newskadaba

ನೌಕರರಿಗೆ ಗುಡ್ ನ್ಯೂಸ್..!   ➤ ಶೇ. 20 ರಷ್ಟು ವೇತನ ಹೆಚ್ಚಳ

(ನ್ಯೂಸ್ ಕಡಬ)Newskadaba.com ಬೆಂಗಳೂರು: ಮಾ,28.  ರಾಜ್ಯ ಸರ್ಕಾರವು ಕೆಪಿಸಿ ಮತ್ತು ಆರ್ ಟಿಪಿಎಸ್ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನೌಕರರ ಮೂಲ ವೇತನ ಶೇ. 20 ಮತ್ತು ಇತರ ಭತ್ಯೆಗಳನ್ನು ಹೆಚ್ಚಳ ಮಾಡಿದೆ ಎಂದು ಕೆಪಿಸಿ ಎಂಪ್ಲಾಯಿಸ್ ಯೂನಿಯನ್ ಕೇಂದ್ರ ಸಮಿತಿ ಅಧ್ಯಕ್ಷ ಕೆ.ವೀರೇಂದ್ರ ತಿಳಿಸಿದ್ದಾರೆ. ನೌಕರರ ಮೂಲ ವೇತನ ಶೇ. 20 ಮತ್ತು ಇತರ ಭತ್ಯೆಗಳು ಜನವರಿ 1 ರಿಂದಲೇ ಅನ್ವಯವಾಗುವಂತೆ ಹೆಚ್ಚಳವಾಗಿದೆ. ಮೂಲ ವೇತನದಲ್ಲಿ ಹೆಚ್ಚಳದ ಒಪ್ಪಂದವಾದ ಹಿನ್ನೆಲೆಯಲ್ಲಿ ನಿಗಮದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ನೌಕರರು […]

ನೌಕರರಿಗೆ ಗುಡ್ ನ್ಯೂಸ್..!   ➤ ಶೇ. 20 ರಷ್ಟು ವೇತನ ಹೆಚ್ಚಳ Read More »

ಕರ್ನಾಟಕ

ಸಾವಯವ ಗೊಬ್ಬರದತ್ತ ರೈತರ ಒಲವು   ➤ ಸಗಣಿಗೂ ಬಂತು ಬಂಗಾರದ ಬೆಲೆ…!

(ನ್ಯೂಸ್ ಕಡಬ)Newskadaba.com ಮಾ,27 ಸಾವಯವ ಕೃಷಿಗೆ ಒತ್ತು ನೀಡುವ ಜತೆಗೆ, ರಾಸಾಯನಿಕಗಳಿಲ್ಲದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಆದ್ಯತೆ ಸಿಗುತ್ತಿರುವ ಹಿನ್ನೆಲೆಯಲ್ಲಿ ರೈತರ ಒಲವು ಸಹಜವಾಗಿಯೇ ಸಗಣಿ ಅಥವಾ ಕೊಟ್ಟಿಗೆ ಗೊಬ್ಬರದತ್ತ ವಾಲುತ್ತಿದೆ. ಹೀಗಾಗಿ, ಈಗ ಕೊಟ್ಟಿಗೆ ಗೊಬ್ಬರಕ್ಕೆ ಎಲ್ಲಿಲ್ಲದ ಬೇಡಿಕೆ ಹಾಗೂ ಬಂಗಾರದ ಬೆಲೆ ಬಂದಿದೆ. ಗದಗ: ಸಾವಯವ ಕೃಷಿಗೆ ಒತ್ತು ನೀಡುವ ಜತೆಗೆ, ರಾಸಾಯನಿಕಗಳಿಲ್ಲದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಆದ್ಯತೆ ಸಿಗುತ್ತಿರುವ ಹಿನ್ನೆಲೆಯಲ್ಲಿ ರೈತರ ಒಲವು ಸಹಜವಾಗಿಯೇ ಸಗಣಿ ಅಥವಾ ಕೊಟ್ಟಿಗೆ ಗೊಬ್ಬರದತ್ತ ವಾಲುತ್ತಿದೆ. ಹೀಗಾಗಿ, ಈಗ ಕೊಟ್ಟಿಗೆ

ಸಾವಯವ ಗೊಬ್ಬರದತ್ತ ರೈತರ ಒಲವು   ➤ ಸಗಣಿಗೂ ಬಂತು ಬಂಗಾರದ ಬೆಲೆ…! Read More »

ರಾಷ್ಟ್ರೀಯ ನ್ಯೂಸ್

ಟೆಸ್ಟ್ ಡ್ರೈವ್‌ಗೆಂದು ಹೊಸ ಕಾರು ಕೊಂಡೊಯ್ದು ಲಾರಿಗೆ ಡಿಕ್ಕಿ..!   ➤ ಕಂಪನಿ ವಿಧಿಸಿದ ದಂಡಕ್ಕೆ ಸುಸ್ತು  

(ನ್ಯೂಸ್ ಕಡಬ)newskadaba.com ಮಾ,27  ಟೆಸ್ಟ್‌ಡ್ರೈವ್ ಮಾಡಲೆಂದು ಕಾರ್ ಕೊಂಡೊಯ್ದು ವ್ಯಕ್ತಿಯೊಬ್ಬ ಹೊಸ ಕಾರನ್ನು ಹಾನಿಗೊಳಿಸಿದ್ದಾನೆ.ತಮ್ಮ ಹೊಸ ಕಾರುಗಳ ಮಾರಾಟ ಹೆಚ್ಚಿಸಲು ಸದಾ ಗ್ರಾಹಕರನ್ನು ಸೆಳೆಯುವ ಕಂಪನಿಗಳು ಹಾಗೂ ಶೋರೂಂಗಳು ಗ್ರಾಹಕರ ಆಸಕ್ತಿ ಮೇರೆಗೆ ವಾಹನಗಳನ್ನು ಟೆಸ್ಟ್‌ಡ್ರೈವ್‌ಗೆಂದು ನೀಡುತ್ತಾರೆ. ಈ ವೇಳೆ ಕೆಲವರು ತುಂಬಾ ಉತ್ಸುಕರಾಗಿ ರಸ್ತೆಯಲ್ಲಿ ತಮ್ಮ ಚಾಲನಾ ಕೌಶಲ್ಯವನ್ನು ಸಾಬೀತುಪಡಿಸಲು ಪ್ರಯತ್ನಿಸುತ್ತಾರೆ. ಆದರೆ ಇದು ಅಪಘಾತಗಳಿಗೆ ಕಾರಣವಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.ಏಕೆಂದರೆ ಓಡಿಸುವವರಿಗೆ ಎಷ್ಟೇ ಅನುಭವ ಇದ್ದರೂ ಮಾರುಕಟ್ಟೆಗೆ ಹೊಸದಾಗಿ ಲಗ್ಗೆಯಿಡುವ ವಾಹನಗಳಲ್ಲಿನ ವೈಶೀಷ್ಟ್ಯಗಳ ಬಗ್ಗೆ ಹೆಚ್ಚಾಗಿ

ಟೆಸ್ಟ್ ಡ್ರೈವ್‌ಗೆಂದು ಹೊಸ ಕಾರು ಕೊಂಡೊಯ್ದು ಲಾರಿಗೆ ಡಿಕ್ಕಿ..!   ➤ ಕಂಪನಿ ವಿಧಿಸಿದ ದಂಡಕ್ಕೆ ಸುಸ್ತು   Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರಿನಲ್ಲಿ ಕಾಲೋಚಿತ ಜ್ವರ ಹೆಚ್ಚಳ…!            ➤ ಮಕ್ಕಳು & ವೃದ್ಧರು ಎಚ್ಚರ ವಹಿಸಲು ವೈದ್ಯರ ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು:ಮಾ,27  ರಾಜ್ಯದೆಲ್ಲೆಡೆ ಕಾಲೋಚಿತ ಜ್ವರ ಪ್ರಕರಣಗಳು ಹೆಚ್ಚಾಗಿದ್ದು, ಅದರಲ್ಲೂ ಐಟಿಸಿಟಿ ಬೆಂಗಳೂರಲ್ಲಿ ಏರಿಕೆಯಾಗ್ತಿದೆ. ಮಕ್ಕಳು & ವೃದ್ಧರಿಗೆ ವೈದ್ಯರ ಎಚ್ಚರಿಕೆ ಅನುಸರಿಸಬೇಕಾಗಿದೆ. ಇದೀಗ ಕಾಲೋಚಿತ ಜ್ವರಗಳು ದಿನದಿಂದ ದಿನಕ್ಕೆ ಹೆಚ್ಚಳಗೊಂಡಿದ್ದು, ಇದೀಗ ಸಿಲಿಕಾನ್‌ ಸಿಟಿ ಜನರಿಗೆ ಹೊಸ ಆತಂಕ ಸೃಷ್ಟಿಯಾಗಿದೆ. ಮೊದಲು ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡು ಬಳಿಕ ನೆಗಡಿ ಮತ್ತು ಕೆಮ್ಮು ಕಾಣಿಸಿಕೊಳ್ಳುತ್ತದೆ. ಕರ್ನಾಟಕ ಆರೋಗ್ಯ ಇಲಾಖೆಯ ಆಯುಕ್ತ ಡಿ ರಂದೀಪ್ ಕಾಲೋಚಿತ ಜ್ವರ ಪ್ರಕರಣಗಳು ಹೆಚ್ಚುತ್ತಿವೆ ಎಂದಿದ್ದಾರೆ. ರೋಗ ಉಲ್ಬಣಗೊಂಡಲ್ಲಿ

ಬೆಂಗಳೂರಿನಲ್ಲಿ ಕಾಲೋಚಿತ ಜ್ವರ ಹೆಚ್ಚಳ…!            ➤ ಮಕ್ಕಳು & ವೃದ್ಧರು ಎಚ್ಚರ ವಹಿಸಲು ವೈದ್ಯರ ಸೂಚನೆ Read More »

ಕರ್ನಾಟಕ

ಏಕಾಏಕಿ ಕೆಳಗೆ ಬಂತು 19 ಸಾವಿರ ಅಡಿ ಎತ್ತರ ಹಾರುತ್ತಿದ್ದ ವಿಮಾನ              ➤ ತಪ್ಪಿತು ಭಾರೀ ಅಪಘಾತ..!

(ನ್ಯೂಸ್ ಕಡಬ)newskadaba.com ನವದೆಹಲಿ :ಮಾ,27 ನವದೆಹಲಿಯಿಂದ 19 ಸಾವಿರ ಅಡಿ ಎತ್ತರದಲ್ಲಿ ಹಾರುತ್ತಿದ್ದ ಏರ್ ಇಂಡಿಯಾ ವಿಮಾನ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ಮುನ್ನ ಹಠಾತ್ 15 ಸಾವಿರ ಅಡಿ ಕೆಳಗೆ ಬಂದಿದೆ. ಕೌಲಾಂಪುರ್‌ನಿಂದ ಕಠ್ಮಂಡುವಿಗೆ ಬರುತ್ತಿದ್ದ ನೇಪಾಳ ಏರ್‌ಲೈನ್ಸ್ ವಿಮಾನಕ್ಕೆ ಬಹಳ ಸಮೀಪಕ್ಕೆ ಬಂದಿದ್ದು, ನೇಪಾಳ ಏರ್‌ಲೈನ್ಸ್ ಪೈಟಲ್‌ಗಳು ತಮ್ಮ ವಿಮಾನವನ್ನು 7 ಸಾವಿರ ಅಡಿಗಳಿಗೆ ಇಳಿಸಿ ಅಪಘಾತ ತಪ್ಪಿಸಿದ್ದಾರೆ. ಈ ಬಗ್ಗೆ ನೇಪಾಳದ ನಾಗರಿಕ ವಿಮಾನಯಾನ ಪ್ರಾಧಿಕಾರ ಡಿಜಿಸಿಎಗೆ ಪತ್ರ ಬರೆದು

ಏಕಾಏಕಿ ಕೆಳಗೆ ಬಂತು 19 ಸಾವಿರ ಅಡಿ ಎತ್ತರ ಹಾರುತ್ತಿದ್ದ ವಿಮಾನ              ➤ ತಪ್ಪಿತು ಭಾರೀ ಅಪಘಾತ..! Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಜೂಜು ಅಡ್ಡೆಗೆ ದಾಳಿ 14 ಮಂದಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.27. ನಗರದ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಜೂಜು ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ. ಅಕ್ರಮವಾಗಿ ಜೂಜು ಅಡ್ಡೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಜೂಜಿನಲ್ಲಿ ನಿರತರಾಗಿದ್ದ 14ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಬಂಧಿತರಿಂದ 78,810 ರೂ. ನಗದು, 2 ಬೈಕ್ ಗಳು ಹಾಗೂ 11 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಣಂಬೂರು

ಮಂಗಳೂರು: ಜೂಜು ಅಡ್ಡೆಗೆ ದಾಳಿ 14 ಮಂದಿ ಅರೆಸ್ಟ್ Read More »

ಕರಾವಳಿ

 27 ಆಟೋ ಚಾಲಕರಿಗೆ ಬೈಕ್,ಟ್ಯಾಕ್ಸಿ ಚಾಲಕರಿಂದ ಕೌಂಟರ್        ➤ ಮಾ.27( ಇಂದು) ಫ್ರೀಡಂಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ                        

(ನ್ಯೂಸ್ ಕಡಬ)newskadaba.com ಬೆಂಗಳೂರು ಮಾ,27 ಆಟೋ ಚಾಲಕರಿಗೆ ಬೈಕ್ ಟ್ಯಾಕ್ಸಿ ಚಾಲಕರು ಇದೀಗ ಕೌಂಟರ್ ಕೊಡಲು ಮುಂದಾಗಿದ್ದು, ಮಾ.27(ಇಂದು) ಆಟೋ ಚಾಲಕರ ವಿರುದ್ಧ ಬೈಕ್ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಬೆಳಗ್ಗೆ ಫ್ರೀಡಂ ಪಾರ್ಕ್ ನಲ್ಲಿ ರ್ಯಾಪಿಡೋ ಬೈಕ್ ಚಾಲಕರು ಪ್ರತಿಭಟನೆಗೆ ಮುಂದಾಗಿದ್ದಾರೆ.ಆಟೋ ಚಾಲಕರ ದೌರ್ಜನ್ಯ ಖಂಡಿಸಿ ಬೈಕ್ ಚಾಲಕರ ಸಂಘ ಪ್ರತಿಭಟನೆ ನಡೆಸಲಿದೆ. ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ಆಟೋ ಚಾಲಕರು ನಿರಂತರ ದೌರ್ಜನ್ಯ ನಡೆಸುತ್ತಿದ್ದಾರೆ. ಹೀಗಾಗಿ ಆಟೋ ಚಾಲಕರ ವಿರುದ್ಧ ಕ್ರಮಕ್ಕೆ

 27 ಆಟೋ ಚಾಲಕರಿಗೆ ಬೈಕ್,ಟ್ಯಾಕ್ಸಿ ಚಾಲಕರಿಂದ ಕೌಂಟರ್        ➤ ಮಾ.27( ಇಂದು) ಫ್ರೀಡಂಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ                         Read More »

ಕರ್ನಾಟಕ

ರೈಲ್ವೇ ಸಿಬ್ಬಂದಿಯನ್ನು ನಿಂದಿಸಿ, ಜೀವ ಬೆದರಿಕೆ                   ➤ಆರೋಪಿ ವಶಕ್ಕೆ..!

(ನ್ಯೂಸ್ ಕಡಬ)newskadaba.com ಮಂಗಳೂರು: ಮಾ,27 ಮಂಗಳೂರು ಸೆಂಟ್ರಲ್ ನ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ಜನರಲ್ ಕೋಚ್‌ನಲ್ಲಿ ಕರ್ತವ್ಯ ನಿರತ ರೈಲ್ವೇ ಪೊಲೀಸ್ ಸಿಬ್ಬಂದಿಯನ್ನು ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ.  ಸಮೀರ್ ಬಿವಾಜೆ ಶಿಂದು ಬಂಧಿತ ಆರೋಪಿಯಾಗಿದ್ದಾನೆ . ಕೊಂಕಣ ರೈಲ್ವೆಯಲ್ಲಿ ಕಾನ್‌ಸ್ಟೆಬಲ್ ಆಗಿ ಝೋನಾ ಪಿಂಟೋ ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ರೈಲಿನ ಜನರಲ್ ಕೋಚ್‌ನಲ್ಲಿ ಕೆಲವರು ಗಲಾಟೆ ಮಾಡುತ್ತಿರುವ

ರೈಲ್ವೇ ಸಿಬ್ಬಂದಿಯನ್ನು ನಿಂದಿಸಿ, ಜೀವ ಬೆದರಿಕೆ                   ➤ಆರೋಪಿ ವಶಕ್ಕೆ..! Read More »

ಕರ್ನಾಟಕ

ರೈತ ಸಮುದಾಯಕ್ಕೆ ಗುಡ್ ನ್ಯೂಸ್        ➤ ರಾಜ್ಯಾದ್ಯಂತ 2.6 ಲಕ್ಷ ನೀರಾವರಿ ಪಂಪ್ ಸೆಟ್ ಗಳಿಗೆ ಸೌರಶಕ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು : ಮಾ27, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಶೀಘ್ರದಲ್ಲೇ ರಾಜ್ಯದಾದ್ಯಂತ ಸುಮಾರು 2.6 ಲಕ್ಷ ನೀರಾವರಿ ಪಂಪ್ ಸೆಟ್ ಗಳಿಗೆ (ಐಪಿ ಸೆಟ್ ಗಳು) ಶಕ್ತಿ ತುಂಬಲು ಸೌರಶಕ್ತಿಯನ್ನು ಬಳಸಿಕೊಳ್ಳಲಿದೆ. ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಎವಮ್ ಉತ್ತಾನ್ ಮಹಾಭಿಯಾನ್ (ಪಿಎಂ-ಕುಸುಮ್) ಯೋಜನೆಯಡಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.ಬೆಸ್ಕಾಂ ವ್ಯಾಪ್ತಿಯಲ್ಲಿ ಸಬ್ ಸ್ಟೇಷನ್ ಮಟ್ಟದಲ್ಲಿ ಗ್ರಿಡ್ ಸಂಪರ್ಕಿತ ವಿತರಣಾ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲು ಏಜೆನ್ಸಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದ

ರೈತ ಸಮುದಾಯಕ್ಕೆ ಗುಡ್ ನ್ಯೂಸ್        ➤ ರಾಜ್ಯಾದ್ಯಂತ 2.6 ಲಕ್ಷ ನೀರಾವರಿ ಪಂಪ್ ಸೆಟ್ ಗಳಿಗೆ ಸೌರಶಕ್ತಿ Read More »

ಕರಾವಳಿ, ಕರ್ನಾಟಕ

ಇದೇ ಮೊದಲ ಬಾರಿಗೆ 5 ಮತ್ತು 8 ನೇ ತರಗತಿ  ವಿದ್ಯಾರ್ಥಿಗಳಿಗೆ        ➤`ಬೋರ್ಡ್ ಪರೀಕ್ಷೆ’

(ನ್ಯೂಸ್ ಕಡಬ)newskadaba.com ಬೆಂಗಳೂರು : ಮಾ27, ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 5 ಮತ್ತು 8 ನೇ ತರಗತಿ ಮಕ್ಕಳಿಗೆ ಇಂದಿನಿಂದ ಮಂಡಳಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆಗೆ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ್ದು, ಎಲ್ಲ ಶಾಲೆಗಳಿಗೂ ರವಾನಿಸಲಿದೆ. ಸುಮಾರು 20 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಪರೀಕ್ಷೆಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ. ಬಹುತೇಕ ಎಲ್ಲ ಪರೀಕ್ಷೆಗಳು ಮಧ್ಯಾಹ್ನದ ಅವಧಿಯಲ್ಲಿ ನಡೆಯಲಿವೆ. 5,

ಇದೇ ಮೊದಲ ಬಾರಿಗೆ 5 ಮತ್ತು 8 ನೇ ತರಗತಿ  ವಿದ್ಯಾರ್ಥಿಗಳಿಗೆ        ➤`ಬೋರ್ಡ್ ಪರೀಕ್ಷೆ’ Read More »

ಕರ್ನಾಟಕ
Scroll to Top