newskadaba

ಮಹಿಳೆಯರ ನಗ್ನ ಮೆರವಣಿಗೆ ವೀಡಿಯೋ ವೈರಲ್ ಪ್ರಕರಣ – ಆರೋಪಿಯ ಮನೆಗೆ ಬೆಂಕಿ

(ನ್ಯೂಸ್ ಕಡಬ) newskadaba.com ಮಣಿಪುರ, ಜು. 21. ಮಣಿಪುರದಲ್ಲಿ ನಡೆದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣದ ವೀಡಿಯೊ ವೈರಲ್ ಆದ ಎರಡು ದಿನಗಳ ಬಳಿಕ ಪ್ರಮುಖ ಆರೋಪಿ ಮನೆಗೆ ಪ್ರತಿಭಟನಾಕಾರರ ಗುಂಪೊಂದು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ. ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮೇ. 4ರಂದು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಲಾಗಿತ್ತು. ಅಲ್ಲದೇ ಈ ವೇಳೆ ಮಹಿಳೆಯರ ಮೇಲೆ ಅತ್ಯಾಚಾರ ಕೂಡಾ ಮಾಡಲಾಗಿದೆ ಎನ್ನಲಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆರೋಪಿಗಳನ್ನು […]

ಮಹಿಳೆಯರ ನಗ್ನ ಮೆರವಣಿಗೆ ವೀಡಿಯೋ ವೈರಲ್ ಪ್ರಕರಣ – ಆರೋಪಿಯ ಮನೆಗೆ ಬೆಂಕಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ಗ್ರಾ.ಪಂ. ಚುನಾವಣೆ- ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಇದೇ ಜು. 23 ರಂದು ಪುತ್ತೂರು ತಾಲೂಕಿನ ನಿಡ್ಪಳ್ಳಿ, ಆರ್ಯಾಪು, ಬಂಟ್ವಾಳ ತಾಲೂಕಿನ ಪುದು ಹಾಗೂ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್‍ಗಳ ಚುನಾವಣೆ /ಉಪಚುನಾವಣೆಗೆ ಮತದಾನ ನಡೆಯಲಿದೆ. ಮತದಾನ ಪ್ರಕ್ರಿಯೆಯನ್ನು ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಭಾರತೀಯ ದಂಡ ಪ್ರಕ್ರಿಯ ಸಂಹಿತೆ 1973ರ ಕಾಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜುಲೈ23ರ ಬೆಳಿಗ್ಗೆ 6 ಗಂಟೆಯಿಂದ ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ

ಪುತ್ತೂರು: ಗ್ರಾ.ಪಂ. ಚುನಾವಣೆ- ನಿಷೇಧಾಜ್ಞೆ ಜಾರಿ Read More »

ಕರಾವಳಿ

ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಇದೇ ಜು.23 ರಂದು ಪುತ್ತೂರು ತಾಲೂಕಿನ ನಿಡ್ಪಳ್ಳಿ, ಆರ್ಯಾಪು, ಬಂಟ್ವಾಳ ತಾಲೂಕಿನ ಪುದು ಹಾಗೂ ಬೆಳ್ತಂಗಡಿ ತಾಲೂಕಿನ ಉಜಿರೆ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್‍ಗಳ ಉಪಚುನಾವಣೆಗೆ ಮತದಾನ ನಡೆಯಲಿದೆ. ಈ ಪ್ರಕ್ರಿಯೆ ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಜು.21ರ ಸಂಜೆ 5 ಗಂಟೆಯಿಂದ ಚುನಾವಣೆ ಮುಕ್ತಾಯವಾಗುವವರೆಗೆ 3 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯಮುಕ್ತ ದಿನ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಈ ದಿನಗಳಂದು ಎಲ್ಲಾ ವಿಧದ ಮದ್ಯದಂಗಡಿಗಳನ್ನು

ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ Read More »

ಕರಾವಳಿ

ಹಾಡಹಗಲೇ ಕ್ಯಾಷಿಯರ್ ನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 20. ಕಂಪನಿಯೊಂದರ ಸಿಇಒ ಹಾಗೂ ಎಂಡಿ ಬರ್ಬರ ಹತ್ಯೆ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಹಾಡಹಗಲೇ ಭೀಕರ ಮರ್ಡರ್ ನಡೆದಿದ್ದು, ಹೋಟೆಲ್ ಗೆ ನುಗ್ಗಿದ ದುಷ್ಕರ್ಮಿಯೋರ್ವ ಕ್ಯಾಶಿಯರ್ ನನ್ನು ಬರ್ಬರ ಹತ್ಯೆ ಮಾಡಿದ ಘಟನೆ ಜೀವನ್ ಭೀಮಾ ನಗರದ ಮುರುಗೇಶ್ ಪಾಳ್ಯ ಎಂಬಲ್ಲಿ ನಡೆದಿದೆ. ಮುರುಗೇಶ್ ಪಾಳ್ಯದಲ್ಲಿನ ಹೋಟೆಲೊಂದಕ್ಕೆ ನುಗ್ಗಿದ ಅದೇ ಹೋಟೆಲ್ ನಲ್ಲಿ ಹೌಸ್ ಕೀಪರ್ ಆಗಿ ಕೆಲಸಕ್ಕಿದ್ದ ಅಭಿಷೇಕ್ ಎಂಬಾತ ಕ್ಯಾಶಿಯರ್ ನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಹಾಡಹಗಲೇ ಕ್ಯಾಷಿಯರ್ ನ ಬರ್ಬರ ಹತ್ಯೆ Read More »

ಕರ್ನಾಟಕ

ಮಹಿಳೆಯರ ನಗ್ನ ಮೆರವಣಿಗೆ ವಿಡಿಯೋ ವೈರಲ್ – ಪ್ರಮುಖ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಣಿಪುರ, ಜು. 20. ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಘಟನೆಯ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಬೆನ್ನಲೇ, ಒಂದು ದಿನದ ನಂತರ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಹೆರದಾಸ್ (32) ಎಂದು ಗುರುತಿಸಲಾಗಿದೆ. ಆತನನ್ನು ತೌಬಲ್ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಣಿಪುರದಲ್ಲಿ ಕುಕಿ-ಜೋ ಬುಡಕಟ್ಟು ಜನಾಂಗಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಪುರುಷರ ಗುಂಪೊಂದು ರಸ್ತೆಯಲ್ಲಿ ಬೆತ್ತಲೆ ಮೆರವಣಿಗೆ ಮಾಡಿಸಿದ್ದು, ಇದೀಗ ವಿಡಿಯೋ

ಮಹಿಳೆಯರ ನಗ್ನ ಮೆರವಣಿಗೆ ವಿಡಿಯೋ ವೈರಲ್ – ಪ್ರಮುಖ ಆರೋಪಿ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಬಾಡಿಗೆಗೆ ವಾಹನ ಗೊತ್ತುಪಡಿಸಿ ಅಪರಿಚಿತ ಪರಾರಿ- ಮೂವರು ಗೂಡ್ಸ್ ಚಾಲಕರಿಗೆ ವಂಚನೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 19. ಬೆಂಗಳೂರಿಗೆ ಬಾಡಿಗೆಗೆ ಗೊತ್ತುಪಡಿಸಿ, ಚಾಲಕರಿಂದಲೇ ಹಣ ಪಡೆದು ವಂಚಿಸಿ ಅಪರಿಚಿತ ವ್ಯಕ್ತಿ ಪರಾರಿಯಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಗಾಂಧಿನಗರ ಪಾರ್ಕಿಂಗ್‌ನಲ್ಲಿರುವ ಗೂಡ್ಸ್‌ ಟೆಂಪೋ ಚಾಲಕರೊಬ್ಬರಲ್ಲಿ ಅಪರಿಚಿತನೋರ್ವ ಬೆಂಗಳೂರಿನ ಕನಕಪುರಕ್ಕೆ ಬಾಡಿಗೆ ಇದೆ. ಮೆಸ್ಕಾಂ ಇಲಾಖೆಗೆ ಸಂಬಂಧಿಸಿದ ವಿದ್ಯುತ್ ಉಪಕರಣಗಳನ್ನು ಸಾಗಿಸಲು ಮೂರು ಗೂಡ್ಸ್‌ ಗಾಡಿ ಬೇಕು. ಅಲ್ಲದೇ ಕನಕಪುರದಿಂದ ಹಿಂದಿರುಗುವಾಗ ವಿದ್ಯುತ್‌ ಟ್ರಾನ್ಸ್‌ಫ‌ರ್‌ ಕೂಡಾ ತರಲಿಕ್ಕಿದೆ. ಅದಕ್ಕೆ (407) ಗೂಡ್ಸ್‌ ಟೆಂಪೋ ಬೇಕು. ನನ್ನಲ್ಲಿ ಕೇಂದ್ರ ಸರಕಾರದ

ಸುಳ್ಯ: ಬಾಡಿಗೆಗೆ ವಾಹನ ಗೊತ್ತುಪಡಿಸಿ ಅಪರಿಚಿತ ಪರಾರಿ- ಮೂವರು ಗೂಡ್ಸ್ ಚಾಲಕರಿಗೆ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಧನದ ಮೂಲಕ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಸಿಸಿಬಿ ಪೊಲೀಸರಿಗೆ ಸಿಎಂ ಅಭಿನಂದನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ರಾಜ್ಯ ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ‌ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ತೆರನಾದ ದೇಶವಿರೋಧಿ ಚಟುವಟಿಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ. ನಾಡಿನ ಪ್ರತಿಯೊಬ್ಬರೂ ಸುರಕ್ಷತೆಯ ಬದುಕು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ

ಬಂಧನದ ಮೂಲಕ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಸಿಸಿಬಿ ಪೊಲೀಸರಿಗೆ ಸಿಎಂ ಅಭಿನಂದನೆ Read More »

ಕರ್ನಾಟಕ

‘INDIA’ ಒಕ್ಕೂಟಕ್ಕೆ ‘ಜೀತೇಗ ಭಾರತ್’ ಟ್ಯಾಗ್ ಲೈನ್ ಘೋಷಣೆ- ವಿರೋಧ ಪಕ್ಷಗಳ ಮಹಾಮೈತ್ರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ಮಹಾಮೈತ್ರಿ ಕೂಟದ ಸಭೆಯಲ್ಲಿ ವಿರೋಧ ಪಕ್ಷಗಳ ನಾಯಕರು ತಮ್ಮ ಒಕ್ಕೂಟಕ್ಕೆ INDIA ಎಂದು ನಾಮಕರಣ ಮಾಡಿದ ಬೆನ್ನಲ್ಲೇ ಇದೀಗ ‘ಜೀತೇಗ ಭಾರತ್’ ಎನ್ನುವ ಟ್ಯಾಗ್‌ಲೈನ್ ಘೋಷಣೆ ಮಾಡಿದ್ದಾರೆ. ಮಂಗಳವಾರದಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಮಹಾಮೈತ್ರಿಕೂಟ ನಡೆದಿತ್ತು. ಈ ಸಭೆಯಲ್ಲಿ ವಿರೋಧ ಪಕ್ಷದ ನಾಯಕರು ತಮ್ಮ ಒಕ್ಕೂಟಕ್ಕೆ INDIA ಎಂದು ನಾಮಕರಣ ಮಾಡಿದ್ದು, 2024ರ ಚುನಾವಣೆಯು ಬಿಜೆಪಿಯ ಸಿದ್ಧಾಂತ ಮತ್ತು ಅವರ ಚಿಂತನೆಯ ವಿರುದ್ಧ ಹೋರಾಟವಾಗಲಿದೆ ಎಂದು ಕಾಂಗ್ರೆಸ್ ನಾಯಕ

‘INDIA’ ಒಕ್ಕೂಟಕ್ಕೆ ‘ಜೀತೇಗ ಭಾರತ್’ ಟ್ಯಾಗ್ ಲೈನ್ ಘೋಷಣೆ- ವಿರೋಧ ಪಕ್ಷಗಳ ಮಹಾಮೈತ್ರಿ Read More »

ಕರ್ನಾಟಕ

ಟೀಂ ಇಂಡಿಯಾ ತಂಡಕ್ಕೆ ಮತ್ತೆ ಮರಳಲಿರುವ ಬುಮ್ರಾ- ಟಿ-20 ವಿಶ್ವಕಪ್ ಆಡುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮುಂಬೈ, ಜು. 19. ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಬೌಲಿಂಗ್ ಅಭ್ಯಾಸ ಶುರು ಮಾಡಿರುವ ಟೀಂ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಐರ್ಲೆಂಡ್ ವಿರುದ್ಧದ ಸರಣಿಯ ಮೂಲಕ ಮರಳಿ ಬರುವ ಸಾಧ್ಯತೆ ಹೆಚ್ಚಾಗಿದೆ. ಭಾರತ ತಂಡದ ವೇಗಿ ಜಸ್​ಪ್ರೀತ್ ಬುಮ್ರಾ ಖ್ಯಾತ ಗಾಯಕಿ ಸ್ಕೈಲರ್ ಗ್ರೇ ಅವರ ಕಮಿಂಗ್ ಹೋಮ್…ಗೀತೆಯ ಮೂಲಕ ಭಾರತ ತಂಡಕ್ಕೆ ಶೀಘ್ರದಲ್ಲೇ ಮರಳಿ ಬರುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಬೌಲಿಂಗ್ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ತಮ್ಮ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ

ಟೀಂ ಇಂಡಿಯಾ ತಂಡಕ್ಕೆ ಮತ್ತೆ ಮರಳಲಿರುವ ಬುಮ್ರಾ- ಟಿ-20 ವಿಶ್ವಕಪ್ ಆಡುವ ಸಾಧ್ಯತೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಉಂಡ ಮನೆಗೆ ಕನ್ನಹಾಕಿದ ಭೂಪ- ಕಡಬದ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಸುಳ್ಯ, ಜು. 19. ಕೆಲಸಕ್ಕಿದ್ದ ಮನೆಯಲ್ಲಿಯೇ ಕಾರ್ಮಿಕನೋರ್ವ ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಬಳ್ಪದಲ್ಲಿ ನಡೆದಿದೆ. ಬಂಧಿತನನ್ನು ಮರ್ದಾಳದ ಪ್ರಸಾದ್ ಎಂದು ಗುರುತಿಸಲಾಗಿದೆ. ಈತ ಬಳ್ಪದ ಎಣ್ಣೆಮಜಲು ಪುಟ್ಟಣ್ಣ ಎಂಬವರ ಮನೆಗೆ ರಬ್ಬರ್‌ ಟ್ಯಾಪಿಂಗ್‌ ಕೆಲಸಕ್ಕೆಂದು ಹೋಗಿದ್ದನು. ಇತ್ತೀಚೆಗೆ ಪುಟ್ಟಣ್ಣ ರವರ ಮನೆ ಮಂದಿ ಕಾರ್ಯಕ್ರಮವೊಂದಕ್ಕೆ ಹೊರ ಹೋಗಿದ್ದರು. ಈ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಾರ್ಮಿಕ ಪ್ರಸಾದ್, ಮನೆಯೊಳಗೆ ಹೋಗಿ ಸರ, ಉಂಗುರ, ಮೊದಲಾದ

ಉಂಡ ಮನೆಗೆ ಕನ್ನಹಾಕಿದ ಭೂಪ- ಕಡಬದ ಯುವಕ ಅರೆಸ್ಟ್ Read More »

ಕರಾವಳಿ
Scroll to Top