newskadaba

ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 04. ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಇಲ್ಲಿನ ಬೀಡಿನಗುಡ್ಡೆಯ ನಾಗಬನ ಸಮೀಪ ನಡೆದಿದೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಿವಾಸಿ ಸೋಮಪ್ಪ ರಾಠೋಡ್ ಎಂದು ಗುರುತಿಸಲಾಗಿದೆ. ಸ್ಥಳೀಯರು ಸೇರಿ ಮೃತದೇಹವನ್ನು ಹೊರತೆಗೆದಿದ್ದು, ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದ್ದಾರೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಾರೆ: ವಿದ್ಯಾರ್ಥಿಯ ಮೇಲೆ ಸುಳ್ಳಾರೋಪ

➤ ಉಪನ್ಯಾಸಕಿಯ ವಿರುದ್ದ ಪ್ರತಿಭಟನೆ (ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 03. ಶಿಕ್ಷಕಿಯೋರ್ವರು ವಿದ್ಯಾರ್ಥಿಯೋರ್ವನ ಮೇಲೆ ಸುಳ್ಳು ಆರೋಪ ಹೊರಿಸಿ ಪೋಲೀಸರಿಗೆ ದೂರು ನೀಡಿದ್ದಾರೆಂದು ಪೆರುವಾಜೆಯ ಪದವಿ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಉಪನ್ಯಾಸಕಿಯ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆದಿದೆ. ದೀಕ್ಷಿತ್ ಎಂಬ ವಿದ್ಯಾರ್ಥಿ ತನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುನಿತಾ ನಾಯಕ್ ಅವರು ದೂರು ನೀಡಿದ್ದು, ಇದು ಸುಳ್ಳು ಎಂದು ಖಂಡಿಸಿರುವ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನೆ

ಬೆಳ್ಳಾರೆ: ವಿದ್ಯಾರ್ಥಿಯ ಮೇಲೆ ಸುಳ್ಳಾರೋಪ Read More »

ಕರಾವಳಿ

ಆಕಾಶದಲ್ಲೇ ಢಿಕ್ಕಿ ಹೊಡೆದು ಹೊತ್ತಿ ಉರಿದ ಯುದ್ದ ವಿಮಾನಗಳು

➤ ಫೈಲಟ್ ಗಳಿಬ್ಬರ ದುರ್ಮರಣ (ನ್ಯೂಸ್ ಕಡಬ) newskadaba.com ಬೊಗೋಟಾ, ಜೂ. 03. ಕೊಲಂಬಿಯ ವಾಯುಪಡೆಯ 2 ಯುದ್ಧ ವಿಮಾನಗಳು ಹಾರಾಟದ ಸಂದರ್ಭದಲ್ಲಿ ಆಕಾಶದಲ್ಲೇ ಒಂದಕ್ಕೊಂದು ಡಿಕ್ಕಿ ಹೊಡೆದು ಹೊತ್ತಿ ಉರಿದು ಪತನಗೊಂಡಿದ್ದು, ಪರಿಣಾಮ ಇಬ್ಬರು ಪೈಲಟ್‌ಗಳು ಮೃತಪಟ್ಟಿರುವ ಕುರಿತು ವರದಿಯಾಗಿದೆ. ಅಪಿಯಾಯ್‌ ವಾಯುನೆಲೆಯಲ್ಲಿ ನಡೆಯುತ್ತಿದ್ದ ತರಬೇತಿಯಲ್ಲಿ ಈ ಯುದ್ಧ ವಿಮಾನಗಳು ಭಾಗವಹಿಸಿದ್ದು, ವೃತ್ತಾಕಾರದಲ್ಲಿ ಹಾರಾಟ ನಡೆಸುತ್ತಿದ್ದವು. ಈ ವೇಳೆ ಟುಕಾನೋ ಟಿ-27ನ ಎರಡು ಯುದ್ಧ ವಿಮಾನಗಳು ಒಂದಕ್ಕೊಂದು ಡಿಕ್ಕಿಯಾಗಿ, ಬಳಿಕ ಕೆಲವೇ ಸೆಕೆಂಡ್ ಗಳಲ್ಲೇ ಆಕಾಶದಲ್ಲಿ

ಆಕಾಶದಲ್ಲೇ ಢಿಕ್ಕಿ ಹೊಡೆದು ಹೊತ್ತಿ ಉರಿದ ಯುದ್ದ ವಿಮಾನಗಳು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜೂ.29. ಬೈಕ್ ಹಾಗೂ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಎಂಬಲ್ಲಿ ನಡೆದಿದೆ. ನೆಟ್ಟಣದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಬೈಕ್ ನಡುವೆ ಕೈಕಂಬ ಸಮೀಪದ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಗಸ್ತಿನಲ್ಲಿದ್ದ ಹೈವೇ ಪಾಟ್ರಲ್ ಸಿಬ್ಬಂದಿಗಳಾದ ಕಡಬ ಠಾಣಾ ಎಎಸ್ಐ

ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: 40 ಕೆಜಿಯ ಆಡನ್ನು ನುಂಗಿದ ಹೆಬ್ಬಾವು ➤ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಭಾರೀ ಗಾತ್ರದ ಹೆಬ್ಬಾವು ಆಡೊಂದನ್ನು ನುಂಗಲು ವಿಫಲ ಯತ್ನ ನಡೆಸಿದ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಕೊಡೆಂಕಿರಿ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಐತ್ತೂರು ಗ್ರಾಮದ ಕೊಡೆಂಕೀರಿ ನಿವಾಸಿ ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 40 ಕೆಜಿ ತೂಕದ ಆಡನ್ನು ಹೆಬ್ಬಾವೊಂದು ಉರುಳು ಹಾಕಿಕೊಂಡು ನುಂಗಲು ಯತ್ನಿಸಿದೆ. ಸುಮಾರು ಒಂದು ಗಂಟೆಗಳ ಕಾಲ ಸೆಣಸಾಡಿದ ಹೆಬ್ಬಾವು ಆಡಿನ ತಲೆಯ ಭಾಗವನ್ನು ಮಾತ್ರ ನುಂಗಿದ್ದು, ಉಳಿದ ಭಾಗವನ್ನು ನುಂಗಲು

ಕಡಬ: 40 ಕೆಜಿಯ ಆಡನ್ನು ನುಂಗಿದ ಹೆಬ್ಬಾವು ➤ ವೀಡಿಯೋ ವೈರಲ್ Read More »

ಕರ್ನಾಟಕ

ಮರ್ಧಾಳ: ಪೇಟೆಯ ಸಮೀಪ ಮತ್ತೆ ಮತ್ತೆ ಪ್ರತ್ಯಕ್ಷವಾಗುತ್ತಿರುವ ಕಾಡಾನೆಗಳು ➤ ಇಬ್ಬರನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ಮತ್ತೆ ಆತಂಕದಲ್ಲಿ ಸಾರ್ವಜನಿಕರು

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಕಳೆದ ಎರಡು ತಿಂಗಳ ಹಿಂದೆ ಇಬ್ಬರನ್ನು ಕೊಂದು ಅಟ್ಟಹಾಸ ಮೆರೆದಿದ್ದ ಕಾಡಾನೆಗಳು ಮತ್ತೆ ಕಾಡಿನಿಂದ ರಸ್ತೆಗಿಳಿಯುತ್ತಿದ್ದು, ಕಳೆದ ನಾಲ್ಕೈದು ದಿನಗಳಿಂದ ಮರ್ಧಾಳ ಸಮೀಪ ರಾಜ್ಯ ಹೆದ್ದಾರಿಯ ಆಸುಪಾಸಿನಲ್ಲಿ ಕಾಡಾನೆಗಳು ಕಂಡು ಬರುತ್ತಿವೆ. ಮರ್ಧಾಳ ಸಮೀಪದ, ಭ್ರಾಂತಿಕಟ್ಟೆ, ಕೊಡೆಂಕೀರಿ, ಐತ್ತೂರು, ಆಜನ ಭಾಗದಲ್ಲಿ ಕಾಡಾನೆಗಳು ಸಂಚರಿಸಿ ಕೃಷಿ ನಾಶ ಮಾಡಿರುವುದಲ್ಲದೆ, ಮರ್ದಾಳ ಪೇಟೆಯ ಸಮೀಪ ಇರುವ ವಿಶೇಷ ಶಾಲೆಯ ಬಳಿಯ ತೋಟಕ್ಕೆ ಕಾಡಾನೆಗಳು ಲಗ್ಗೆ ಇಟ್ಟಿವೆ. ಮೊದಲೆಲ್ಲಾ ಕಾಡಿನಲ್ಲಿದ್ದ ಕಾಡಾನೆಗಳು ಇದೀಗ

ಮರ್ಧಾಳ: ಪೇಟೆಯ ಸಮೀಪ ಮತ್ತೆ ಮತ್ತೆ ಪ್ರತ್ಯಕ್ಷವಾಗುತ್ತಿರುವ ಕಾಡಾನೆಗಳು ➤ ಇಬ್ಬರನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ಮತ್ತೆ ಆತಂಕದಲ್ಲಿ ಸಾರ್ವಜನಿಕರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ➤ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜೂ.24. ಕೋಡಿಂಬಾಳ ಸಮೀಪದ ನೆಕ್ಕಿಲಾಡಿ ಗ್ರಾಮದ ಕೋರಿಯರ್ ಎಂಬಲ್ಲಿ ಕುಮಾರಾಧಾರ ನದಿಗೆ ವ್ಯಕ್ತಿಯೋರ್ವರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ರಬ್ಬರ್ ಕಟ್ಟಿಂಗ್ ಕೆಲಸಕ್ಕೆಂದು ಸಕಲೇಶಪುರದಿಂದ ಕೋಡಿಂಬಾಳಕ್ಕೆ ಬಂದಿದ್ದ ಸಕಲೇಶಪುರ ಬಾಲಗದ್ದೆ ನಿವಾಸಿ ಧರ್ಮಯ್ಯ (40) ಎಂದು ಗುರುತಿಸಲಾಗಿದೆ. ಧರ್ಮಯ್ಯ ತನ್ನ ಶೂವನ್ನು ನದಿಯ ಬದಿಯಲ್ಲಿಟ್ಟು ನದಿಗೆ ಹಾರಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕಡಬ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಹಕಾರದಿಂದ ಶೌರ್ಯ ತಂಡದ

ಕಡಬ: ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ➤ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಸವಾದ್ ಕೊಲೆ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 22. ಬಂಟ್ವಾಳದ ಸವಾದ್ ಎಂಬಾತನನ್ನು ಕೊಲೆ‌ ಮಾಡಿ ಮೂಡಿಗೆರೆ ಪ್ರವಾಸಿ ತಾಣ ದೇವರಮನೆ ಗಡ್ಡೆಯ ಬಳಿ ಸುಟ್ಟು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮೃತದೇಹದ ಪತ್ತೆಯ ಬಳಿಕ ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್ ಮತ್ತು ಬಣಕಲ್ ಎಸ್.ಐ.

ಬಂಟ್ವಾಳ: ಸವಾದ್ ಕೊಲೆ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 17. ತೋಟಕ್ಕೆ ಕೆಲಸಕ್ಕೆ ಹೋಗಿದ್ದ ವೇಳೆ ಬಾಗಿಲು ತೆರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೂ. 15ರ ಗುರುವಾರದಂದು ಮನೆಯೊಡತಿ ಗುಣವತಿ ಎಂಬವರು ಬೆಳಗ್ಗೆ 8-30 ರ ವೇಳೆಗೆ ಮನೆಯ ಹಿಂಬಾಗಿಲನ್ನು ಮುಚ್ಚಿ ಎದುರು ಬಾಗಿಲಿಗೆ ಬೀಗ ಹಾಕಿ ತೋಟದ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿ ಮಧ್ಯಾಹ್ನ ಸುಮಾರು 1-30ರ ವೇಳೆಗೆ ಊಟಕ್ಕೆಂದು ಮನೆಗೆ ಬಂದಾಗ ಹಿಂಬಾಗಿಲು

ಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಜಮೀನಿನಲ್ಲಿ ಮಲಗಿದ್ದವರ ಮೇಲೆ ಹರಿದ ಜೆಸಿಬಿ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಜೂ. 14. ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಛತ್ತೀಸ್ ಗಢ ಮೂಲದ ವಿಷ್ಣು, ಶಿವರಾಂ ಹಾಗೂ ಬಲರಾಮ ಎಂದು ಗುರುತಿಸಲಾಗಿದೆ. ಇವರು ರಾತ್ರಿ ವೇಳೆ ಬೋರ್ ವೆಲ್ ಕೊರೆದು ಬಳಿಕ ಜಮೀನಿನಲ್ಲಿಯೇ ಮಲಗಿದ್ದರು. ಈ ಸಂದರ್ಭ ಬಂದ ಜೆಸಿಬಿಯು ಮೂವರ ಮೇಲೆ ಹರಿದಿದ್ದು, ಪರಿಣಾಮ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ದೇವದುರ್ಗ

ಜಮೀನಿನಲ್ಲಿ ಮಲಗಿದ್ದವರ ಮೇಲೆ ಹರಿದ ಜೆಸಿಬಿ ➤ ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top