newskadaba

ಬೆಂಗಳೂರಿನ ನೂತನ ಪೊಲೀಸ್‌ ಆಯುಕ್ತರಾಗಿ ಬಿ.ದಯಾನಂದ್‌ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.30. ಸರ್ಕಾರ ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಹಿರಿಯ ಪೊಲೀಸ್ ಅಧಿಕಾರಿ ಬಿ ದಯಾನಂದ ಅವರನ್ನು ನೇಮಕ ಮಾಡಿದೆ. ಇಂದು ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಬೆಂಗಳೂರು ನಗರದ ಪೊಲೀಸ್ ಕಮಿಷನರ್ ಆಗಿ ಪ್ರತಾಪ ರೆಡ್ಡಿ ಕಾರ್ಯನಿರ್ವಾಹಣೆ ಮಾಡಿದ್ದರು. ಇದೀಗ ಅವರನ್ನು ಡಿಜಿಪಿ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.    

ಬೆಂಗಳೂರಿನ ನೂತನ ಪೊಲೀಸ್‌ ಆಯುಕ್ತರಾಗಿ ಬಿ.ದಯಾನಂದ್‌ ನೇಮಕ Read More »

ಕರ್ನಾಟಕ

ಮಂಗಳೂರು: ಅಕ್ರಮ ಗಾಂಜಾ ಸಾಗಾಟ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.30. ಮಂಗಳೂರು ಮತ್ತು ಕೇರಳಕ್ಕೆ ಆಂಧ್ರ ಪ್ರದೇಶದಿಂದ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಬಂಧಿತನಿಂದ ಸುಮಾರು 23 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ಮೊಯಿದ್ದೀನ್ ಶಬೀರ್ (35) ಎಂದು ಗುರುತಿಸಲಾಗಿದೆ. ಇನ್ನು ಆರೋಪಿ ಶಬೀರ್ ವಿಶಾಖಪಟ್ಟಣದಿಂದ ಕಾರಿನ ಮೂಲಕ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದಾಗ ಉಳ್ಳಾಲ ಮುಡಿಪು ಕಾಯಿರಗೋಳಿ ಎಂಬಲ್ಲಿ ಸಿಸಿಬಿ ಪೊಲೀಸರ ತಂಡ ಸೆರೆ

ಮಂಗಳೂರು: ಅಕ್ರಮ ಗಾಂಜಾ ಸಾಗಾಟ ➤ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಲಕಿಯನ್ನು ಬರ್ಬರವಾಗಿ ಕೊಲೆ ಮಾಡಿದ ಯುವಕ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.29 ,ದೆಹಲಿಯ ರೋಹಿಣಿಯಲ್ಲಿ ಜನ ಸಂದಣಿ ಪ್ರದೇಶದಲ್ಲಿ 16 ವರ್ಷದ ಬಾಲಕಿಯನ್ನು ಆಕೆಯ ಪ್ರಿಯಕರ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ರೋಹಿಣಿಯ ಶಹಬಾದ್ ಡೈರಿ ಪ್ರದೇಶದಲ್ಲಿ ಇಬ್ಬರ ನಡುವೆ ನಡೆದ ಜಗಳದ ನಂತರ ಯುವಕ, ಯುವತಿಗೆ ಹಲವು ಬಾರಿ ಇರಿದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.    

ಬಾಲಕಿಯನ್ನು ಬರ್ಬರವಾಗಿ ಕೊಲೆ ಮಾಡಿದ ಯುವಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾರಿ ಮತ್ತು ಕಾರು ನಡುವೆ ಅಪಘಾತ ➤ 6 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಕೊಪ್ಪಳ, ಮೇ.29. ಲಾರಿ ಮತ್ತು ಕಾರು ನಡುವೆ ಅಪಘಾತ ಉಂಟಾಗಿದ್ದು, ಸ್ಥಳದಲ್ಲಿಯೇ ಆರು ಮಂದಿ ಮೃತಪಟ್ಟ ಘಟನೆ ನಡೆದಿದೆ. ಕಾರಿನ ಟೈರ್​ ಸ್ಫೋಟಗೊಂಡು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ. ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ ಮತ್ತು ರಶ್ಮಿಕಾ ಮೃತರು ಎಂದು ಗುರುತಿಸಿದ್ದಾರೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.  

ಲಾರಿ ಮತ್ತು ಕಾರು ನಡುವೆ ಅಪಘಾತ ➤ 6 ಮಂದಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ➤ ಏಳು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ)newskadaba.com ಅಸ್ಸಾಂ, ಮೇ, 29. ನಸುಕಿನ ವೇಳೆ ಗುವಾಹಟಿಯ ಜಲುಕ್ಬರಿ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಸ್ಸಾಂ ಎಂಜಿನಿಯರಿಂಗ್ ಕಾಲೇಜಿನ (ಎಇಸಿ) ಕನಿಷ್ಠ ಏಳು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. 01 ಜಿಸಿ 8829 ನೋಂದಣಿ ಸಂಖ್ಯೆಯ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಅನ್ನು ದಾಟಿ ಜಲುಕ್ಬರಿ ಫ್ಲೈಓವರ್ ರಸ್ತೆಯ ಎದುರು ಲೇನ್‌ನಲ್ಲಿ ಬೊಲೆರೋ ಡಿಐ ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.  

ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ➤ ಏಳು ವಿದ್ಯಾರ್ಥಿಗಳು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದು(ಮೇ.27) 24 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.27. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟಕ್ಕೆ ಇಂದು ಶನಿವಾರ 24 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸುಂದರ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು.

ಇಂದು(ಮೇ.27) 24 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ Read More »

ಕರ್ನಾಟಕ

‘ಮಕ್ಕಳೇ ಟಾರ್ಗೆಟ್’..! ➤ ಅತ್ಯಾಚಾರಿ, ಸರಣಿ ಹಂತಕನಿಗೆ ಜೀವಾವಧಿ ಶಿಕ್ಷೆ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.26. ದೆಹಲಿಯಲ್ಲಿ 30 ಅಪ್ರಾಪ್ತೆಯರ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿದ್ದ ಸೈಕೋಪಾತ್‌, ಸರಣಿ ಕೊಲೆಗಾರ ರವೀಂದರ್‌ ಕುಮಾರ್‌ ಗೆ ರಾಷ್ಟ್ರ ರಾಜಧಾನಿಯ ರೋಹಿಣಿ ಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿದೆ. 2015ರಲ್ಲಿ ಮಕ್ಕಳ ಅಪಹರಣ ಮತ್ತು ಅತ್ಯಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಆರೋಪಿ ರವೀಂದರ್‌ನನ್ನು ಬಂಧಿಸಲಾಗಿತ್ತು. ಪೊಲೀಸರ ಪ್ರಕಾರ 2008 ರಿಂದ 2015ರ ವರೆಗೆ ರವೀಂದರ್‌ 30 ಮಕ್ಕಳನ್ನು ಅತ್ಯಾಚಾರವೆಸಗಿ ಹತ್ಯೆಗೈದಿದ್ದು, ಆ ಪೈಕಿ ಹಿರಿಯ ಮಗುವಿನ ವಯಸ್ಸು 12 ಹಾಗೂ ಕಿರಿಯ ಮಗುವಿನ ವಯಸ್ಸು ಕೇವಲ

‘ಮಕ್ಕಳೇ ಟಾರ್ಗೆಟ್’..! ➤ ಅತ್ಯಾಚಾರಿ, ಸರಣಿ ಹಂತಕನಿಗೆ ಜೀವಾವಧಿ ಶಿಕ್ಷೆ Read More »

ರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ರಸ್ತೆ ಅಪಘಾತ ➤ ಏಳು ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಶ್ರೀನಗರ, ಮೇ.24. ಪಾಕಲ್ ದುಲ್ ಪ್ರಾಜೆಕ್ಟ್‌ನ ಕ್ರೂಸರ್ ವಾಹನವು ಜಮ್ಮು-ಕಾಶ್ಮೀರದ ಕಿಶ್ತ್‌ವಾರ್‌ನಲ್ಲಿ ಅಪಘಾತಕ್ಕೀಡಾಗಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಂಗದೂರು ಅಣೆಕಟ್ಟು ಸಮೀಪ ನಡೆದಿದೆ. ಓರ್ವ ಗಂಭೀರ ಗಾಯಗೊಂಡಿದ್ದು, ಗಾಯಾಳನ್ನು ಕಿಶ್ತ್ವಾ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಕಿಶ್ತ್ವಾರ್ ಉಪ ಆಯುಕ್ತ ಡಾ.ದೇವಾಂಶ್ ಯಾದವ್ ತಿಳಿಸಿದ್ದಾರೆ. ಇನ್ನು ಕೇಂದ್ರ ವಿಜ್ಞಾನ ಹಾಗೂ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ರಸ್ತೆ

ಜಮ್ಮು ಕಾಶ್ಮೀರದಲ್ಲಿ ರಸ್ತೆ ಅಪಘಾತ ➤ ಏಳು ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ‘ಸಿದ್ದರಾಮಯ್ಯರಿಂದ 24 ಹಿಂದೂಗಳ ಹತ್ಯೆ’ ➤ ವಿವಾದಾತ್ಮಕ ಹೇಳಿಕೆ ನೀಡಿದ ಪೂಂಜಾ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.24. ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪೂಂಜಾ, ” ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಸತ್ಯಜಿತ್‌ ಸುರತ್ಕಲ್‌ ಕಾಂಗ್ರೆಸ್‌ ಅಭ್ಯರ್ಥಿ ಪರ ಬೆಳ್ತಂಗಡಿಯಲ್ಲಿ ಪ್ರಚಾರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿ ಸಿದ್ದರಾಮಯ್ಯನವರ ಮೇಲೆ ಕೊಲೆ ಆರೋಪ ಹೊರಿಸಿ ನಾಲಿಗೆ ಹರಿಯಬಿಟ್ಟಿದ್ದಾರೆ.

ಬೆಳ್ತಂಗಡಿ: ‘ಸಿದ್ದರಾಮಯ್ಯರಿಂದ 24 ಹಿಂದೂಗಳ ಹತ್ಯೆ’ ➤ ವಿವಾದಾತ್ಮಕ ಹೇಳಿಕೆ ನೀಡಿದ ಪೂಂಜಾ Read More »

ಕರಾವಳಿ

ಟ್ರಕ್‌ ಮತ್ತು ಬಸ್‌ ಭೀಕರ ಅಪಘಾತ ➤ 6 ಮಂದಿ ಮೃತ್ಯು, 13 ಜನರು ಗಂಭೀರ

 (ನ್ಯೂಸ್ ಕಡಬ) newskadaba.com. ಮುಂಬೈ, ಮೇ.23. ಟ್ರಕ್‌ ಮತ್ತು ಬಸ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ ಕನಿಷ್ಠ 6 ಮಂದಿ ಮೃತಪಟ್ಟಿರುವ ಘಟನೆ ಮಂಗಳವಾರ ಮುಂಬೈ-ನಾಗ್ಪುರ ಹಳೆಯ ಹೆದ್ದಾರಿಯಲ್ಲಿ ನಡೆದಿದೆ. ಮುಂಬೈ-ನಾಗ್ಪುರ ಹಳೆಯ ಹೆದ್ದಾರಿಯ ಬುಲ್ದಾನದ ಸಿಂಧಖೇಡ್ ರಾಜದಲ್ಲಿ ರಾಜ್ಯ ಬಸ್‌ಗೆ ಟ್ರಕ್ ಢಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 13 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.  ಇನ್ನು ಈ ಅಪಘಾತದಲ್ಲಿ 13 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಇದರಲ್ಲಿ

ಟ್ರಕ್‌ ಮತ್ತು ಬಸ್‌ ಭೀಕರ ಅಪಘಾತ ➤ 6 ಮಂದಿ ಮೃತ್ಯು, 13 ಜನರು ಗಂಭೀರ Read More »

ಕ್ರೈಮ್ ನ್ಯೂಸ್
Scroll to Top