newskadaba

`ನರೇಗಾ’ ಕೂಲಿ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ  ಗುಡ್ ನ್ಯೂಸ್   ➤ರಾಜ್ಯದಲ್ಲಿ ಕೂಲಿ ದರ ದಿನಕ್ಕೆ 316 ರೂ.ಗೆ ಏರಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು : ಮಾ27, ನರೇಗಾ ಕಾರ್ಮಿಕರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ‘ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ’ಯಲ್ಲಿ ಕಾರ್ಮಿಕರಿಗೆ ನೀಡಲಾಗುವ ಕೂಲಿ ದರವನ್ನು ರಾಜ್ಯದಲ್ಲಿ ದಿನಕ್ಕೆ 7 ರೂ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ದಿನಕ್ಕೆ 309 ರೂ.ಗಳಿದ್ದ ಕೂಲಿಯ ದರವನ್ನು 316 ರೂ.ಗೆ ಗಳಿಗೆ ಹೆಚ್ಚಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಶೇ. 2.27 ರಷ್ಟು ಹೆಚ್ಚಳವಾಗಿದ್ದು, ಇದು ಏಪ್ರೀಲ್ 1 ರಿಂದ ಜಾರಿಯಾಗಲಿದೆ. ದೇಶದಾದ್ಯಂತ 7 ರೂ.ನಿಂದ […]

`ನರೇಗಾ’ ಕೂಲಿ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ  ಗುಡ್ ನ್ಯೂಸ್   ➤ರಾಜ್ಯದಲ್ಲಿ ಕೂಲಿ ದರ ದಿನಕ್ಕೆ 316 ರೂ.ಗೆ ಏರಿಕೆ Read More »

ಕರಾವಳಿ, ಕರ್ನಾಟಕ

ಸ್ನೇಕ್ ಅಶೋಕ್ ಗೆ ಹಾವು ಕಡಿತ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 26. ಉರಗ ಸಂರಕ್ಷಕ ಸ್ನೇಕ್ ಅಶೋಕ್‌ಗೆ ನಾಗರ ಹಾವು ಕಡಿದು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಸದ್ಯ ಸ್ನೇಕ್ ಅಶೋಕ್ ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿಯ ಲಾಯಿಲ ನಿವಾಸಿ ಸ್ನೇಕ್ ಅಶೋಕ್ ಕಳೆದ ರಾತ್ರಿ ಧರ್ಮಸ್ಥಳ ಸಮೀಪದ ಮನೆಯೊಂದರಲ್ಲಿ ನಾಗರಹಾವು ಹಿಡಿಯುತ್ತಿದ್ದ ವೇಳೆ ಹಾವು ಅವರ ಬಲಗಾಲಿಗೆ ಕಚ್ಚಿದೆ. ತಕ್ಷಣವೇ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ನೇಕ್ ಅಶೋಕ್ ಗೆ ಹಾವು ಕಡಿತ ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಅಕ್ರಮ‌ ಸಂಬಂಧ- ಕರುಳಕುಡಿಗಳನ್ನೇ ಕೊಂದ ಮಹಾತಾಯಿ

(ನ್ಯೂಸ್ ಕಡಬ) newskadaba.com ಮೀರತ್, ಮಾ. 26. ಪ್ರೀತಿಯ ವ್ಯಾಮೋಹಕ್ಕೆ ಸಿಲುಕಿದ ಮಹಾತಾಯಿಯೋರ್ವಳು ತನ್ನ ಕರುಳ ಕುಡಿಗಳನ್ನೇ ನಿರ್ದಯಿಯಾಗಿ ಕೊಂದು ಹಾಕಿರುವ ಘಟನೆ ಉತ್ತರ ಪ್ರದೇಶದ ಮೀರತ್‍ನಲ್ಲಿ ನಡೆದಿದೆ. ಸ್ಥಳೀಯ ಕೌನ್ಸಿಲರ್ ಆಗಿರುವ ಸೌದ್ ಎಂಬಾತನೊಂದಿಗೆ ಅಕ್ರಮ ಸಂಪರ್ಕ ಹೊಂದಿದ್ದ ಈಕೆ, 10 ವರ್ಷದ ಮಗ ಹಾಗೂ ಆರು ವರ್ಷದ ಮಗಳನ್ನು ಕೊಂದು ಹಾಕಿ ನಂತರ ಮೃತದೇಹಗಳನ್ನು ಕಾಲುವೆಗೆ ಎಸೆದಿದ್ದಳು. ಈ ಕೃತ್ಯಕ್ಕೆ ಸಹಕರಿಸಿದ ಆರೋಪದ ಮೇಲೆ ಇದುವರೆಗೂ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ರಮ‌ ಸಂಬಂಧ- ಕರುಳಕುಡಿಗಳನ್ನೇ ಕೊಂದ ಮಹಾತಾಯಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಯಾಂಡಲ್ ವುಡ್ ನಿರ್ದೇಶಕ ಕಿರಣ್ ಗೋವಿ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 26. ಕನ್ನಡ ಚಿತ್ರರಂಗದ ನಿರ್ದೇಶಕ ಕಿರಣ್‌ ಗೋವಿ ಅವರು ಶನಿವಾರದಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.   ‘ಪಯಣ’, ‘ಸಂಚಾರಿ’, ‘ಪಾರು ವೈಫ್ ಆಫ್ ದೇವದಾಸ್‌’, ‘ಯಾರಿಗೆ ಯಾರುಂಟು’ ಸಿನಿಮಾಗಳನ್ನು ನಿರ್ದೇಶಿಸಿರುವ ಇವರು, ಕಚೇರಿಯಲ್ಲಿದ್ದ ವೇಳೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫ‌ಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಸ್ಯಾಂಡಲ್ ವುಡ್ ನಿರ್ದೇಶಕ ಕಿರಣ್ ಗೋವಿ ವಿಧಿವಶ Read More »

ಕರ್ನಾಟಕ

ತುಂಬೆ ಗಿಡದ ತುಂಬೆಲ್ಲ ತುಂಬಿದೆ ಔಷಧಿಗುಣ

(ನ್ಯೂಸ್ ಕಡಬ) Newskadaba.com ಮಾ 25, ತುಂಬೆ ಗಿಡ ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಗುಣ ಹೊಂದಿದೆ. ಅಂದರೆ ಅದರಲ್ಲಿ ಅಗಾಧ ಔಷಧಿಗುಣ ಅಡಕವಾಗಿದೆ. ಹಳ್ಳಿಗಳಲ್ಲಿ ಸರ್ವೇಸಾಮಾನ್ಯವಾಗಿ ಇದರ ಪರಿಚಯದ ಜೊತೆಗೆ ಇದರ ಔಷಧಿ ಗುಣಗಳನ್ನು ಕಂಡುಕೊಂಡಿರುತ್ತಾರೆ. ವಾತಾವರಣದಲ್ಲಿ ಬದಲಾವಣೆ ಆಗುತ್ತಿದ್ದಂತೆ ಪ್ರತಿ ವಯಸ್ಕರಲ್ಲಿ ಜ್ವರ ನೆಗಡಿ ಶುರುವಾಗುತ್ತದೆ. ಇದಕ್ಕೆ ಔಷಧಿಯೇನೆಂದರೆ ತುಂಬೆ ಗಿಡದ ಎಲೆಯ ರಸದ ಜೊತೆಗೆ ಕಾಳು ಮೆಣಸಿನ ಬೆರೆಸಿ ಕುಡಿಯುವುದರಿಂದ ಜ್ವರ ಅಥವಾ ನೆಗಡಿ ಶಮನಗೊಳ್ಳುತ್ತದೆ. ಮೈ ಕೈ ನೋವಿಗೆ ಪರಿಹಾರ ಒಂದಷ್ಟು

ತುಂಬೆ ಗಿಡದ ತುಂಬೆಲ್ಲ ತುಂಬಿದೆ ಔಷಧಿಗುಣ Read More »

ಕರಾವಳಿ

ಪೋಖ್ರಾನ್‌ನಲ್ಲಿ ಸೇನಾ ಕ್ಷಿಪಣಿ ಮಿಸ್‌ಫೈರ್ ➤ ತನಿಖೆಗೆ ಆದೇಶ

(ನ್ಯೂಸ್ ಕಡಬ) Newskadaba.com ರಾಜಸ್ಥಾನ; ಮಾ,25  ರಾಜಸ್ಥಾನದ ಜೈಸಲ್ಮೇರ್‌ನ ಪೋಖರಾನ್ ಶ್ರೇಣಿಯಲ್ಲಿ ಸೇನಾ ಘಟಕವು ಫೀಲ್ಡ್ ಫೈರಿಂಗ್ ಅಭ್ಯಾಸ ನಡೆಸುತ್ತಿದ್ದಾಗ ಕ್ಷಿಪಣಿ ಮಿಸ್‌ಫೈರ್ ಪ್ರಕರಣ ವರದಿಯಾಗಿದೆ. ಭಾರತೀಯ ಸೇನೆಯ ಅಧಿಕಾರಿಗಳ ಪ್ರಕಾರ, ಕ್ಷಿಪಣಿಯು ಹಾರಾಟದಲ್ಲಿ ಸ್ಫೋಟಿಸಿತು.ಆದರೆ, ಅವಶೇಷಗಳು ಪಕ್ಕದ ಹೊಲಗಳಲ್ಲಿ ಬಿದ್ದವು. ‘ಯಾವುದೇ ಸಿಬ್ಬಂದಿ ಮತ್ತು ಆಸ್ತಿಗೆ ಹಾನಿಯಾಗಿಲ್ಲ. ಸಮಸ್ಯೆಯನ್ನು ತನಿಖೆ ನಡೆಸಲಾಗುತ್ತಿದೆ’ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.    

ಪೋಖ್ರಾನ್‌ನಲ್ಲಿ ಸೇನಾ ಕ್ಷಿಪಣಿ ಮಿಸ್‌ಫೈರ್ ➤ ತನಿಖೆಗೆ ಆದೇಶ Read More »

ರಾಷ್ಟ್ರೀಯ ನ್ಯೂಸ್

ಗೋದಾಮಿನಲ್ಲಿ ಅಗ್ನಿ ಅವಘಡ ➤3,400 ಜನರನ ಸ್ಥಳಾಂತರ

(ನ್ಯೂಸ್ ಕಡಬ) Newskadaba.com: ಹಾಂಗ್ ಕಾಂಗ್; ಮಾ,25  ನಗರದ ಕೈಗಾರಿಕಾ ಪ್ರದೇಶವಾದ ಕೌಲೂನ್‌ನ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಸರ್ಕಾರ ತಿಳಿಸಿದೆ.ಬೆಂಕಿಯ ಪರಿಣಾಮ ಕಟ್ಟಡದಿಂದ ದಟ್ಟ ಹೊಗೆ ಹೊರಬರುತ್ತಿರುವುದು ಕಂಡು ಬಂದಿದೆ. ಹೀಗಾಗಿ ಹತ್ತಿರದಲ್ಲಿನ ನಾಲ್ಕು ಶಾಲೆಯ ವಿದ್ಯಾರ್ಥಿಗಳು ಹಾಗೂ ಹತ್ತಿರದಲ್ಲಿದ್ದ ಕಟ್ಟಡಗಳಲ್ಲಿನ ನಿವಾಸಿಗಳು ಸೇರಿ 3,400 ಜನರನ್ನು ಸ್ಥಳಾಂತರಿಸಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.ಈ ಘಟನೆಯಲ್ಲಿ, ಹೊಗೆ ಸೇವಿಸಿ ಇಬ್ಬರು ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಬೆಂಕಿ ಕಾಣಿಸಿಕೊಂಡಿರುವುದಕ್ಕೆ ನಿಖರ ಕಾರಣ

ಗೋದಾಮಿನಲ್ಲಿ ಅಗ್ನಿ ಅವಘಡ ➤3,400 ಜನರನ ಸ್ಥಳಾಂತರ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಕ್ಕೆ ಬಾರಿಸಿದ ಸಿದ್ದರಾಮಯ್ಯ

(ನ್ಯೂಸ್ ಕಡಬ) Newskadaba.com: ಬೆಂಗಳೂರು; ಮಾ.25, ಕಾಂಗ್ರೆಸ್ ಕಾರ್ಯಕರ್ತ ಮತ್ತು ಶಾಸಕ ರಾಮಪ್ಪ ಅಭಿಮಾನಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕಪಾಳಮೋಕ್ಷ ಮಾಡಿ ಸುದ್ದಿಯಾಗಿದ್ದಾರೆ. ರಾಮಪ್ಪ ಅವರ ಬೆಂಬಲಿಗರು ಕಾಂಗ್ರೆಸ್​ ಹಿರಿಯ ನಾಯಕ ಸಿದ್ದರಾಯ್ಯರ ಮನೆ‌ಮುಂದೆ ಬಂದು ಅವರನ್ನು ಸುತ್ತುವರೆದು, ತಮ್ಮ ನಾಯಕನಿಗೆ ಕಾಂಗ್ರೆಸ್​ ಟಿಕೆಟ್​ ನೀಡಬೇಕೆಂದು ಒತ್ತಾಯಿಸಿದ್ದು, ಈ ವೇಳೆ ಸಿಎಂ ಮನೆಮುಂದೆ ಭಾರೀ ತಳ್ಳಾಟ ಹಾಗೂ ನೂಕಾಟ ಉಂಟಾಗಿದೆ. ಆಗ ರಾಮಪ್ಪ ಬೆಂಬಲಿಗರನ್ನು ಸಮಾಧಾನಗೊಳಿಸಲು ಯತ್ನಿಸಿದ ಸಿದ್ದರಾಮಯ್ಯ ಟಿಕೆಟ್ ಗೆ ಸರ್ವೆ ರಿಪೋರ್ಟ್ ಬರಲಿ ಎಂದು

ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಕ್ಕೆ ಬಾರಿಸಿದ ಸಿದ್ದರಾಮಯ್ಯ Read More »

ರಾಷ್ಟ್ರೀಯ ನ್ಯೂಸ್

ಬಜಕೆರೆ:ಶಾಲಾ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಶಂಕು ಸ್ಥಾಪನೆ

(ನ್ಯೂಸ್ ಕಡಬ) Newskadaba.com ಮರ್ಧಾಳ: ಮಾ.25, ಕಡಬ ತಾಲೂಕಿನ ಕೆರ್ಮಾಯಿ-ಬೊಳಂತ್ಯಡ್ಕ, ಬರಮೇಲು, ಯತ್ತೂರುಬೈಲು, ನೇಲಡ್ಕ ಎನ್.ಕೋಪ್ ಸಿಆರ್ ಸಿ ಸಂಪರ್ಕ ರಸ್ತೆಯ ಬಜಕೆರೆ   ಎಂಬಲ್ಲಿ ನಿರ್ಮಾಣಗೊಳ್ಳಲ್ಲಿರುವ ಶಾಲಾ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. ನಿವೃತ್ತ  ರೈಲ್ವೆ ಉದ್ಯೋಗಿ ಪೂವಪ್ಪ ಗೌಡರವರು ತೆಂಗಿನಕಾಯಿ ಒಡೆಯುವ ಮೂಲಕ ಶಂಸ್ಥಾಪನೆ ನೆರೆವೇರಿಸಿದರು. ಬಿಜೆಪಿ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಟದ ಸಂಚಾಲಕರಾದ ಕೃಷ್ಣ ಶೆಟ್ಟಿ ಕಡಬ, ವಾಡ್ಯಪ್ಪ ಗೌಡ, ಮೇದಪ್ಪ ಗೌಡ, ರಮೇಶ್ ಕಲ್ಪುರೆ, ಜನಾರ್ಧನ ಗೌಡ ಪುತ್ತಿಲ, ಹರೀಶ್ ಕೊಡಂದೂರು, ಈರೇಶ್,

ಬಜಕೆರೆ:ಶಾಲಾ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಶಂಕು ಸ್ಥಾಪನೆ Read More »

ಕರಾವಳಿ, ಕರ್ನಾಟಕ

ಟಿಕ್ ಟಾಕ್ ಸ್ಟಾರ್ ಜೆಹಾನ್ ರನ್ನು ಬಲಿ ಪಡೆದ ಮೈಗ್ರೇನ್ ➤ ತಲೆನೋವು ಅಂತ ನಿರ್ಲಕ್ಷ್ಯ ಮಾಡುವ ಮುನ್ನ ಹುಷಾರ್.

(ನ್ಯೂಸ್ ಕಡಬ) Newskadaba.com ನ್ಯೂಯಾರ್ಕ್:ಮಾ.25, ಮೈಗ್ರೇನ್ ಬಗ್ಗೆ ನೀವು ಕೇಳಿರಬಹುದು. ಈ ತಲೆನೋವು ಸಾಮಾನ್ಯವಾಗಿ ಮಹಿಳೆಯರನ್ನು ಕಾಡುವುದು ಹೆಚ್ಚು. ಪ್ರಪಂಚದ ಪ್ರತಿ ಏಳನೇ ವ್ಯಕ್ತಿಯ ಮೇಲೆ ಪರಿಣಾಮ ಬೀರುವ ಸಾಮನ್ಯ ಆರೋಗ್ಯ ಸಮಸ್ಯೆಯಾಗಿದೆ.ಮೈಗ್ರೇನ್ ಅಂದ್ರೆ ತೀಕ್ಷ್ಣರೂಪದ ತಲೆನೋವು ಅಂತಾ ಎಲ್ಲರೂ ಅಂದುಕೊಂಡಿರುತ್ತೇವೆ. ಆದ್ರೆ ಇದೇ ತಲೆನೋವು ಒಬ್ಬರ ಜೀವವನ್ನೇ ತೆಗೆದುಕೊಂಡುಬಿಡಬಹುದು.ಮೈಗ್ರೇನ್‌ನಿಂದಾಗಿ ಟಿಕ್‌ಟಾಕ್ ತಾರೆ ಜೆಹಾನ್ ಥಾಮಸ್ ಮರಣ ಹೊಂದಿದ್ದಾರೆ.ಜೆಹಾನ್ ಥಾಮಸ್ ಅಕಾಲಿಕ ಸಾವಿನಿಂದಾಗಿ ಅವರ ಕುಟುಂಬ ಶಾಕ್‌ನಲ್ಲಿದೆ. ಅದರಲ್ಲೂ ಇಬ್ಬರು ಪುಟಾಣಿ ಮಕ್ಕಳಾದ ಐಸಾಕ್ ಮತ್ತು ಎಲಿಜಾ

ಟಿಕ್ ಟಾಕ್ ಸ್ಟಾರ್ ಜೆಹಾನ್ ರನ್ನು ಬಲಿ ಪಡೆದ ಮೈಗ್ರೇನ್ ➤ ತಲೆನೋವು ಅಂತ ನಿರ್ಲಕ್ಷ್ಯ ಮಾಡುವ ಮುನ್ನ ಹುಷಾರ್. Read More »

ರಾಷ್ಟ್ರೀಯ ನ್ಯೂಸ್
Scroll to Top