newskadaba

ಪ್ರಿಯಕರನೊಂದಿಗೆ ಸೇರಿ ತನ್ನ ಇಬ್ಬರು ಮಕ್ಕಳನ್ನು ಕೊಂದು➤ ಬಳಿಕ ಕಾಲುವೆಗೆ ಎಸೆದ ಪಾಪಿ ತಾಯಿ.

(ನ್ಯೂಸ್ ಕಡಬ) Newskadaba.com ಮೀರತ್:ಮಾ.25, ಸ್ಥಳೀಯ ಕೌನ್ಸಿಲರ್ ಆಗಿರುವ ಪ್ರಿಯಕರನ ಸಹಾಯದಿಂದ ಮಹಿಳೆಯೊಬ್ಬರು ತನ್ನ 10 ವರ್ಷದ ಮಗ ಮತ್ತು ಆರು ವರ್ಷದ ಮಗಳನ್ನು ಕೊಂದಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಮಕ್ಕಳನ್ನು ಕೊಂದ ಬಳಿಕ ಶವಗಳನ್ನು ಕಾಲುವೆಗೆ ಎಸೆದಿದ್ದಾರೆ. ಮಕ್ಕಳ ಮೃತದೇಹಗಳು ಇನ್ನಷ್ಟೇ ಪತ್ತೆಯಾಗಬೇಕಿದೆ.ಈ ಕೊಳೆಯಲ್ಲಿ ‘ಮೂರು ಮಹಿಳೆಯರು ಮತ್ತು ಮೂವರು ಪುರುಷರು  ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.    

ಪ್ರಿಯಕರನೊಂದಿಗೆ ಸೇರಿ ತನ್ನ ಇಬ್ಬರು ಮಕ್ಕಳನ್ನು ಕೊಂದು➤ ಬಳಿಕ ಕಾಲುವೆಗೆ ಎಸೆದ ಪಾಪಿ ತಾಯಿ. Read More »

ರಾಷ್ಟ್ರೀಯ ನ್ಯೂಸ್

5, 8ನೇ ತರಗತಿ ಪರೀಕ್ಷೆ ಮುಂದೂಡಲು ಹೈಕೋರ್ಟ್ ನಕಾರ.

(ನ್ಯೂಸ್ ಕಡಬ) Newskadaba.com ಬೆಂಗಳೂರು:ಮಾ.25 ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳ 5 ಮತ್ತು 8ನೇ ತರಗತಿ ಗಳಿಗೆ ಮಾರ್ಚ್ 27ರಿಂದ ಬೋರ್ಡ್ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗಳನ್ನು ಮುಂದೂಡಬೇಕೆಂದು ರಾಜ್ಯ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ಸಲ್ಲಿಸಿದ ಮನವಿಯನ್ನು ಹೈಕೋರ್ಟ್ ಮತ್ತೆ ತಿರಸ್ಕರಿಸಿದೆ. ರಾಜ್ಯ ಶಿಕ್ಷಣ ಇಲಾಖೆ 5 ಮತ್ತು 8ನೇ ತರಗತಿ ಗಳಿಗೆ ಮಾರ್ಚ್ 27 ರಿಂದ ಬೋರ್ಡ್ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಹೈಕೋರ್ಟ್ ಆದೇಶ ಪ್ರಶ್ನೆಸಿ ಖಾಸಗಿ ಶಾಲೆಗಳು, ಖಾಸಗಿ ಶಾಲೆಗಳ ಮಕ್ಕಳ

5, 8ನೇ ತರಗತಿ ಪರೀಕ್ಷೆ ಮುಂದೂಡಲು ಹೈಕೋರ್ಟ್ ನಕಾರ. Read More »

ಕರ್ನಾಟಕ

ರಾಷ್ಟ್ರೀಯ ಆರೋಗ್ಯ ಅಭಿಯಾನದ ನೌಕರರ ಮುಷ್ಕರ ವಾಪಸ್ ➤ ಆರೋಗ್ಯ ಸೇವೆ ಸುಗಮ ಕಾರ್ಯಾಚರಣೆ

(ನ್ಯೂಸ್ ಕಡಬ) Newskadaba.com ಬೆಂಗಳೂರು: ಮಾ.24  ಮುಷ್ಕರ ನಿರತರಾಗಿದ್ದ ರಾಷ್ಟ್ರೀಯ ಆರೋಗ್ಯ ಅಭಿಯಾನದ ನೌಕರರು ತಮ್ಮ ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗಿದ್ದು, ಸಾರ್ವಜನಿಕ ಆರೋಗ್ಯಸೇವೆಗಳು ಸುಗಮವಾಗಿ ಕಾರ್ಯಾಚರಣೆಗೊಳ್ಳುತ್ತಿದೆ ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ಮುಖ್ಯ ಆಡಳಿತಾಧಿಕಾರಿ ತಿಳಿಸಿದ್ದಾರೆ. ರಾಷ್ಟ್ರೀಯಆರೋಗ್ಯಅಭಿಯಾನದಡಿಯಲ್ಲಿ ಒಟ್ಟು 30,574 ಕ್ಕೂ ಹೆಚ್ಚು ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಅಂತಿಮವಾಗಿ, ಎಲ್ಲಾ ಜಿಲ್ಲೆಗಳಿಂದ ಪ್ರತಿಭಟನಾನಿರತ ಎನ್.ಎಚ್.ಎಂ. ಸಿಬ್ಬಂದಿಗಳ ಹಾಜರಾತಿಯನ್ನು ಪಡೆಯಲಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಪೂರ್ಣಪ್ರಮಾಣದ (100%) ಹಾಜರಾತಿಯಿರುವುದು ತಿಳಿದುಬಂದಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಸಿಬ್ಬಂದಿಗಳು ನಿಧಾನವಾಗಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದು, ಸಾರ್ವಜನಿಕ

ರಾಷ್ಟ್ರೀಯ ಆರೋಗ್ಯ ಅಭಿಯಾನದ ನೌಕರರ ಮುಷ್ಕರ ವಾಪಸ್ ➤ ಆರೋಗ್ಯ ಸೇವೆ ಸುಗಮ ಕಾರ್ಯಾಚರಣೆ Read More »

ಕರ್ನಾಟಕ

25ನೇ ವಿವಾಹದ ಸಿದ್ಧತೆಯಲ್ಲಿದ್ದವ ಸಿಕ್ಕಿಬಿದ್ದ..!  

(ನ್ಯೂಸ್ ಕಡಬ) Newskadaba.com ಕಾಸರಗೋಡು,ಮಾ.24  ತಳಿಪರಂಬ ನಿವಾಸಿ 50ರ ಹರೆಯದ ವ್ಯಕ್ತಿಯೊಬ್ಬ, ಈಗಾಗಲೆ 24 ಮಂದಿಯನ್ನು ವಿವಾಹಿತನಾಗಿದ್ದು, 25ನೇ ಮದುವೆ ಸಿದ್ಧತೆ ನಡೆಸುತ್ತಿರುವ ವೇಳೆ ಪೊಲೀಸರ ಅತಿಥಿಯಾಗಿದ್ದಾನೆ. ಶ್ರೀಮಂತ ವ್ಯಕ್ತಿಯಾಗಿರುವ ಈತ ಏಜೆಂಟ್​ಗಳ ಸಹಾಯ ಪಡೆದು ಬಡ ಕುಟುಂಬದ ಯುವತಿಯರನ್ನು ಬಲೆಗೆ ಹಾಕಿಕೊಳ್ಳುತ್ತಿದ್ದ.  ಮದುವೆ ದಿನ ಸಮೀಪಿಸುತ್ತಿದ್ದಂತೆ ಈತನ ಬಗ್ಗೆ ಸಂಶಯಗೊಂಡ ಕೆಲವರು ವಿಚಾರಣೆಗೊಳಪಡಿಸಿದಾಗ ಮದುವೆ ಪುರಾಣ ಹೊರಬಿದ್ದಿದೆ.    

25ನೇ ವಿವಾಹದ ಸಿದ್ಧತೆಯಲ್ಲಿದ್ದವ ಸಿಕ್ಕಿಬಿದ್ದ..!   Read More »

ರಾಷ್ಟ್ರೀಯ ನ್ಯೂಸ್

ಐಪಿಎಲ್‌ ನಲ್ಲಿ ಹೊಸ ನಿಯಮ: ➤ ಟಾಸ್‌ ಬಳಿಕ ಅಂತಿಮ ಇಲೆವೆನ್‌ ಆಯ್ಕೆ

(ನ್ಯೂಸ್ ಕಡಬ) News kadaba.com ನವದೆಹಲಿ,ಮಾ.24 ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟಿ20 ಟೂರ್ನಿಯಲ್ಲಿ ಈ ಬಾರಿ ಹೊಸ ನಿಯಮ ಜಾರಿಗೊಳಿಸಲಾಗಿದೆ. ಪಂದ್ಯದ ಟಾಸ್‌ ಆದ ಬಳಿಕ ಅಂತಿಮ ಇಲೆವೆನ್‌ ಆಯ್ಕೆ ಮಾಡುವ ಅವಕಾಶವನ್ನು ತಂಡಗಳಿಗೆ ನೀಡಲಾಗಿದೆ. ‘ಪ್ರತಿ ತಂಡದ ನಾಯಕರು ಆಡುವ 11 ಮಂದಿ ಆಟಗಾರರು ಮತ್ತು ಐವರು ಸಬ್‌ಸ್ಟಿಟ್ಯೂಟ್‌ ಫೀಲ್ಡರ್‌ಗಳ ಹೆಸರನ್ನು ಟಾಸ್‌ ಬಳಿಕ ಮ್ಯಾಚ್‌ ರೆಫರಿಗೆ ನೀಡಬಹುದು’ ಎಂದು ಹೊಸ ನಿಯಮ ಹೇಳಿದೆ. ಟಾಸ್‌ ಬಳಿಕ ಅಂತಿಮ ಹನ್ನೊಂದರ ಬಳಗದಲ್ಲಿ ಏನಾದರೂ ಬದಲಾವಣೆ

ಐಪಿಎಲ್‌ ನಲ್ಲಿ ಹೊಸ ನಿಯಮ: ➤ ಟಾಸ್‌ ಬಳಿಕ ಅಂತಿಮ ಇಲೆವೆನ್‌ ಆಯ್ಕೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು ನಗರದ ಕಸ ವಿಲೇವಾರಿಗೆ ವಾರ್ ರೂಂ ➤ಶಾಸಕ ಕಾಮತ್

(ನ್ಯೂಸ್ ಕಡಬ) News kadaba.com ಮಂಗಳೂರು,ಮಾ.24 ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಮನೆಗಳಿಂದ ಕಸ‌ ಸಂಗ್ರಹಿಸುವುದು ಹಾಗೂ ರಸ್ತೆ ಬದಿಗಳಲ್ಲಿ ಕಸದ ರಾಶಿಗಳು ಬಿದ್ದಿರುವುದನ್ನು ಬಗೆಹರಿಸುವ ದೃಷ್ಟಿಯಿಂದ ಶಾಸಕ ವೇದವ್ಯಾಸ್ ಕಾಮತ್ ಅವರು ತಮ್ಮ ಕಚೇರಿಯಲ್ಲಿ ವಾರ್ ರೂಂ ಪ್ರಾರಂಭಿಸಿದ್ದಾರೆ. ಕಳೆದ ಹಲವು ದಿನಗಳಿಂದ ಕಸ ಸಂಗ್ರಹಣೆಯ ಕಾರ್ಮಿಕರು ಮುಷ್ಕರ ಹೂಡಿರುವ ಕಾರಣ ,ಅವರ ಬೇಡಿಕೆಗಳನ್ನು ಈಡೇರಿಸುವ ದೃಷ್ಟಿಯಿಂದ ಶಾಸಕ ಕಾಮತ್ ಅವರು ಮಾತುಕತೆಯ ಮೂಲಕ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಇಡೀ ರಾಜ್ಯದಾದ್ಯಂತ ಕಾರ್ಮಿಕರು

ಮಂಗಳೂರು ನಗರದ ಕಸ ವಿಲೇವಾರಿಗೆ ವಾರ್ ರೂಂ ➤ಶಾಸಕ ಕಾಮತ್ Read More »

ಕರಾವಳಿ, ಕರ್ನಾಟಕ

ಮಾ. 27ರಿಂದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 24. ಐದು ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 27ರಿಂದ ಎ. 1ರ ವರೆಗೆ ಆಯಾ ಶಾಲೆಗಳಲ್ಲಿ ಮೌಲ್ಯಾಂಕನ ನಡೆಸಲಾಗುತ್ತದೆ. ಅದರಲ್ಲಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಕಲಿಕಾ ನ್ಯೂನತೆ, ಪ್ರಗತಿಯನ್ನು ತಿಳಿದುಕೊಂಡು ಮುಂದಿನ ಶೈಕ್ಷಣಿಕ ಕಲಿಕಾ ಕೊರತೆಯನ್ನು ನೀಗಿಸಲು ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಅದರ ಫಲಿತಾಂಶವನ್ನು ಸಂಬಂಧಿಸಿದ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಆ ಮೂಲಕ ಫಲಿತಾಂಶದ ಗೌಪ್ಯತೆಯನ್ನು ಕಾಪಾಡಲಾಗುವುದು. 5 ಮತ್ತು 8ನೇ ತರಗತಿಯ ಮೌಲ್ಯಾಂಕನವು ವಾರ್ಷಿಕ

ಮಾ. 27ರಿಂದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ..! Read More »

ಕರಾವಳಿ, ಕರ್ನಾಟಕ

ಮಾ.26 ರಂದು ಭೂಮಿ ಸಮೀಪ ಹಾದುಹೋಗಲಿದೆ ಬೃಹತ್ ಕ್ಷುದ್ರಗ್ರಹ ➤ ನಾಸಾ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 24. 50 ಮೀಟರ್‌ಗಿಂತಲೂ ಹೆಚ್ಚು ವ್ಯಾಸದ ಬೃಹತ್ ಕ್ಷುದ್ರಗ್ರಹವು ಮಾರ್ಚ್ 26 ರಂದು ಭೂಮಿಗೆ ಹತ್ತಿರವಾಗಲು ಸಜ್ಜಾಗಿದೆ ಎಂದು NASA ಅಧಿಕೃತ ಮಾಹಿತಿ ನೀಡಿದೆ. 2023 DZ2 ಎಂಬ ಹೆಸರಿನ ಹೊಸದಾಗಿ ಪತ್ತೆಯಾದ ಕ್ಷುದ್ರಗ್ರಹವು ಭೂಮಿಯ ಸಮೀಪ ಆಗಮಿಸಲಿದೆ ಎಂದು ನಾಸಾ ಟ್ವಿಟರ್ ನಲ್ಲಿ ಬಹಿರಂಗಪಡಿಸಿದೆ.

ಮಾ.26 ರಂದು ಭೂಮಿ ಸಮೀಪ ಹಾದುಹೋಗಲಿದೆ ಬೃಹತ್ ಕ್ಷುದ್ರಗ್ರಹ ➤ ನಾಸಾ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಚೂರಿಯಿಂದ ಇರಿದು ಯುವಕನ ಕೊಲೆಗೆ ಯತ್ನ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 23. ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೋಲೀಸ್ ಠಾಣಾ ಇನ್ಸ್ ಪೆಕ್ಟರ್ ವಿವೇಕಾನಂದ ಮತ್ತು ಎಸ್.ಐ.ರಾಮಕೃಷ್ಣ ಅವರ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತನನ್ನು ನರಿಕೊಂಬು ಗ್ರಾಮದ ಪಿತ್ತಲಗುಡ್ಡೆ ನಿವಾಸಿ ನಿಸಾರ್ ಯಾನೆ ನಿಸಾರ್ ಆಹಮ್ಮದ್ ಎಂದು ಗುರುತಿಸಲಾಗಿದೆ. ಈತ ಸುಲೈಮಾನ್ ಎಂಬಾತನಿಗೆ ಕತ್ತರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿದ್ದ ಎಂದು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಂಟ್ವಾಳ: ಚೂರಿಯಿಂದ ಇರಿದು ಯುವಕನ ಕೊಲೆಗೆ ಯತ್ನ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ದೇಶದಲ್ಲಿ ಕೋವಿಡ್ ಹೆಚ್ಚಳ ಹಿನ್ನಲೆ ➤ ಇಂದು ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

(ನ್ಯೂಸ್ ಕಡಬ)Newskadaba.com ನವದೆಹಲಿ, ಮಾ .22 ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕ ಆರೋಗ್ಯ ಸಿದ್ದತೆ ಹಾಗೂ ಪರಿಸ್ಥಿತಿ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಂಜೆ 4:30ಕ್ಕೆ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ದೇಶದಲ್ಲಿ ಒಂದೇ ದಿನ 1,134 ಕೋವಿಡ್ ಪ್ರಕರಣ ಕಂಡು ಬಂದಿದ್ದು, ಈವರೆಗಿನ ಸೋಂಕಿತರ ಸಂಖ್ಯೆ 4,46,98,118ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 5,30,813 ಆಗಿದೆ.ಕಳೆದ ಕೆಲ ದಿನಗಳಿಂದ ಕೋವಿಡ್ ಪ್ರಕರಣ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಈ

ದೇಶದಲ್ಲಿ ಕೋವಿಡ್ ಹೆಚ್ಚಳ ಹಿನ್ನಲೆ ➤ ಇಂದು ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್
Scroll to Top