ್ಕೆ ಸೀಮಿತವಾಗದೇ, ಉದ್ಯಮಕ್ಕೆ ಬೇಕಾದ ಪ್ರಾಯೋಗಿಕ ಕೌಶಲ್ಯಗಳನ್ನು ಕಲಿಸುವತ್ತ ಗಮನಹರಿಸುತ್ತದೆ. ವಿದ್ಯಾರ್ಥಿಗಳಿಗೆ ಫ್ಯಾಷನ್ ಟೆಕ್ನಾಲಜಿ, ಪ್ಯಾಟರ್ನ್ ಮೇಕಿಂಗ್,

ಕಡಬದ JOMZ institutions ನಲ್ಲಿ ವೃತ್ತಿಪರ ಫ್ಯಾಷನ್ ಡಿಸೈನಿಂಗ್ ತರಬೇತಿ ಇಂಟರ್ನ್ ಶಿಪ್ ಮತ್ತು ಪ್ಲೇಸ್ ಮೆಂಟ್ ಸಹಿತ ಕೋರ್ಸ್ ಇಂದೇ ಹೆಸರು ನೋಂದಾಯಿಸಿ Read More »

ಉದ್ಯೋಗ, ಕರಾವಳಿ

ಕರಾವಳಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ಕಾಮಗಾರಿಗಳನ್ನು ಆದ್ಯತೆಯೊಂದಿಗೆ ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ನಿರ್ದೇಶನ ನೀಡಿದರು. ಅವರು  ಕರಾವಳಿ ಅಭಿವೃದ್ಧಿ ಮಂಡಳಿಯ ವತಿಯಿಂದ ನಡೆದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವಿವಿಧ ಅನುಷ್ಠಾನ ಸಂಸ್ಥೆಗಳೊಂದಿಗೆ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳ ಸ್ಥಳ ಪರಿಶೀಲನೆಯನ್ನು ಮುಂದಿನ

ಕರಾವಳಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಸಭೆ Read More »

ಕರಾವಳಿ

ಜುಲೈ 13 ರಂದು ಉದ್ಯಮಶೀಲತಾ ತಿಳುವಳಿಕೆ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಹಾಗೂ ಜಿಲ್ಲಾ ಕೌಶಲ್ಯ ಮಿಶನ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರವನ್ನು  ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಗೆ ಜುಲೈ 13 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಗೋರಿಗುಡ್ಡೆ ಕರ್ನಾಟಕ ಸ್ಟೇಟ್

ಜುಲೈ 13 ರಂದು ಉದ್ಯಮಶೀಲತಾ ತಿಳುವಳಿಕೆ ಶಿಬಿರ Read More »

ಕರಾವಳಿ

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಸಂಭ್ರಮದ ಸಂಸ್ಥಾಪನಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಸುರಕ್ಷಾ ದಂತ ಚಿಕಿತ್ಸಾಲಯದ 29ನೇ ಸಂಸ್ಥಾಪನಾ ದಿನವನ್ನು ಶುಕ್ರವಾರದಂದು ಆಚರಿಸಲಾಯಿತು.   ಡಾ. ಮುರಲೀ ಮೋಹನ್ ಚೂಂತಾರು ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದಂತ ಚಿಕಿತ್ಸಾ ಲಯಕ್ಕೆ ಭೇಟಿ ನೀಡಿದ ಎಲ್ಲಾ ರೋಗಿಗಳಿಗೆ ಉಚಿತ ದಂತ ತಪಾಸಣೆ ಮಾಡಲಾಯಿತು ಹಾಗೂ  ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ಸಿಹಿ ತಿಂಡಿ ಹಂಚಿ  ಟೂತ್ ಬ್ರಷ್ ಮತ್ತು ಟೂತ್ ಪೇಸ್ಟ್ ನೀಡಿ ಸಂಭ್ರಮಿಸಲಾಯಿತು. ಸುರಕ್ಷಾ ದಂತ ಚಿಕಿತ್ಸಾಲಯದ ವೈದ್ಯರಾದ ಡಾ

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಸಂಭ್ರಮದ ಸಂಸ್ಥಾಪನಾ ದಿನಾಚರಣೆ Read More »

ಕರಾವಳಿ
Scroll to Top