newskadaba

ಜಾತಿ ನಿಂದನೆ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಮುಂಬೈ,ಫೆ.15. ಐಐಟಿ ಬಾಂಬೆಯಲ್ಲಿ18 ವರ್ಷದ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು ಜಾತಿ ನಿಂದನೆಯೇ ಇದಕ್ಕೆ ಕಾರಣ ಎಂದು ಆತನ ಕುಟುಂಬ ಹೇಳಿದೆ. ತನ್ನ ಜಾತಿಯಿಂದಾಗಿ ಸ್ನೇಹಿತರು ಕೂಡಾ ಅವಮಾನಿಸುತ್ತಿದ್ದರು ಎಂದು ಸಹೋದರಿ ಮತ್ತು ಅತ್ತೆಯೊಂದಿಗೆ ಈತ ಹೇಳಿದ್ದ ಎಂದು ವಿದ್ಯಾರ್ಥಿಯ ಕುಟುಂಬವು ಎನ್‌ಡಿಟಿವಿಗೆ ತಿಳಿಸಿದೆ. ಐಐಟಿ ಬಾಂಬೆಯ ಅಧಿಕಾರಿಗಳು ಕ್ಯಾಂಪಸ್‌ನಲ್ಲಿ ಯಾವುದೇ ತಾರತಮ್ಯವಿಲ್ಲ ಎಂದು ಹೇಳಿದ್ದು, ದರ್ಶನ್ ಸೋಲಂಕಿ ಎಂಬ ವಿದ್ಯಾರ್ಥಿಯ ಕುಟುಂಬವು ತಮ್ಮ ಮಗ ಕಿರುಕುಳ ಅನುಭವಿಸಿದ್ದಾನೆ ಎಂದು ಹೇಳಿದೆ. “ಕಳೆದ ತಿಂಗಳು ಅವ […]

ಜಾತಿ ನಿಂದನೆ ವಿದ್ಯಾರ್ಥಿ ಆತ್ಮಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಕೊರೊನಾವೈರಸ್ ಪ್ರಕರಣ ➤‌ ಮೂರು ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.comನವದೆಹಲಿ,ಫೆ.15. ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 102 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,823ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಉತ್ತರ ಪ್ರದೇಶದಲ್ಲಿ ಎರಡು ಮತ್ತು ಕೇರಳದಲ್ಲಿ ಒಂದು ಸೇರಿದಂತೆ ಈವರೆಗೆ ದೇಶದಲ್ಲಿ 5,30,756 ಮಂದಿ ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ.    

ಕೊರೊನಾವೈರಸ್ ಪ್ರಕರಣ ➤‌ ಮೂರು ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಲಂಚ ಸ್ವೀಕಾರ; ಲೋಕಾ ಬಲೆಗೆ ಬಿದ್ದ ಜಿಪಂ AEE…!

(ನ್ಯೂಸ್ ಕಡಬ) newskadaba.comಹಾವೇರಿ,ಫೆ.15.   ಹಾವೇರಿಯಲ್ಲಿ ಸವಣೂರು ಉಪವಿಭಾಗದ AEE ನಿಂಬಣ್ಣ ಹೊಸಮನಿ ಲೋಕಾಯುಕ್ತ  ಬಲೆಗೆ ಬಿದ್ದಿದ್ದು, AEE ನಿಂಬಣ್ಣ ಹೊಸಮನಿ  ಲಚ್ಚಪ್ಪ ದುರ್ಗಪ್ಪ ಕನವಳ್ಳಿಯಿಂದ 40,000 ಹಣಕ್ಕೆ ಬೇಡಿಕೆ ಇಟ್ಟಿದ್ದನು, 30,000 ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ದಾಳಿ ನಡೆದಿದೆ ಎಂದು ವರದಿಯಾಗಿದೆ. RDPR ಉಪವಿಭಾಗ ವ್ಯಾಪ್ತಿಯಲ್ಲಿ ಕಾಮಗಾರಿ ಬಿಲ್​ ರಿಲೀಸ್​ಗೆ ಲಂಚ ಸ್ವೀಕರಿಸಿದ್ದನು. ಕಾಂಟ್ರಾಕ್ಟರ್​​​​ ಲಚ್ಚಪ್ಪ ಹಣ ರಿಲೀಸ್ ಮಾಡುವಂತೆ ಕೋರಿದ್ದನು. ಲಚ್ಚಪ್ಪ ಕನವಳ್ಳಿ ನೀಡಿದ ದೂರಿನ ಆಧಾರದ ಮೇಲೆ ರೇಡ್​ ನಡೆಸಲಾಗಿದ್ದು, ಲೋಕಾಯುಕ್ತ ಡಿವೈಎಸ್‌ಪಿ

ಲಂಚ ಸ್ವೀಕಾರ; ಲೋಕಾ ಬಲೆಗೆ ಬಿದ್ದ ಜಿಪಂ AEE…! Read More »

ಕರ್ನಾಟಕ

ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ನಟ ರಿಷಬ್ ಶೆಟ್ಟಿ…!

(ನ್ಯೂಸ್ ಕಡಬ) newskadaba.comಬೆಂಗಳೂರು,ಫೆ.15.  ನಟ ರಿಷಬ್ ಶೆಟ್ಟಿ ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದು, ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿಗೆ ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ. ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ಪ್ರಶಸ್ತಿ ಲಭ್ಯವಾಗಿದೆ.  ಮುಂಬೈನಲ್ಲಿ ಫೆ 20ರಂದು ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ ಎಂದು ವರದಿಯಾಗಿದೆ. ಕಾಂತಾರ ಮೂಲಕ ವಿಶ್ವದ ಮನ್ನಣೆ ಪಡೆದ ರಿಷಬ್‌ ಶೆಟ್ಟಿ ತಾಜ್‌ ಲ್ಯಾಂಡ್‌ ಎಂಡ್ ಹೋಟೆಲ್‌ ನಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪ್ರಕಟಿಸಿದೆ.

ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ನಟ ರಿಷಬ್ ಶೆಟ್ಟಿ…! Read More »

ಕರ್ನಾಟಕ

ಐಸಿಸ್ ಬೆಂಬಲಿಗರಿಗಾಗಿ ಹುಡುಕಾಟ ➤‌ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಎನ್‌ಐಎ ದಾಳಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ,ಫೆ.15.  ಕರ್ನಾಟಕದ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳ ಅನೇಕ ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತೊಂದು ಬೃಹತ್ ದಾಳಿ ನಡೆಸಿದೆ. ಇಸ್ಲಾಮಿಕ್ ಸ್ಟೇಟ್ ಉಗ್ರರ ಶಂಕಿತ ಬೆಂಬಲಿಗರಿಗೆ ಸಂಬಂಧಿಸಿದಂತೆ ಈ ಪತ್ತೆ ಕಾರ್ಯಾಚರಣೆ ನಡೆದಿದೆ. ಕರ್ನಾಟಕದ ಅನೇಕ ಸ್ಥಳಗಳಲ್ಲಿ ಎನ್‌ಐಎ ದಾಳಿ ನಡೆಸಿದೆ ಎಂದು ವರದಿಯಾಗಿದೆ. ತಮಿಳುನಾಡು ಮತ್ತು ಕೇರಳದ 60ಕ್ಕೂ ಅಧಿಕ ಪ್ರದೇಶಗಳಲ್ಲಿ ಕೂಡ ಭಯೋತ್ಪಾದನಾ ನಿಗ್ರಹ ತಂಡ ದಾಳಿ ಮಾಡಿದೆ. ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ

ಐಸಿಸ್ ಬೆಂಬಲಿಗರಿಗಾಗಿ ಹುಡುಕಾಟ ➤‌ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಎನ್‌ಐಎ ದಾಳಿ Read More »

ರಾಷ್ಟ್ರೀಯ ನ್ಯೂಸ್

ಕಡಲೆ ಇಳುವರಿಯಲ್ಲಿ ಭಾರಿ ಕುಸಿತ! ➤‌ ರೈತರು ಕಂಗಾಲು

(ನ್ಯೂಸ್ ಕಡಬ) newskadaba.com ಜಗಳೂರು,ಫೆ.15. ಪ್ರತಿ ವರ್ಷ ಹಿಂಗಾರು ಹಂಗಾಮಿನಲ್ಲಿ ತಾಲೂಕಿನ ರೈತರ ಕೈ ಹಿಡಿಯುತ್ತಿದ್ದ ಕಡಲೆ ಬೆಳೆ ಈ ಬಾರಿ ಕೈಕೊಟ್ಟಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕಡಲೆ ಇಳುವರಿ ತೀವ್ರ ಕುಸಿದಿದ್ದು, ರೈತ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾನೆ. ಮುಂಗಾರು ಹಂಗಮಿನಲ್ಲಿ ಮೆಕ್ಕೆಜೋಳ ಬೆಳೆವ ರೈತರು, ಅಕ್ಟೋಬರ್‌ ವೇಳೆಗೆ ಕಟಾವು ಮಾಡಿ, ಹಿಂಗಾರು ಬೆಳೆಯಾಗಿ ಕಡಲೆ ಬಿತ್ತನೆ ಮಾಡುತ್ತಾರೆ. ಈ ಬಾರಿ ತಾಲೂಕಿನ 6 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಕಡಲೆ ಬಿತ್ತನೆಯಾಗಿದೆ. ಆದರೆ ಇಳುವರಿ ಕುಂಠಿತವಾಗಿದೆ ಎಂದು

ಕಡಲೆ ಇಳುವರಿಯಲ್ಲಿ ಭಾರಿ ಕುಸಿತ! ➤‌ ರೈತರು ಕಂಗಾಲು Read More »

ಕರ್ನಾಟಕ

ಗುತ್ತಿಗೆದಾರರಿಂದ ಬಿಬಿಎಂಪಿ ವಿರುದ್ಧ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಫೆ.15.  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಮಗಾರಿ ಪೂರ್ಣಗೊಂಡು ಮೂರು ವರ್ಷ ಕಳೆದರೂ 200 ಕೋಟಿ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ಗುತ್ತಿಗೆದಾರರು ಬಿಬಿಎಂಪಿ ಮತ್ತು ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಲಿಮಿಟೆಡ್‌ನಲ್ಲಿ (KRIDL) ಕೆಲಸ ಮಾಡುತ್ತಿರುವ ಗುತ್ತಿಗೆದಾರರು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು. ಪಾಲಿಕೆ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿ ನಮ್ಮನ್ನು ಬಂಧಿಸಿದ್ದಾರೆ. ನಮ್ಮನ್ನು ತಡವಾಗಿ ಬಿಡುಗಡೆ ಮಾಡಲಾಯಿತು’ ಎಂದು ಪ್ರತಾಪ್ ಆರೋಪಿಸಿದರು ಎಂದು ವರದಿಯಾಗಿದೆ.  

ಗುತ್ತಿಗೆದಾರರಿಂದ ಬಿಬಿಎಂಪಿ ವಿರುದ್ಧ ಪ್ರತಿಭಟನೆ Read More »

ಕರ್ನಾಟಕ

ಮದುವೆಯಾದ ಮೂರೇ  ದಿನದಲ್ಲಿ ದುರಂತ  ಅಂತ್ಯ ಕಂಡ ನವದಂಪತಿ!

(ನ್ಯೂಸ್ ಕಡಬ) newskadaba.com ಭುವನೇಶ್ವರ್,ಫೆ.15. ಮದುವೆಯಾಗಿ ಮೂರೇ ದಿನದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ನವದಂಪತಿ ಮೃತಪಟ್ಟ ಘಟನೆ ಒಡಿಶಾ ಬೆರ್ಹಾಂಪುರ್ನಲ್ಲಿ ನಡೆದಿದೆ.   ಮೃತರನ್ನು ಬೆರ್ಹಾಂಪುರ್  ಮೂಲದ ಸಿ.ಎಚ್.ಪ್ರನೇತಾ ಮತ್ತು ಆಂಧ್ರ ಪ್ರದೇಶದ ಇಚ್ಚಫುರ್ ಮೂಲದ ಜಿ ಬೆನು ಎಂದು ಗುರುತಿಸಲಾಗಿದೆ. ಪ್ರನೇತಾ ಮತ್ತು ಬೆನು ಮದುವೆಯಾಗಿ ಮೂರು ದಿನಗಳ ಬಳಿಕ ಬೈಕ್ ನಲ್ಲಿ ಬೆರ್ಹಾಂಪುರ್ ಗೆ  ಬರುತ್ತಿದ್ದರು .ಎದುರಿಂದ ಬರುತ್ತಿದ್ದ ಟ್ರ್ಯಾಕ್ಟರ್ ಗೆ ಬೈಕ್  ಢಿಕ್ಕಿ ಹೊಡೆದ ಪರಿಣಾಮವಾಗಿ  ಗಂಭೀರವಾಗಿ ಗಾಯಗೊಂಡಿದ್ದ ದಂಪತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದಾದರೂ

ಮದುವೆಯಾದ ಮೂರೇ  ದಿನದಲ್ಲಿ ದುರಂತ  ಅಂತ್ಯ ಕಂಡ ನವದಂಪತಿ! Read More »

ರಾಷ್ಟ್ರೀಯ ನ್ಯೂಸ್

➤ಆರ್ ಸಿಬಿ ತಂಡಕ್ಕೆ ಸಾನಿಯಾ ಮಿರ್ಜಾ ಎಂಟ್ರಿ..!

(ನ್ಯೂಸ್ ಕಡಬ) newskadaba.com. ಮುಂಬೈ, ಫೆ.16. ಈಗಾಗಲೇ ಟೆನಿಸ್​ಗೆ ವಿದಾಯ ಹೇಳಿರುವ ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರನ್ನು ಆರ್​ಸಿಬಿ ತಂಡ ಮಹಿಳಾ ಪ್ರಿಮಿಯರ್​ ಲೀಗ್​ನ ಚೊಚ್ಚಲ ಆವೃತ್ತಿಗೆ ತನ್ನ ತಂಡದ ಮೆಂಟರ್ ಆಗಿ ನೇಮಿಸಿಕೊಂಡಿದೆ. 6 ಬಾರಿ ಗ್ರ್ಯಾಂಡ್ ಸ್ಲಾಮ್ ವಿಜೇತೆ ಸಾನಿಯಾ ಇದೇ ತಿಂಗಳು ಕೊನೆಯ ಬಾರಿಗೆ ಟೆನಿಸ್ ಅಂಗಳಕ್ಕೆ ಕಾಲಿಡಲಿದ್ದಾರೆ. ಇದಾದ ನಂತರ ಐಪಿಎಲ್‌ನಲ್ಲಿ ಬ್ಯುಸಿಯಾಗಲಿರುವ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದಾರೆ. ಬುಧವಾರ ಸಾನಿಯಾ ಅವರನ್ನು ಆರ್‌ಸಿಬಿ

➤ಆರ್ ಸಿಬಿ ತಂಡಕ್ಕೆ ಸಾನಿಯಾ ಮಿರ್ಜಾ ಎಂಟ್ರಿ..! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ನಿರ್ಮಾಣ ಹಂತದಲ್ಲಿರುವ ಕಟ್ಟಡದ 42ನೇ ಮಹಡಿಯಿಂದ ಕಲ್ಲು ಬಿದ್ದು, ಇಬ್ಬರು ಸಾವು!

(ನ್ಯೂಸ್ ಕಡಬ) newskadaba.com. ಮುಂಬೈ, ಫೆ.15. ನಿರ್ಮಾಣ ಹಂತದಲ್ಲಿರುವ ಕಟ್ಟಡದ 42ನೇ ಮಹಡಿಯಿಂದ ಬೃಹತ್ ಕಲ್ಲೊಂದು ಕೆಳಗೆ ಬಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ಮುಂಬೈನ ವರ್ಲಿ ಪ್ರದೇಶದಲ್ಲಿ ಸಂಭವಿಸಿದೆ. ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳು ಈ ದೊಡ್ಡ ಕಲ್ಲು ಬಿದ್ದು ಜಖಂಗೊಂಡಿದೆ. ಜನವರಿ 9 ರಂದು ವರ್ಲಿ ಪ್ರದೇಶದಲ್ಲಿ ಲಿಫ್ಟ್​ನಲ್ಲಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದರು. ಇನ್ನು ಬೆಂಗಳೂರಿನಲ್ಲು ಕೂಡ ಇಂಥದ್ದೇ ಘಟನೆ ವರದಿಯಾಗಿತ್ತು, ನಿರ್ಮಾಣ ಹಂತದಲ್ಲಿರುವ ಮೆಟ್ರೋ ಪಿಲ್ಲರ್ ಬಿದ್ದು, ತಾಯಿ ಮಗಳು ಸಾವನ್ನಪ್ಪಿದ್ದರು. ಮಹಾರಾಷ್ಟ್ರದ ಮುಂಬೈನಲ್ಲಿ

➤ ನಿರ್ಮಾಣ ಹಂತದಲ್ಲಿರುವ ಕಟ್ಟಡದ 42ನೇ ಮಹಡಿಯಿಂದ ಕಲ್ಲು ಬಿದ್ದು, ಇಬ್ಬರು ಸಾವು! Read More »

ಕರಾವಳಿ
Scroll to Top