newskadaba

➤ ಬೀದಿ ನಾಯಿಗಳಿಗೆ ಊಟ ಹಾಕಿದ್ದಕ್ಕೆ ಮಹಿಳಾ ಟೆಕ್ಕಿ ಮೇಲೆ ಹಲ್ಲೆ!

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.25.  ಬೀದಿ ನಾಯಿಗಳಿಗೆ ಊಟ ಹಾಕಿದ್ದಕ್ಕೆ ಮಹಿಳಾ ಟೆಕ್ಕಿ ಮೇಲೆ ಇಬ್ಬರು ಪುರುಷರು ಹಲ್ಲೆ ನಡೆಸಿರುವ ಘಟನೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಿನ್ನೆ ನಡೆದಿದೆ. ಶ್ರೀ ಬೃಂದಾವನ್ ಲೇಔಟ್ ನಲ್ಲಿರುವ ವರುಣ್ ಅಪಾರ್ಟ್ ಮೆಂಟ್ ನಿವಾಸಿ ಮೀರಾ ತಿವಾರಿ ಹಲ್ಲೆಗೊಳಗಾಗಿದ್ದು, ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಡಾವಣೆಯ ಒಳಗೆ 17 ಬೀದಿನಾಯಿಗಳು ಹಾಗೂ ಬಡಾವಣೆಯ ಹೊರಗೆ 16 ಬೀದಿ ನಾಯಿಗಳಿವೆ. ನನ್ನ ಸ್ವಂತ ಖರ್ಚಿನಿಂದ ನಾನು ಅವುಗಳಿಗೆ ಆಹಾರ ನೀಡುತ್ತೇನೆ. ಇದು ಬಡಾವಣೆಯ […]

➤ ಬೀದಿ ನಾಯಿಗಳಿಗೆ ಊಟ ಹಾಕಿದ್ದಕ್ಕೆ ಮಹಿಳಾ ಟೆಕ್ಕಿ ಮೇಲೆ ಹಲ್ಲೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆರೋಗ್ಯ ಸಿಬ್ಬಂದಿ ನಿರ್ಲಕ್ಷದಿಂದ ನವಜಾತ ಶಿಶು ಮೃತ್ಯು..! ➤ ಕುಟುಂಬಸ್ಥರ ಅಕ್ರೋಶ

(ನ್ಯೂಸ್ ಕಡಬ) newskadaba.com. ಕಲಬುರಗಿ. ಫೆ.23.  ಕಲಬುರಗಿ ಹೆರಿಗೆ ಸಮಯದಲ್ಲಿ ಆರೋಗ್ಯ ಸಿಬ್ಬಂದಿ  ನಿರ್ಲಕ್ಷದಿಂದ ನವಜಾತ ಶಿಶುವೊಂದು ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಸಂಬಂಧಿಕರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಗರ್ಭಿಣಿ ಅಫ್ಸಾನಾ ಬೇಗಂ ಕುತಬೋದ್ದೀನ್ ನಿರ್ಣಾ ಬೆಳಿಗ್ಗೆ 10.30ಕ್ಕೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು.  ಆ ಸಮಯದಲ್ಲಿ ಆಂಬುಲೆನ್ಸ್ ಸಹ ಇಲ್ಲದ ಕಾರಣ ಖಾಸಗಿ ವಾಹನದ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಹೆರಿಗೆ ಸಮಯದಲ್ಲಿ ಮಗು ಮೃತಪಟ್ಟಿದ್ದು,

ಆರೋಗ್ಯ ಸಿಬ್ಬಂದಿ ನಿರ್ಲಕ್ಷದಿಂದ ನವಜಾತ ಶಿಶು ಮೃತ್ಯು..! ➤ ಕುಟುಂಬಸ್ಥರ ಅಕ್ರೋಶ Read More »

ಕರಾವಳಿ

➤ ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ 25 ತಾಂತ್ರಿಕ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಅಹ್ವಾನ!

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.24.  ರಾಜ್ಯ ಪೊಲೀಸ್ ಇಲಾಖೆಯ ಅಡಿ ಕಾರ್ಯನಿರ್ವಹಿಸುವ ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ 25 ತಾಂತ್ರಿಕ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದು ಕರಾವಳಿ ಕಾವಲು ಪೊಲೀಸ್ ಪಡೆಯ ಉಡುಪಿ ಘಟಕದಲ್ಲಿನ 5 ವರ್ಷದ ಮಟ್ಟಿಗೆ ಚಾಲ್ತಿಯಲ್ಲಿರುವ ಗುತ್ತಿಗೆ ಆಧಾರಿತ ಕೆಲಸವಾಗಿದೆ. ಕರಾವಳಿ ಕಾವಲು ಪೊಲೀಸ್ ಪಡೆಯ ಪೊಲೀಸ್ ಅಧೀಕ್ಷಕರು ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಸಮಿತಿಯ ಸದಸ್ಯರ ಸಮಕ್ಷಮದಲ್ಲಿ ಈ ನೇಮಕಾತಿ ನಡೆಯಲಿದೆ. ಬೋಟ್ ಕ್ಯಾಪ್ಟನ್ 6 ಹುದ್ದೆಗಳು (ಪಿಎಸ್‌ಐ ಶ್ರೇಣಿ), ಸಹಾಯಕ

➤ ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ 25 ತಾಂತ್ರಿಕ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಅಹ್ವಾನ! Read More »

ಕರಾವಳಿ, ಕರ್ನಾಟಕ

ಕುಡಿತದ ಮತ್ತಿನಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನ ಸೀಟಿನ ಮೇಲೆ ಮೂತ್ರ ವಿಸರ್ಜನೆ ➤ದೂರು ದಾಖಲು

ನ್ಯೂಸ್ ಕಡಬ) newskadaba.com.ಬೆಂಗಳೂರು. ಫೆ.23. ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುವಾಗ ಕುಡಿದ ಮತ್ತಿನಲ್ಲಿ ಮಹಿಳಾ ಸಹ ಪ್ರಯಾಣಿಕರ ಸೀಟಿನ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯೊಬ್ಬನ ವಿರುದ್ಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ದೂರು ದಾಖಲಿಸಿದೆ. ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ನಾನ್ ಸ್ಲೀಪರ್ ಬಸ್‌ನಲ್ಲಿ ಈ ಘಟನೆ ನಡೆದಿತ್ತು. ಮೆಕ್ಯಾನಿಕಲ್ ಇಂಜಿನಿಯರ್ ಆಗಿರುವ 32 ವರ್ಷದ ವ್ಯಕ್ತಿಯೊಬ್ಬರು ಈ ಕೃತ್ಯ ಎಸಗಿರುವುದು ಎಂದು ತಿಳಿದು ಬಂದಿದೆ. ‘ಬಸ್‌ನಲ್ಲಿ ಮೂತ್ರ ವಿಸರ್ಜನೆ ಮಾಡಿದ ಪ್ರಯಾಣಿಕನ ಬಗ್ಗೆ ಮಾಹಿತಿ

ಕುಡಿತದ ಮತ್ತಿನಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನ ಸೀಟಿನ ಮೇಲೆ ಮೂತ್ರ ವಿಸರ್ಜನೆ ➤ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಆಸ್ತಿ ಗಳಿಕೆ ➤ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಎಸ್.ಎನ್ ಶುಕ್ಲಾ ಹಾಗೂ ಅವರ ಪತ್ನಿ ವಿರುದ್ಧ ಸಿಬಿಐ ಪ್ರಕರಣ

(ನ್ಯೂಸ್ ಕಡಬ) newskadaba.com. ಹೊಸದಿಲ್ಲಿ. ಫೆ.23.  2.45 ಕೋಟಿ ರೂಪಾಯಿಗೂ ಅಧಿಕ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಎಸ್.ಎನ್ ಶುಕ್ಲಾ ಹಾಗೂ ಅವರ ಪತ್ನಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಅವರು ಹೈಕೋರ್ಟ್ ನ್ಯಾಯಾಧೀಶರಾಗಿದ್ದ (2014-19) ಅವಧಿಯಲ್ಲಿ ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪವಿದೆ. ಇದು ಶುಕ್ಲಾ ವಿರುದ್ಧದ ಎರಡನೇ ಭ್ರಷ್ಟಾಚಾರ ಪ್ರಕರಣವಾಗಿದೆ. ಇದಕ್ಕೂ ಮುನ್ನ 2019ರ ಡಿಸೆಂಬರ್‌‌ನಲ್ಲಿ ಇವರ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. ಲಕ್ನೋದಲ್ಲಿ ವೈದ್ಯಕೀಯ ಕಾಲೇಜು

ಅಕ್ರಮ ಆಸ್ತಿ ಗಳಿಕೆ ➤ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಎಸ್.ಎನ್ ಶುಕ್ಲಾ ಹಾಗೂ ಅವರ ಪತ್ನಿ ವಿರುದ್ಧ ಸಿಬಿಐ ಪ್ರಕರಣ Read More »

ರಾಷ್ಟ್ರೀಯ ನ್ಯೂಸ್

➤ ಮಾನಸಿಕ ಖಿನ್ನತೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ಕುಮಾರಧಾರ ನದಿ ತೀರದಲ್ಲಿ ಶವವಾಗಿ ಪತ್ತೆ!

(ನ್ಯೂಸ್ ಕಡಬ) newskadaba.com. ಆಲಂಕಾರು. ಫೆ.23.  ಕೆಲ ದಿನಗಳ ಹಿಂದೆ ಆಲಂಕಾರಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು  ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ಅಲಂಕಾರಿನ ನಿವಾಸಿ ಸೂರಪ್ಪ ಪೂಜಾರಿ (74) ಅವರ ಶವ  ಕುಮಾರಧಾರ ನದಿ ತೀರದಲ್ಲಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಲಂಕಾರು ಪೇಟೆಗೆ ಹೋಗಿ ಬರುವುದಾಗಿ ತಿಳಿಸಿ ತೆರಳಿದ್ದ,  ಇವರು ಸಂಜೆಯಾದರೂ ಮನೆಗೆ ವಾಪಸಾಗದ ಹಿನ್ನೆಲೆಯಲ್ಲಿ ಮನೆಯವರು ಸಂಬಂಧಿಕರ ಮನೆ ಸೇರಿದಂತೆ ಎಲ್ಲಾ ಕಡೆ ವಿಚಾರಿಸಿದ್ದಾರೆ. ಆದರೆ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ ಬುಧವಾರ ಬೆಳಗ್ಗೆ ಆಲಂಕಾರು ಪೇಟೆಯ ಸಿಸಿ

➤ ಮಾನಸಿಕ ಖಿನ್ನತೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ಕುಮಾರಧಾರ ನದಿ ತೀರದಲ್ಲಿ ಶವವಾಗಿ ಪತ್ತೆ! Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಸವಾರನ ಅಡ್ಡಗಟ್ಟಿ ಕತ್ತು ಕೊಯ್ದು ಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.23. ಬೈಕ್ ನಲ್ಲಿ ತೆರಳುತ್ತಿದ್ದ ಕಾರ್ಪೆಂಟರ್ ಅಡ್ಡ ಗಟ್ಟಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗನಹಳ್ಳಿ ಬಳಿ ನಡೆದಿದೆ. ಮಂಗನಹಳ್ಳಿ ನಿವಾಸಿ ದಿನೇಶ್(46) ಹತ್ಯೆಯಾದವರು ಎಂದು ಹೇಳಲಾಗಿದೆ. ನಿರ್ಜನ ಪ್ರದೇಶದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ದಿನೇಶ್ ಅವರನ್ನು ಅಡ್ಡಗಟ್ಟಿ ಮಾರಕಾಸ್ತ್ರದಿಂದ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಪಕ್ಕದ ಖಾಲಿ ಜಾಗದಲ್ಲಿ ಲಾಂಗ್ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಸವಾರನ ಅಡ್ಡಗಟ್ಟಿ ಕತ್ತು ಕೊಯ್ದು ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ 1 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು ➤ ರೂಪಾಗೆ ಲೀಗಲ್ ನೊಟೀಸ್ ನೀಡಿ ಕೋರ್ಟ್ ಮೆಟ್ಟಿಲೇರಿದ ಅಧಿಕಾರಿ ರೋಹಿಣಿ ಸಿಂಧೂರಿ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.23.  ಕಳೆದ ಕೆಲ ದಿನಗಳಿಂದ ರಾಜ್ಯದ ಇಬ್ಬರು ಮಹಿಳಾ ಅಧಿಕಾರಿಗಳಾದ ಡಿ ರೂಪಾ ಮತ್ತು ರೋಹಿಣಿ ಸಿಂಧೂರಿಯವರಿಗೆ ಸಂಬಂಧಿಸಿದ ಸುದ್ದಿಗಳು ಸಾಕಷ್ಟು ಹೊರಬಿದ್ದಿದೆ. ವೃತ್ತಿಪರ ಮಟ್ಟದಿಂದ ವೈಯಕ್ತಿಕ ಮಟ್ಟಕ್ಕೆ ಇವರಿಬ್ಬರ ಆರೋಪ-ಪ್ರತ್ಯಾರೋಪ ಸಾಗಿ ಇಬ್ಬರಿಗೂ ಸರ್ಕಾರ ಹುದ್ದೆಯನ್ನು ತೋರಿಸದೆ ವರ್ಗಾವಣೆ ಮಾಡಿದೆ. ಇವರಿಬ್ಬರ ಕಿತ್ತಾಟದಲ್ಲಿ ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನೂ ಸರ್ಕಾರ ಬೇರೆ ಇಲಾಖೆಗೆ ವರ್ಗಾಯಿಸಿದೆ. ಇದೀಗ ರೋಹಿಣಿ ಸಿಂಧೂರಿ ಐಪಿಎಸ್ ಅಧಿಕಾರಿ ರೂಪಾ ವಿರುದ್ಧ ಕಾನೂನು ಸಮರಕ್ಕೆ ಕೋರ್ಟ್

➤ 1 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು ➤ ರೂಪಾಗೆ ಲೀಗಲ್ ನೊಟೀಸ್ ನೀಡಿ ಕೋರ್ಟ್ ಮೆಟ್ಟಿಲೇರಿದ ಅಧಿಕಾರಿ ರೋಹಿಣಿ ಸಿಂಧೂರಿ Read More »

ಕರ್ನಾಟಕ

ಮೊರ್ಬಿ ತೂಗು ಸೇತುವೆ ದುರಂತ ತಲಾ 10 ಲಕ್ಷ ರೂ ‘ಮಧ್ಯಂತರ ಪರಿಹಾರ’ ➤ ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com. ಅಹ್ಮದಾಬಾದ್. ಫೆ.22.  ಇಡೀ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗುಜರಾತ್ ನ ಮೊರ್ಬಿ ತೂಗು ಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ದುರಂತದ ಸಂತ್ರಸ್ಥರಿಗೆ ತಲಾ 10 ಲಕ್ಷ ರೂ ಮಧ್ಯಂತರ ಪರಿಹಾರ ನೀಡುವಂತೆ ಆದೇಶಿಸಿದೆ. ಮೊರ್ಬಿ ತೂಗುಸೇತುವೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 10 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ಎರಡು ಲಕ್ಷ ರೂಪಾಯಿ ಮಧ್ಯಂತರ ಪರಿಹಾರ ನೀಡುವಂತೆ ಗಡಿಯಾರ ತಯಾರಕ ಒರೆವಾ ಗ್ರೂಪ್‌ಗೆ ಗುಜರಾತ್ ಹೈಕೋರ್ಟ್

ಮೊರ್ಬಿ ತೂಗು ಸೇತುವೆ ದುರಂತ ತಲಾ 10 ಲಕ್ಷ ರೂ ‘ಮಧ್ಯಂತರ ಪರಿಹಾರ’ ➤ ಹೈಕೋರ್ಟ್ ಆದೇಶ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ವಿವಿಧೆಡೆ ಮದ್ಯ ಮಾರಾಟ ನಿಷೇಧ !

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.22. ವಿವಿಧ ತಾಲೂಕುಗಳ ಗ್ರಾಮ ಪಂಚಾಯತ್‍ಗಳಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ, ಮತದಾನದ ದಿನದಂದು ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುದು-1ರಿಂದ 10 ಕ್ಷೇತ್ರಗಳು, ಬಂಟ್ವಾಳ ತಾಲೂಕಿನ 43-ಅನಂತಾಡಿಯ ಗ್ರಾಮ ಪಂಚಾಯತ್‍ನ 2-ಅನಂತಾಡಿ, ಕಡಬ ತಾಲೂಕಿನ ಕಟ್ರುಪಾಡಿ ಗ್ರಾಮ ಪಂಚಾಯತ್‍ನ 1-ಬಲ್ಯ ಹಾಗೂ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯ 4-ಆರ್ಯಾಪುವಿನಲ್ಲಿ ಫೆಬ್ರವರಿ 24 ಮತ್ತು ಫೆಬ್ರವರಿ 25ರವರೆಗೆ

ಮಂಗಳೂರು: ವಿವಿಧೆಡೆ ಮದ್ಯ ಮಾರಾಟ ನಿಷೇಧ ! Read More »

ಕರಾವಳಿ, ಕರ್ನಾಟಕ
Scroll to Top