➤ ಬೀದಿ ನಾಯಿಗಳಿಗೆ ಊಟ ಹಾಕಿದ್ದಕ್ಕೆ ಮಹಿಳಾ ಟೆಕ್ಕಿ ಮೇಲೆ ಹಲ್ಲೆ!
(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.25. ಬೀದಿ ನಾಯಿಗಳಿಗೆ ಊಟ ಹಾಕಿದ್ದಕ್ಕೆ ಮಹಿಳಾ ಟೆಕ್ಕಿ ಮೇಲೆ ಇಬ್ಬರು ಪುರುಷರು ಹಲ್ಲೆ ನಡೆಸಿರುವ ಘಟನೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಿನ್ನೆ ನಡೆದಿದೆ. ಶ್ರೀ ಬೃಂದಾವನ್ ಲೇಔಟ್ ನಲ್ಲಿರುವ ವರುಣ್ ಅಪಾರ್ಟ್ ಮೆಂಟ್ ನಿವಾಸಿ ಮೀರಾ ತಿವಾರಿ ಹಲ್ಲೆಗೊಳಗಾಗಿದ್ದು, ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಡಾವಣೆಯ ಒಳಗೆ 17 ಬೀದಿನಾಯಿಗಳು ಹಾಗೂ ಬಡಾವಣೆಯ ಹೊರಗೆ 16 ಬೀದಿ ನಾಯಿಗಳಿವೆ. ನನ್ನ ಸ್ವಂತ ಖರ್ಚಿನಿಂದ ನಾನು ಅವುಗಳಿಗೆ ಆಹಾರ ನೀಡುತ್ತೇನೆ. ಇದು ಬಡಾವಣೆಯ […]
➤ ಬೀದಿ ನಾಯಿಗಳಿಗೆ ಊಟ ಹಾಕಿದ್ದಕ್ಕೆ ಮಹಿಳಾ ಟೆಕ್ಕಿ ಮೇಲೆ ಹಲ್ಲೆ! Read More »
ಕರ್ನಾಟಕ, ಕ್ರೈಮ್ ನ್ಯೂಸ್




