newskadaba

ನಿಯೋಜಿತ ಸಿಎಂ ಸಿದ್ದರಾಮಯ್ಯಗೆ 1 ಕೋ.ರೂ.ಬೆಲೆಯ ನೂತನ ಕಾರು ಖರೀದಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಕಾಂಗ್ರೆಸ್‌ ನಿಂದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷಣೆ ಆಗುತ್ತಿದ್ದಂತೆ, ಸರ್ಕಾರದಿಂದ ಹೊಸ ಕಾರು ಖರೀದಿ ಮಾಡಲಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಪಟ್ಟ ಒಲಿಯುತ್ತಿದ್ದಂತೆಯೇ ಸಿದ್ದರಾಮಯ್ಯ ಅವರಿಗಾಗಿ ಸರ್ಕಾರದಿಂದ ಹೊಸ ಕಾರು ಖರೀದಿ ಮಾಡಲಾಗಿದೆ. ಬರೋಬ್ಬರಿ ಒಂದು ಕೋಟಿ ರೂಪಾಯಿ ಮೌಲ್ಯದ ಟೊಯೋಟೊ ವೆಲ್ಫೇರ್‌ ಕಾರನ್ನು ಸಿಎಂಗಾಗಿ ಖರೀದಿ ಮಾಡಲಾಗಿದೆ.  

ನಿಯೋಜಿತ ಸಿಎಂ ಸಿದ್ದರಾಮಯ್ಯಗೆ 1 ಕೋ.ರೂ.ಬೆಲೆಯ ನೂತನ ಕಾರು ಖರೀದಿ Read More »

ಕರ್ನಾಟಕ

ವಿಟ್ಲ: ಅನ್ಯಕೋಮಿನ ಯುವತಿಯ ಜೊತೆ ಅಸಭ್ಯವಾಗಿ ವರ್ತನೆ ಆರೋಪ ➤ ಆರೋಪಿಯ‌ ಬಂಧನ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.17. ದ್ವಿಚಕ್ರ ವಾಹನದಲ್ಲಿ ಬಂದು ದಾರಿ ಕೇಳುವ ನೆಪದಲ್ಲಿ ಯುವಕನೋರ್ವ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು, ಇದೀಗ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕನ್ಯಾನದ ಅಬೂಬಕ್ಕರ್ ಬಂಧಿತ ಆರೋಪಿ ಎನ್ನಲಾಗಿದೆ. ವಿಟ್ಲ ಕಸಬ ಗ್ರಾಮದ ಕಡಂಬು ಸಮೀಪದ ಬನ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ಅನ್ಯಕೋಮೀನ ಯುವತಿಯ ಜೊತೆ ಯುವಕನೋರ್ವ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರು ದಾಖಲಾಗಿತ್ತು.ಈ ಕುರಿತು ಸಿಸಿಟಿವಿ ದೃಶ್ಯಾಧರಿಸಿ ಆರೋಪಿಯ ಬಂಧನ ನಡೆದಿದೆ

ವಿಟ್ಲ: ಅನ್ಯಕೋಮಿನ ಯುವತಿಯ ಜೊತೆ ಅಸಭ್ಯವಾಗಿ ವರ್ತನೆ ಆರೋಪ ➤ ಆರೋಪಿಯ‌ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಎಂ ಹುದ್ದೆಗೆ ಪೈಪೋಟಿ ನಡೆಸುತ್ತಿರುವ ಡಿಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ

(ನ್ಯೂಸ್ ಕಡಬ)newskadaba.com ನವದೆಹಲಿ,ಮೇ.17 ಸಿಎಂ ಹುದ್ದೆಗೆ ಪೈಪೋಟಿ ನಡೆಸುತ್ತಿರುವ ಡಿಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿ ವಿಚಾರಣೆಯನ್ನು ಮುಂದೂಡಿದೆ. ತಡೆಯಾಜ್ಞೆ ತೆರವಿಗೆ ಹೈಕೋರ್ಟ್ ನಲ್ಲೇ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯನ್ನು ಜುಲೈ ತಿಂಗಳಿಗೆ ಮುಂದೂಡಿದೆ. ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ

ಸಿಎಂ ಹುದ್ದೆಗೆ ಪೈಪೋಟಿ ನಡೆಸುತ್ತಿರುವ ಡಿಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ Read More »

ರಾಷ್ಟ್ರೀಯ ನ್ಯೂಸ್

ಈರುಳ್ಳಿ ಬೆಲೆ ಏಕಾಏಕಿ ಕುಸಿತ..!➤ಕಂಗಾಲಾದ ರೈತರು

(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ.17 ಈರುಳ್ಳಿ ಬೆಲೆ ಏಕಾಏಕಿ ಕುಸಿತವಾಗಿದ್ದು ಈರುಳ್ಳಿ ಬೆಳಗಾರರು ಕಂಗಾಲಾಗಿದ್ದಾರೆ.ಕಳೆದ ವಾರ ಮಳೆಯಾಗಿದ್ದು ವಿಜಯಪುರ ಜಿಲ್ಲೆಯಿಂದ ಈರುಳ್ಳಿ ದೊಡ್ಡ ಪ್ರಮಾಣದಲ್ಲಿ ರಾಜಧಾನಿಯ ಮಾರುಕಟ್ಟೆಗೆ ದಾಸ್ತಾನು ಬಂದಿದೆ. ನಗರದ ಯಶವಂತಪುರ ಹಾಗೂ ದಾಸರಹಳ್ಳಿ ಎಪಿಎಂಸಿಗೆ ಬರುತ್ತಿದೆ.ಹೀಗಾಗೀ ಈರುಳ್ಳಿ ಬೆಲೆ ಇಳಿಕೆಯಾಗಿದೆ. ಏಕಾಏಕಿ ದುಪ್ಪಟ್ಟು ಪ್ರಮಾಣದಲ್ಲಿ ಈರುಳ್ಳಿ ಬರುತ್ತಿದ್ದು ಕಡಿಮೆ ಗುಣಮಟ್ಟದ ಹೆಚ್ಚು ಈರುಳ್ಳಿ ಬಂದಿರುವ ಕಾರಣಕ್ಕೆ ಬೆಲೆಯೂ ಗಣನೀಯವಾಗಿ ಕಡಿಮೆಯಾಗಿದೆ.ಎಪಿಎಂಸಿಯಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿ ಕೆ.ಜಿಗೆ 8-10 ರೂ. ಗೆ ಮಾರಾಟವಾಗುತ್ತಿದ್ದು ಕಳಪೆ ಈರುಳ್ಳಿ

ಈರುಳ್ಳಿ ಬೆಲೆ ಏಕಾಏಕಿ ಕುಸಿತ..!➤ಕಂಗಾಲಾದ ರೈತರು Read More »

ಕರ್ನಾಟಕ

 ‘ನಾನು ತಪ್ಪು, ಮೋಸ ಮಾಡಿದ್ರೆ ನನ್ನ ವಂಶ ನಿರ್ವಂಶವಾಗಲಿ..!➤ಮುನಿರಾಜು

(ನ್ಯೂಸ್ ಕಡಬ) newskadaba.com ಮಂಡ್ಯ,ಮೇ.17 ಚುನಾವಣೆ ಮುಗಿದ ಬಳಿಕ ಅಪಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಆಕ್ರೋಶ ಹೊರ ಹಾಕಿ ಮಾತನಾಡಿದ ಪರಾಜಿತ ಅಭ್ಯರ್ಥಿ11 ಮುನಿರಾಜು ತಪ್ಪು ಮಾಡಿದವರಿಗೆ ಶಿಕ್ಷೆ ನೀಡುವಂತೆ ದೇವರ ಮೊರೆ ಹೋಗಿದ್ದಾರೆ.ಈ ಸಂದರ್ಭ ಅವರು ‘ನಾನು ತಪ್ಪು, ಮೋಸ ಮಾಡಿದ್ರೆ ನನ್ನ ವಂಶ ನಿರ್ವಂಶವಾಗಲಿ.ಇಲ್ಲ ತನ್ನ ವಿರುದ್ದ ಅಪಪ್ರಚಾರ ಮಾಡಿದವರ ವಂಶ ನಿರ್ನಾಮವಾಗಲ’ ಎಂದು ಅಪಪ್ರಚಾರ ಮಾಡಿದವರ ವಿರುದ್ಧ ಬಿಜೆಪಿ ಪರಾಜಿತ ಅಭ್ಯರ್ಥಿ ದೇವರಲ್ಲಿ ಬೇಡಿಕೊಂಡಿದ್ದಾರೆ. ದೇವರ ಮುಂದೆ ಕರ್ಫೂರ ಹಚ್ಚಿ ಶಫಥಗೈದಿದ್ದಾರೆ. ಬಿಜೆಪಿ ಅಭ್ಯರ್ಥಿ

 ‘ನಾನು ತಪ್ಪು, ಮೋಸ ಮಾಡಿದ್ರೆ ನನ್ನ ವಂಶ ನಿರ್ವಂಶವಾಗಲಿ..!➤ಮುನಿರಾಜು Read More »

ಕರ್ನಾಟಕ

ಆಟೋಗೆ ಲಾರಿ ಡಿಕ್ಕಿ..!➤ಐವರು ಕೂಲಿ ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ) newskadaba.com  ತೆಲಂಗಾಣ,ಮೇ.17 ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಟೋಗೆ ಲಾರಿ ಡಿಕ್ಕಿ ಹೊಡೆದಿದ್ದು, ಈ ಅಪಘಾತದಲ್ಲಿ ಐವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಎಪಿಯ ಪಲ್ನಾಡು ಜಿಲ್ಲೆಯಲ್ಲಿ ಸಂಭವಿಸಿದೆ. ಹತ್ತು ಮಂದಿ ಗಾಯಗೊಂಡಿದ್ದು, ಸ್ಥಳೀಯರು ಗಾಯಾಳುಗಳನ್ನು ಆಂಬ್ಯುಲೆನ್ಸ್ ಸಹಾಯದಿಂದ ಸ್ಥಳೀಯ ಗುರ್ಜಾಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.ರಸ್ತೆ ಅಪಘಾತದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಮುಂಭಾಗ ನಜ್ಜುಗುಜ್ಜಾಗಿದೆ. ಇದರಿಂದ ಮೃತರ

ಆಟೋಗೆ ಲಾರಿ ಡಿಕ್ಕಿ..!➤ಐವರು ಕೂಲಿ ಕಾರ್ಮಿಕರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಮೋಚಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.!

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.17 ಮಯೆನ್ಮಾರ್‌ ರಖೀನೆ ಪ್ರದೇಶ, ಮೋಚಾ ಚಂಡಮಾರುತದ ಅಬ್ಬರಕ್ಕೆ ಅಕ್ಷರಶಃ ನುಲುಗಿಹೋಗಿದ್ದು, ಪ್ರದೇಶದಲ್ಲಿ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.ಗಂಟೆಗೆ 195 ಕಿ.ಮೀ.ವೇಗದ ಗಾಳಿ ಮಳೆಯ ಪರಿಣಾಮ ಭಾರೀ ಅವಘಡಗಳು ಸಂಭವಿಸಿವೆ.ಮನೆಗಳು, ಮರಗಳು ಮುರಿದುಬಿದ್ದಿವೆ. , 100ಕ್ಕೂ ಅಧಿಕ ಮಂದಿ ಕಾಣೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂತ್ರಸ್ಥರ ಸ್ಥಳಾಂತರ ಕಾರ್ಯಾಚರಣೆಯನ್ನೂ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಚಂಡಮಾರುತದಿಂದಾಗಿ ಮರಗಳು ನೆಲಕ್ಕೆ ಉರುಳಿದ್ದು ಬಹುತೇಕ ಪ್ರದೇಶಗಳಲ್ಲಿ ವಿದ್ಯುತ್‌ ಕಡಿತಗೊಂಡಿದೆ.ಮತ್ತೊಂದೆಡೆ ಬಾಂಗ್ಲಾ-ಮ್ಯಾನ್ಮಾರ್‌ಗೆ

ಮೋಚಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.! Read More »

ರಾಷ್ಟ್ರೀಯ ನ್ಯೂಸ್

ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕ.!➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ,ಮೇ.17 ಉತ್ತರ ಪ್ರದೇಶದ ಷಹಜಹಾನ್‌ಪುರ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು ಶಿಕ್ಷಕನೊಬ್ಬ ಕನಿಷ್ಠ 18 ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬೆಂಬಲಿಸಿದ್ದಕ್ಕಾಗಿ ಶಾಲೆಯ ಪ್ರಾಂಶುಪಾಲರು ಮತ್ತು ಸಹಾಯಕ ಶಿಕ್ಷಕನ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಎಲ್ಲಾ ಮೂವರು ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, ಐಪಿಸಿ ಮತ್ತು

ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕ.!➤ ದೂರು ದಾಖಲು Read More »

ರಾಷ್ಟ್ರೀಯ ನ್ಯೂಸ್

ಚಾಲಕನನ್ನು ಥಳಿಸಿ ಆಟೋ ಜಖಂಳಿಸಿದ ದುಷ್ಟರ್ಮಿಗಳು.!

(ನ್ಯೂಸ್ ಕಡಬ) newskadaba.com ಶಿವಮೊಗ್ಗ,ಮೇ.15 ಸೋಮಿನಕೊಪ್ಪದಲ್ಲಿ  ದುಷ್ಟರ್ಮಿಗಳು ಹರೀಶ್‌ರಾವ್ ಎಂಬ ಆಟೋ ಚಾಲಕನನ್ನು ಥಳಿಸಿ ಆಟೋ ಜಖಂಳಿಸಿದ್ದು, ತೀವ್ರ ಗಾಯಗೊಂಡ ಆತನನ್ನು ಆತನ ಸ್ನೇಹಿತ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗೆ ಕರದುಕೊಂಡು ಬಂದು ದೂರು ನೀಡಿದ್ದಾರೆ.ಆಟೋ ಚಾಲಕ ಹರೀಶ್ ರಾವ್‌ ನನ್ನು ಮತದಾನಕ್ಕೆ ಸಂಬಂಧಿಸಿದಂತೆ ಸ್ಥಳೀಯರಾದ ಡಬ್ಬ ಅಲಿಯಾಸ್ ನಜರು, ಇಡ್ಲಿ ಅಲಿಯಾಸ್ ಅಬ್ರಾರ್ ಹಾಗೂ ಇನ್ನೋರ್ವ ಹಲ್ಲೆ ಮಾಡಿ, ಪ್ರಾಣ ಬೆದರಿಕೆ ಒಡ್ಡಿದ್ದಾರೆ ಎಂದು ಹರೀಶ್ ರಾವ್ ಆರೋಪಿಸಿದ್ದಾರೆ. ದೂರು ನೀಡಲು ಬಂದಾಗ ಸ್ಥಳದಲ್ಲಿ ಮಾಜಿ ಉಪಮುಖ್ಯಮಂತ್ರಿ

ಚಾಲಕನನ್ನು ಥಳಿಸಿ ಆಟೋ ಜಖಂಳಿಸಿದ ದುಷ್ಟರ್ಮಿಗಳು.! Read More »

ಕರ್ನಾಟಕ

ಶಾಸಕ ನಾಗೇಂದ್ರಗೆ ಬೆದರಿಕೆ ಹಾಕಲು ಬಂದವರಿಗೆ ಗೂಸಾ.!   ಪ್ರಕರಣ ದಾಖಲು  

(ನ್ಯೂಸ್ ಕಡಬ) newskadaba.com ಬಳ್ಳಾರಿ,ಮೇ.15 ಶಾಸಕ ನಾಗೇಂದ್ರಗೆ ಬೆದರಿಕೆ ಹಾಕಲು ಬಂದವರಿಗೆ ಗೂಸಾ ಸಿಕ್ಕಿದೆ.ಕಾರ್ ನಲ್ಲಿ ತೆರಳುತ್ತಿದ್ದ ನಾಗೇಂದ್ರ ಅವರನ್ನ ಶುಭಾಶಯ ಕೊರಲು ನಾಲ್ವರು ನಿಲ್ಲಿಸಿದ್ದಾರೆ. ಕಾರಿನಿಂದ ಇಳಿದ ನಾಗೇಂದ್ರ, ಯುವಕರ ಬಳಿ ಹೊದಾಗ ಬೆದರಿಕೆ ಹಾಕಲು ನಾಲ್ವರು ಪುಂಡರು ಯತ್ನಿಸಿದ್ದಾರೆ. ಈ ಸಂದರ್ಭ ಈ ನಾಲ್ವರ ಗುಂಪಿನ ಕೆಲವರ ಕೈಯಲ್ಲಿ ಮಾರಕಾಸ್ತ್ರ ಇರುವುದನ್ನ ಗಮನಿಸಿದ ನಾಗೇಂದ್ರ ಭದ್ರತಾ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಈ ನಾಲ್ವರನ್ನು ತಡೆದಿದ್ದಾರೆ. ಸ್ಥಳದಲ್ಲೇ ಇಬ್ಬರನ್ನು ಹಿಡಿದ ನಾಗೇಂದ್ರ ಭದ್ರತಾ ಸಿಬ್ಬಂದಿ ಹಿಗ್ಗಾಮುಗ್ಗಾ

ಶಾಸಕ ನಾಗೇಂದ್ರಗೆ ಬೆದರಿಕೆ ಹಾಕಲು ಬಂದವರಿಗೆ ಗೂಸಾ.!   ಪ್ರಕರಣ ದಾಖಲು   Read More »

ಕರ್ನಾಟಕ
Scroll to Top