newskadaba

ಕೋವಿಡ್‌ ಗಿಂತ ಡೇಂಜರಸ್ ಕಾಯಿಲೆ ಪತ್ತೆ ➤‌ ಮಾರ್ಬರ್ಗ್ ವೈರಸ್‌ನಿಂದ 9 ಮಂದಿ ಮೃತ್ಯು!

(ನ್ಯೂಸ್ ಕಡಬ) newskadaba.com ಆಫ್ರಿಕಾ, ಫೆ.15. ಆಫ್ರಿಕಾದ ಈಕ್ವಟೋರಿಯಲ್ ಗಿನಿಯಾದಲ್ಲಿ ಎಬೋಲಾ ರೀತಿಯ ಮಾರ್ಬರ್ಗ್ ವೈರಸ್ ಪತ್ತೆಯಾಗಿದ್ದು, ಏಕಾಏಕಿ 9 ಮಂದಿ ಮೃತಪಟ್ಟಿದ್ದಾರೆ ಎಂದುWHO ದೃಢಪಡಿಸಿದೆ. ಹಣ್ಣಿನ ಬಾವಲಿಗಳಿಂದ ಹರಡುವ ಮಾರ್ಬರ್ಗ್ ವೈರಸ್ ಹೆಚ್ಚು ಸಾಂಕ್ರಾಮಿಕವಾಗಿದೆ. ವಿಪರೀತ ವಾಂತಿ, ಅತಿಸಾರ, ಜ್ವರ ಮತ್ತು ಆಯಾಸದಂತಹ ತೀವ್ರ ರಕ್ತಸ್ರಾವದ ಲಕ್ಷಣಗಳೊಂದಿಗೆ ಅನಾರೋಗ್ಯವನ್ನು ಉಂಟು ಮಾಡುತ್ತದೆ. ರೋಗಲಕ್ಷಣಗಳು ಹೆಮರಾಜಿಕ್ ಜ್ವರವನ್ನು ಉಂಟು ಮಾಡುತ್ತದೆ. ಇದು ಎಬೋಲಾ ಕಾಯಿಲೆಯಂತೆಯೇ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಹೇಳಿದೆ. ಕಳೆದ ವಾರ […]

ಕೋವಿಡ್‌ ಗಿಂತ ಡೇಂಜರಸ್ ಕಾಯಿಲೆ ಪತ್ತೆ ➤‌ ಮಾರ್ಬರ್ಗ್ ವೈರಸ್‌ನಿಂದ 9 ಮಂದಿ ಮೃತ್ಯು! Read More »

ಅಂತರ್ರಾಷ್ಟ್ರೀಯ ನ್ಯೂಸ್

ಹಿರಿಯ ಪತ್ರಕರ್ತ ಮಿತ್ತೂರು ಹಾಜಿ ಹಮೀದ್ ಕಂದಕ್ ನಿಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.15. ಹಾಯ್ ಪುತ್ತೂರು ಪತ್ರಿಕೆಯ ಸಂಪಾದಕರಾದ ಹಾಜಿ ಹಮೀದ್ ಕಂದಕ್ ರವರು ಹೃದಯಾಘಾತದಿಂದ ನಿಧನರಾದ ವಾರ್ತೆಯು ಕೇಳಿ ಅತೀವ ನೋವನ್ನು ಉಂಟುಮಾಡಿದೆ. ಇವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಹಾಜಿ ಹಮೀದ್ ಕಂದಕ್ ರವರು ಮಿತ್ತೂರು ಸಿರಾಜುಲ್ ಹುದಾ ಕೇಂದ್ರ ಜುಮ್ಮಾ ಮಸೀದಿಯ ಮಾಜಿ ಅಧ್ಯಕ್ಷರು, ಪುತ್ತೂರು ರೇಂಜ್ ನ ಮದ್ರಸ ಮೇನೇಜ್ಮೆಂಟ್ ನ ಪ್ರಧಾನ ಕಾರ್ಯದರ್ಶಿ ಯಾಗಿ

ಹಿರಿಯ ಪತ್ರಕರ್ತ ಮಿತ್ತೂರು ಹಾಜಿ ಹಮೀದ್ ಕಂದಕ್ ನಿಧನ Read More »

ಕರ್ನಾಟಕ

ಪುಲ್ವಾಮಾ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್➤ ಇಂಜಿನಿಯರಿಂಗ್ ವಿದ್ಯಾರ್ಥಿಗೆ 5 ವರ್ಷ ಜೈಲು ಶಿಕ್ಷೆ!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.14 ಫೆಬ್ರವರಿ 14, 2019 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬೆಂಗಳೂರಿನ 20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗೆ ಎನ್ಐಎ ವಿಶೇಷ ನ್ಯಾಯಾಲಯವು ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಎನ್‌ಐಎ ನ್ಯಾಯಾಲಯ ಶಿಕ್ಷೆ ವಿಧಿಸಿದ್ದು, 5 ವರ್ಷಗಳ ಸಾಮಾನ್ಯ ಜೈಲು ಶಿಕ್ಷೆಯೊಂದಿಗೆ 10,000 ರೂ. ದಂಡ ವಿಧಿಸಿದೆ. ಎಚ್ ಆರ್ ಬಿಆರ್ ಲೇಔಟ್ ನಿವಾಸಿ ಫೈಜ್ ರಶೀದ್ ಎಂಬಾತನೇ ಶಿಕ್ಷೆಗೆ ಗುರಿಯಾಗಿರುವ ವಿದ್ಯಾರ್ಥಿ.

ಪುಲ್ವಾಮಾ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್➤ ಇಂಜಿನಿಯರಿಂಗ್ ವಿದ್ಯಾರ್ಥಿಗೆ 5 ವರ್ಷ ಜೈಲು ಶಿಕ್ಷೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ಇಬ್ಬರು ಸರಗಳ್ಳರ ಬಂಧನ ➤ ರೂ.6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.14.: ಇಬ್ಬರು ಸರಗಳ್ಳರನ್ನು ಕೆಂಗೇರಿ ಪೊಲೀಸರು ಮೈಸೂರಿನಲ್ಲಿ  ಬಂಧನಕ್ಕೊಳಪಡಿಸಿದ್ದು, ರೂ.6 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಕಬ್ಬಾಳು ಅಲಿಯಾಸ್ ಚಂದು (27) ಮತ್ತು ರಘು ಅಲಿಯಾಸ್ ಕುಳ್ಳ (37) ಎಂದು ತಿಳಿದು ಬಂದಿದೆ. ಬಂಧಿತರಿಂದ 5 ಚಿನ್ನದ ಸರ ಹಾಗೂ ದ್ವಿಚಕ್ರ ವಾಹನವನ್ನು  ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಚಾಮರಾಜನಗರ, ಮಂಡ್ಯ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಯ ಪೊಲೀಸರಿಗೆ ವಾಂಟೆಡ್ ಕ್ರಿಮಿನಲ್ ಗಳಾಗಿದ್ದರು. ಫೆಬ್ರವರಿ 7 ರಂದು ಕೆಂಗೇರಿ ಸ್ಯಾಟಲೈಟ್ ಟೌನ್‌ನ ಬಂಡೆ ಮಠದಲ್ಲಿ

➤ಇಬ್ಬರು ಸರಗಳ್ಳರ ಬಂಧನ ➤ ರೂ.6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುಣೆ ಗೂಗಲ್‌ ಕಚೇರಿಗೆ ಬೆದರಿಕೆ ಕರೆ ➤ಕುಡಿದ ಮತ್ತಿನಲ್ಲಿ ಕರೆ ಮಾಡಿದ್ದ ವ್ಯಕ್ತಿ ವಶಕ್ಕೆ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.13 ಪುಣೆ ಮಹಾರಾಷ್ಟ್ರದ ಪುಣೆಯ ಕೋರೆಗಾಂವ್ ಉದ್ಯಾನವನದ ವಾಣಿಜ್ಯ ಸಂಕೀರ್ಣದಲ್ಲಿರುವ ಗೂಗಲ್ ಕಚೇರಿಯಲ್ಲಿ ಸ್ಫೋಟಕ ಸಾಧನವಿದೆ ಎಂದು ವ್ಯಕ್ತಿಯೊಬ್ಬ ಭಾನುವಾರ ರಾತ್ರಿ ಕರೆ ಮಾಡಿದ್ದಾನೆ. ಈ ಹಿನ್ನೆಲೆ, ಪುಣೆ ಪೊಲೀಸ್ ತಂಡಗಳು ಮತ್ತು ಬಾಂಬ್ ಪತ್ತೆ ಹಾಗೂ ವಿಲೇವಾರಿ ತಂಡಗಳು (ಬಿಡಿಡಿಎಸ್) ತಡರಾತ್ರಿ ಬಂದ ಈ ಕರೆ ಹಿನ್ನೆಲೆ ಕಚೇರಿಯಲ್ಲಿ ಶೋಧ ಕಾರ್ಯ ನಡೆಸಿದ್ದು, ಬಾಂಬ್‌ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಹಿನ್ನೆಲೆ ಗೂಗಲ್‌ ಕಚೇರಿಯಲ್ಲಿ ಕೆಲ ಕಾಲ ಆತಂಕದ ವಾತಾವರಣ

ಪುಣೆ ಗೂಗಲ್‌ ಕಚೇರಿಗೆ ಬೆದರಿಕೆ ಕರೆ ➤ಕುಡಿದ ಮತ್ತಿನಲ್ಲಿ ಕರೆ ಮಾಡಿದ್ದ ವ್ಯಕ್ತಿ ವಶಕ್ಕೆ Read More »

ಕ್ರೈಮ್ ನ್ಯೂಸ್

 ಅಧಿಕಾರಿಗಳ ಕಿರುಕುಳ ​​ತಾಳಲಾರದೆ ಶಿಕ್ಷಕ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com ವಿಜಯಪುರ, ಫೆ.13.  ಅಧಿಕಾರಿಗಳ ಕಿರುಕುಳ ​​ತಾಳಲಾರದೆ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ತಹಶೀಲ್ದಾರ್ ಕಚೇರಿಯ ಬಳಿ ಸಂಭವಿಸಿದೆ. ತಾಲೂಕಿನ ಸಾಸಾಬಳ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಬಸವರಾಜ್ (55) ಮೃತ ದುರ್ದೈವಿ. ಶಿಕ್ಷಕ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ (ಶಿಕ್ಷಕ ಬಸವರಾಜ್) ಸಾವಿಗೆ ಶಾಲೆಯ ಹಿಂದಿನ ಮುಖ್ಯ ಶಿಕ್ಷಕ ಎಸ್​.ಎಲ್ ಭಜಂತ್ರಿ, ಸಿಂದಗಿ ಬಿಇಓ, ಸಿಆರ್​​ಪಿ ಜಿ.ಎನ್ ಪಾಟೀಲ್ ಕಾರಣವೆಂದು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

 ಅಧಿಕಾರಿಗಳ ಕಿರುಕುಳ ​​ತಾಳಲಾರದೆ ಶಿಕ್ಷಕ ಆತ್ಮಹತ್ಯೆ! Read More »

ಕರ್ನಾಟಕ

ಚೆಕ್ ಬೌನ್ಸ್ ಪ್ರಕರಣ; ಶಾಸಕ ಕುಮಾರಸ್ವಾಮಿಗೆ 6 ತಿಂಗಳ ಜೈಲು ಶಿಕ್ಷೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.13.  ಚೆಕ್ ಬೌನ್ಸ್ ಪ್ರಕರಣ ಕುರಿತು ಶಾಸಕ ಕುಮಾರಸ್ವಾಮಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಹೊರಡಿಸಿದೆ. ಮೂಡುಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಗೆ  8 ಕೇಸ್ ಗಳಲ್ಲಿ ತಲಾ 6 ತಿಂಗಳು ಶಿಕ್ಷೆ ವಿಧಿಸಲಾಗಿದೆ. ಈ ಕುರಿತು ನ್ಯಾ.ಜೆ.ಪ್ರೀತ್ ಆದೇಶಿಸಿದ್ದಾರೆ. ಶಾಸಕ ಎಂ.ಪಿ.ಕುಮಾರಸ್ವಾಮಿ 1,38,65,000 ಬಾಕಿ ಚೆಕ್ ಅಮೌಂಟ್ ಬಾಕಿ ಉಳಿಸಿಕೊಂಡಿದ್ದು,  ಹೂವಪ್ಪಗೌಡ ಅವರಿಂದ ಸಾಲ ಪಡೆದುಕೊಂಡಿದ್ದರು. ಸಾಲ‌ ಮರುಪಾವತಿ ಮಾಡದಿದ್ದಲ್ಲಿ ಜೈಲು ಶಿಕ್ಷೆ ಅನುಭವಿಸುವಂತೆ ಶಿಕ್ಷೆ ಪ್ರಕಟಿಸಲಾಗಿದೆ

ಚೆಕ್ ಬೌನ್ಸ್ ಪ್ರಕರಣ; ಶಾಸಕ ಕುಮಾರಸ್ವಾಮಿಗೆ 6 ತಿಂಗಳ ಜೈಲು ಶಿಕ್ಷೆ…! Read More »

ಕರ್ನಾಟಕ

ಟರ್ಕಿ ಭೂಕಂಪ! ಕಾಣೆಯಾಗಿದ್ದ ಬೆಂಗಳೂರಿನ ಟೆಕ್ಕಿಯೋರ್ವನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಟರ್ಕಿ, ಫೆ.13. ಟರ್ಕಿಯಲ್ಲಿ ಉಂಟಾದ ಭೂಕಂಪದಲ್ಲಿ ಓರ್ವ ಬೆಂಗಳೂರಿನ ವ್ಯಕ್ತಿ ಕಾಣೆಯಾಗಿದ್ದಾನೆ ಎಂದು ವರದಿಯಾಗಿತ್ತು. ಇದೀಗ ಆ ವ್ಯಕ್ತಿಯ ಶವ ಪತ್ತೆಯಾಗಿದೆ.ಬೆಂಗಳೂರಿನ ನಿವಾಸಿ, ಟೆಕ್ಕಿ ವಿಜಯ್​ ಕುಮಾರ್ ಭೂಕಂಪದಲ್ಲಿ ಸಿಲುಕಿ ನಾಪತ್ತೆಯಾಗಿದ್ದರು ಎಂದು ವರದಿ ತಿಳಿಸಿದೆ. ವಿಜಯ್​ ಕುಮಾರ್ ಟರ್ಕಿಯ ಮಾಲತ್ಯ ನಗರದ ಹೋಟೆಲ್​ನ 24 ಅಂತಸ್ತಿನ ಹೋಟೆಲ್​ನ 2ನೇ ಮಹಡಿಯಲ್ಲಿ ತಂಗಿದ್ದರು. ಭೂಕಂಪನದ ನಂತರ ಹೋಟೆಲ್​ ಸಂಪೂರ್ಣ ಕುಸಿದಿತ್ತು. ವಿಜಯ್​ ಕುಮಾರ್  ನಾಪತ್ತೆಯಾಗಿದ್ದರು. ಆದರೆ  ಅವಶೇಷಗಳ ತೆರವು ಕಾರ್ಯಾಚರಣೆ ವೇಳೆ ಟೆಕ್ಕಿಯ

ಟರ್ಕಿ ಭೂಕಂಪ! ಕಾಣೆಯಾಗಿದ್ದ ಬೆಂಗಳೂರಿನ ಟೆಕ್ಕಿಯೋರ್ವನ ಶವ ಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಲೆನಾಡಲ್ಲಿ ನಿಲ್ಲದ ಹುಲಿ ದಾಳಿ!! ➤ 50ಕ್ಕೂ ಹೆಚ್ಚು ಹಸುಗಳು ಬಲಿ

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಫೆ. 13: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಹುಲಿ ಹಾವಳಿ ಮುಂದುವರೆದಿದ್ದು, ಹುಲಿ ದಾಳಿಗೆ ಮತ್ತೊಂದು ಹಸು ಬಲಿಯಾಗಿದೆ. ಕಳೆದ ಆರು ತಿಂಗಳಿನಿಂದ ಹುಲಿ ದಾಳಿ ನಿರಂತರವಾಗಿದ್ದು, ಜಾನುವಾರು ಗಳನ್ನು ಸಾಕಿಕೊಂಡು ಬದುಕು ಸಾಗಿಸುತ್ತಿದ್ದ ರೈತ ಕುಟುಂಬ ಆತಂಕಕ್ಕೀಡಾಗಿದೆ. ಮೇವಿಗೆ ಹೋದ ಹಸುಗಳು ಮನೆಗೆ ವಾಪಸ್‌ ಬರುವವರೆಗೂ ರೈತರು ಆತಂಕದಲ್ಲೇ ಸಮಯ ಕಳೆಯುವ ಪರಿಸ್ಥಿತಿ ಮಲೆನಾಡಲ್ಲಿ ನಿರ್ಮಾಣವಾಗಿದೆ. ಕಾಡಾನೆ, ಕಾಡುಕೋಣ ದಾಳಿಯಿಂದ ಹೈರಣಾದ ಜನರು ಕಳೆದ ಆರು ತಿಂಗಳಿಂದ ಹುಲಿ ದಾಳಿಯ ಆತಂಕದಲ್ಲಿದ್ದಾರೆ.

ಮಲೆನಾಡಲ್ಲಿ ನಿಲ್ಲದ ಹುಲಿ ದಾಳಿ!! ➤ 50ಕ್ಕೂ ಹೆಚ್ಚು ಹಸುಗಳು ಬಲಿ Read More »

ಕರ್ನಾಟಕ

ಅಮ್ಮನ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸೇಡು ತೀರಿಸಿಕೊಂಡ ಮಗ

(ನ್ಯೂಸ್ ಕಡಬ) newskadaba.com ಪುಣೆ, ಫೆ.13.ಕೆಳವು ವರ್ಷಗಳ ಹಿಂದೆ ಅಮ್ಮನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ವ್ಯಕ್ತಿ ಹಾಗೂ ಆತನ ಪತ್ನಿಯನ್ನು ಮಹಿಳೆಯ ಪುತ್ರ ಗುದ್ದಲಿಯಿಂದ ಹೊಡೆದು ಕೊಂದ ಘಟನೆ ಮಹಾರಾಷ್ಟ್ರದ ಪುಣೆಯ ದಪೊಡಿ ಎಂಬಲ್ಲಿ ಈ ಘಟನೆ ಸಂಭವಿಸಿದೆ. ಘಟನೆಗೆ ಸಂಬಂಧಿಸಿದಂತೆ 32 ವರ್ಷ ಪ್ರಾಯದ ಪ್ರಸನ್ನ ಮುರುಗುಟ್ಕರ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.  60 ವರ್ಷದ ಶಂಕರ್ ಕಾಟೆ ಹಾಗೂ ಈತನ ಪತ್ನಿ 55 ವರ್ಷದ ಸಂಗೀತಾ ಕೊಲೆಯಾದವರು. ಪುಣೆಯ ದಪೊಡಿಯಲ್ಲಿರುವ ದಂಪತಿ ವಾಸವಿದ್ದ ಮಹದೇವ್ ಅಲಿ

ಅಮ್ಮನ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸೇಡು ತೀರಿಸಿಕೊಂಡ ಮಗ Read More »

ರಾಷ್ಟ್ರೀಯ ನ್ಯೂಸ್
Scroll to Top