newskadaba

ಚಾಕು ಇರಿದು ಸ್ನೇಹಿತನ ಕೊಲೆ!

(ನ್ಯೂಸ್ ಕಡಬ)newskadaba.com.ಬೆಂಗಳೂರು. ಫೆ.11. ಹಳೆಯ ದ್ವೇಷಕ್ಕೆ ಚಾಕು ಇರಿದು ಗೆಳೆಯನ ಕೊಲೆಯಾಗಿದ್ದು, ಈ ಘಟನೆ ಬೆಂಗಳೂರಿನ ಕೋಣನಕುಂಟೆ ಯಲ್ಲಿ ನಡೆದಿದೆ. ಶರತ್ ಕುಮಾರ್ (25) ಕೊಲೆಯಾದ ಯುವಕನಾಗಿದ್ದಾನೆ. ಲೋಕೇಶ್ ಎಂಬಾತನಿಂದ ಚಾಕು ಇರಿದು ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ. ಶರತ್ ಕುಮಾರ್, ಮತ್ತು ಲೋಕೇಶ್ ಸ್ನೇಹಿತಾಗಿದ್ದರು.  ಹಣಕಾಸಿನ ವಿಚಾರಕ್ಕೆ ಗಲಾಟೆ ಮಾಡ್ಕೊಂಡು ಬೇರೆಯಾಗಿದ್ರು. ಇದೇ ವಿಚಾರ ಸಂಬಂಧ ಇಬ್ಬರ ನಡುವೆ ಗಲಾಟೆ ನಡೆದಿದೆ. ಶರತ್ ಕುಮಾರ್ ಮೊದಲು ಲೋಕೇಶ್ ಗೆ ಚಾಕು ಇರಿಯಲು ಮುಂದಾಗಿದ್ದನು, ಈ ವೇಳೆ ಲೋಕೇಶ್  […]

ಚಾಕು ಇರಿದು ಸ್ನೇಹಿತನ ಕೊಲೆ! Read More »

ಕರ್ನಾಟಕ

ಬೆಂಗಳೂರಿನಲ್ಲಿ ಶಂಕಿತ ಭಯೋತ್ಪಾದಕ  ಬಂಧನ

(ನ್ಯೂಸ್ ಕಡಬ)newskadaba.com.ಬೆಂಗಳೂರು. ಫೆ.11. ISIS ಲಿಂಕ್​ ಮಾಹಿತಿ ಮೇಲೆ ಶಂಕಿತನ ಭಯೋತ್ಪಾದಕ ಬಂಧನವಾಗಿದ್ದು, ಬೆಳಗಿನ ಜಾವ ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ISD, NIA ಅಧಿಕಾರಿಗಳು ಥಣಿಸಂದ್ರದಲ್ಲಿ ಬಂಧಿಸಿದ್ದಾರೆ.  ಇಂದು ಬೆಳಗ್ಗೆ ಬಂಧಿಸಿ ಆರೀಫ್ ವಿಚಾರಣೆ ನಡೆಸಲಾಗುತ್ತದೆ ಎಂದು ವರದಿಯಾಗಿದೆ. ISIS ಸಂಪರ್ಕ ಹೊಂದಿರುವ ಮಾಹಿತಿ ಮೇಲೆ ಅರೆಸ್ಟ್ ಮಾಡಲಾಗಿದೆ. ಅಲ್​-ಖೈದ್​​ ಜತೆಯೂ ಸಂಪರ್ಕ ಹೊಂದಿದ್ದ ಮಾಹಿತಿಯಿದೆ. ಆರೀಫ್ ವರ್ಕ್​ ಫ್ರಂ ಹೋಂನಲ್ಲಿ ಕೆಲಸ ಮಾಡುತ್ತಿದ್ದನು.  NIA ಅಧಿಕಾರಿಗಳು ಆರಿಫ್ ನನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.  

ಬೆಂಗಳೂರಿನಲ್ಲಿ ಶಂಕಿತ ಭಯೋತ್ಪಾದಕ  ಬಂಧನ Read More »

ಕರ್ನಾಟಕ

 ಶಿಕ್ಷಕರ ನೇಮಕಾತಿ ಹಗರಣ ➤ 8 ಶಿಕ್ಷಕರು ಬಂಧನ

(ನ್ಯೂಸ್ ಕಡಬ)newskadaba.com.ಬೆಂಗಳೂರು. ಫೆ.11.  2012-13 ಹಾಗೂ 2014-15ನೇ ಸಾಲಿನ ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಮತ್ತೆ ಇಬ್ಬರು ಶಿಕ್ಷಕಿಯರು ಸೇರಿದಂತೆ ಎಂಟು ಮಂದಿ ಶಿಕ್ಷಕರನ್ನು ಅಪರಾಧ ತನಿಖಾ ದಳ (ಸಿಐಡಿ) ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ಎರಡೂ ಪ್ರಕರಣ ಸಂಬಂಧ ಈಗಾಗಲೇ ಶಿಕ್ಷಣ ಇಲಾಖೆಯ ಇಬ್ಬರು ನಿರ್ದೇಶಕರು, ಮೂವರು ನಿವೃತ್ತ ಸಹ ನಿರ್ದೇಶಕರು, ಪ್ರಥಮ ದರ್ಜೆ ಸಹಾಯಕ, ಕಂಪ್ಯೂಟರ್‌ ಪ್ರೋಗ್ರಾಮರ್‌ ಹಾಗೂ 61 ಸಹ ಶಿಕ್ಷಕರು ಸೇರಿದಂತೆ 68 ಆರೋಪಿಗಳ

 ಶಿಕ್ಷಕರ ನೇಮಕಾತಿ ಹಗರಣ ➤ 8 ಶಿಕ್ಷಕರು ಬಂಧನ Read More »

ಕರ್ನಾಟಕ

➤ ಟರ್ಕಿಯಲ್ಲಿ ಚುರುಕುಗೊಂಡ  ಭಾರತದ ರಕ್ಷಣಾ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಟರ್ಕಿ, ಫೆ.10. ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪಕ್ಕೆ ಮತ್ತಷ್ಟು ಮೃತರ  ಸಂಖ್ಯೆ 22 ಸಾವಿರ ಗಡಿ  ದಾಟಿದೆ. ಅವಶೇಷದ ಅಡಿಯಲ್ಲಿ ಸಿಲುಕಿ  ಮೃತಪಟ್ಟ ಒಂದಿಷ್ಟು ಮಂದಿಯಾದರೆ, ಅತಿಯಾಶ ಶೀತ, ಹಸಿವು ಮತ್ತು ಅವಶೇಷದ ಅಡಿ ಉಸಿರುವಗಟ್ಟಿ ಸಾಯುವವರ ಸಂಖ್ಯೆಯೇ ಹೆಚ್ಚಾಗುತ್ತಿದೆ. ಟರ್ಕಿಯಲ್ಲಿ  ಭಾರತದ ರಕ್ಷಣಾ ಕಾರ್ಯಾಚರಣೆ  ನಡೆಸುತ್ತಿದ್ದು, ಅವಶೇಷದ ಅಡಿ ಸಿಲುಕಿದವರ ಶೋಧಕ್ಕೆ NDRF ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು,  NDRF ಅವಶೇಷದ ಅಡಿ ನುಗ್ಗಿ  ಜನರನ್ನು ರಕ್ಷಣೆ ಮಾಡುತ್ತಿದ್ದಾರೆ.  ಭಾರತದ ತಂಡಗಳು ಮೂರು ವಿಮಾನಗಳಲ್ಲಿ

➤ ಟರ್ಕಿಯಲ್ಲಿ ಚುರುಕುಗೊಂಡ  ಭಾರತದ ರಕ್ಷಣಾ ಕಾರ್ಯಾಚರಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮನೆ ಮುಂದೆ ನಿಲ್ಲಿಸಿದ್ದ ಬೈಕ್​ ಕಳವು..!

(ನ್ಯೂಸ್ ಕಡಬ) newskadaba.com ವಿಜಯಪುರ, ಫೆ.10.  ಮನೆಯೊಂದರ ಬಳಿ ನಿಲ್ಲಿಸಿದ್ದ ಬೈಕ್​ ಕಳ್ಳತನವಾಗಿದೆ ಈ ಘಟನೆ ನಗರದ ಬಡಿಕಮಾನ್ ದಲ್ಲಿ   ನಡೆದಿದೆ. ರಾಜೇಸಾಬ್ ಉಕ್ಕಲಿ ಎಂಬುವರ KA 28 EF 3087 ನಂಬರಿನ ಬೈಕ್ ಕಳ್ಳತನವಾಗಿದೆ. ಖತರ್ನಾಕ್​ ಕಳ್ಳ ಬೈಕ್​ ಕಳವು ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗೋಳಗುಮ್ಮಟ್ಟ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  

ಮನೆ ಮುಂದೆ ನಿಲ್ಲಿಸಿದ್ದ ಬೈಕ್​ ಕಳವು..! Read More »

ಕರ್ನಾಟಕ

➤ ಭೂಕಂಪ ಪೀಡಿತ ಟರ್ಕಿಯಲ್ಲಿ ಬೆಂಗಳೂರು ಮೂಲದ ಟೆಕಿ ನಾಪತ್ತೆ!

ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.10.   ಭೂಕಂಪ ಪೀಡಿತ ಟರ್ಕಿಗೆ  ಔದ್ಯೋಗಿಕ ಕೆಲಸ ನಿಮಿತ್ತ ಹೋಗಿದ್ದ ಬೆಂಗಳೂರಿನ ಎಂಜಿನಿಯರ್ ವಿಜಯ್‌ಕುಮಾರ್ (36 ವರ್ಷ) ಎಂಬುವವರು ನಾಪತ್ತೆಯಾಗಿದ್ದಾರೆ. ಪೀಣ್ಯದಲ್ಲಿರುವ ಆಮ್ಲಜನಕ ಹಾಗೂ ನೈಟ್ರೋಜನ್ ತಯಾರಿಕೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿಜಯ್‌ಕುಮಾರ್, ಕಂಪನಿಯ ಹೊಸ ಘಟಕ ಸ್ಥಾಪನೆ ಕೆಲಸಕ್ಕಾಗಿ ಟರ್ಕಿಗೆ ಹೋಗಿದ್ದರು. ಇದೇ ಟರ್ಕಿಯಲ್ಲಿ ಭೂಕಂಪ ಸಂಭವಿಸಿದ್ದು, ವಿಜಯ್‌ಕುಮಾರ್ ಎಲ್ಲಿದ್ದಾರೆಂಬ ಮಾಹಿತಿ ಇದುವರೆಗೂ ಲಭ್ಯವಾಗಿಲ್ಲ.

➤ ಭೂಕಂಪ ಪೀಡಿತ ಟರ್ಕಿಯಲ್ಲಿ ಬೆಂಗಳೂರು ಮೂಲದ ಟೆಕಿ ನಾಪತ್ತೆ! Read More »

ಕರ್ನಾಟಕ

ವಂದೇ ಭಾರತ್​ ಮಾದರಿಯಲ್ಲಿ ಓಡುತ್ತೆ ವಂದೇ ಮೆಟ್ರೋ…

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.10. ರೈಲ್ವೆ ಇಲಾಖೆ ವಂದೇ ಮೆಟ್ರೋ ಓಡಿಸಲು ಸಜ್ಜಾಗಿದೆ. 2023ರಲ್ಲೇ ವಂದೇ ಮೆಟ್ರೋ ಓಡಿಸಲು ತಯಾರಿ ನಡೆದಿದೆ. ಇದು ಜನರಿಗೆ ಶುಭ  ಸುದ್ದಿಯಾಗಿದ್ದು, ವಂದೇ ಭಾರತ್​ ಮಾದರಿಯಲ್ಲಿ ಓಡುತ್ತೆ ವಂದೇ ಮೆಟ್ರೋ ಎಂದು ವರದಿಯಾಗಿದೆ. ವಂದೇ ಮೆಟ್ರೋ ಬೆಂಗಳೂರಿನ 100 ಕಿ.ಮೀ. ವ್ಯಾಪ್ತಿಯಲ್ಲಿ ಓಡಲಿದೆ. ಎರಡು ವಿಭಿನ್ನ ನಗರಗಳನ್ನು ಸಂಪರ್ಕಿಸುವ ಹೊಸ ಯೋಜನೆಯಾಗಿದೆ. ಪ್ರಧಾನಿ ಮುತುವರ್ಜಿಯಿಂದ ವಂದೇ ಮೆಟ್ರೋ ಆರಂಭವಾಗಲಿದೆ. ಬೆಂಗಳೂರು-ತುಮಕೂರು, ಬೆಂಗಳೂರು-ಹಿಂದೂಪುರ ನಡುವೆ ಸಂಚಾರ ನಡೆಸಲಿದೆ. ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್

ವಂದೇ ಭಾರತ್​ ಮಾದರಿಯಲ್ಲಿ ಓಡುತ್ತೆ ವಂದೇ ಮೆಟ್ರೋ… Read More »

ಕರ್ನಾಟಕ

ಬೆಂಕಿ ಅವಘಡ: ನಾರಿನ ಘಟಕ ಸಂಪೂರ್ಣ ನಾಶ‌…

(ನ್ಯೂಸ್ ಕಡಬ) newskadaba.com ತುಮಕೂರು, ಫೆ.10. ಜಿಲ್ಲೆಯ ತುರುವೇಕೆರೆ ತಾಲೂಕಿನ ಬಿಗನೇನಹಳ್ಳಿ ಹೊರವಲಯದಲ್ಲಿ ಬೆಂಕಿ ಅವಘಡ ಸಂಭವಿಸಿ ನಾರಿನ ಘಟಕ ಸಂಪೂರ್ಣ ಭಸ್ಮವಾಗಿದೆ. ಹಳ್ಳದಹೊಸಹಳ್ಳಿ ಗ್ರಾಮದ ನಿವಾಸಿ ಬಸವರಾಜುರಿಗೆ ಸೇರಿದ ನಾರಿನ ಘಟಕವಾಗಿದೆ. ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕ್ಷಣ ಮಾತ್ರದಲ್ಲಿ ಇಡೀ ಘಟಕ ಸಂಪೂರ್ಣ ಸುಟ್ಟು ನಾಶವಾಗಿದೆ. ಬೆಂಕಿ ಅವಘಡದಲ್ಲಿ ಲಕ್ಷಾಂತರ ಮೌಲ್ಯದ ಯಂತ್ರೋಪಕರಣಗಳು ಸುಟ್ಟುಹೋಗಿವೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಚರಣೆ ನಡೆದಿದೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಕಿ ಅವಘಡ: ನಾರಿನ ಘಟಕ ಸಂಪೂರ್ಣ ನಾಶ‌… Read More »

ಕರ್ನಾಟಕ

ಮಾಜಿ ಸಚಿವ ಟಿ. ಜಾನ್ ವಿಧಿವಶ​

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.10.  ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಟಿ. ಜಾನ್ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.ಜಾನ್​ ಅವರಿಗೆ 92 ವರ್ಷ ವಯಸ್ಸಾಗಿತ್ತು. ಎಸ್‌ ಎಂ ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದರು. ಅಬಕಾರಿ ಉದ್ಯಮದಲ್ಲಿ ಹೆಸರು ಮಾಡಿದ್ದರು. ಮೂಲತಃ ಕೇರಳದವರಾದ ಟಿ.ಜಾನ್ ವರು  ಉದ್ಯಮದಲ್ಲಿ ತೊಡಗಿಕೊಂಡು ಹಂತ ಹಂತವಾಗಿ ಸಿರಿವಂತಿಕೆ ಪಡೆದುಕೊಂಡಿದ್ದರು. ಶಿಕ್ಷಣ ಸಂಸ್ಥೆಗಳು. ರೆಸಾರ್ಟ್ ಗಳನ್ನೂ ಕೂಡ ಜಾನ್ ಆರಂಭಿಸಿ ಯಶಸ್ಸು ಗಳಿಸಿದ್ದರು. ಕಷ್ಟ ಹೇಳಿಕೊಂಡು ಯಾರೇ ಬಂದರು ಸಹಾಯಹಸ್ತ ಚಾಚುತ್ತಿದ್ದ

ಮಾಜಿ ಸಚಿವ ಟಿ. ಜಾನ್ ವಿಧಿವಶ​ Read More »

ಕರ್ನಾಟಕ

ಕಾಂತಾರ’  ಚಿತ್ರತಂಡಕ್ಕೆ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.10. ‘ಕಾಂತಾರ’ ಕನ್ನಡ ಸಿನೆಮಾದಲ್ಲಿ ‘ವರಾಹರೂಪಂ’ ಹಾಡಿನ ಕೃತಿಚೌರ್ಯ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಚಿತ್ರದ ನಿರ್ಮಾಪಕರು ಮತ್ತು ನಿರ್ದೇಶಕರಿಗೆ ವಿನಾಯಿತಿ ನೀಡಿದೆ. ಈ ಮೂಲಕ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಮತ್ತು ನಿರ್ದೇಶಕ ಹಾಗೂ ನಾಯಕ ನಟ ರಿಷಬ್ ಶೆಟ್ಟಿ ನಿರಾಳರಾಗಿದ್ದಾರೆ ಎಂದು  ವರದಿ ತಿಳಿಸಿದೆ. ‘ಕಾಂತಾರ’ ಚಿತ್ರದ ‘ವರಾಹರೂಪಂ’ ಹಾಡನ್ನು ಪ್ರದರ್ಶಿಸಬಾರದು ಎಂದು ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸುಪ್ರೀಂ ಕೋರ್ಟ್ ಸಡಿಲಿಸಿದೆ. ಹಾಡಿನ ಮೇಲೆ ಹಕ್ಕುಸ್ವಾಮ್ಯ ಉಲ್ಲಂಘನೆ

ಕಾಂತಾರ’  ಚಿತ್ರತಂಡಕ್ಕೆ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್ Read More »

ರಾಷ್ಟ್ರೀಯ ನ್ಯೂಸ್
Scroll to Top