newskadaba

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ

(ನ್ಯೂಸ್ ಕಡಬ) newskadaba.com ಕಡಬ, ಜು. 14. ಶಾಲಾ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ ಮತ್ತು ಪ್ರಮಾಣವಚನ ಕಾರ್ಯಕ್ರಮವು ಇಲ್ಲಿನ ಸರಸ್ವತೀ ವಿದ್ಯಾಲಯ ಹನುಮಾನ್ ನಗರ ಕೇವಳದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಸುಂದರ ಗೌಡ ಪಣೆಮಜಲು ದೀಪ ಬೆಳಗಿಸಿ ಉದ್ಘಾಟಿಸಿ ಸಂಘಟನೆಯಿಂದ ಒಗ್ಗಟ್ಟು ಬರುತ್ತದೆ, ಒಗ್ಗಟ್ಟಾಗಿ ಕೆಲಸ ಮಾಡುವುದರಿಂದ ಸಂಸ್ಥೆಯ ಪ್ರಗತಿಗೆ ಸಹಕಾರಿಯಾಗುತ್ತದೆ. ಉತ್ತಮ ಸಂಘಟನೆಗೆ ಶಿಸ್ತು ಮತ್ತು ಸಂಸ್ಕಾರ ಅಗತ್ಯ. ವಿದ್ಯಾರ್ಥಿಗಳು ಈ ಮೂಲಕ ಉತ್ತಮ ಗುಣಗಳನ್ನು ಬೆಳಸಿಕೊಳ್ಳಬೇಕು […]

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ Read More »

ಕರಾವಳಿ

ಕಡಬ: ಜೈನಮುನಿ ಕೊಲೆ ಖಂಡಿಸಿ ಜೈನ ಸಮುದಾಯದಿಂದ ಮೌನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಜು. 14. ಹಿರೇಕೋಡಿ ನಂದಿ ಪರ್ವತ ಆಶ್ರಮದ ಆಚಾರ್ಯ 108 ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯನ್ನು ಖಂಡಿಸಿ ಹಾಗೂ ಇದರ ಸಮಗ್ರ ತನಿಖೆಗಾಗಿ ಮತ್ತು ಮುಂದಿನ ದಿನಗಳಲ್ಲಿ ಜೈನ ಮುನಿಗಳಿಗೆ ಸೂಕ್ತ ರಕ್ಷಣೆಯನ್ನು ಒದಗಿಸುವಂತೆ ಆಗ್ರಹಿಸಿ ಕಡಬ ತಾಲೂಕಿನ ಜೈನ ಸಮಾಜ ಬಾಂಧವರು ಗುರುವಾರದಂದು ಕಡಬ ತಾಲೂಕು ಆಡಳಿತ ಸೌಧದ ಮುಂದೆ ಮೌನ ಪ್ರತಿಭಟನೆ ನಡೆಸಿದರು. ಕಡಬದ ಸಿ.ಎ.ಬ್ಯಾಂಕ್ ವಠಾರದಿಂದ ಕಡಬದ ಮುಖ್ಯರಸ್ತೆಯ ಮೂಲಕ ಮೌನ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು,

ಕಡಬ: ಜೈನಮುನಿ ಕೊಲೆ ಖಂಡಿಸಿ ಜೈನ ಸಮುದಾಯದಿಂದ ಮೌನ ಪ್ರತಿಭಟನೆ Read More »

ಕರಾವಳಿ

ಈಗಲೇ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿ- ಜುಲೈ 27ರ ವರೆಗೆ ಮಾತ್ರ ಅವಕಾಶ

(ನ್ಯೂಸ್ ಕಡಬ) newskadaba.com ಜು, 12. ಗೃಹಜ್ಯೋತಿ ಯೋಜನೆಗೆ ಜುಲೈ 27ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳಲ್ಲಿ ಒಂದಾದ ”ಗೃಹ ಜ್ಯೋತಿ” ಯೋಜನೆ ಬಗ್ಗೆ ವಿಧಾನಸಭೆಯ ಅಧಿವೇಶನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು,​ ಯಾರೆಲ್ಲಾ ಗೃಹಜ್ಯೋತಿಯಡಿ ಅರ್ಜಿ ಹಾಕುವುದರಿಂದ ಬಿಟ್ಟು ಹೋಗಿದ್ದಾರೋ ಅವರಿಗಾಗಿ ಈ ಅದಾಲತ್ ಮಾಡುತ್ತೇವೆ. ಅದಕ್ಕಾಗಿ ನಾವು ಈ ಯೋಜನೆಗೆ ಕಟ್ ಆಫ್ ಡೇಟ್ ಇನ್ನೂ ನೀಡಲಿಲ್ಲ. ಆದಷ್ಟು ಎಲ್ಲಾ ಅರ್ಹರಿಗೂ ಉಚಿತ

ಈಗಲೇ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿ- ಜುಲೈ 27ರ ವರೆಗೆ ಮಾತ್ರ ಅವಕಾಶ Read More »

ಕರ್ನಾಟಕ

ಜು. 21ರಂದು ತೆರೆಗೆ ಬರಲಿದೆ “ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ”

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 12. ನಿತಿನ್ ಕೃಷ್ಣಮೂರ್ತಿ ನಿರ್ದೇಶನದ, ನಟ ರಕ್ಷಿತ್ ಶೆಟ್ಟಿ ನಟಿಸಿರುವ  ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನೆಮಾ ಇದೇ ಜುಲೈ 21ಕ್ಕೆ ಬಿಡುಗಡೆಗೆ ಸಿದ್ದವಾಗಿದ್ದು, ಈ ಸಿನಿಮಾದ ವಿಶೇಷತೆ ಏನೆಂದರೆ ಹೊಸ ಕಲಾವಿದರ ಜೊತೆಗೆ ರಮ್ಯಾ, ದಿಗಂತ್‌ ಮಂಚಾಲೆ, ಪವನ್‌ ಕುಮಾರ್‌ ಹಾಗೂ ರಿಷಬ್‌ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ನಟ ರಕ್ಷಿತ್‌ ಶೆಟ್ಟಿ ಈ ಸಿನಿಮಾದ ಟ್ರೈಲರ್‌ ಮಂಗಳವಾರದಂದು ಬಿಡುಗಡೆ ಮಾಡಿದ್ದು ಪ್ರೇಕ್ಷಕರಲ್ಲಿ ಇನ್ನಷ್ಟು ನಿರೀಕ್ಷೆ ಹೆಚ್ಚಿಸುವಂತೆ ಮಾಡಿದೆ. ಹಾಗೆಯೇ ಇದೇ ತಿಂಗಳು

ಜು. 21ರಂದು ತೆರೆಗೆ ಬರಲಿದೆ “ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ” Read More »

ಸಿನಿಮಾ
crime, arrest, suspected

ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.11. ಆನ್‍ಲೈನ್ ಬೆಟ್ಟಿಂಗ್ ವ್ಯಾಮೋಹಕ್ಕೆ ಬಿದ್ದ ಯುವಕನೋರ್ವ ಸ್ವಂತ ಅಣ್ಣನ ಮನೆಯಿಂದಲೇ ಸುಮಾರು 11 ಪವನ್ ಚಿನ್ನಾಭರಣ ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಿಂದ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಂಗಳೂರು ದಕ್ಷಿಣ ವಿಭಾಗದ ಸಿದ್ಧಾಪುರ ಠಾಣಾ ವ್ಯಾಪ್ತಿಯ ಸೋಮೇಶ್ವರ ನಗರ ನಿವಾಸಿ ಮೊಹಮ್ಮದ್ ಪರ್ವೀನ್ ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿದ್ದ ಆರೋಪಿ ಪರ್ವೀನ್, ಮೆಡಿಕಲ್ ಸ್ಟೋರ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಆನ್‌ಲೈನ್ ಬೆಟ್ಟಿಂಗ್ ದಂಧೆಯ ದಾಸನಾಗಿದ್ದ. ಬೆಟ್ಟಿಂಗ್‍ನಲ್ಲಿ ಹಣ

ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕ್ಷುಲ್ಲಕ ಕಾರಣಕ್ಕೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಬೆಂಕಿ ಹಚ್ಚಿ ಕೊಂದ ಮಾಲಕ – ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಅಮಾನವೀಯ ಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ತನ್ನ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಮಾಲಕನೇ ಬೆಂಕಿ ಕೊಟ್ಟು ಕ್ರೂರವಾಗಿ ಕೊಂದಿರುವ ಘಟನೆ ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಪಾಂಡೇಶ್ವರ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನ ಅಂಗಡಿಯಲ್ಲಿ ಕೆಲಸಕ್ಕಿದ್ದ ಜಗ್ಗು (35) ಎಂಬವರೇ ಮೃತ ದುರ್ದೈವಿ. ಶನಿವಾರದಂದು ಕ್ಷುಲ್ಲಕ ಕಾರಣಕ್ಕೆ ಅಂಗಡಿ ಮಾಲಕ ತೌಸೀಫ್ ಹುಸೈನ್ ಎಂಬಾತ ಜಗ್ಗುವನ್ನು ಕೊಲೆ‌ ಮಾಡುವ ಉದ್ದೇಶದಿಂದ ಬೆಂಕಿ‌ಕೊಟ್ಟಿದ್ದು, ಸುಟ್ಟ ದೇಹದೊಂದಿಗೆ ಚೀರಾಡುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರು ಜಮಾಯಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ವಿದ್ಯುತ್ ಶಾಕ್

ಕ್ಷುಲ್ಲಕ ಕಾರಣಕ್ಕೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಬೆಂಕಿ ಹಚ್ಚಿ ಕೊಂದ ಮಾಲಕ – ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಅಮಾನವೀಯ ಘಟನೆ Read More »

ಕರಾವಳಿ

ಗ್ಯಾರಂಟಿ ಯೋಜನೆಗಳ ಜೊತೆಗೆ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ – ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.09. ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಮೂರು ಯೋಜನೆಗಳು ನೇರವಾಗಿ ಮಹಿಳೆಯರಿಗೆ ಘೋಷಿಸಿರುವ ರಾಜ್ಯ ಸರಕಾರವು ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದೆ. ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರದ ವತಿಯಿಂದ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯರು, ದೇಶದ ಮೂರು ರಾಜ್ಯಗಳಲ್ಲಿ ಉದ್ಯೋಗಸ್ಥ ಹೆಣ್ಮಕ್ಕಳಿಗೆ ಮುಟ್ಟಿನ ರಜೆ

ಗ್ಯಾರಂಟಿ ಯೋಜನೆಗಳ ಜೊತೆಗೆ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ – ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ Read More »

ಕರ್ನಾಟಕ

ಹೊಸ ವಿನ್ಯಾಸದಲ್ಲಿ ಬಿಡುಗಡೆಗೆ ಸಿದ್ಧವಾದ ‘ವಂದೇ ಭಾರತ್’ ರೈಲು – ಹೊಸ ರೈಲಿನ ಫೋಟೋ ಹಂಚಿಕೊಂಡ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

(ನ್ಯೂಸ್ ಕಡಬ) newskadaba.com ಚೆನ್ನೈ, ಜು.09. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ವಂದೇ ಭಾರತ್ ರೈಲು ಇದೀಗ ಹೊಸ ವಿನ್ಯಾಸದೊಂದಿಗೆ ಹೊರಬರಲಿದ್ದು, ಇದರ ಹೊಸ ನೋಟವನ್ನು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ವೀಕ್ಷಿಸಿದರು. ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಅಶ್ವಿನಿ ವೈಷ್ಣವ್, ಬಳಿಕ ಚೆನ್ನೈನ ಪೆರಂಬೂರ್ ಲಕ್ಷ್ಮೀಪುರಂ ನಲ್ಲಿರುವ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ಗೆ ಭೇಟಿ ನೀಡಿ ಹೊಸ ರೈಲನ್ನು ಪರಿಶೀಲಿಸಿದರು. ಹೊಸ ರೈಲಿನಲ್ಲಿ ತಾಂತ್ರಿಕವಾಗಿ ಮತ್ತು ವಿನ್ಯಾಸದಲ್ಲಿ ಹಲವು ಸುಧಾರಣೆಗಳನ್ನು ಮಾಡಲಾಗಿದ್ದು,

ಹೊಸ ವಿನ್ಯಾಸದಲ್ಲಿ ಬಿಡುಗಡೆಗೆ ಸಿದ್ಧವಾದ ‘ವಂದೇ ಭಾರತ್’ ರೈಲು – ಹೊಸ ರೈಲಿನ ಫೋಟೋ ಹಂಚಿಕೊಂಡ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ Read More »

ರಾಷ್ಟ್ರೀಯ ನ್ಯೂಸ್

ನಾಳೆ (ಜುಲೈ 07) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನ್ಯೂಸ್ ಕಡಬ) newskadaba.com ಮಂಗಳೂರು, ಜು.06. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ನಾಳೆಯೂ ವ್ಯಾಪಕ ಮಳೆಯಾಗುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 7 ಶುಕ್ರವಾರದಂದು ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಮುಲ್ಲೈ

ನಾಳೆ (ಜುಲೈ 07) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಸೀನಿಯರ್ ಛೇಂಬರ್ ಕಡಬ ಲೀಜನ್ ವತಿಯಿಂದ ವನ ಮಹೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜು.05. ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಕಡಬ ಲೀಜನ್ ವತಿಯಿಂದ ಕಡಬ ಮಿನಿ ವಿಧಾನಸೌಧದ ವಠಾರದಲ್ಲಿ ಬುಧವಾರದಂದು ವನ ಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಡಬ ತಹಶೀಲ್ದಾರ್ ರಮೇಶ್ ಬಾಬು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಿನಿ ವಿಧಾನ ಸೌಧದ ಪರಿಸರದಲ್ಲಿ ಹಣ್ಣಿನ ಗಿಡಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸೀನಿಯರ್ ಛೇಂಬರ್ ಕಡಬ ಲೀಜನ್ ಅಧ್ಯಕ್ಷರಾದ ಪಿ.ವಿಲ್ಸನ್, ಕಾರ್ಯದರ್ಶಿ ಪಿ.ಕೆ.ಚೆರಿಯನ್, ಕೋಶಾಧಿಕಾರಿ ಯೋಹನ್ನಾನ್, ಪೂರ್ವಾಧ್ಯಕ್ಷರಾದ ಟೈಟಸ್ ವರ್ಗೀಸ್, ಇ.ಸಿ.ಚೆರಿಯನ್ ಮೊದಲಾದವರು ಉಪಸ್ಥಿತರಿದ್ದರು.

ಸೀನಿಯರ್ ಛೇಂಬರ್ ಕಡಬ ಲೀಜನ್ ವತಿಯಿಂದ ವನ ಮಹೋತ್ಸವ Read More »

ಕರಾವಳಿ
Scroll to Top