newskadaba

ಹೈನುಗಾರರಿಗೆ ತಲೆನೋವು ತಂದಿಟ್ಟ “ಒಟೈಟಿಸ್”- ಇದೇನಿದು ಹೊಸ ಕಾಯಿಲೆ…ಇಲ್ಲಿದೆ ಓದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜಿ. 17. ಕಳೆದ ವರ್ಷ ಜಾನುವಾರುಗಳಿಗೆ ಆವರಿಸಿಕೊಂಡಿದ್ದ ಚರ್ಮಗಂಟು ರೋಗದಿಂದ ರೈತರು ಸುಧಾರಿಸುವ ಮುನ್ನವೇ, ಇನ್ನೊಂದು ಒಟೈಟಿಸ್ ಎಂಬ ಮಾರಕ ಕಾಯಿಲೆ ರಾಜ್ಯಕ್ಕೆ ಕಾಲಿಟ್ಟಿದೆ. ಒಟೈಟಿಸ್ ಎಂಬ ಮಾರಕ ಕಾಯಿಲೆಯು ತಮಿಳುನಾಡು ಭಾಗದಲ್ಲಿ ವ್ಯಾಪಕವಾಗಿ ಕಾಣಿಸಿಕೊಂಡಿದ್ದು, ಇದೀಗ ರಾಜ್ಯಕ್ಕೂ ಕಾಲಿಟ್ಟಿದೆ. ಈ ಕಾಯಿಲೆ ಬಂದಲ್ಲಿ ಹಸು ಸಾವಿಗೀಡಾಗುವ ಸಾಧ್ಯತೆ ಹೆಚ್ಚಿರುವುದಾಗಿ ತಿಳಿದುಬಂದಿದೆ. ಒಟೈಟಿಸ್‍ ಕಾಯಿಲೆ ಇದೀಗ ಬೆಂಗಳೂರು ಭಾಗದ ಹೈನುಗಾರರಿಗೆ ತಲೆನೋವಾಗಿ ಪರಿಣಮಿಸಿದ್ದು, ಆನೇಕಲ್ ತಾಲೂಕಿನ ಬಹುತೇಕ ಹಳ್ಳಿಗಳಿಗೆ ಈ ಕಾಯಿಲೆ […]

ಹೈನುಗಾರರಿಗೆ ತಲೆನೋವು ತಂದಿಟ್ಟ “ಒಟೈಟಿಸ್”- ಇದೇನಿದು ಹೊಸ ಕಾಯಿಲೆ…ಇಲ್ಲಿದೆ ಓದಿ Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿ ರಾಜ್ಯಾಧ್ಯಕ್ಷ ನೀಡದಿದ್ದಲ್ಲಿ ಮುಂದಿನ ತೀರ್ಮಾನ- ಎಚ್ಚರಿಕೆ ಕೊಟ್ಟ ವಿ.ಸೋಮಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 17. ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಕೊಟ್ಟರೆ ಹಗಲಿರುಳು ಪಕ್ಷಕ್ಕಾಗಿ ದುಡಿಯುವೆ. ಒಂದುವೇಳೆ ಕೊಡದೇ ಹೋದಲ್ಲಿ ಕಾರ್ಯಕರ್ತರ ಸಭೆ ಕರೆದು ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಅವರು ವಿಜಯನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಗೋವಿಂದರಾಜನಗರ ಕ್ಷೇತ್ರದ ವಾರ್ಡ್‌ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ನಾನು 365 ದಿನವೂ ಜನರ ನಡುವೆಯಿದ್ದು, ಜನ ಸಂಘಟನೆ ಮಾಡಿದ ಅನುಭವವಿದೆ. ಆದ್ದರಿಂದ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ

ಬಿಜೆಪಿ ರಾಜ್ಯಾಧ್ಯಕ್ಷ ನೀಡದಿದ್ದಲ್ಲಿ ಮುಂದಿನ ತೀರ್ಮಾನ- ಎಚ್ಚರಿಕೆ ಕೊಟ್ಟ ವಿ.ಸೋಮಣ್ಣ Read More »

ಕರ್ನಾಟಕ

ಸ್ಪೀಕರ್ ಯು.ಟಿ ಖಾದರ್‌ ಅವರಿಗೆ ‘ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 17. ರಾಜಧಾನಿ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಭಾನುವಾರದಂದು ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಭಾರತೀಯ ಬುದ್ಧಿಜೀವಿಗಳ ಸಮ್ಮೇಳನದಿಂದ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಸ್ಪೀಕರ್ ಯು.ಟಿ ಖಾದರ್‌ ಅವರಿಗೆ ‘ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ Read More »

ಕರ್ನಾಟಕ

ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆಯಪ್ ಕಾರ್ಯಾಚರಣೆ- ಎಚ್ಚರವಹಿಸುವಂತೆ ಎಸ್.ಪಿ ಮನವಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 17. ಸೈಬರ್ ಕಳ್ಳರು ನಕಲಿ ಅ್ಯಪ್ ಗಳ ಮೂಲಕ ಸರಕಾರದ ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆಗಳ ಹೆಸರಿನಲ್ಲಿ ಸಾರ್ವಜನಿಕರ ವೈಯುಕ್ತಿಕ ಮಾಹಿತಿ ಕಲೆ ಹಾಕಿ ದುರ್ಬಳಕೆ ಮಾಡಿಕೊಳ್ಳುವ ಸಂಭವವಿದ್ದು, ಈ ಹಿನ್ನೆಲೆ ಜನಸಾಮಾನ್ಯರು ಎಚ್ಚರಿಕೆ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ತಿಳಿಸಿದ್ದಾರೆ. ಈಗಾಗಲೇ ಸರಕಾರದ ಉಚಿತ ಯೋಜನೆಗಳಾದ ಗೃಹಜ್ಯೋತಿ ಮತ್ತು ಗೃಹಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ನಕಲಿ ಅಪ್ಲಿಕೇಷನ್ ಗಳು ಕಾರ್ಯಾಚರಿಸುತ್ತಿದ್ದು, ಅವುಗಳನ್ನು ಸಾರ್ವಜನಿಕರು

ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆಯಪ್ ಕಾರ್ಯಾಚರಣೆ- ಎಚ್ಚರವಹಿಸುವಂತೆ ಎಸ್.ಪಿ ಮನವಿ Read More »

ಕರ್ನಾಟಕ

ಕಮಿಷನರೇಟ್ ವ್ಯಾಪ್ತಿಯಲ್ಲಿ 162 ಡ್ರಗ್ ವ್ಯಸನಿಗಳಿಗೆ ಕೌನ್ಸೆಲಿಂಗ್- ಆಯುಕ್ತರಿಂದ ಮಾಹಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಇಲ್ಲಿನ ನಗರ ಪೊಲೀಸ್ ಕಮಿಷನರೇಟ್‌ ವ್ಯಾಪ್ತಿಯ ಠಾಣೆಗಳಲ್ಲಿ 162 ಮಂದಿ ಡ್ರಗ್ಸ್ ವ್ಯಸನಿಗಳಿಗೆ ಭಾನುವಾರದಂದು ಕೌನ್ಸೆಲಿಂಗ್‌ ನಡೆಸಲಾಗಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ‌. ಮಾನಸಿಕ ಆರೋಗ್ಯ ತಜ್ಞರು, ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಕೌನ್ಸೆಲಿಂಗ್ ನಡೆಸಿ ಮಾಹಿತಿ ಪಡೆದುಕೊಳ್ಳಲಾಯಿತು. ವ್ಯಸನದಿಂದ ಹೊರಬರಲು ಬೇಕಾದ ನೆರವು ಒದಗಿಸುವ ಬಗ್ಗೆ ಭರವಸೆ ನೀಡಲಾಯಿತು. ಡ್ರಗ್ಸ್ ವಿರುದ್ದ ಕಾರ್ಯಾಚರಣೆ ಹಾಗೂ ಜಾಗೃತಿ ಅಭಿಯಾನದ ಜತೆಗೆ ವ್ಯಸನಿಗಳ ಕೌನ್ಸೆಲಿಂಗ್ ನಡೆಸುವ ಪ್ರಕ್ರಿಯೆಯನ್ನು

ಕಮಿಷನರೇಟ್ ವ್ಯಾಪ್ತಿಯಲ್ಲಿ 162 ಡ್ರಗ್ ವ್ಯಸನಿಗಳಿಗೆ ಕೌನ್ಸೆಲಿಂಗ್- ಆಯುಕ್ತರಿಂದ ಮಾಹಿತಿ Read More »

ಕರಾವಳಿ

ಸುಳ್ಯ: ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 17. ಮನೆಯೊಂದರ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದಿರುವ ಘಟನೆ ಕನಕಮಜಲಿನಲ್ಲಿ ರವಿವಾರದಂದು ರಾತ್ರಿ ಸಂಭವಿಸಿದ ಬಗ್ಗೆ ವರದಿಯಾಗಿದೆ. ಸುಣ್ಣಮೂಲೆಯ ಯುರೇಶ್ ಬುಡ್ಲೆಗುತ್ತು ಮತ್ತು ಅವರ ಮನೆಯವರು ಸಂಬಂಧಿಯೊಬ್ಬರು ನಿಧನರಾದ ಹಿನ್ನೆಲೆ ಅಂತ್ಯಕ್ರಿಯೆ ಕಾರ್ಯಕ್ರಮಕ್ಕೆ ತೆರಳಿದ್ದರು. ರವಿವಾರದಂದು ರಾತ್ರಿ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ಗಮನಿಸಿದ ಕಳ್ಲರು ಮನೆಯ ಹಿಂಬಾಗಿಲನ್ನು ಮುರಿದು ಒಳನುಗ್ಗಿ ಕಳ್ಳರು ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ

ಸುಳ್ಯ: ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರೀ ಮಳೆ ಸಾಧ್ಯತೆ – ಕರಾವಳಿಯ ಮೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಕರಾವಳಿ ಜಿಲ್ಲೆಗಳಾದ್ಯಂತ ಭಾರೀ ಮಳೆಯಾಗಲಿರುವ ಸಾಧ್ಯತೆಯ ಹಿನ್ನೆಲೆ ಭಾನುವಾರದಿಂದ ಐದು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಂದಾಪುರದಲ್ಲಿ ಶನಿವಾರದವರೆಗೆ 7 ಸೆಂ.ಮೀ, ಪಣಂಬೂರು, ಕೋಟ ಮತ್ತು ಉಪ್ಪಿನಂಗಡಿಯಲ್ಲಿ ನಾಲ್ಕು ಸೆಂ.ಮೀ ಮಳೆಯಾಗಿದ್ದರೆ, ಮಂಗಳೂರು, ಮಾಣಿ ಮತ್ತು ಉಡುಪಿಯಲ್ಲಿ ಮೂರು ಸೆಂ.ಮೀ ಮಳೆಯಾಗಿದೆ. ಕೊಣಾಜೆ, ಹರೇಕಳ ಭಾಗದಲ್ಲಿ ಮಣ್ಣು ಕುಸಿದು ಮನೆಗಳಿಗೆ ಹಾನಿಯಾದ ಘಟನೆಗಳು

ಭಾರೀ ಮಳೆ ಸಾಧ್ಯತೆ – ಕರಾವಳಿಯ ಮೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ Read More »

ಕರಾವಳಿ

ಕೇದಾರನಾಥ ದೇಗುಲದಲ್ಲಿ ಮೊಬೈಲ್ ಹಾಗೂ ಫೋಟೋಗ್ರಫಿ ಬಳಕೆ ನಿಷೇಧಿಸಿ ಆದೇಶ

(ನ್ಯೂಸ್ ಕಡಬ) newskadaba.com ಡೆಹ್ರಾಡೂನ್, ಜು. 17. ಇಲ್ಲಿನ ಕೇದಾರನಾಥ ದೇವಾಲಯದ ಆವರಣದಲ್ಲಿ ಭಕ್ತರು ಛಾಯಾಚಿತ್ರ ತೆಗೆಯುವುದು ಮತ್ತು ವಿಡಿಯೋ ಮಾಡುವುದನ್ನು ನಿಷೇಧಿಸಿ ಆದೇಶಿಸಲಾಗಿದೆ. ಇತ್ತೀಚೆಗೆ ಮಹಿಳಾ ಯೂಟ್ಯೂಬ್ ಬ್ಲಾಗರ್ ಓರ್ವರು ದೇವಸ್ಥಾನದ ಮುಂದೆ ತನ್ನ ಗೆಳೆಯನಿಗೆ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿರುವುದಾಗಿ ತಿಳಿದುಬಂದಿದೆ. ಇದೀಗ ಕೇದಾರನಾಥ ದೇವಾಲಯ ಸಮಿತಿಯು ದೇವಳದ ಆವರಣದಲ್ಲಿ ಮೊಬೈಲ್ ಫೋನ್‌ಗಳೊಂದಿಗೆ ದೇವಾಲಯದ ಆವರಣವನ್ನು ಪ್ರವೇಶಿಸಬೇಡಿ, ದೇವಾಲಯದ ಒಳಗೆ ಛಾಯಾಗ್ರಹಣ ಮತ್ತು ವೀಡಿಯೊಗ್ರಫಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ

ಕೇದಾರನಾಥ ದೇಗುಲದಲ್ಲಿ ಮೊಬೈಲ್ ಹಾಗೂ ಫೋಟೋಗ್ರಫಿ ಬಳಕೆ ನಿಷೇಧಿಸಿ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರವೀಣ್ ನೆಟ್ಟಾರು ಹತ್ಯೆಗೆ ಒಂದು ವರುಷ- ಕೊಲೆ ಹಂತಕರಿಗೆ 2ನೇ ಬಾರಿಗೆ ಶರಣಾಗುವಂತೆ ಎನ್ಐಎ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 15. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಶರಣಾಗಬೇಕು ಎಂಬ ಎಚ್ಚರಿಕೆಯ ಸಂದೇಶವನ್ನು ಸುಳ್ಯದಲ್ಲಿ ಎರಡನೇ ಬಾರಿಗೆ ಎನ್‌ಐಎ ಹೊರಡಿಸಿದೆ.   ಇದು ತಲೆಮರೆಸಿಕೊಂಡಿರುವ ಕೊಲೆಗಟುಕರಿಗೆ ಎರಡನೇ ಎಚ್ಚರಿಕೆಯ ಸಂದೇಶವಾಗಿದ್ದು, ಈ ಎಚ್ಚರಿಕೆಗೂ ಬಗ್ಗದಿದ್ದಲ್ಲಿ ಮೂರನೇಯ ಎಚ್ಚರಿಕೆಯ ಸಂದೇಶವನ್ನು ಹೊರಡಿಸಲಾಗುತ್ತದೆ. ಅದರಲ್ಲೂ ಶರಣಾಗದೇ ಹೋದರೆ ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿಪಾಸ್ತಿಗಳನ್ನು ಎನ್‌ಐಎ ಮುಟ್ಟುಗೋಲು ಹಾಕಿಕೊಳ್ಳಲಿದೆ ಎಂಬ ಸುಳಿವು ಲಭ್ಯವಾಗಿದೆ. ಅಲ್ಲದೇ ಆಗಸ್ಟ್ 18ರೊಳಗೆ ಶರಣಾಗಲೇಬೇಕು. ಈ ಹಿಂದೆ ಜೂ.30ರೊಳಗೆ

ಪ್ರವೀಣ್ ನೆಟ್ಟಾರು ಹತ್ಯೆಗೆ ಒಂದು ವರುಷ- ಕೊಲೆ ಹಂತಕರಿಗೆ 2ನೇ ಬಾರಿಗೆ ಶರಣಾಗುವಂತೆ ಎನ್ಐಎ ಎಚ್ಚರಿಕೆ Read More »

ಕರಾವಳಿ

ಬೆಳ್ಳಾರೆ: ಮನೆಯ ಅಂಗಳದ ಬಾವಿಯ ನೀರಿನಲ್ಲಿ ಪೆಟ್ರೋಲ್ ವಾಸನೆ- ಅಧಿಕಾರಿಗಳಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 15. ಬಾವಿಯ ಕುಡಿಯುವ ನೀರಿನಲ್ಲಿ ಪೆಟ್ರೋಲ್ ವಾಸನೆ ಬರುತ್ತಿದ್ದ ಹಿನ್ನೆಲೆ ಅಧಿಕಾರಿಗಳು ಭೇಟಿ ನೀಡಿದ ಘಟನೆ ಬೆಳ್ಳಾರೆ ಸಮೀಪದ ಪಂಜಿಗಾರು ಎಂಬಲ್ಲಿ ನಡೆದಿದೆ. ಬೆಳ್ಳಾರೆ ಸಮೀಪದ ಪಂಜಿಗಾರಿನ ದಯಾನಂದ ಗೌಡ ಎಂಬವರ ಮನೆಯ ಬಾವಿಯ ನೀರಿನಲ್ಲಿ ಜುಲೈ 8ರಂದು ತೈಲ ಬೆರಕೆಯಾದಂತೆ ಕಂಡುಬರುತ್ತಿತ್ತು. ಈ ಕುರಿತು ಗ್ರಾಮ ಪಂಚಾಯತ್‌ಗೆ ದೂರು ನೀಡಲಾಗಿತ್ತು. ಬಳಿಕ ನೀರನ್ನು ಪರೀಕ್ಷೆಗೆ ಒಳಪಡಿಸಿದಾಗ ನೀರಿನಲ್ಲಿ ಕ್ಲೋರೈಡ್ ಅಂಶ ಕಡಿಮೆ ಇದ್ದು ನೀರು ಕುಡಿಯಲು ಯೋಗ್ಯವಲ್ಲ ಎಂದು

ಬೆಳ್ಳಾರೆ: ಮನೆಯ ಅಂಗಳದ ಬಾವಿಯ ನೀರಿನಲ್ಲಿ ಪೆಟ್ರೋಲ್ ವಾಸನೆ- ಅಧಿಕಾರಿಗಳಿಂದ ಪರಿಶೀಲನೆ Read More »

ಕರಾವಳಿ
Scroll to Top