newskadaba

‘ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಪರಿಗಣಿಸಿ’- ಕರಾವಳಿ ಶಾಸಕರ ಆಗ್ರಹ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಕರಾವಳಿಯ ಶಾಸಕರು ಆಗ್ರಹಿಸಿದ್ದು, ಇದಕ್ಕೆ ಸ್ವೀಕರ್ ಯು.ಟಿ. ಖಾದರ್‌ ಕೂಡ ಧ್ವನಿಗೂಡಿಸಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್‌ ಕುಮಾರ್‌ ರೈ, 1994ರಲ್ಲಿ ಡಾ. ಎಂ. ವೀರಪ್ಪ ಮೊಯಿಲಿ ಅವರು ಸಿಎಂ ಆಗಿದ್ದಾಗ ತುಳು ಅಕಾಡೆಮಿ ಸ್ಥಾಪಿಸಿದ್ದು, ಕೇರಳದಲ್ಲಿ ಕೂಡಾ ತುಳು ಭಾಷಾ ಅಕಾಡೆಮಿ ಇದೆ. ಅಮೆರಿಕ ವಿಶ್ವವಿದ್ಯಾಲಯದಲ್ಲಿಯೂ ತುಳು ಭಾಷೆಯಲ್ಲಿ ಅರ್ಜಿ […]

‘ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಪರಿಗಣಿಸಿ’- ಕರಾವಳಿ ಶಾಸಕರ ಆಗ್ರಹ Read More »

ಕರಾವಳಿ

ಪುಸ್ತಕಗಳ ಆಯ್ಕೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. 2023ನೇ ವರ್ಷದಲ್ಲಿ ಪ್ರಥಮವಾಗಿ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ದಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ, ಪಠ್ಯ ಪುಸ್ತಕ, ಸಾಂಧರ್ಬಿಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ/ನವ ಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ ಹಾಗೂ ಇಂಗ್ಲಿಷ್ ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿಂದ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಪುಸ್ತಕಗಳನ್ನು ಸ್ವೀಕರಿಸಲು

ಪುಸ್ತಕಗಳ ಆಯ್ಕೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಕುಂತೂರು: ಮಾರ್ ಇವಾನಿಯೋಸ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಕುಂತೂರು, ಜು. 19. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಂಸ್ಥೆಯ ಸ್ಥಾಪನೆಗೆ ಪ್ರೇರಕರಾಗಿ ಕಾರಣಕರ್ತರಾದ ಮಾರ್ ಇವಾನಿಯೋಸ್ ಅವರ 70ನೇ ಪುಣ್ಯದಿನವನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನೆಲ್ಯಾಡಿಯ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ.ತೋಮಸ್ ಬಿಜಿಲಿ ಓ.ಐ.ಸಿ. ಅವರು ಮಾರ್ ಇವಾನಿಯೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರೊಂದಿಗೆ ಮೊಂಬತ್ತಿಯನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕೇರಳದ ತಿರುವನಂತಪುರದಲ್ಲಿ ಹುಟ್ಟಿ ಬೆಳೆದು ಮಲಂಕರ ಕೆಥೋಲಿಕ್ ಚರ್ಚ್‍ನ

ಕುಂತೂರು: ಮಾರ್ ಇವಾನಿಯೋಸ್ ದಿನಾಚರಣೆ Read More »

ಕರಾವಳಿ

‘ನಾನು ಬಿಜೆಪಿ ಜೊತೆಗೆ ದೃಢವಾಗಿದ್ದೇನೆ’ ➤ ಊಹಾಪೋಹಗಳಿಗೆ ತೆರೆ ಎಳೆದ ತೇಜಸ್ವಿನಿ ಅನಂತಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 18. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಎರಡು ಕ್ಷೇತ್ರಗಳಲ್ಲಿ ಗುರಿ ಹೊಂದಿರುವ ಡಿಸಿಎಂ ಡಿಕೆ ಶಿವಕುಮಾರ್ ಆಪರೇಷನ್ ಕಾಂಗ್ರೆಸ್​ಗೆ ಮುಂದಾಗಿದ್ದಾರೆ ಎಂಬ ವದಂತಿಗಳು ಕೇಳಿ ಬರುತ್ತಿವೆ. ಆಪರೇಷನ್ ಕಾಂಗ್ರೆಸ್​ನಡಿ ದಿ.ಮಾಜಿ ಕೇಂದ್ರ ಸಚಿವ ಅನಂತಕುಮಾರ್​ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರನ್ನು ಕರೆ ತರುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದೂ ವರದಿಯಾಗಿತ್ತು. ಆದರೆ, ಇದೀಗ ತೇಜಸ್ವಿನಿ ಅನಂತ್​ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಲಾದ ವದಂತಿಗಳಿಗೆ ತೆರೆಯೆಳೆದಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿದ ಅವರು,

‘ನಾನು ಬಿಜೆಪಿ ಜೊತೆಗೆ ದೃಢವಾಗಿದ್ದೇನೆ’ ➤ ಊಹಾಪೋಹಗಳಿಗೆ ತೆರೆ ಎಳೆದ ತೇಜಸ್ವಿನಿ ಅನಂತಕುಮಾರ್ Read More »

ಕರ್ನಾಟಕ

ಢಿಕ್ಕಿ ಹೊಡೆದ ಕಾರನ್ನು ಒಂದು ಕಿಲೋ ಮೀಟರ್ ದೂರಕ್ಕೆ ಎಳೆದೊಯ್ದ ಲಾರಿ- ವಿಡಿಯೋ+ ಸುದ್ದಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 19. ಹಿಂದಿನಿಂದ ಬಂದ ಕಾರೊಂದು ಟಿಪ್ಪರ್‌ಗೆ ಢಿಕ್ಕಿ ಹೊಡೆದು ಸಿಲುಕಿಕೊಂಡ ಪರಿಣಾಮ ಸುಮಾರು ಒಂದು ಕಿಲೋ ಮೀಟರ್ ದೂರದವರೆಗೆ ಟಿಪ್ಪರ್, ಕಾರನ್ನು ಎಳೆದೊಯ್ದ ಘಟನೆ ಹೆಜಮಾಡಿಯ ಕನ್ನಂಗಾರು ಬೈಪಾಸ್ ಎದುರು ನಡೆದಿದೆ. ಉಡುಪಿ ಕಡೆಯಿಂದ ಸಾಗುತ್ತಿದ್ದ ಕಾರು ಟಿಪ್ಪರ್ ಗೆ ಹಿಂಬದಿಯಿಂದ ಹೋಗಿ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರು ಟಿಪ್ಪರ್ ನ ಹಿಂಭಾಗದಲ್ಲಿ ಸಿಲುಕಿಕೊಂಡಿದ್ದು, ಟಿಪ್ಪರ್ ಚಾಲಕನ ಗಮನಕ್ಕೆ ಬಂದಿಲ್ಲ ಎನ್ನಲಾಗಿದೆ. ಕಾರಿನಲ್ಲಿದ್ದ ಸಾಗರ ಮೂಲದ ಜಾಫರ್ ಖಾನ್, ಶಾಹಿನ

ಢಿಕ್ಕಿ ಹೊಡೆದ ಕಾರನ್ನು ಒಂದು ಕಿಲೋ ಮೀಟರ್ ದೂರಕ್ಕೆ ಎಳೆದೊಯ್ದ ಲಾರಿ- ವಿಡಿಯೋ+ ಸುದ್ದಿ Read More »

ಕರಾವಳಿ

ಸ್ಮಾರ್ಟ್ ಸಿಟಿ ಎಂಡಿಯಾಗಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್- ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 18. ಮಂಗಳೂರು ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರಿಗೆ ಹೆಚ್ಚುವರಿ ಪ್ರಭಾರ ವಹಿಸಿ ಸರ್ಕಾರ ಆದೇಶಿಸಿದೆ. ಈ ಹಿಂದೆ ಮಂಗಳೂರು ಸ್ಮಾರ್ಟ್ ಸಿಟಿ ಎಂಡಿಯಾಗಿದ್ದ ಪ್ರಶಾಂತ್ ಮಿಶ್ರಾ ಅವರು ಬೆಂಗಳೂರಿನ ಕೆ.ಎಸ್.ಆರ್.ಟಿ.ಸಿ.(ಐಟಿ)ಗೆ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.

ಸ್ಮಾರ್ಟ್ ಸಿಟಿ ಎಂಡಿಯಾಗಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್- ರಾಜ್ಯ ಸರಕಾರ ಆದೇಶ Read More »

ಕರಾವಳಿ

ಮಹಾಘಟಬಂಧನ್ ಸಭೆಗೆ ಆಗಮಿಸಿದ ಸೋನಿಯಾ ಗಾಂಧಿ & ರಾಹುಲ್ ಗಾಂಧಿ- ಅದ್ದೂರಿ ಸ್ವಾಗತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 17. ಮಹಾಘಟ್ ಬಂಧನ್ ಹೆಸರಿನ ವಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರನ್ನು ಹೆಚ್‌ಎಎಲ್‌ ವಿಮಾನದಲ್ಲಿ ಎಐಸಿಸಿ ಅಧಕ್ಷರಾದ ಮಲ್ಲಿಕಾರ್ಜುನ್‌ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೂಗುಚ್ಚ ನೀಡಿ ಸ್ವಾಗತಿಸಿದರು. ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್ ನಲ್ಲಿ ಇಂದು ಮತ್ತು ನಾಳೆ(ಜುಲೈ 17-18ರಂದು) ಸಭೆ ನಡೆಯಲಿದ್ದು, ಅದರಲ್ಲಿ ಒಟ್ಟು 26 ಪಕ್ಷಗಳ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಈ ಸಭೆಯ

ಮಹಾಘಟಬಂಧನ್ ಸಭೆಗೆ ಆಗಮಿಸಿದ ಸೋನಿಯಾ ಗಾಂಧಿ & ರಾಹುಲ್ ಗಾಂಧಿ- ಅದ್ದೂರಿ ಸ್ವಾಗತ Read More »

ಕರ್ನಾಟಕ

ಆರೋಗ್ಯ ತೀರಾ ಹದಗೆಟ್ಟ ಹಿನ್ನೆಲೆ- ನಾಸಿರ್ ಮಅದನಿ ಜಾಮೀನು ವಿಚಾರದಲ್ಲಿ ಸಡಿಲಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 17. ಬೆಂಗಳೂರು ಸ್ಫೋಟ ಪ್ರಕರಣದ ಆರೋಪ ಎದುರಿಸುತ್ತಿರುವ ಪಿಡಿಪಿ ಅಧ್ಯಕ್ಷ ಅಬ್ದುಲ್ ನಾಸಿರ್‌ ಮಅದನಿ ಅವರನ್ನು ಸೂಕ್ತ ಚಿಕಿತ್ಸೆಗಾಗಿ ಪೊಲೀಸರ ಬೆಂಗಾವಲು ಇಲ್ಲದೆ ಕೇರಳಕ್ಕೆ ತೆರಳಲು ಸುಪ್ರೀಂ ಕೋರ್ಟ್ ಸೋಮವಾರದಂದು ಅನುಮತಿ ನೀಡಿದೆ. ಬೆಂಗಾವಲು ಇಲ್ಲದೇ ಕೇರಳಕ್ಕೆ ತೆರಳಲು ಮಅದನಿಗೆ ಸುಪ್ರೀಂ ಕೋರ್ಟ್ ಅವಕಾಶ ನೀಡಿದ್ದಲ್ಲದೇ, ವಿಚಾರಣೆ ಮುಗಿಯುವವರೆಗೆ ಬೆಂಗಳೂರಿನಲ್ಲಿಯೇ ಇರಬೇಕು ಎಂದಿದ್ದ ಷರತ್ತು ಕೂಡಾ ರದ್ದಾಗಿರುವ ಕುರಿತು ವರದಿಯಾಗಿದೆ. ಮೊದಲು ನಾಸಿರ್‌ ಮಅದನಿ ಅವರು ಕೊಲ್ಲಂ ಜಿಲ್ಲೆಯಲ್ಲಿಯೇ ಇರುವಂತೆ

ಆರೋಗ್ಯ ತೀರಾ ಹದಗೆಟ್ಟ ಹಿನ್ನೆಲೆ- ನಾಸಿರ್ ಮಅದನಿ ಜಾಮೀನು ವಿಚಾರದಲ್ಲಿ ಸಡಿಲಿಕೆ Read More »

ರಾಷ್ಟ್ರೀಯ ನ್ಯೂಸ್

ಪ್ರತಿಷ್ಠಿತ ‘ಇಸ್ರೋ’ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು- ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 17. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಅಥವಾ ಖಾಸಗಿ ಕಂಪನಿಗಳಲ್ಲೂ ಉದ್ಯೋಗಾವಕಾಶಗಳು ಸಿಗುವುದು ತುಂಬಾ ಕಷ್ಟದ ಕೆಲಸ. ಸಾರ್ವಜನಿಕ ವಲಯದಲ್ಲಿ ವೃತ್ತಿಜೀವನವನ್ನು ಬಯಸುವವರಿಗೆ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗಾವಕಾಶವಿದ್ದು, ಪ್ರತಿಷ್ಠಿತ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಿಂದ ಹಿಡಿದು ವಿವಿಧ ಸಂಸ್ಥೆಗಳಲ್ಲಿ ಇರುವ ಉದ್ಯೋಗದ ಮಾಹಿತಿ ಕೆಳಗೆ ನೀಡಲಾಗಿದೆ. ISRO VSSC ನೇಮಕಾತಿ 2023, 61 ವಿಜ್ಞಾನಿ ಹುದ್ದೆಗಳು:- ಇಸ್ರೋ ವಿಭಾಗದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ (VSSC), ವಿಜ್ಞಾನಿ/ಎಂಜಿನಿಯರ್-SD ಮತ್ತು ವಿಜ್ಞಾನಿ/ಎಂಜಿನಿಯರ್-SC

ಪ್ರತಿಷ್ಠಿತ ‘ಇಸ್ರೋ’ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು- ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ

ಆನ್-ಲೈನ್ ಶಾಪಿಂಗ್ ನಂಬಿ ಮೋಸ- ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಅಡುಗೆ ಉದ್ಯಮಕ್ಕೆ ಬೇಕಾದ ಪರಿಕರಗಳನ್ನು ಕಳುಹಿಸುವುದಾಗಿ ನಂಬಿಸಿ ವಂಚನೆ ನಡೆಸಿದ ವ್ಯಕ್ತಿಯೊಬ್ಬ 1.16 ಲಕ್ಷ ರೂಪಾಯಿ ದೋಚಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ದೂರುದಾರ ವ್ಯಕ್ತಕ ಜುಲೈ 15 ರಂದು ಬಿಗ್‌ಬಾಸ್ಕೆಟ್ ಅಪ್ಲಿಕೇಶನ್‌ನಲ್ಲಿ ಅಡುಗೆಗೆ ಬೇಕಾದ ಉಪಕರಣಗಳನ್ನು ನೋಡಿ, ನಂತರ ಬಿಗ್‌ಬಾಸ್ಕೆಟ್ ಫೇಸ್‌ಬುಕ್ ಖಾತೆದಾರರೊಂದಿಗೆ ಮೆಸೇಜ್ ಮಾಡಿದ್ದರು. ಅಪರಿಚಿತರು ದೂರುದಾರ ವ್ಯಕ್ತಿಗೆ ಕಡಿಮೆ ಬೆಲೆಗೆ ಅಡುಗೆ ಸಲಕರಣೆಗಳನ್ನು ಪೂರೈಸುವುದಾಗಿ ಭರವಸೆ ನೀಡಿದ್ದರು. ನಂತರ ಬಿಗ್‌ಬಾಸ್ಕೆಟ್ ಹೆಸರಿನ ಫೇಸ್‌ಬುಕ್ ಲಿಂಕ್ ಅನ್ನು

ಆನ್-ಲೈನ್ ಶಾಪಿಂಗ್ ನಂಬಿ ಮೋಸ- ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top