newskadaba

ಮಂಗಳೂರು: ‘ಪೃಥ್ವಿ ಓಷನ್ ಬ್ಲೂ ಫ್ಯಾಮಿಲಿ ರೆಸ್ಟೋರೆಂಟ್’ನ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಮಂಗಳೂರಿನ ದೇರಳಕಟ್ಟೆಯಲ್ಲಿರುವ ಫಾದರ್ ಮುಲ್ಲರ್ ಕಾಂಪ್ಲೆಕ್ಸ್ನಲ್ಲಿ ಹೊಸದಾಗಿ ಆರಂಭಗೊಂಡಿರುವ ‘ಪೃಥ್ವಿ ಓಷನ್ ಬ್ಲೂ’ ಫ್ಯಾಮಿಲಿ ರೆಸ್ಟೋರೆಂಟ್‌ನ ಉದ್ಘಾಟನಾ ಸಮಾರಂಭವು ಶುಕ್ರವಾರದಂದು ವಿಜೃಂಭಣೆಯಿಂದ ನಡೆಯಿತು. ಉದ್ಘಾಟನಾ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಕ್ಯಾ.ಬ್ರಿಜೇಶ್ ಚೌಟ ಮಂಗಳೂರಿನ ಜನರು ಜಗತ್ತಿನ ಅನೇಕ ದೇಶಗಳಲ್ಲಿ ಹೊಟೇಲು ಉದ್ಯಮವನ್ನು ನಡೆಸಿ ಯಶಸ್ಸನ್ನು ಗಳಿಸಿದ್ದಾರೆ. ಆದ್ದರಿಂದ ನಾನು ಉದ್ಘಾಟನೆ ಮಾಡಿರುವ ಇಬ್ಬರು […]

ಮಂಗಳೂರು: ‘ಪೃಥ್ವಿ ಓಷನ್ ಬ್ಲೂ ಫ್ಯಾಮಿಲಿ ರೆಸ್ಟೋರೆಂಟ್’ನ ಉದ್ಘಾಟನೆ Read More »

ಕರಾವಳಿ

ಮೈಸೂರು ದಸರಾ- ಕಂಬಳಕ್ಕೆ ವಿವಿಧ ಸಂಘಟನೆಗಳ ವಿರೋಧ

(ನ್ಯೂಸ್ ಕಡಬ) newskadaba.com ಜು. 03. ನಾಡಹಬ್ಬ ಮೈಸೂರು ದಸರಾ ಸಂದರ್ಭದಲ್ಲಿ ಕಂಬಳ ಕ್ರೀಡೆ ಆಯೋಜಿಸುವುದಕ್ಕೆ ಕೆಲವೊಂದು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಗುರುವಾರ ನಡೆದ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ, ಕಂಬಳ ಆಯೋಜನೆಯ ಸಾಧಕ-ಬಾಧಕಗಳ ಬಗ್ಗೆ, ಚರ್ಚಿಸಲಾಯಿತು. ಕಂಬಳ ಕ್ರೀಡೆಯ ಆಯೋಜನೆ ವಿರುದ್ಧ ವಿವಿಧ ಹಂತದ ಕಾರ್ಯಕ್ರಮ ರೂಪಿಸಲು ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಒಳಗೊಂಡ ಕ್ರಿಯಾ ಸಮಿತಿ ರಚಿಸಲು ನಿರ್ಣಯಿಸಲಾಯಿತು. ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ

ಮೈಸೂರು ದಸರಾ- ಕಂಬಳಕ್ಕೆ ವಿವಿಧ ಸಂಘಟನೆಗಳ ವಿರೋಧ Read More »

ಕರ್ನಾಟಕ

ಪುತ್ತೂರು ಯುವತಿಗೆ ವಂಚನೆ ಪ್ರಕರಣ ತಿಂಗಳ 2ನೇ ತಾರೀಕಿನೊಳಗೆ ಭತ್ಯೆ ನೀಡಲು ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 03. ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ ಹೊತ್ತಿರುವ ಕೃಷ್ಣ ಜಿ. ರಾವ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಪ್ರಕರಣ ಇತ್ಯರ್ಥವಾಗುವವರೆಗೆ, ಸಂತ್ರಸ್ತೆ ಮತ್ತು ಮಗುವಿನ ಪಾಲನೆಗಾಗಿ ಆರೋಪಿ ಕೃಷ್ಣ ಜಿ. ರಾವ್ ಅಥವಾ ಅವರ ಪೋಷಕರು ಪ್ರತಿತಿಂಗಳ ಎರಡನೇ ದಿನದೊಳಗೆ ₹75,000 ಅನ್ನು ತಪ್ಪದೇ ಪಾವತಿಸಬೇಕು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸೂಚಿಸಿದೆ. ​ ಪ್ರಕರಣವನ್ನು ರಾಜಿ ಮೂಲಕ ಇತ್ಯರ್ಥಪಡಿಸಲು

ಪುತ್ತೂರು ಯುವತಿಗೆ ವಂಚನೆ ಪ್ರಕರಣ ತಿಂಗಳ 2ನೇ ತಾರೀಕಿನೊಳಗೆ ಭತ್ಯೆ ನೀಡಲು ಹೈಕೋರ್ಟ್ ಆದೇಶ Read More »

ಕರಾವಳಿ

ಸುಳ್ಯ: ಜುಲೈ 7ರಂದು ಸಾವಯವ ಗೊಬ್ಬರ ಹರಾಜು ಪ್ರಕ್ರಿಯೆ

(ನ್ಯೂಸ್ ಕಡಬ) newskadaba.com ಜು. 03. ಕೃಷಿ ಇಲಾಖೆಯ ವಶದಲ್ಲಿರುವ ʻʻಸಮೃದ್ದಿ ಸಂಪೂರ್ಣ ಸಾವಯವ ಗೊಬ್ಬರ” ಎಂಬ ಹೆಸರಿನ ಸಾವಯವ ಗೊಬ್ಬರದ ಹರಾಜು ಪ್ರಕ್ರಿಯೆಯನ್ನು ಜುಲೈ 7ರಂದು ಬೆಳಿಗ್ಗೆ 11.30 ಗಂಟೆಗೆ ಸುಳ್ಯ ಪ್ರೈಮರಿ ಅಗ್ರಿಕಲ್ಚರಲ್ ಕ್ರೆಡಿಟ್ ಕೊ- ಆಪರೇಟಿವ್ ಸೊಸೈಟಿಯಲ್ಲಿ ನಡೆಸಲಾಗುತ್ತದೆ. ಹರಾಜಿನಲ್ಲಿ ಭಾಗವಹಿಸಲು ಇಚ್ಚಿಸುವವರು ಅಧಿಕೃತವಾಗಿ ರಸಗೊಬ್ಬರ ಪರವಾನಿಗೆ ಹೊಂದಿರುವ ಮಾರಾಟಗಾರರು ಹಾಜರಾಗಬೇಕು. ರಸಗೊಬ್ಬರಗಳನ್ನು ಇರುವ ಸ್ಥಿತಿಯಲ್ಲಿಯೇ ಹರಾಜು ಮಾಡಲಾಗುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಳ್ಯ: ಜುಲೈ 7ರಂದು ಸಾವಯವ ಗೊಬ್ಬರ ಹರಾಜು ಪ್ರಕ್ರಿಯೆ Read More »

ಕರಾವಳಿ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗದ ಸಾಮಾನ್ಯ ಪದವಿ ಕೋರ್ಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ – ಪ್ರವರ್ಗ-1,

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ Read More »

ಕರಾವಳಿ

ಅತಿಥಿ ಉಪನ್ಯಾಸಕರ ಹುದ್ದೆ: ಜುಲೈ 7ರಿಂದ ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. 2026-27ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ (Uಉ) ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನವು ಕೊಣಾಜೆ ಮಂಗಳಗಂಗೋತ್ರಿ ವಿಶ್ವವಿದ್ಯಾನಿಲಯದ ಆಡಳಿತ ಸೌಧದ ಸಿಂಡಿಕೇಟು ಸಭಾಂಗಣದಲ್ಲಿ ಜುಲೈ 7, 8 ಮತ್ತು 9 ರಂದು ನಡೆಯಲಿದೆ. ವಿಷಯವಾರು ಸಂದರ್ಶನದ ವಿವರ: ಜುಲೈ 7 ರಂದು ಇಂಗ್ಲಿಷ್–  ಬೆಳಿಗ್ಗೆ 10:30 ರಿಂದ 11:30, ಕನ್ನಡ -11:30 ರಿಂದ 12:30, ಹಿಂದಿ- 12:30 ರಿಂದ

ಅತಿಥಿ ಉಪನ್ಯಾಸಕರ ಹುದ್ದೆ: ಜುಲೈ 7ರಿಂದ ಸಂದರ್ಶನ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1.02 ಲಕ್ಷ ಎಸ್.ಐ.ಆರ್ ನಮೂನೆ ಹಂಚಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಯು ಪ್ರಗತಿಯಲ್ಲಿದ್ದು, ಜುಲೈ 29 ರವರೆಗೆ ಬಿ.ಎಲ್.ಒ.ಗಳು ಮನೆ ಮನೆ ಭೇಟಿ ಮಾಡಿ ಮತದಾರರಿಗೆ ಎನ್ಯುಮರೇಷನ್ ಫಾರ್ಮ್‍ ಗಳ ಹಂಚಿಕೆ ಮತ್ತು ಡಿಜಿಟಲೀಕರಣ (Digitization) ಮಾಡುತ್ತಾರೆ. ಜಿಲ್ಲೆಯಲ್ಲಿರುವ ಒಟ್ಟು ಮತದಾರರ ಸಂಖ್ಯೆ – 1803766 ಹಂಚಿಕೆ ಮಾಡಲಾದ ಎನ್ಯುಮರೇಷನ್ ಫಾರ್ಮ್‍ಗಳ ಸಂಖ್ಯೆ – 102035, ಡಿಜಿಟಲೈಸ್ ಮಾಡಿದ ಒಟ್ಟು ಎನ್ಯುಮರೇಷನ್ ಫಾರ್ಮ್‍ಗಳ ಸಂಖ್ಯೆ – 3109

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1.02 ಲಕ್ಷ ಎಸ್.ಐ.ಆರ್ ನಮೂನೆ ಹಂಚಿಕೆ Read More »

ಕರಾವಳಿ

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ

(ನ್ಯೂಸ್ ಕಡಬ) newskadaba.com ಜು. 02. ಸರಕಾರಿ ಉದ್ಯೋಗ ಕೊಡಿಸುವುದಾಗಿ ಹೇಳಿ ನಂಬಿಸಿ ಕೋಟ್ಯಂತರ ರೂ. ವಂಚಿಸಿದ ಕುರಿತು ಶಿವಮೊಗ್ಗದಿಂದ ವರದಿಯಾಗಿದೆ. ಶಿವಮೊಗ್ಗ ಮೂಲದ ಸಚಿನ್ ಮತ್ತು ಸುಜಾತ ಎಂಬವರು ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನೂರಾರು ಉದ್ಯೋಗಾಕಾಂಕ್ಷಿಗಳಿಗೆ ವಂಚಿಸಿರುವುದಾಗಿ ತಿಳಿದುಬಂದಿದೆ. ವರದಿಯ ಪ್ರಕಾರ, ಆರೋಪಿಗಳು ಶಿವಮೊಗ್ಗದಲ್ಲಿ ಉದ್ಯೋಗ ತರಬೇತಿ ಕೇಂದ್ರ ತೆರೆದು, ಕೋಚಿಂಗ್ ಸೆಂಟರ್‌ಗಳ ಮೂಲಕ ನಕಲಿ ಪರೀಕ್ಷೆಗಳನ್ನು ನಡೆಸುತ್ತಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ದಾವಣಗೆರೆ, ಚಿಕ್ಕಮಂಗಳೂರು, ಬೆಂಗಳೂರು ಸೇರಿದಂತೆ ವಿವಿಧ ಅಭ್ಯರ್ಥಿಗಳಿಂದ

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕ ಪೊಲೀಸ್: ಇನ್ಮುಂದೆ ‘ಕರ್ತವ್ಯ’ ಆಪ್ ಮೂಲಕವೇ ಹಾಜರಾತಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಜು. 02. ಕರ್ನಾಟಕ ಸರ್ಕಾರದ “ಕರ್ನಾಟಕ ಆಧುನಿಕ ಹಾಜರಾತಿ ನಿರ್ವಹಣಾ ವ್ಯವಸ್ಥೆ”ಯ ಅನ್ವಯ, ರಾಜ್ಯ ಪೊಲೀಸ್ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ‘ಕರ್ತವ್ಯ’ ಮೊಬೈಲ್ ಆಪ್ ಬಳಸಿ ಹಾಜರಾತಿ ದಾಖಲಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ​ ​ಈ ನಿಯಮದ ಪ್ರಕಾರ, ಇಲಾಖೆಯ ಎಲ್ಲಾ ಸಿಬ್ಬಂದಿಗಳು ಪ್ರತಿದಿನ ಕಚೇರಿಗೆ ಬಂದು ಬೆಳಗ್ಗೆ 10 ಗಂಟೆಗೆ ಆ್ಯಪ್ ಮೂಲಕ ‘CHECK IN’ ಮತ್ತು ಕರ್ತವ್ಯ ಮುಗಿಸಿ ತೆರಳುವಾಗ ‘CHECK OUT’ ದಾಖಲಿಸುವುದು ಕಡ್ಡಾಯ. ​ಸರ್ಕಾರದ ಈ

ಕರ್ನಾಟಕ ಪೊಲೀಸ್: ಇನ್ಮುಂದೆ ‘ಕರ್ತವ್ಯ’ ಆಪ್ ಮೂಲಕವೇ ಹಾಜರಾತಿ ಕಡ್ಡಾಯ Read More »

ಕರ್ನಾಟಕ

ಶಾಲಾ ಮಕ್ಕಳ ಸುರಕ್ಷತೆ: ಶಾಲಾ ಆಡಳಿತ ಮಂಡಳಿಯೇ ಹೊಣೆ – ಹೈಕೋರ್ಟ್

(ನ್ಯೂಸ್ ಕಡಬ) newskadaba.com ಜು. 02. ಶಾಲಾ ಮಕ್ಕಳ ಸುರಕ್ಷತೆಯ ಬಗ್ಗೆ ಕರ್ನಾಟಕ ಹೈಕೋರ್ಟ್ ತೀರ್ಪೊಂದನ್ನು ನೀಡಿದ್ದು, ​ಶಾಲಾ ಆವರಣದಲ್ಲಿದ್ದಾಗ ಮಾತ್ರವಲ್ಲ ಮಗುವಿನ ಸುರಕ್ಷತೆಯ ಜವಾಬ್ದಾರಿ; ಮಗು ಬಸ್ ಹತ್ತಿದಾಗಿನಿಂದ ಸಂಜೆ ಪೋಷಕರ ಕೈ ಸೇರುವವರೆಗೂ ಮಗುವಿನ ಸಂಪೂರ್ಣ ರಕ್ಷಣೆಯ ಹೊಣೆಗಾರಿಕೆ ಶಾಲಾ ಆಡಳಿತ ಮಂಡಳಿಯದ್ದೇ ಎಂದು ಹೇಳಿದೆ. ​ಶಾಲಾ ಬಸ್ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಕಣ್ಣು ಕಳೆದುಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ತನ್ನ ಮೇಲಿನ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿದ್ದ ಖಾಸಗಿ ಶಾಲೆಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸುವ ಮೂಲಕ

ಶಾಲಾ ಮಕ್ಕಳ ಸುರಕ್ಷತೆ: ಶಾಲಾ ಆಡಳಿತ ಮಂಡಳಿಯೇ ಹೊಣೆ – ಹೈಕೋರ್ಟ್ Read More »

ಕರ್ನಾಟಕ
Scroll to Top