newskadaba

ಚರ್ಮಗಂಟು ರೋಗದ ವಿರುದ್ದ ಉಚಿತ ಲಸಿಕೆ ➤ ಸದುಪಯೋಗ ಪಡೆಯುವಂತೆ ಪಶುವೈದ್ಯಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 12. ಜಾನುವಾರುಗಳಿಗೆ ಚರ್ಮಗಂಟು ರೋಗ ವಿರುದ್ದ ಉಚಿತ ಲಸಿಕಾ ಕಾರ್ಯಕ್ರಮವು ಜೂ. 11ರಿಂದ 30ರ ತನಕ ನಡೆಯಲಿದೆ. ಈ ಕಾರ್ಯಕ್ರಮವನ್ನು ಪಶುಸಂಗೋಪನಾ ಇಲಾಖೆ ಮತ್ತು ಕೆಎಂಎಫ್ ಜಂಟಿಯಾಗಿ ಹಮ್ಮಿಕೊಂಡಿದ್ದು, ತಾಲೂಕಿನ ಎಲ್ಲಾ ಹೈನುಗಾರರು ತಮ್ಮ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಪುತ್ತೂರು ಪಶುವೈದ್ಯಾಧಿಕಾರಿ ಡಾ.ಪ್ರಸನ್ನ ಹೆಬ್ಬಾರ್ ಅವರು ತಿಳಿಸಿದ್ದಾರೆ.

ಚರ್ಮಗಂಟು ರೋಗದ ವಿರುದ್ದ ಉಚಿತ ಲಸಿಕೆ ➤ ಸದುಪಯೋಗ ಪಡೆಯುವಂತೆ ಪಶುವೈದ್ಯಾಧಿಕಾರಿ ಸೂಚನೆ Read More »

ಕರಾವಳಿ

ಬಾಲಕಾರ್ಮಿಕರನ್ನು ನೇಮಿಸಿಕೊಳ್ಳುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ➤ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವ ಉದ್ಯಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಎಚ್ಚರಿಸಿದ್ದಾರೆ. ಅವರು, ನಗರದ ಎಂ.ಜಿ. ರಸ್ತೆಯ ಮಹಾತ್ಮಾ ಗಾಂಧಿ ಪ್ರತಿಮೆಯ ಬಳಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ನಿಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ, ಜಾಥಾಗೆ ಚಾಲನೆ ನೀಡಿದ ಬಳಿಕ ಮಾತನಾಡಿ, 18 ವರ್ಷದೊಳಗಿನ ಮಕ್ಕಳನ್ನು ಕೆಲಸ ಅಥವಾ ಸೇವೆಗೆ ಬಳಸಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ

ಬಾಲಕಾರ್ಮಿಕರನ್ನು ನೇಮಿಸಿಕೊಳ್ಳುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ➤ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ Read More »

ಕರ್ನಾಟಕ

ಟ್ರಾನ್ಸ್ ಫಾರ್ಮರ್ ದುರಸ್ಥಿ ವೇಳೆ ವಿದ್ಯುತ್ ಶಾಕ್ ➤ ಇಬ್ಬರು ಲೈನ್ ಮ್ಯಾನ್ ಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ. 12. ವಿದ್ಯುತ್ ಟ್ರಾನ್ಸ್ ಫಾರ್ಮರ್ ದುರಸ್ಥಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಇಬ್ಬರು ಪವರ್ ಮ್ಯಾನ್ ಗಳು ಗಾಯಗೊಂಡ ಘಟನೆ ಕೋಟದ ಉಪ್ಲಾಡಿ ಸಮೀಪ ತಸ್ಮಯಿ ರೆಸಿಡೆನ್ಸಿ ಅಪಾರ್ಟ್ಮೆಂಟ್ ಬಳಿ ನಡೆದಿದೆ. ಗಾಯಗೊಂಡವರನ್ನು ಕೋಟ ಮೆಸ್ಕಾಂ ಪವರ್ ಮ್ಯಾನ್ ಗಳಾದ ರಮೇಶ್ (27) ಹಾಗೂ ಸುದರ್ಶನ್ (26) ಎಂದು ಗುರುತಿಸಲಾಗಿದೆ. ಘಟನೆಯಿಂದ ಇಬ್ಬರ ಮುಖ ಹಾಗೂ ಕೈ ಭಾಗ ಸುಟ್ಟು ಹೋಗಿದ್ದು, ಸಹಾಯಕ ಪವರ್ ಮ್ಯಾನ್ ಆಗಿ

ಟ್ರಾನ್ಸ್ ಫಾರ್ಮರ್ ದುರಸ್ಥಿ ವೇಳೆ ವಿದ್ಯುತ್ ಶಾಕ್ ➤ ಇಬ್ಬರು ಲೈನ್ ಮ್ಯಾನ್ ಗಳಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಜೂ 12. ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿವಾಹಿತ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಕಲಾಯಿಗುತ್ತು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಮಂಗಳೂರು ತಾಲೂಕು ಯಯ್ಯಾಡಿ ಗ್ರಾಮದ ಕೊಂಚಾಡಿ ಸುರೇಶ್ ಚೌಟ ರವರ ಪುತ್ರಿ ಪ್ರೀತಿ ಶೆಟ್ಟಿ(37) ಎಂದು ಗುರುತಿಸಲಾಗಿದೆ. ಪ್ರೀತಿ‌ ಶೆಟ್ಟಿಯವರು ವಿವಾಹಿತರಾಗಿದ್ದು, ತನ್ನ ಮಗುವನ್ನು ಕಳೆದುಕೊಂಡ ಹಿನ್ನೆಲೆ ಮಾನಸಿಕವಾಗಿ ನೊಂದಿದ್ದ ಇವರು ಜೂ. 09 ರಂದು ಕರೋಪಾಡಿ ಗ್ರಾಮದ ಕಲಾಯಿಗುತ್ತು ಎಂಬಲ್ಲಿರುವ ಮನೆಯಲ್ಲಿ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಫ್ಯಾಷನ್ ಶೋ ರಾಂಪ್ ವಾಕ್ ವೇಳೆ ಬಿದ್ದ ಕಬ್ಬಿಣದ ಪಿಲ್ಲರ್ ➤ ಯುವ ಮಾಡೆಲ್ ಮೃತ್ಯು

(ನ್ಯೂಸ್ ಕಡಬ) newskadaba.com  ನೋಯ್ಡಾ, ಜೂ. 12. ನೋಯ್ಡಾದ ಖಾಸಗಿ ಸ್ಟುಡಿಯೋವೊಂದರಲ್ಲಿ ಆಯೋಜಿಸಲಾಗಿದ್ದ ಫ್ಯಾಷನ್ ಶೋ ವೇಳೆ ರಾಂಪ್ ವಾಕ್ ಮಾಡುವಾಗ ಕಬ್ಬಿಣದ ಪಿಲ್ಲರ್ ಬಿದ್ದು 24 ವರ್ಷದ ಯುವ ಮಾಡೆಲ್ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಗ್ರೇಟರ್ ನೋಯ್ಡಾದ ಗೌರ್ ಸಿಟಿ-2 ಯ ನಿವಾಸಿ ವಂಶಿಕಾ ಚೋಪ್ರಾನಿ ಎಂದು ಗುರುತಿಸಲಾಗಿದೆ. ಗಾಯಗೊಂಡ ಯುವಕನನ್ನು ಬಾಬಿ ರಾಜ್ ಎಂದು ಗುರುತಿಸಲಾಗಿದ್ದು, ನೋಯ್ಡಾದ ಸೆಕ್ಟರ್ 16 ಎ ನಲ್ಲಿರುವ ಫಿಲ್ಮ್ ಸಿಟಿಯ ಲಕ್ಷ್ಮಿ ಸುಡಿಯೋದಲ್ಲಿ ಈ

ಫ್ಯಾಷನ್ ಶೋ ರಾಂಪ್ ವಾಕ್ ವೇಳೆ ಬಿದ್ದ ಕಬ್ಬಿಣದ ಪಿಲ್ಲರ್ ➤ ಯುವ ಮಾಡೆಲ್ ಮೃತ್ಯು Read More »

ಕ್ರೈಮ್ ನ್ಯೂಸ್

ಶರದ್ ಪವಾರ್ ಗೆ ಕೊಲೆ ಬೆದರಿಕೆ ಪ್ರಕರಣ ➤ ಆರೋಪಿ ಐಟಿ ಕಂಪನಿ ಉದ್ಯೋಗಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ, ಜೂ. 12. ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್‌ಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪುಣೆಯ ಐಟಿ ಕಂಪನಿ ಉದ್ಯೋಗಿಯೋರ್ವನನ್ನು ಮುಂಬೈ ಕ್ರೈಂ ಬಾಂಚ್, ಪುಣೆಯಲ್ಲಿ ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತನನ್ನು ಸಾಗರ್ ಬರ್ವೆ(34) ಎಂದು ಗುರುತಿಸಲಾಗಿದೆ. ಈತ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕೊಲೆ ಬೆದರಿಕೆಗಳನ್ನು ಕಳುಹಿಸಲು ಎರಡು ನಕಲಿ ಸಾಮಾಜಿಕ ಮಾಧ್ಯಮ ಖಾತೆಗಳನ್ನು ರಚಿಸಿ, ವಾಟ್ಸಾಪ್ ಮೂಲಕ ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆ ಅವರ ಮೊಬೈಲ್

ಶರದ್ ಪವಾರ್ ಗೆ ಕೊಲೆ ಬೆದರಿಕೆ ಪ್ರಕರಣ ➤ ಆರೋಪಿ ಐಟಿ ಕಂಪನಿ ಉದ್ಯೋಗಿ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಯುವತಿಯ ಮಾನಭಂಗಕ್ಕೆ ಯತ್ನ ➤ ಉ.ಪ್ರದೇಶದ ಕಾರ್ಮಿಕನ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 10. ಕೆಲಸದಿಂದ ಹಿಂತಿರುಗುತ್ತಿದ್ದ ಯುವತಿ ಮೇಲೆ ಹೊರರಾಜ್ಯದ ಕಾರ್ಮಿಕನೋರ್ವ ಮಾನಭಂಗಕ್ಕೆ ಯತ್ನಿಸಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಿನ ತಲಪಾಡಿಯಲ್ಲಿ ಸಂಭವಿಸಿದೆ. ಆರೋಪಿಯನ್ನು ಉತ್ತರಪ್ರದೇಶ ಮೂಲದ ರಾಮು ಕೆ. ಎಂದು ಗುರುತಿಸಲಾಗಿದೆ. ಯುವತಿಯೋರ್ವಳು ಮಂಗಳೂರಿಗೆ ಕೆಲಸಕ್ಕೆ ತೆರಳಿ ಮನೆಗೆ ವಾಪಸ್ಸಾಗುತ್ತಿದ್ದ ಸಂದರ್ಭ ದಾರಿಮಧ್ಯೆ ಆರೋಪಿಯು ಯುವತಿ ಮೇಲೆ ಲೈಂಗಿಕ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಘಟನೆಯಿಂದ ಹೆದರಿದ ಯುವತಿ ಬೊಬ್ಬಿಟ್ಟಾಗ ಸ್ಥಳೀಯರು ಓಡಿಬಂದು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ಬಳಿಕ

ಉಳ್ಳಾಲ: ಯುವತಿಯ ಮಾನಭಂಗಕ್ಕೆ ಯತ್ನ ➤ ಉ.ಪ್ರದೇಶದ ಕಾರ್ಮಿಕನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಬಂಟ್ವಾಳ: ಕಟ್ಟಡ ಕಾಮಗಾರಿಗೆಂದು ತಂದಿದ್ದ ಕಬ್ಬಿಣದ ರಾಡ್ ಕಳವು ಪ್ರಕರಣ ➤ ಆರೋಪಿಗಳು ಅಂದರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 10. ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ವೊಂದರ ಕಟ್ಟಡ ಕಾಮಗಾರಿಗೆಂದು ದಾಸ್ತಾನಿರಿಸಲಾಗಿದ್ದ ಕಬ್ಬಿಣದ ರಾಡ್ ಕಳವು ಮಾಡಿ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತೃತ್ವದ ತಂಡ ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಸರಪಾಡಿ ಪೆರ್ಲ ದರ್ಖಾಸು ನಿವಾಸಿ ವಾಹನ ಚಾಲಕ ವಿನೋದ್ ಕುಮಾರ್, ಬೆಳ್ತಂಗಡಿ ತಾಲೂಕಿನ ಪುತ್ರಿಲ ನಿವಾಸಿ ಪುನೀತ್ ಹಾಗೂ ಅಲ್ಲಿಪಾದೆ ಪುರುಷೋತ್ತಮ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 70 ಸಾವಿರ ರೂ.

ಬಂಟ್ವಾಳ: ಕಟ್ಟಡ ಕಾಮಗಾರಿಗೆಂದು ತಂದಿದ್ದ ಕಬ್ಬಿಣದ ರಾಡ್ ಕಳವು ಪ್ರಕರಣ ➤ ಆರೋಪಿಗಳು ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬಿ.ಸಿ.ರೋಡ್: ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 09. ತೋಟದ ಕೆಲಸಕ್ಕೆಂದು ತೆರಳಿದ ಯುವಕನೋರ್ವ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಮೆಲ್ಕಾರ್ ಸಮೀಪದ ಆಲಂಪಾಡಿ ಎಂಬಲ್ಲಿ ಇಂದು ಸಂಭವಿಸಿದೆ. ಮೃತ ಯುವಕನನ್ನು ಬೋಳಿಯಾರು ನಿವಾಸಿ ಇಬ್ರಾಹೀಮ್ ರವರ ಮಗ ಶಾಫಿ (29) ಎಂದು ಗುರುತಿಸಲಾಗಿದೆ. ಶಾಫಿ ಇಂದು ಬೆಳಿಗ್ಗೆ ಆಲಂಪಾಡಿಯಲ್ಲಿ ಅಡಿಕೆ ತೆಗೆಯಲೆಂದು ಹೋಗಿದ್ದು, ಈ ಸಂದರ್ಭ ಅವರ ಕೈಯಲ್ಲಿದ್ದ ಅಡಿಕೆ ತೆಗೆಯುವ ದೋಟಿ ಸರ್ವಿಸ್ ವಯರ್ ಗೆ ತಾಗಿ ಕರೆಂಟ್ ಶಾಕ್ ಹೊಡೆದು, ಶಾಫಿ ಸ್ಥಳದಲ್ಲೇ

ಬಿ.ಸಿ.ರೋಡ್: ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ ತಡೆದು ಹಣ ವಸೂಲಿ ಆರೋಪ ➤ ಎಎಸ್ಐ ಸಹಿತ ಇಬ್ಬರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ತುಮಕೂರು, ಜೂ. 09. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ  ಆರೋಪದಲ್ಲಿ ಎಎಸ್ಐ ಸಹಿತ ಇಬ್ಬರು ಪೊಲೀಸರನ್ನು ಅಮಾನತು ಮಾಡಿರುವ ಕುರಿತು ವರದಿಯಾಗಿದೆ. ಕಳ್ಳಂಬೆಳ್ಳ ಠಾಣೆಯ ಎಎಸ್ಐ ಚಿದಾನಂದ ಸ್ವಾಮಿ ಮತ್ತು ಜೀಪು ಚಾಲಕ ಚಿಕ್ಕಹನುಮಯ್ಯ ಎಂಬವರು ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿರುವ ಬಗ್ಗೆ ಶಿರಾ ಠಾಣಾ ಇನ್ಸ್ಪೆಕ್ಟರ್ ನೀಡಿರುವ ದೂರಿನಂತೆ ಎಸ್ಪಿ ರಾಹುಲ್ ಕುಮಾರ್ ಇಬ್ಬರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.

ಲಾರಿ ತಡೆದು ಹಣ ವಸೂಲಿ ಆರೋಪ ➤ ಎಎಸ್ಐ ಸಹಿತ ಇಬ್ಬರು ಪೊಲೀಸರ ಅಮಾನತು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top