newskadaba

ಕಟ್ಟಡದ ಅವಶೇಷಗಳಡಿ ಪತ್ತೆಯಾಗಿದ್ದ ನವಜಾತ ಶಿಶುವನ್ನು ದತ್ತು ಪಡೆಯಲು ಮುಗಿಬಿದ್ದ ಜನ!

(ನ್ಯೂಸ್ ಕಡಬ) newskadaba.comಸಿರಿಯಾ, ಫೆ.13. ವಾಯುವ್ಯ ಸಿರಿಯಾದಲ್ಲಿ ಭೂಕಂಪನಕ್ಕೆ ಕುಸಿದ ಕಟ್ಟಡದ ಅವಶೇಷಗಳ ಅಡಿಯಲ್ಲಿ ಮಗುವಿಗೆ ಜನ್ಮ‌ನೀಡಿ ತಾಯಿ ಮೃತಪಟ್ಟಿದ್ದಾರೆ. ಸಿರಿಯಾದ ಜಿಂದಾಯ್ರಿಸ್ ಪಟ್ಟಣದಲ್ಲಿ ಕಾರ್ಯಾಚರಣೆ ವೇಳೆ ಕಟ್ಟಡದ ಅವಶೇಷಗಳಡಿಯಲ್ಲಿ ಈ ನವಜಾತ ಶಿಶು ಪತ್ತೆಯಾಗಿತ್ತು.ಆ ಮಗು ಪತ್ತೆಯಾದಾಗ ಅದರ ಹೊಕ್ಕಳ ಬಳ್ಳಿ ಕೂಡ ತಾಯಿಯಿಂದ ಬೇರ್ಪಟ್ಟಿರಲಿಲ್ಲ.ಇದರಿಂದಾಗಿ ಭೂಕಂಪದ ಅವಶೇಷಗಳಲ್ಲಿ ರಕ್ಷಿಸಲ್ಪಟ್ಟ ಈ ಮಗುವಿಗೆ ಅಯಾ ಎಂದು ಹೆಸರು ಇಡಲಾಗಿದೆ. ಭೂಕಂಪನದಲ್ಲಿ ಶಿಶುವಿನ ತಾಯಿ, ತಂದೆ ಮತ್ತು ಆಕೆಯ ನಾಲ್ವರು ಒಡಹುಟ್ಟಿದವರು ಮೃತಪಟ್ಟಿದ್ದಾರೆ.ಮಗುವನ್ನು ಇದೀಗ ಆಸ್ಪತ್ರೆಗೆ ದಾಖಲಿಸಿ […]

ಕಟ್ಟಡದ ಅವಶೇಷಗಳಡಿ ಪತ್ತೆಯಾಗಿದ್ದ ನವಜಾತ ಶಿಶುವನ್ನು ದತ್ತು ಪಡೆಯಲು ಮುಗಿಬಿದ್ದ ಜನ! Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಗುವಿಗೆ ಕಬ್ಬಿಣದ ರಾಡ್ ಕಾಯಿಸಿಟ್ಟ ನಕಲಿ ವೈದ್ಯ ➤ಮಗುವಿನ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಗುಜರಾತ್, ಫೆ.13. ಎರಡು ತಿಂಗಳ ಹೆಣ್ಣು ಮಗುವಿನ ಕೆಮ್ಮು ವಾಸಿ ಮಾಡುತ್ತೇನೆಂದು ನಕಲಿ ವೈದ್ಯ ಬಿಸಿ ಕಬ್ಬಿಣದ ರಾಡ್‌ನಿಂದ ಕಾಯಿಸಿಟ್ಟ ಘಟನೆ ಗುಜರಾತ್ ನ‌ಲ್ಲಿ ಸಂಭವಿಸಿದೆ. ಘಟನೆಗೆ ಕುರಿತು ಮಗುವಿನ ತಾಯಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಸುರ್ಜೀತ್ ಮಹೇದು ತಿಳಿಸಿದ್ದಾರೆ.ಪೋರಬಂದರ್‌ನ ಆಸ್ಪತ್ರೆಯ ಐಸಿಯುನಲ್ಲಿ ವೈದ್ಯರು ಮಗುವನ್ನು ದಾಖಲಿಸಿದ್ದಾರೆ. ಮಗುವಿನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಮಗುವಿಗೆ ಕಬ್ಬಿಣದ ರಾಡ್ ಕಾಯಿಸಿಟ್ಟ ನಕಲಿ ವೈದ್ಯ ➤ಮಗುವಿನ ಸ್ಥಿತಿ ಗಂಭೀರ Read More »

ರಾಷ್ಟ್ರೀಯ ನ್ಯೂಸ್

 ಬಾಟಲಿಯಲ್ಲಿ ನೀರು ಕುಡಿದಿದ್ದಕ್ಕೆ ಶಾಲೆಯ ಪ್ರಾಂಶುಪಾಲರಿಂದ ದಲಿತ ವಿದ್ಯಾರ್ಥಿಗೆ ಥಳಿತ

(ನ್ಯೂಸ್ ಕಡಬ) newskadaba.com ಬಿಜ್ನೋರ್, ಫೆ.13. ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಮೇಜಿನ ಮೇಲೆ ಇಟ್ಟಿದ್ದ ಬಾಟಲಿಯಿಂದ ನೀರು ಕುಡಿದ ಕಾರಣಕ್ಕೆ ಆತನ ಶಾಲೆಯ ಪ್ರಾಂಶುಪಾಲರು ಥಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಲಿತ ವಿದ್ಯಾರ್ಥಿ ನೀಡಿದ ದೂರಿನ ಪ್ರಕಾರ, ನಡೆದ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರ್ಜ್ ತಿಳಿಸಿದ್ದಾರೆ. ವಿದ್ಯಾರ್ಥಿಯು ಮೇಜಿನ ಮೇಲೆ ಇಟ್ಟಿದ್ದ ಬಾಟಲಿಯಿಂದ ನೀರು ಕುಡಿದನು. ನಂತರ ಪ್ರಾಂಶುಪಾಲ ಯೋಗೇಂದ್ರ ಕುಮಾರ್

 ಬಾಟಲಿಯಲ್ಲಿ ನೀರು ಕುಡಿದಿದ್ದಕ್ಕೆ ಶಾಲೆಯ ಪ್ರಾಂಶುಪಾಲರಿಂದ ದಲಿತ ವಿದ್ಯಾರ್ಥಿಗೆ ಥಳಿತ Read More »

ರಾಷ್ಟ್ರೀಯ ನ್ಯೂಸ್

 ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ➤‌ 3 ಕಾರು ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.13. ನಗರದ ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 3 ಕಾರುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಅರಮನೆ ಮೈದಾನದಲ್ಲಿರುವ ಕಿಂಗ್ಸ್ ಕೋರ್ಟ್‌ಗೆ ಹೊಂದಿಕೊಂಡಿರುವ ಪಾರ್ಕಿಂಗ್ ಸ್ಥಳದಲ್ಲಿ ಈ ಘಟನೆ ಸಂಭವಿಸಿದೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಪಾರ್ಕಿಂಗ್ ಸ್ಥಳದಲ್ಲಿ ತ್ಯಾಜ್ಯ ವಸ್ತುಗಳು ಮತ್ತು ಒಣ ಎಲೆಗಳು ಇದ್ದ ಜಾಗದಲ್ಲಿ ಬೆಂಕಿ ಹೊತ್ತಿದ್ದು, ಬಳಿಕ ಬೆಂಕಿ ಮೂರು ಕಾರುಗಳಿಗೆ ವ್ಯಾಪಿಸಿದೆ.ಇನ್ನು ಇಲ್ಲಿ ಯಾರೋ ಸೇದಿ ಬಿಸಾಡಿ ಹೋದ

 ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ➤‌ 3 ಕಾರು ಬೆಂಕಿಗಾಹುತಿ Read More »

ಕರ್ನಾಟಕ

ಗೂಗಲ್ ಕಚೇರಿಗೆ ಹುಸಿ ಬಾಂಬ್ ಕರೆ!

(ನ್ಯೂಸ್ ಕಡಬ) newskadaba.com ಪುಣೆ, ಫೆ.13. ಮಹಾರಾಷ್ಟ್ರದ ಪುಣೆಯ ಗೂಗಲ್ ಕಂಪನಿ ಕಚೇರಿ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ ಬಂದ ನಂತರ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ಇದು ಸುಳ್ಳು ಕರೆ ಎಂಬುದು ದೃಢಪಟ್ಟಿತು ಎಂದು ಪೊಲೀಸರು ಹೇಳಿದ್ದಾರೆ.ಮದ್ಯದ ನಶೆಯಲ್ಲಿ ಈ ರೀತಿ ಕರೆ ಮಾಡಿದ ವ್ಯಕ್ತಿಯನ್ನು ಹೈದರಾಬಾದ್ ನಲ್ಲಿ ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪುಣೆಯ ಮುಂಡ್ವಾ ಪ್ರದೇಶದಲ್ಲಿರುವ ಬಹು ಅಂತಸ್ತಿನ ವಾಣಿಜ್ಯ ಕಟ್ಟಡದ 11ನೇ ಮಹಡಿಯಲ್ಲಿದ್ದ ಗೂಗಲ್

ಗೂಗಲ್ ಕಚೇರಿಗೆ ಹುಸಿ ಬಾಂಬ್ ಕರೆ! Read More »

ರಾಷ್ಟ್ರೀಯ ನ್ಯೂಸ್

ಕೋಲ್ಕತಾ ಥಂಡರ್ ಬೋಲ್ಟ್ಸ್ ಗೆ ಹ್ಯಾಟ್ರಿಕ್ ಗೆಲುವು

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.13. ಬೆಂಗಳೂರಿನ ಕೋರಮಂಗಲ ಕ್ರೀಡಾಂಗಣದಲ್ಲಿ ನಡೆದ ಪ್ರೈಮ್ ವಾಲಿಬಾಲ್ ಲೀಗ್ ಎರಡನೇ ಆವೃತ್ತಿಯಲ್ಲಿ ಕೋಲ್ಕತಾ ಥಂಡರ್ ಬೋಲ್ಟ್ಸ್ ತಂಡ, ಕೊಚ್ಚಿ ಬ್ಲೂ ಸ್ಪೈಕರ್ಸ್ ತಂಡವನ್ನು 15-9, 15-11, 15-14, 15-11, 12-15 ಸೆಟ್ ಗಳಿಂದ ಸೋಲಿಸಿ ಸತತ ಮೂರನೇ ಗೆಲುವು ದಾಖಲಿಸಿದೆ. ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ರಾಹುಲ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಕೋಲ್ಕತಾ ಥಂಡರ್ ಬೋಲ್ಟ್ಸ್ ತಂಡ ಅಶ್ವಲ್ ರಾಯ್ ಮತ್ತು ದೀಪೇಶ್ ಕುಮಾರ್ ಸಿನ್ಹಾ ಅವರ ತರಬೇತಿಯಿಂದ ಉತ್ತಮ

ಕೋಲ್ಕತಾ ಥಂಡರ್ ಬೋಲ್ಟ್ಸ್ ಗೆ ಹ್ಯಾಟ್ರಿಕ್ ಗೆಲುವು Read More »

ಕರ್ನಾಟಕ, ಕ್ರೀಡಾ ನ್ಯೂಸ್

ಏಷ್ಯಾದ ಅತಿ ದೊಡ್ಡ ಏರ್​​​ಶೋಗೆ ಚಾಲನೆ ನೀಡಿದ  ಮೋದಿ…

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.13. ಬೆಂಗಳೂರಿನಲ್ಲಿ ಬಾನಕ್ಕಿಗಳ ಚಮತ್ಕಾರ ಶುರುವಾಗಿದ್ದು,  ಪ್ರಧಾನಿ ಮೋದಿ ಅತಿ ದೊಡ್ಡ ಏರ್​​​ಶೋಗೆ ಚಾಲನೆ ನೀಡಲಿದ್ದಾರೆ. ನಮೋ ಯಲಹಂಕ ವಾಯುನೆಲೆಯಲ್ಲಿ ಚಾಲನೆ ನೀಡಿದ್ದಾರೆ ಎಂದು ವರದಿಯಾಗಿದೆ. ಮೋದಿ ಏಷ್ಯಾದ ಅತಿದೊಡ್ಡ ಏರ್​​​ ಶೋ ವೀಕ್ಷಣೆ ಮಾಡಲಿದ್ದಾರೆ.  ಪ್ರಧಾನಿ ಮೋದಿಗೆ ರಕ್ಷಣಾ ಸಚಿವ ರಾಜನಾಥ್​ ಸಿಂಗ್​​​, ಸಿಎಂ ಬೊಮ್ಮಾಯಿ ಸಾಥ್​​​ ನೀಡಿದ್ದಾರೆ.  

ಏಷ್ಯಾದ ಅತಿ ದೊಡ್ಡ ಏರ್​​​ಶೋಗೆ ಚಾಲನೆ ನೀಡಿದ  ಮೋದಿ… Read More »

ಕರ್ನಾಟಕ

ಬಂಧನದ ಭೀತಿಯಿಂದ ನವವಿವಾಹಿತೆ ಯುವತಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com ದಿಸ್ಪುರ್, ಫೆ.13. ತನ್ನ ಗಂಡನನ್ನು ಬಂಧಿಸುತ್ತಾರೆಂದು ಹೆದರಿ ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ದಕ್ಷಿಣ ಸಾಲ್ಮರ ಪೊಲೀಸ್ ಠಾಣಾ ವ್ಯಾಪ್ತಿಯ ಕಮರ್ ಪದ ಗ್ರಾಮದ ನಿವಾಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರು. ಅಸ್ಸಾಂ ಸರ್ಕಾರ ಬಾಲ್ಯವಿವಾಹ ವಿರುದ್ಧ ಕಾರ್ಯಾಚರಣೆ ನಡೆಸಿ ಸಾವಿರಾರು ಮಂದಿಯನ್ನು ಬಂಧಿಸಿದ್ದರು.ಈ  ಕುರಿತು ತನ್ನ ಪತಿಯನ್ನು ಬಂಧಿಸುತ್ತಾರೆ ಎಂದು ಹೆದರಿ 3 ತಿಂಗಳ ಹಿಂದೆಯಷ್ಟೇ ಮದುವೆಯಾದ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತದೇಹವನ್ನು ಇದೀಗ

ಬಂಧನದ ಭೀತಿಯಿಂದ ನವವಿವಾಹಿತೆ ಯುವತಿ ಆತ್ಮಹತ್ಯೆ! Read More »

ರಾಷ್ಟ್ರೀಯ ನ್ಯೂಸ್

 ಟರ್ಕಿ ಬಳಿಕ ಭಾರತದಲ್ಲಿ ಲಘು ಭೂಕಂಪನ!

(ನ್ಯೂಸ್ ಕಡಬ) newskadaba.com ಅಸ್ಸಾಂ, ಫೆ.13. ;ಅಸ್ಸಾಂನ ನಾಗಾನ್ ಪ್ರದೇಶದಲ್ಲಿ ಗಂಟೆ 18 ಭೂಕಂಪ ಉಂಟಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4ರಷ್ಟು ತೀವ್ರತೆ ದಾಖಲಾಗಿದೆ. ಸಿಕ್ಕಿಂನ ಯುಕ್ಸೋಮ್ ಸುತ್ತಮುತ್ತ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ರಷ್ಟು ತೀವ್ರತೆ ದಾಖಲಾಗಿದೆ. ಸಿಕ್ಕಿಂನ ಯುಕ್ಸೋಮ್ನ ವಾಯುವ್ಯಕ್ಕೆ 70 ಕಿ.ಮೀ ದೂರದಲ್ಲಿ  ಭೂಕಂಪ ಉಂಟಾಗಿದೆ, ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

 ಟರ್ಕಿ ಬಳಿಕ ಭಾರತದಲ್ಲಿ ಲಘು ಭೂಕಂಪನ! Read More »

ರಾಷ್ಟ್ರೀಯ ನ್ಯೂಸ್

ವಿಶ್ವದ ಅತೀ ದೊಡ್ಡ ಏಸುವಿನ ಪ್ರತಿಮೆಗೆ ಬಡಿದ ಸಿಡಿಲು!

(ನ್ಯೂಸ್ ಕಡಬ) newskadaba.com ಬ್ರಿಸಿಲಿಯ, ಫೆ.13. ಪ್ರಪಂಚದ ಏಳು ಅದ್ಭುತಗಳಲ್ಲಿ ಒಂದಾದ ಬ್ರೆಜಿಲ್‌ನ ರಿಯೋ  ಡಿ ಜನೈರೊದ  ಮೇಲಿರುವ ವಿಶ್ವದ ಅತಿ ದೊಡ್ಡ ಏಸುಕ್ರಿಸ್ತನ ಪ್ರತಿಮೆಗೆ ಸಿಡಿಲು ಬಡಿದಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದ್ದು,  ಬ್ರೆಜಿಲ್‌ ಕರಾವಳಿಗೆ ಫ್ಲ್ಯಾಶ್‌ ಚಂಡಮಾರುತ ಅಪ್ಪಳಿಸಿದ ಸಮಯದಲ್ಲಿ ಈ ದೃಶ್ಯವನ್ನು ಸೆರೆಹಿಡಿಯಲಾಗಿದೆ. 100 ಅಡಿ ಎತ್ತರದ ಏಸುಕ್ರಿಸ್ತನ ಮೂರ್ತಿಯ ತಲೆಯಿಂದ ಆಕಾಶಕ್ಕೆ ಸಂಪರ್ಕ ಹೊಂದಿರುವಂತೆ ಸಿಡಿಲು ಬಡಿದ ದೃಶ್ಯ ಸೆರೆಯಾಗಿದ್ದು ಇದು ದೈವಿಕ ದೃಶ್ಯ ಎಂಬಂತೆ ಭಾಸವಾಗಿದೆ. ಆದರೆ ಇದರಿಂದ

ವಿಶ್ವದ ಅತೀ ದೊಡ್ಡ ಏಸುವಿನ ಪ್ರತಿಮೆಗೆ ಬಡಿದ ಸಿಡಿಲು! Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top