newskadaba

crime, arrest, suspected

ಪರವಾನಗಿ ಇಲ್ಲದೇ ಜಾನುವಾರು ಸಾಗಾಟ- ವಾಹನ ವಶಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 15. ಪರವಾನಿಗೆ ಇಲ್ಲದೇ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಪೊಲೀಸರು ವಶಕ್ಕೆ ಪಡೆದ ಘಟನೆ ಅರ್ತಾಜೆ ಎಂಬಲ್ಲಿ ನಡೆದಿದೆ. ಪಿಕಪ್ ವಾಹನದಲ್ಲಿ ಬೆಳ್ಳಾರೆಯಿಂದ ಸೋಣಂಗೇರಿ ಮಾರ್ಗವಾಗಿ ಕೇರಳಕ್ಕೆ ಜಾನುವಾರು ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಅರ್ತಾಜೆ ಎಂಬಲ್ಲಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಎಮ್ಮೆ ಹಾಗೂ ಎರಡು ಕರುಗಳಿದ್ದವು ಎನ್ನಲಾಗಿದೆ. ಚಾಲಕನನ್ನು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ನಡೆಸಿದಾಗ ಪರವಾನಗಿ ಇಲ್ಲದಿರುವುದು ಕಂಡುಬಂದಿದೆ.

ಪರವಾನಗಿ ಇಲ್ಲದೇ ಜಾನುವಾರು ಸಾಗಾಟ- ವಾಹನ ವಶಕ್ಕೆ Read More »

ಕರಾವಳಿ

ಸ್ಮಶಾನಭೂಮಿ ಪ್ರತಿಭಟನೆ ಸುಖಾಂತ್ಯ- ಪಂಚಾಯತ್ ಬಳಿ ಜಾಗ ನಿಗದಿಪಡಿಸಿದ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 15. ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದೇ ಇರುವುದರಿಂದ ಮೃತಪಟ್ಟ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತಿದ್ದು, ಈ ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಎದುರು ಗ್ರಾಮಸ್ಥರು ನಡೆಸಿದ ಪ್ರತಿಭಟನೆಗೆ ಮಣಿದ ತಹಶೀಲ್ದಾರ್ ಪಂಚಾಯತ್ ಬಳಿಯೇ ಅಂತ್ಯಕ್ರಿಯೆ ನಡೆಸುವ ಮೂಲಕ ಪ್ರಕರಣವನ್ನು ಸುಖಾಂತ್ಯಗೊಳಿಸಿದ್ದಾರೆ, ನೆರಿಯ ಗ್ರಾಮದ ಜನತಾ ಕಾಲನಿ ನಿವಾಸಿ ಸಂಜೀವ ಗೌಡ ರವರು ಶುಕ್ರವಾರದಂದು ಮೃತಪಟ್ಟಿದ್ದು, ಅವರ ಅಂತ್ಯ ಸಂಸ್ಕಾರ ನಡೆಸಲು ಇಟ್ಟಾಡಿ ಎಂಬಲ್ಲಿ 25 ವರ್ಷಗಳ ಹಿಂದೆ

ಸ್ಮಶಾನಭೂಮಿ ಪ್ರತಿಭಟನೆ ಸುಖಾಂತ್ಯ- ಪಂಚಾಯತ್ ಬಳಿ ಜಾಗ ನಿಗದಿಪಡಿಸಿದ ಅಧಿಕಾರಿಗಳು Read More »

ಕರಾವಳಿ

ಸ್ಮಶಾನದ ಕೊರತೆ- ಮೃತದೇಹವನ್ನಿಟ್ಟು ಗ್ರಾಮಸ್ಥರ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 15. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದೇ ಇರುವುದರಿಂದ  ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತಿದ್ದು, ಈ ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಕುರಿತು ವರದಿಯಾಗಿದೆ. ಗ್ರಾಮಸಭೆಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಸ್ಮಶಾನಕ್ಕಾಗಿ ಸ್ಥಳ ಮಂಜೂರುಗೊಳಿಸುವಂತೆ ಹಲವು ಬಾರಿ ಬೇಡಿಕೆ ಇಟ್ಟಿದ್ದರೂ ಜನಪ್ರತಿನಿಧಿಗಳು ಯಾರೂ ಕೂಡಾ ಗ್ರಾಮಸ್ಥರ ಮನವಿಗೆ ಸ್ಪಂದಿಸಿಲ್ಲ ಎಂದು ತಿಳಿದು ಬಂದಿದೆ. ಜುಲೈ 14 ರಂದು ಜನತಾ ಕಾಲನಿಯ

ಸ್ಮಶಾನದ ಕೊರತೆ- ಮೃತದೇಹವನ್ನಿಟ್ಟು ಗ್ರಾಮಸ್ಥರ ಪ್ರತಿಭಟನೆ Read More »

ಕರಾವಳಿ

“ನನಗೆ ಹುಡುಗ ಬೇಕು.. ಹುಡುಕಿ ಕೊಟ್ಟವರಿಗೆ 4 ಲಕ್ಷ ರೂ. ಬಹುಮಾನ”- ಬಂಪರ್ ಆಫರ್ ಘೋಷಿಸಿದ ಮಹಿಳೆ

(ನ್ಯೂಸ್ ಕಡಬ) newskadaba.com ಅಮೆರಿಕಾ, ಜು. 15. ಹುಡುಗಿಯೋರ್ವಳು ತನಗೆ ಇಷ್ಟವಾದ ಗುಣಗಳಿರುವ ವ್ಯಕ್ತಿಯನ್ನು ಹುಡುಕಿಕೊಟ್ಟವರಿಗೆ ಲಕ್ಷ ರೂ.ಗಳ ಬಹುಮಾನ ನೀಡುವುದಾಗಿ ಭರ್ಜರಿ ಆಫರ್ ಘೋಷಿಸಿದ ಕುರಿತು ವರದಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹತ್ತು ಲಕ್ಷಕ್ಕೂ ಅಧಿಕ ಹಿಂಬಾಲಕರನ್ನು ಹೊಂದಿರುವ ಅಮೆರಿಕದ ಲಾಸ್ ಏಂಜಲೀಸ್‌ನ 35 ವರ್ಷದ ಸುಂದರಿ ಇದೀಗ ಮದುವೆಯಾಗಲು ಬಯಸಿದ್ದಾಳೆ. ತನ್ನ ಗಂಡನಾಗುವ ಪುರುಷನಿಗೆ ಯಾವ-ಯಾವ ಗುಣಗಳು ಇರಬೇಕು ಎಂಬುದನ್ನೂ ಹೇಳಿದ್ದಾಳೆ. ಅಲ್ಲದೇ ಅಂತಹ ವ್ಯಕ್ತಿಯನ್ನು ಪತ್ತೆ ಮಾಡಿ ಮಾಹಿತಿ ನೀಡಿದಲ್ಲಿ ಅಂಥವರಿಗೆ 5000 ಡಾಲರ್

“ನನಗೆ ಹುಡುಗ ಬೇಕು.. ಹುಡುಕಿ ಕೊಟ್ಟವರಿಗೆ 4 ಲಕ್ಷ ರೂ. ಬಹುಮಾನ”- ಬಂಪರ್ ಆಫರ್ ಘೋಷಿಸಿದ ಮಹಿಳೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಚೀತಾ ದಾಳಿಗೆ ಬಾಲಕಿ ಮೃತ್ಯು- ಗಾಯಗೊಳಿಸಿ ಬಿಟ್ಟುಹೋದ ಚಿರತೆ

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಜು. 15. ಮನೆಯ ಮುಂದೆ ಆಟವಾಡುತ್ತಿದ್ದಾಗ ಚಿರತೆ ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಕುರಿತು ವರದಿಯಾಗಿದೆ. ಮೃತ ಬಾಲಕಿಯನ್ನು ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಗ್ಗಲಿ ಗುಂದಿ ಗ್ರಾಮದ ಸುಶೀಲ ಎಂದು ಗುರುತಿಸಲಾಗಿದೆ. ಬಾಲಕಿಯು ಮನೆಯ ಮುಂಭಾಗ ಆಟವಾಡುತ್ತಿದ್ದ ವೇಳೆ ಚಿರತೆಯೊಂದು ಬಂದು ಮಗುವನ್ನು ಎಳೆದೊಯ್ದಿದೆ. ಮಗುವಿನ ಚೀರಾಟವನ್ನು ಕೇಳಿದ ಗ್ರಾಮಸ್ಥರು ಹೊರ ಬಂದಾಗ ಚಿರತೆಯನ್ನು ಕಂಡು ಜೋರಾಗಿ ಕೂಗಾಡಿದ್ದಾರೆ. ಈ

ಚೀತಾ ದಾಳಿಗೆ ಬಾಲಕಿ ಮೃತ್ಯು- ಗಾಯಗೊಳಿಸಿ ಬಿಟ್ಟುಹೋದ ಚಿರತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಪಾತಕ್ಕೆ ಉರುಳುತ್ತಿದ್ದ ಕಾರು ಕೂದಲೆಳೆ ಅಂತರದಲ್ಲಿ ಪಾರು- ಮೂವರು ಬಚಾವ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 15. ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಹಾರಿದ ಘಟನೆ ನಗರದ ಕದ್ರಿ ಸರ್ಕಿಟ್ ಹೌಸ್ ಬಳಿ ನಡೆದಿದೆ. ಘಟನೆಯಿಂದ ಅದೃಷ್ಟವಶಾತ್ ಸ್ವಲ್ಪದರಲ್ಲೇ ಪಕ್ಕದಲ್ಲಿದ್ದ ಪ್ರಪಾತಕ್ಕೆ ಉರುಳುವುದು ತಪ್ಪಿದೆ. ಈ ಮೂಲಕ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಅಲ್ಪಸ್ವಲ್ಪಗಾಯಗಳೊಂದಿಗೆ ಪವಾಡ ಸದೃಶ ಪಾರಾಗಿದ್ದಾರೆ ಎನ್ನಲಾಗಿದೆ. ಕದ್ರಿ ಸರ್ಕಿಟ್ ಹೌಸ್ ಕಡೆಯಿಂದ ಬಿಜೈ ಕಡೆಗೆ ವೇಗವಾಗಿ ಸಾಗುತ್ತಿದ್ದ ಮಾರುತಿ ಬಲೇನೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಢಿಕ್ಕಿ

ಪ್ರಪಾತಕ್ಕೆ ಉರುಳುತ್ತಿದ್ದ ಕಾರು ಕೂದಲೆಳೆ ಅಂತರದಲ್ಲಿ ಪಾರು- ಮೂವರು ಬಚಾವ್ Read More »

ಕರಾವಳಿ, ಕ್ರೈಮ್ ನ್ಯೂಸ್

ಹಳಿಬಿಟ್ಟ ಗೂಡ್ಸ್- ರೈಲು ಸಂಚಾರ ನಿಷೇಧ

(ನ್ಯೂಸ್ ಕಡಬ) newskadaba.com ಜೈಪುರ, ಜು. 15. ಜೈಪುರ-ಮದರ್ ರೈಲ್ವೆ ವಿಭಾಗದ ಅಸಲ್ಪುರ್ ಜಾಬ್ನರ್ ಮತ್ತು ಹಿರ್ನೋಡಾ ನಿಲ್ದಾಣಗಳ ನಡುವೆ ಗೂಡ್ಸ್ ರೈಲಿನ ಎರಡು ವ್ಯಾಗನ್‌ಗಳು ಶನಿವಾರದಂದು ಹಳಿತಪ್ಪಿದ ಪರಿಣಾಮ ಕನಿಷ್ಠ ಏಳು ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಜೈಪುರ-ಮದರ್ ರೈಲ್ವೇ ವಿಭಾಗದ ಅಸಲ್ಪುರ್ ಜಾಬ್ನರ್ ಮತ್ತು ಹಿರ್ನೋಡಾ ನಿಲ್ದಾಣಗಳ ನಡುವಿನ ಈ ಪ್ರದೇಶವು ವಾಯುವ್ಯ ರೈಲ್ವೇಯ ಜೈಪುರ ವಿಭಾಗದ ವ್ಯಾಪ್ತಿಗೆ ಒಳಪಡುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಧಾವಿಸಿ,

ಹಳಿಬಿಟ್ಟ ಗೂಡ್ಸ್- ರೈಲು ಸಂಚಾರ ನಿಷೇಧ Read More »

ರಾಷ್ಟ್ರೀಯ ನ್ಯೂಸ್
crime, arrest, suspected

ಲಂಚ ಪಡೆಯುತ್ತಿದ್ದ ಫುಡ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಲಂಚ ಪಡೆಯುತ್ತಿದ್ದ ಫುಡ್‌ ಇನ್‌ಸ್ಪೆಕ್ಟರ್‌ ಓರ್ವರನ್ನು ಲೋಕಾಯುಕ್ತ ಅಧಿಕಾರಿಗಳು ಸುಮಾರು 15 ಕಿ.ಮೀ ನಷ್ಟು ದೂರ ಬೆನ್ನಟ್ಟಿ ಹಿಡಿದ ಘಟನೆ ನೆಲಮಂಗಲ ಬಳಿಯ ಸೊಂಡೇಕೊಪ್ಪ ಎಂಬಲ್ಲಿ ನಡೆದಿದೆ. ಬಂಧಿತರನ್ನು ಮಹಂತೇಗೌಡ ದು ಗುರುತಿಸಲಾಗಿದೆ. ರಂಗದಾಮಯ್ಯ ಎಂಬವರು ಕೆ.ಜಿ ಸರ್ಕಲ್ ಬಳಿಯ ತಹಶೀಲ್ದಾರ್ ಆಫೀಸ್‍ನ ಫುಡ್ ಇನ್‍ಸ್ಪೆಕ್ಟರ್ ಮಹಂತೇಗೌಡ ಬಳಿ ವ್ಯಾಪಾರದ ಪರವಾನಗಿ ಮಾಡಿಸಲು ತೆರಳಿದ್ದ ವೇಳೆ ಮಹಂತೇಗೌಡ 1 ಲಕ್ಷ ರೂ. ಹಣವನ್ನು ಲಂಚವಾಗಿ ನೀಡುವಂತೆ ಕೇಳಿದ್ದನು.  ಅಲ್ಲದೇ

ಲಂಚ ಪಡೆಯುತ್ತಿದ್ದ ಫುಡ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪೂರೈಕೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ. ಮೊಟ್ಟೆ ವಿಚಾರವಾಗಿ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನಾಯಕ ನಾರಾಯಣಸ್ವಾಮಿ ಪ್ರಸ್ತಾಪಿಸಿದ್ದು, ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆಯಾಗುತ್ತಿದೆ. ಇದೊಂದು ದೊಡ್ಡ ಮಾಫಿಯಾ ಆಗಿ ಬೆಳೆದಿದ್ದು, ಅದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಕೂಡಲೇ ಇಂತಹ ಅಧಿಕಾರಿಗಳ ವಿರುದ್ಧ

ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ Read More »

ಕರ್ನಾಟಕ

ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಯುವಕ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.15. ಕೂಲಿ ಕಾರ್ಮಿಕ ಯುವಕನೋರ್ವ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಕಾರ್ಕಳ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಸೌರವ್ ಕುಮಾರ್ (20) ಎಂದು ಗುರುತಿಸಲಾಗಿದೆ. ಕೆಲ ವರ್ಷಗಳ ಹಿಂದೆ ದಿನಗೂಲಿ ಕಾರ್ಮಿಕನಾಗಿ ನಿಟ್ಟೆಗೆ ಬಂದಿದ್ದು, ನಿಟ್ಟೆ ಕಾಲೇಜಿನ ಎದುರಿನ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದರು. ಈತ ಹಾಗೂ ಈತನ ಸ್ನೇಹಿತರು ವಾಸಿಸುತ್ತಿದ್ದ ಕಟ್ಟಡದ ಆಸುಪಾಸಿನಲ್ಲಿ ಮಂಗಗಳ ಕಾಟ ಹೆಚ್ಚಾಗಿತ್ತು. ಕೆಲವು ವಸ್ತುಗಳು ಕಾಣಿಸುತ್ತಿರಲಿಲ್ಲ. ಹೀಗಾಗಿ, ಯುವಕರು ಕಾಣೆಯಾದ ವಸ್ತುಗಳನ್ನು ಹುಡುಕಲು ಟೆರೇಸ್

ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top