newskadaba

➤ ಮೂಲಸೌಕರ್ಯ ಅಭಿವೃದ್ಧಿ ಆರ್ಥಿಕತೆಯ ಪ್ರೇರಕ ಶಕ್ತಿ ➤ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 4.  ಮೂಲಸೌಕರ್ಯ ಅಭಿವೃದ್ಧಿಯನ್ನು ಆರ್ಥಿಕತೆಯ ಪ್ರೇರಕ ಶಕ್ತಿ ಎಂದು ಸರ್ಕಾರ ಪರಿಗಣಿಸುತ್ತದೆ ಮತ್ತು ಇದು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವಾಗಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಮೂಲಸೌಕರ್ಯ ಮತ್ತು ಹೂಡಿಕೆ ಕುರಿತು ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ವರ್ಷದ ಬಜೆಟ್ ದೇಶದ ಮೂಲಸೌಕರ್ಯ ಕ್ಷೇತ್ರದ ಬೆಳವಣಿಗೆಗೆ ಹೊಸ ಶಕ್ತಿಯನ್ನು ನೀಡಲಿದೆ ಎಂದು ಹೇಳಿದರು. ‘ನಾವು ಮೂಲಸೌಕರ್ಯ […]

➤ ಮೂಲಸೌಕರ್ಯ ಅಭಿವೃದ್ಧಿ ಆರ್ಥಿಕತೆಯ ಪ್ರೇರಕ ಶಕ್ತಿ ➤ ಪ್ರಧಾನಿ ನರೇಂದ್ರ ಮೋದಿ Read More »

ರಾಷ್ಟ್ರೀಯ ನ್ಯೂಸ್
crime, arrest, suspected

ಮಣಿಪಾಲ: ಮನೆಯಿಂದ ಕಳವು ಪ್ರಕರಣ..! ➤ ನಾಲ್ವರು ಆರೋಪಿಗಳ ಬಂಧನ, 4 ಲಕ್ಷ ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ)newskadaba.com ಉಡುಪಿ, ಮಾ,03. ಮಣಿಪಾಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳವು ಪ್ರಕರಣದಲ್ಲಿ ಪೋಲಿಸರು ಇಬ್ಬರು ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕನನ್ನು ಸೇರಿಸಿ ಒಟ್ಟು ನಾಲ್ವರನ್ನು ಬಂಧಿಸಿದ್ದಾರೆ. ಫೆಬ್ರವರಿ 18 ರಾತ್ರಿ 17:00 ಗಂಟೆಯಿಂದ ಫೆಬ್ರವರಿ 19 ರಂದು ಬೆಳಿಗ್ಗೆ 10:00 ಗಂಟೆಯ ಮಧ್ಯಾವಧಿಯಲ್ಲಿ ಉಡುಪಿ ತಾಲ್ಲೂಕು ಶಿವಳ್ಳಿ ಗ್ರಾಮದ ನೆಹರು ನಗರದಲ್ಲಿರುವ ಕೃಷ್ಣ ಕೃಪಾ ಹೆಸರಿನ ಮನೆಗೆ ಯಾರೋ ಕಳ್ಳರು ಒಳ ಪ್ರವೇಶಿಸಿ ಮನೆಯ ಬೆಡ್ ರೂಂ ನಲ್ಲಿದ್ದ ಕಪಾಟಿನ ಒಳಗೆ ಇರಿಸಿದ

ಮಣಿಪಾಲ: ಮನೆಯಿಂದ ಕಳವು ಪ್ರಕರಣ..! ➤ ನಾಲ್ವರು ಆರೋಪಿಗಳ ಬಂಧನ, 4 ಲಕ್ಷ ಮೌಲ್ಯದ ಸೊತ್ತು ವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮದ್ಯ ಮಾರಾಟ..! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.03. ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ಅವರು ಆರೋಪಿ ಸಹಿತ ಮದ್ಯವನ್ನು ವಶಕ್ಕೆ ಪಡೆದುಕೊಂಡ ಘಟನೆ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ. ಕಳ್ಳಿಗೆ ಗ್ರಾಮದ ಜಾರಂದಗುಡ್ಡೆ ನಿವಾಸಿ ಅಶೋಕ ಬಂಧಿತ ಆರೋಪಿ. ಈತನಿಂದ 2217 ರೂ ಮೌಲ್ಯದ 90 ಎಂ.ಎಲ್.ನ ಮೈಸೂರು ಲ್ಯಾನ್ಸರ್ ವಿಸ್ಕಿ ಎಂಬ ಹೆಸರಿನ 10 ಮದ್ಯದ ಸ್ಯಾಚೇಟ್ ಹಾಗೂ 500 ರೂ ನಗದನ್ನು

ಅಕ್ರಮ ಮದ್ಯ ಮಾರಾಟ..! ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಹೋರಿಯನ್ನು ನಡೆಸಿಕೊಂಡು ಹೋಗುತ್ತಿದ್ದ ಭಿನ್ನ ಸಮುದಾಯದ ವ್ಯಕ್ತಿಗಳು ➤ ಈರ್ವರು ಪೊಲೀಸ್ ವಶಕ್ಕೆ!

(ನ್ಯೂಸ್ ಕಡಬ)newskadaba.com ಪುತ್ತೂರು, ಮಾ.03. ಹೋರಿಯೊಂದನ್ನು ನಡೆಸಿಕೊಂಡು ಹೋಗುತ್ತಿದ್ದ ಹಿಂದು ಮತ್ತು ಮುಸ್ಲಿಂ  ವ್ಯಕ್ತಿಗಳಿಬ್ಬರನ್ನು ಹಿಂದು ಸಂಘಟನೆ ಕಾರ್ಯಕರ್ತರು ವಿಚಾರಿಸಿದ  ಘಟನೆ ಕೃಷ್ಣನಗರದಲ್ಲಿ  ನಡೆದಿದ್ದು ಮಾಹಿತಿ ತಿಳಿದು ಪೊಲೀಸರು ಆಗಮಿಸಿ ಅಹಿತಕರ ಘಟನೆಗಳಾಗದಂತೆ  ನೋಡಿಕೊಂಡಿದ್ದಾರೆ. ಕೆರೆಮೂಲೆ ನಿವಾಸಿ ಮುಸ್ಲಿಂ ಮತ್ತು ಕೆಮ್ಮಾಯಿಯ ಹಿಂದು ಓರ್ವರು ಸೇರಿಕೊಂಡು ಹೋರಿಯೊಂದನ್ನು ನಡೆಸಿಕೊಂಡು ಹೋಗುತ್ತಿದ್ದರು ಎನ್ನಲಾಗಿದೆ.

ಪುತ್ತೂರು: ಹೋರಿಯನ್ನು ನಡೆಸಿಕೊಂಡು ಹೋಗುತ್ತಿದ್ದ ಭಿನ್ನ ಸಮುದಾಯದ ವ್ಯಕ್ತಿಗಳು ➤ ಈರ್ವರು ಪೊಲೀಸ್ ವಶಕ್ಕೆ! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಲೇಜಿನಲ್ಲಿ ಕಿರುಕುಳ ➤ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com. ಹೈದರಾಬಾದ್‌  ಮಾ.02.  ಕಾಲೇಜಿನಲ್ಲಿ ಕಿರುಕುಳ ತಾಳಲಾಗದೆ ʻಅಮ್ಮ ಐ ಲವ್​ ಯೂʼ –ಡೆತ್​​ನೋಟ್​​ ಬರೆದಿಟ್ಟು ವಿದ್ಯಾರ್ಥಿಆತ್ಮಹತ್ಯೆಗೈದ ಘಟನೆ ಬೆಳಕಿಗೆ ಬಂದಿದೆ. ಹೈದರಾಬಾದ್​ನ ಶ್ರೀ ಚೈತನ್ಯ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ, ವಿದ್ಯಾರ್ಥಿಯೊಬ್ಬನಿಗೆ ಉಪನ್ಯಾಸಕರ ಪದೇ ಪದೇ ನೀನು ಫೈಲ್​ ಆಗಿದ್ದೀಯಾ ಅಂತ ಹೀಯಾಳಿಸುತ್ತಿದ್ದರು. ಅಷ್ಟೆ ಅಲ್ಲದೇ ಆತನಿಗೆ ಚಿತ್ರಹಿಂಸೆ ನೀಡುತ್ತಾ ಆತನಿಗೆ ಹೆಚ್ಚು ಒತ್ತಡ ಹಾಕುತ್ತಿದ್ದರು. ಇದಕ್ಕೆ ಬೇಸತ್ತ ಯುವಕ ಅಮ್ಮ ಐ ಲವ್​ ಯೂ -ಡೆತ್​​ನೋಟ್​​ ಬರೆದಿಟ್ಟು ವಿದ್ಯಾರ್ಥಿಆತ್ಮಹತ್ಯೆ ಶರಣಾಗಿದ್ದಾನೆ. ಮೃತಪಟ್ಟ

ಕಾಲೇಜಿನಲ್ಲಿ ಕಿರುಕುಳ ➤ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ! Read More »

ಕ್ರೈಮ್ ನ್ಯೂಸ್

ಬೈಕ್’ನಲ್ಲಿ 6.5 ಕೆ.ಜಿ ಚಿನ್ನ ಸಾಗಿಸುತ್ತಿದ್ದಾಗ ಸಿಕ್ಕಿ ಬಿದ್ದ ವ್ಯಕ್ತಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.02. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ನಗರ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಎಸ್.ಜೆ. ಪಾರ್ಕ್ ಪೊಲೀಸರು ನಾಕಾಬಂಧಿ ವಾಹನ ತಪಾಸಣೆ ವೇಳೆ ಬರೋಬ್ಬರಿ 6.5 ಕೆಜಿ ಚಿನ್ನಾಭರಣ ಜಪ್ತಿ ಮಾಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ ನಿಕುಂಜ್ ಬಾಬಿಲ್ ಎಂಬಾತನನ್ನು ಹಿಡಿದು 6.5 ಕೆಜಿ ಚಿನ್ನಾಭರಣ ವಶಕ್ಕೆ ಪಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.  

ಬೈಕ್’ನಲ್ಲಿ 6.5 ಕೆ.ಜಿ ಚಿನ್ನ ಸಾಗಿಸುತ್ತಿದ್ದಾಗ ಸಿಕ್ಕಿ ಬಿದ್ದ ವ್ಯಕ್ತಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಸ್ಟಾರ್ ನಟ ಶಾರುಖ್ ಪತ್ನಿ ವಿರುದ್ಧ FIR ದಾಖಲು

(ನ್ಯೂಸ್ ಕಡಬ) newskadaba.com. ಮುಂಬೈ ,ಮಾ.2. ಬಾಲಿವುಡ್ ಸ್ಟಾರ್ ನಟ, ಕಿಂಗ್ ಖಾನ್ ಪತ್ನಿಯಾಗಿರುವ ಗೌರಿ ಖಾನ್ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಇಂಟೀರಿಯರ್ ಡಿಸೈನರ್ ಆಗಿರುವ ಗೌರಿ ಖಾನ್ ವಿರುದ್ಧ ಲಕ್ನೋದಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 409 ಅಡಿಯಲ್ಲಿ ಗೌರಿ ಖಾನ್ ವಿರುದ್ಧ ಕೇಸ್ ಫೈಲ್ ಮಾಡಲಾಗಿದೆ. ತುಳಸಿಯಾನಿ ಕನ್​ಸ್ಟ್ರಕ್ಷನ್ & ಡೆವಲಪ್​ಮೆಂಟ್ ಲಿಮಿಟೆಡ್​ ಸಿಎಂಡಿ ಅನಿಲ್ ಕುಮಾರ್ ತುಳಸಿಯಾನಿ ಹಾಗೂ ಅದರ ನಿರ್ದೇಶಕ ಮಹೇಶ್ ತುಳಸೀಯಾನಿ ಹೆಸರನ್ನೂ ಎಫ್​ಐಆರ್​ನಲ್ಲಿ ದಾಖಲಿಸಲಾಗಿದೆ. ಮುಂಬೈ ನಿವಾಸಿ ಜಸ್ವಂತ್

➤ ಸ್ಟಾರ್ ನಟ ಶಾರುಖ್ ಪತ್ನಿ ವಿರುದ್ಧ FIR ದಾಖಲು Read More »

ರಾಷ್ಟ್ರೀಯ ನ್ಯೂಸ್

ಲಂಚ ಸ್ವೀಕಾರ ➤ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್

(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ.1. ಬೆಂಗಳೂರು ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ವಿದ್ಯಾ ಲೋಕಾಯುಕ್ತ ಬಲೆಗೆ ಬಿದ್ದ ಆಫೀಸರ್​. ಬೆಂಗಳೂರಿನ ಕಸ್ತೂರಿನಗರ ಸಬ್​ಡಿವಿಷನ್​ ವ್ಯಾಪ್ತಿಯ ಬೆನ್ನಿಗಾನಹಳ್ಳಿ ಘಟನೆ ನಡೆದಿದೆ. ವಿದ್ಯುತ್ ಕಂಬ ತೆರವುಗೊಳಿಸಲು ಅರವಿಂದ ಎನ್ನುವವರಿಂದ 25 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಇಂದು ಮುಂಗಡವಾಗಿ 5 ಸಾವಿರ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದಿದ್ದಾರೆ. ಸದ್ಯ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿರುವ ಲೋಕಾಯುಕ್ತ

ಲಂಚ ಸ್ವೀಕಾರ ➤ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್ Read More »

ಕರ್ನಾಟಕ

➤ಕೋವಿಡ್ ನಂತರ ಹೆಚ್ಚುತ್ತಿರುವ ಹೃದಯಾಘಾತದ ಅಪಾಯ ➤ ಸೌಮ್ಯಾ ಸ್ವಾಮಿನಾಥನ್

(ನ್ಯೂಸ್ ಕಡಬ) newskadaba.com. ನವದೆಹಲಿ , ಕೋವಿಡ್ ನಂತರ ಹೃದಯಾಘಾತವಾಗುವ ಅಪಾಯ 4-5% ಹೆಚ್ಚಾಗಿದೆ. ಹೃದಯಾಘಾತವು ಕೋವಿಡ್ ಸೋಂಕಿನ ಬಳಿಕ ಒಂದು ಪ್ರಮುಖ ಅಪಾಯಕಾರಿ ಅಂಶವಾಗಿದೆ ಎಂದು ಮಾಜಿ ಡಬ್ಲ್ಯುಎಚ್‌ಒ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಹೇಳಿದ್ದಾರೆ. ಲಸಿಕೆ ಹಾಕಿದವರ ಮೇಲೆ ಕೋವಿಡ್ ಹೇಗೆ ಪರಿಣಾಮ ಬೀರಬಹುದು ಎಂಬುದರ ಕುರಿತು ಮಾತನಾಡುತ್ತಾ,ಕೋವಿಡ್ -19 ಗೆ ಕಾರಣವಾಗುವ ಜೀವಿಯಾದ SARS-CoV-2, ಕೋವಿಡ್ -19 ವ್ಯಾಕ್ಸಿನೇಷನ್‌ನಿಂದ ಉಂಟಾಗುವ ರೋಗನಿರೋಧಕ ಶಕ್ತಿಯನ್ನು ಮೀರಿಸುವ ರೀತಿಯಲ್ಲಿ ರೂಪಾಂತರಗೊಳ್ಳುವ ಸಣ್ಣ ಅಪಾಯವಿದೆ ಎಂದು ಅವರು

➤ಕೋವಿಡ್ ನಂತರ ಹೆಚ್ಚುತ್ತಿರುವ ಹೃದಯಾಘಾತದ ಅಪಾಯ ➤ ಸೌಮ್ಯಾ ಸ್ವಾಮಿನಾಥನ್ Read More »

ಕರ್ನಾಟಕ

ಕಲಬುರಗಿ-ಬೀದರ್ ಮಧ್ಯೆ ಮತ್ತೊಂದು ರೈಲು ಓಡಿಸಲು ಕೇಂದ್ರ ಸರ್ಕಾರ ಒಪ್ಪಿಗೆ       

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಕೇಂದ್ರ ರೈಲ್ವೆ ಸಚಿವಾಲಯ ಕಲಬುರಗಿ-ಬೀದರ್ ಜನರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಜಿಲ್ಲೆಗಳ ನಡುವೆ ಮತ್ತೊಂದು ರೈಲು ಓಡಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಈ ಮೂಲಕ ಈ ಭಾಗದ ಜನರ ಬಹುಕಾಲದ ಬೇಡಿಕೆಗೆ ಹಸಿರು ನಿಶಾನೆ ತೋರಿಸಿದೆ. ಕಲಬುರಗಿಯ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಅವರು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಈ ಹಿಂದೆ ಪತ್ರ ಬರೆದು ಕಲಬುರಗಿ-ಬೀದರ್ ನಡುವೆ ಮತ್ತೊಂದು ರೈಲು ಸಂಚಾರ ಆರಂಭಿಸಬೇಕು ಎಂದು ಮನವಿ

ಕಲಬುರಗಿ-ಬೀದರ್ ಮಧ್ಯೆ ಮತ್ತೊಂದು ರೈಲು ಓಡಿಸಲು ಕೇಂದ್ರ ಸರ್ಕಾರ ಒಪ್ಪಿಗೆ        Read More »

ಕರ್ನಾಟಕ
Scroll to Top