newskadaba

ಮಾ. 21ರಿಂದ 23 ಸಾವಿರ ಬಸ್ ಗಳ ಸಂಚಾರ ಬಂದ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 15. ಸಾರಿಗೆ ನೌಕರರ ವೇತನ ಹೆಚ್ಚಳ, ವಿವಿಧ ಭತ್ಯೆಗಳ ಹೆಚ್ಚಳ, ಸೇವೆಯಿಂದ ವಜಾಗೊಂಡಿರುವ ನೌಕರರ ಮರುನೇಮಕ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ, ಮಾ. 21ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್‍ ಇದರ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ […]

ಮಾ. 21ರಿಂದ 23 ಸಾವಿರ ಬಸ್ ಗಳ ಸಂಚಾರ ಬಂದ್..! Read More »

ಕರ್ನಾಟಕ

ರೈಲು ಹತ್ತುವ ವೇಳೆ ಮಹಿಳೆಯ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು

(ನ್ಯೂಸ್ ಕಡಬ) newskadaba.com ಮಣಿಪಾಲ, ಮಾ. 15. ರೈಲು ನಿಲ್ದಾಣದಲ್ಲಿ ರೈಲು ಹತ್ತುವ ಸಂದರ್ಭ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಬಂಗಾರದ ಒಡವೆಗಳನ್ನು ಎಗರಿಸಿದ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುನೀತ ವಸಂತ್ ಹೆಗ್ಡಯವರು ತಮ್ಮ ಕುಟುಂಬದೊಂದಿಗೆ ಮುಂಬಯಿಗೆ ಹೋಗಲೆಂದು ಮಾ.14 ರಂದು ಮಂಗಳೂರು – ಮುಂಬಯಿ ಎಕ್ಸ್ ಪ್ರೆಸ್ ರೈಲು ನಂಬರ್- 12134 ರಲ್ಲಿ ಹತ್ತಿದ್ದು, ಈ ವೇಳೆ ತಮ್ಮ ವ್ಯಾನಿಟಿ ಬ್ಯಾಗ್ ನಲ್ಲಿ ಬಂಗಾರದ ಒಡವೆಗಳನ್ನು ಒಂದು ಕವರ್ ನಲ್ಲಿ ಹಾಕಿ ಬಟ್ಟೆಗಳ ಮಧ್ಯೆ

ರೈಲು ಹತ್ತುವ ವೇಳೆ ಮಹಿಳೆಯ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಾಪಮಾನ ತಗ್ಗಿಸಲು ಗಿಡ ನೆಡುವುದೊಂದೇ ದಾರಿ ➤ ಶ್ರೀ ಮಾಧವ ಉಳ್ಳಾಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 15. ಇತ್ತೀಚಿನ ದಿನಗಳಲ್ಲಿ ಪರಿಸರದ ತಾಪಮಾನ ದಿನೇ ದಿನೇ ಹೆಚ್ಚುತ್ತಿದೆ. ಕಾಡು ಬರಿದಾಗಿ ಗಿಡ ಮರ ನಾಶವಾಗಿ ದೈನಂದಿನ ವಾತಾವರಣದ ಉಷ್ಣತೆ 40ಕ್ಕೆ ತಲುಪುತ್ತಿದೆ. ಇದು ಬಹಳ ಅಪಾಯಕಾರಿ ಬೆಳವಣಿಗೆ. ರಾತ್ರಿ ಚಳಿ ಇದ್ದರೂ ಹಗಲು ಹೊತ್ತು ಅಸಹನೀಯವಾದ ಸೆಖೆ ಇರುತ್ತದೆ. ಈ ರೀತಿ ವಾತಾವರಣದ ವೈಪರೀತ್ಯ ಮಾನವನ ಆರೋಗ್ಯಕ್ಕೆ ಮಾರಕ. ತಕ್ಷಣವೇ ನಾವೆಲ್ಲಾ ಎಚ್ಚೆತ್ತು ಗಿಡ ಮರ ಉಳಿಸಿ, ಬೆಳೆಸಬೇಕು. ಹೆಚ್ಚುತ್ತಿರುವ ತಾಪಮಾನ ತಗ್ಗಿಸಲು ಗಿಡ ನೆಡುವುದೊಂದೇ ದಾರಿ

ತಾಪಮಾನ ತಗ್ಗಿಸಲು ಗಿಡ ನೆಡುವುದೊಂದೇ ದಾರಿ ➤ ಶ್ರೀ ಮಾಧವ ಉಳ್ಳಾಲ್ Read More »

ಕರಾವಳಿ

ಮಾ. 19ರಂದು ಸಾಗರ ಪರಿಕ್ರಮ-2023 ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಮಾ. 15. ಕೇಂದ್ರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ  ಸಚಿವರಾದ ಪರಶೋತ್ತಮ್ ರೂಪಾಲ ಅವರ ಅಧ್ಯಕ್ಷತೆಯಲ್ಲಿ ಸಾಗರ ಪರಿಕ್ರಮ-2023 (ಹಂತ-4) ಕಾರ್ಯಕ್ರಮವನ್ನು ಮಾ. 19ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ನಗರದ ಬಲ್ಲಾಳ್‍ಬಾಗ್ ನಲ್ಲಿರುವ ಟಿ.ಎಂ.ಎ.ಪೈ ಕನ್‍ವೆನ್‍ಷನ್ ಸೆಂಟರ್‍ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ. 19ರಂದು ಸಾಗರ ಪರಿಕ್ರಮ-2023 ಕಾರ್ಯಕ್ರಮ Read More »

ಕರಾವಳಿ

ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಮುಂಗಾರು ಮಳೆ ಸಾಧ್ಯತೆ ➤ ಹವಾಮಾನ ತಜ್ಞರಿಂದ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಮಾ. 14. ಈ ವರ್ಷ ಕರ್ನಾಟಕದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ರಾಜ್ಯದ ಉತ್ತರ ಕರ್ನಾಟಕ ಸೇರಿದಂತೆ ದೇಶದ ನಾನಾ ಭಾಗದಲ್ಲಿ ಈ ವರ್ಷ ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದಾರೆ. ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಮಾರ್ಚ್ 6ರಿಂದ 8ರ ನಡುವೆ ಅಕಾಲಿಕ ಮಳೆಯಾಗಿದ್ದು, ಇದು ಹಲವೆಡೆ ಬೆಳೆ ಹಾನಿಗೂ ಕಾರಣವಾಗಿದೆ. ಅಂತೆಯೇ

ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಮುಂಗಾರು ಮಳೆ ಸಾಧ್ಯತೆ ➤ ಹವಾಮಾನ ತಜ್ಞರಿಂದ ಮುನ್ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾಡಾಳು ಪುತ್ರ ಸೇರಿ ಐವರು ಪೊಲೀಸ್ ಕಸ್ಟಡಿಗೆ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ. 13. ಬೆಂಗಳೂರು, ಮಾ 13 ಕೆಎಸ್ ಡಿಎಲ್ ಹಗರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ‘ಮಾಡಾಳ್ ವಿರೂಪಾಕ್ಷಪ್ಪ’ ಪುತ್ರ ಪ್ರಶಾಂತ್ ಹಾಗೂ ಇತರ ಆರೋಪಿಗಳನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದು, ಇದೀಗ ಪೊಲೀಸ್ ಕಸ್ಟಡಿ ಅವಧಿಯನ್ನು ಮಾ.16 ವರೆಗೆ ವಿಸ್ತರಣೆ ಮಾಡಲಾಗಿದೆ. ಪ್ರಶಾಂತ್ ಮಾಡಾಳು ಸೇರಿದಂತೆ ಐವರು ಆರೋಪಿಗಳ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಐವರು ಆರೋಪಿಗಳನ್ನು ಹಾಜರುಪಡಿಸಲಾಗಿತ್ತು, ಇದೀಗ ಪೊಲೀಸ್ ಕಸ್ಟಡಿ

ಮಾಡಾಳು ಪುತ್ರ ಸೇರಿ ಐವರು ಪೊಲೀಸ್ ಕಸ್ಟಡಿಗೆ Read More »

ಕರ್ನಾಟಕ

ಕೇರಳದ ಕಣ್ಣೂರಿನಲ್ಲಿ ಬಾಂಬ್ ಸ್ಫೋಟ ➤ಇಬ್ಬರು ಗಂಭೀರ!

(ನ್ಯೂಸ್ ಕಡಬ) newskadaba.com.ಕೇರಳ. 13. ಕಣ್ಣೂರು ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರ  ಗಾಯಗೊಂಡ ಘಟನೆ ನಡೆದಿದೆ. ಭಾನುವಾರ ರಾತ್ರಿ ಕಣ್ಣೂರು ಜಿಲ್ಲೆಯ ಕಕ್ಕಯಂಗಡದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮನೆಯ ಒಳಗೆ ಬಾಂಬ್ ಸ್ಫೋಟಗೊಂಡಿದೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಕೇರಳದ ಕಣ್ಣೂರಿನಲ್ಲಿ ಬಾಂಬ್ ಸ್ಫೋಟ ➤ಇಬ್ಬರು ಗಂಭೀರ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ಆಸ್ತಿಗಾಗಿ ತಂದೆಯನ್ನು ಕೊಂದ ಪಾಪಿ ಮಗ

ನ್ಯೂಸ್ ಕಡಬ) newskadaba.com. ಗೋರಖ್‌ಪುರ. ಮಾ 13. ಆಸ್ತಿವಿಚಾರಕ್ಕೆ  ವ್ಯಕ್ತಿಯೊಬ್ಬ ತನ್ನ 62 ವರ್ಷದ ತಂದೆಯನ್ನು ಕೊಂದಿರುವ  ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮುರಳಿ ಧಾರ್ ಗುಪ್ತಾ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಸಂತೋಷ್ ಕುಮಾರ್ ಗುಪ್ತಾ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆರೋಪಿ ತನ್ನ ತಂದೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದಿದ್ದಾನೆ. ನಂತ್ರ, ದೇಹವನ್ನು ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿ ಮನೆಯ ಹಿಂದಿನ ರಸ್ತೆಯಲ್ಲಿ ಬಚ್ಚಿಟ್ಟಿದ್ದ. ಆರೋಪಿಯ ಸಹೋದರ ಪ್ರಶಾಂತ್ ಗುಪ್ತಾ ಪೊಲೀಸರಿಗೆ

➤ಆಸ್ತಿಗಾಗಿ ತಂದೆಯನ್ನು ಕೊಂದ ಪಾಪಿ ಮಗ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರಿನೊಳಗೆ ಕುಳಿತ ಸ್ಥಿತಿಯಲ್ಲಿಯೇ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಮಾ. 13. ಕಾರಿನೊಳಗೆ ವ್ಯಕ್ತಿಯೋರ್ವನು ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಜಗದೀಶ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಚಾಲಕರಾಗಿದ್ದ ಇವರು, ತರವಾಡು ಮನೆಯಲ್ಲಿ ದೈವದ ಕಾರ್ಯಕ್ರಮಕ್ಕೆ ಮಕ್ಕಳ ಜೊತೆ ಹೋಗಿದ್ದರು. ವಾಪಾಸು ಮನೆಗೆ ಬರುವ ವೇಳೆ ಕಲ್ಲಡ್ಕ ತಲುಪಿದಾಗ ಕಾರು ಚಲಾಯಿಸಲು ಕಷ್ಟವಾಗುತ್ತಿದೆ ಎಂದು ಬಾವನಲ್ಲಿ ಹೇಳಿ ನಾನು ಮತ್ತೆ ಮನೆಗೆ ಬರುತ್ತೇನೆ ನೀವು ‌‌ಮಕ್ಕಳ ಜೊತೆ ಹೋಗಿ ಎಂದು ‌ಕಳುಹಿಸಿ ಕಾರಿನ ಸೀಟಿನಲ್ಲಿಯೇ ಮಲಗಿದ್ದರು. ಆದರೆ

ಕಾರಿನೊಳಗೆ ಕುಳಿತ ಸ್ಥಿತಿಯಲ್ಲಿಯೇ ಯುವಕ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎರಡು ಪ್ರತ್ಯೇಕ ಪ್ರಕರಣ !     ➤ ಗಾಂಜಾ ನಶೆಯಲ್ಲಿದ್ದ ಇಬ್ಬರು ಆರೋಪಿಗಳು ಅರೆಸ್ಟ್​     

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.10. ಗಾಂಜಾ ಸೇವಿಸಿ ನಶೆಯಲ್ಲಿದ್ದ ಇಬ್ಬರನ್ನು ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಕೇರಳ ರಾಜ್ಯದ ಕಣ್ಣೂರು ಅಲಿಕೋಡೆ ನಿವಾಸಿ ಮುಹಮ್ಮದ್ ಅಸ್ಕರ್ (26) ಎಂಬಾತ ಮಾದಕ ಸೇವನೆ ಪ್ರಕರಣದಲ್ಲಿ ಮಂಗಳೂರು ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ. ಈತನನ್ನು ಕೇರಳದಲ್ಲಿ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆಯೂ ಆತ ಗಾಂಜಾ ನಶೆಯಲ್ಲಿರುವುದು ಪೊಲೀಸರ ಗಮನಕ್ಕೆ ಬಂದಿದೆ. ತಕ್ಷಣ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ

ಎರಡು ಪ್ರತ್ಯೇಕ ಪ್ರಕರಣ !     ➤ ಗಾಂಜಾ ನಶೆಯಲ್ಲಿದ್ದ ಇಬ್ಬರು ಆರೋಪಿಗಳು ಅರೆಸ್ಟ್​      Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top