newskadaba

ಹಾಡಹಗಲೆ ಜ್ಯೂವೆಲರಿ ಅಂಗಡಿಗೆ ನುಗ್ಗಿದ ಕಳ್ಳ ➤ 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com   ಚಿಕ್ಕಬಳ್ಳಾಪುರ, ಫೆ.10. ಜನನಿಬಿಡ ಪ್ರದೇಶದಲ್ಲಿರುವ ಜ್ಯೂವೆಲರಿ ಶಾಪ್ ಗೆ ನುಗ್ಗಿದ ಒಬ್ಬನೇ ಕಳ್ಳ ಏಕಾಂಗಿಯಾಗಿ ಹಾಡಹಗಲೆ ಅಂಗಡಿಯಲ್ಲಿದ್ದ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದು, ಬಾಗಿಲು ಮುಚ್ಚಿದ್ದ ಜ್ಯೂವೆಲರ್ಸ್ ಶಾಪ್ ನ ಶೆಟರ್ ಎತ್ತಿ ಒಳಬಂದ ಅಸಾಮಿಯೊಬ್ಬ… ಹಾಡಹಗಲೆ ಜ್ಯೂವೆಲರಿ ಅಂಗಡಿಯ ಡ್ರಾಯರ್ ಗೆ ಕೈ ಹಾಕಿ ಅದರಲ್ಲಿದ್ದ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು  ಕದ್ದು ಪರಾರಿಯಾಗಿರುವುದು ಚಿಕ್ಕಬಳ್ಳಾಪುರ ನಗರದ  ಗಂಗಮ್ಮ ಗುಡಿ ರಸ್ತೆಯಲ್ಲಿರುವ ಗಣೇಶ್ ಜ್ಯೂವೆಲರ್ಸ್ ಅಂಗಡಿಯಲ್ಲಿ.  ಅಂಗಡಿಯ ಮಾಲಿಕ […]

ಹಾಡಹಗಲೆ ಜ್ಯೂವೆಲರಿ ಅಂಗಡಿಗೆ ನುಗ್ಗಿದ ಕಳ್ಳ ➤ 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳವು Read More »

ಕರ್ನಾಟಕ

 ಒಂದು ಅಂಕ ಹೆಚ್ಚು ಬಂದರೂ ಮರುಮೌಲ್ಯಮಾಪನಕ್ಕೆ ಪರಿಗಣಿಸಲಾಗುವುದು ➤ಸಚಿವ ಬಿಸಿ.ನಾಗೇಶ್ 

(ನ್ಯೂಸ್ ಕಡಬ) newskadaba.com   ಬೆಂಗಳೂರು, ಫೆ.10. ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದರು. ಈ  ಕುರಿತು ಮಾಹಿತಿ ನೀಡಿರುವ ಸಚಿವರು, ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು

 ಒಂದು ಅಂಕ ಹೆಚ್ಚು ಬಂದರೂ ಮರುಮೌಲ್ಯಮಾಪನಕ್ಕೆ ಪರಿಗಣಿಸಲಾಗುವುದು ➤ಸಚಿವ ಬಿಸಿ.ನಾಗೇಶ್  Read More »

ಕರ್ನಾಟಕ

  ಬೆಂಕಿ ಅವಘಡ ➤ಕಟಾವಿಗೆ ಬಂದಿದ್ದ 3 ಎಕರೆ ಕಬ್ಬು ನಾಶ

(ನ್ಯೂಸ್ ಕಡಬ) newskadaba.com   ತಿ.ನರಸೀಪುರ, ಫೆ.10.  ತಾಲೂಕಿನ ಹ್ಯಾಕನೂರು ಗ್ರಾಮದಲ್ಲಿ ಕಟಾವಿಗೆ ಬಂದಿದ್ದ 3 ಎಕರೆ ಕಬ್ಬು ವಿದ್ಯುತ್ ತಗುಲಿ ಸಂಪೂರ್ಣ  ಬೆಂಕಿಗಾಹುತಿ. ಹ್ಯಾಕನೂರು ಗ್ರಾಮದ ಸುಂದ್ರಮ್ಮ ಕೋಂ ಲೇ .ಮಹದೇವಪ್ಪ ಎಂಬುವರು ಬೆಳೆದಿದ್ದ ಕಬ್ಬು ಬೆಂಕಿಯ ಸ್ಪರ್ಶದಿಂದ ಸುಟ್ಟು ಭಸ್ಮವಾಗಿದೆ ಸ್ಥಳಕ್ಕೆ ಅಗ್ನಿಶಾಮಕ ದಳ ಬಂದು ಕಾರ್ಯಾಚರಣೆ ಪ್ರಾರಂಭಿಸಿದರೂ ಬೆಂಕಿಯನ್ನು ನಂದಿಸಲು ಸಾಧ್ಯವಾಗಲಿಲ್ಲ.ಹಾಗಾಗಿ 3 ಎಕರೆ ಕಬ್ಬಿನ ಗದ್ದೆ ಸಂಪೂರ್ಣ ಸುಟ್ಟು ನಾಶವಾಗಿದೆ. ಸಂತ್ರಸ್ತೆ ಸುಂದ್ರಮ್ಮ ಮಾತನಾಡಿ,ಕಬ್ಬು ಕಟಾವಿಗೆ ಬಂದಿದ್ದು,ಮುಂದಿನ ತಿಂಗಳು ಕಟಾವು ಆಗಬೇಕಿತ್ತು.ಆದರೆ,ವಿದ್ಯುತ್ ಅನಾಹುತದಿಂದ

  ಬೆಂಕಿ ಅವಘಡ ➤ಕಟಾವಿಗೆ ಬಂದಿದ್ದ 3 ಎಕರೆ ಕಬ್ಬು ನಾಶ Read More »

ಕರ್ನಾಟಕ

ರಾಜ್ಯ ಬಜೆಟ್ ➤ ಹೊಸ ಕೃಷಿ ನೀತಿ ಘೋಷಿಸಲು ಸರ್ಕಾರದ ಚಿಂತನೆ!

(ನ್ಯೂಸ್ ಕಡಬ)newskadaba.com.ಬೆಂಗಳೂರು. ಫೆ.10. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 17 ರಂದು ಮಂಡಿಸಲಿರುವ ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಈ ನೀತಿಯು ನೈಸರ್ಗಿಕ ಕೃಷಿಯ ಮೂಲಕ ಮಣ್ಣಿನ ಗುಣಮಟ್ಟವನ್ನು ಕಾಪಾಡಿಕೊಳ್ಳಲು, ಸುಧಾರಿಸಲು ಮತ್ತು ರಾಗಿ ಬೆಳೆಯಲು ರೈತರನ್ನು ಉತ್ತೇಜಿಸುತ್ತದೆ ಎಂದು ತಿಳಿದುಬಂದಿದೆ. ಬೊಮ್ಮಾಯಿ ಅವರು ಕಳೆದ ವರ್ಷ ಮಂಡಿಸಿದ ಚೊಚ್ಚಲ ಬಜೆಟ್‌ನಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 33,700 ಕೋಟಿ ರೂ ಮೀಸಲಿಟ್ಟಿದ್ದರು. ರೈತ ಶಕ್ತಿ

ರಾಜ್ಯ ಬಜೆಟ್ ➤ ಹೊಸ ಕೃಷಿ ನೀತಿ ಘೋಷಿಸಲು ಸರ್ಕಾರದ ಚಿಂತನೆ! Read More »

ಕರ್ನಾಟಕ

➤ ಕದ್ರಿ ಪಾರ್ಕ್ ನಲ್ಲಿ ಕುಳಿತ್ತಿದ್ದ ಜೋಡಿಗಳ ಮೇಲೆ ಸಂಘಟನೆ ಕಾರ್ಯಕರ್ತರಿಂದ ಹಲ್ಲೆ

(ನ್ಯೂಸ್ ಕಡಬ)newskadaba.com.ಮಂಗಳೂರು, ಫೆ.10. ಕದ್ರಿ ಪಾರ್ಕ್ ಗೆ ಬಂದಿದ್ದ ಜೋಡಿಗೆ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಅನ್ಯ ಸಮುದಾಯದ ಯುವಕ ಯುವತಿ ನಗರದ ಕದ್ರಿ ಪಾರ್ಕ್ ಗೆ ಆಗಮಿಸಿತ್ತು ಎಂದು ವರದಿಯಾಗಿದೆ. ಇದನ್ನು ಗಮನಿಸಿದ ಸಂಘಟನೆಯವರು ಅವರನ್ನು ಪ್ರಶ್ನಿಸಿ ಹಲ್ಲೆ ನಡೆಸಿದೆ ಎಂದು ತಿಳಿದುಬಂದಿದೆ. ಉತ್ತರ ಕರ್ನಾಟಕ ಮೂಲದ ಅನ್ಯಕೋಮಿನ ಜೋಡಿ ಕದ್ರಿ ಪಾರ್ಕ್ ಗೆ ಬಂದಿದ್ದು, ಇದನ್ನು ಪ್ರಶ್ನಿಸಿ ಸಂಘಟನೆ ಹಲ್ಲೆ ನಡೆಸಿದೆ.

➤ ಕದ್ರಿ ಪಾರ್ಕ್ ನಲ್ಲಿ ಕುಳಿತ್ತಿದ್ದ ಜೋಡಿಗಳ ಮೇಲೆ ಸಂಘಟನೆ ಕಾರ್ಯಕರ್ತರಿಂದ ಹಲ್ಲೆ Read More »

ಕ್ರೈಮ್ ನ್ಯೂಸ್

ಪಾಂಗಾಳದ ಶರತ್ ಶೆಟ್ಟಿ ಕೊಲೆ ಪ್ರಕರಣ ➤ ಪೊಲೀಸರಿಗೆ ಮಹತ್ವದ ಸುಳಿವು ಲಭ್ಯ

ನ್ಯೂಸ್ ಕಡಬ)newskadaba.com. ಕಾಪು ಫೆ.10. ಕಳೆದ ಭಾನುವಾರ ಸಂಜೆ ಶರತ್‌ ಶೆಟ್ಟಿ ಅವರನ್ನು ಹತ್ಯೆ ಮಾಡಲಾಗಿತ್ತು. ಪಾಂಗಾಳದ ಬಬ್ಬುಸ್ವಾಮಿ ದೈವಸ್ಥಾನದ ನೇಮೋತ್ಸವದಲ್ಲಿ ಭಾಗಿಯಾಗಿದ್ದ ಶರತ್ ಮೊಬೈಲ್ ಕರೆ ಮಾಡಿ, ಅಂಗಡಿಯೊಂದರ ಬಳಿಗೆ ಮಾತುಕತೆಗೆ ಕರೆದ ಯುವಕರ ತಂಡ ಬಳಿಕ ಅಲ್ಲೇ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ, ಕೊಲೆಗೈದು ಪರಾರಿಯಾಗಿದ್ದರು ಈ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತತ್‌ಕ್ಷಣದಿಂದಲೇ ಚುರುಕಿನ ತನಿಖೆ ಮುಂದುವರಿಸಿದ್ದರು. ಹತ್ಯೆಗೆ ಸಂಬಂಧಿಸಿ ಸಂಶಯದ ಮೇರೆಗೆ ಹಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿರುವ ಪೊಲೀಸರಿಗೆ

ಪಾಂಗಾಳದ ಶರತ್ ಶೆಟ್ಟಿ ಕೊಲೆ ಪ್ರಕರಣ ➤ ಪೊಲೀಸರಿಗೆ ಮಹತ್ವದ ಸುಳಿವು ಲಭ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

  ಬಾರ್ಡ್‌ ತಪ್ಪು ಮಾಹಿತಿ ನೀಡಿದ್ದಕ್ಕೆ ಗೂಗಲ್‌ಗೆ 8 ಲಕ್ಷ ಕೋಟಿ ನಷ್ಟ!

(ನ್ಯೂಸ್ ಕಡಬ) newskadaba.com  ನ್ಯೂಯಾರ್ಕ್, ಫೆ.10.  ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಪ್ರಭಾವ ಸೃಷ್ಟಿಸುತ್ತಿರುವ ಚಾಟ್‌ ಜಿಪಿಟಿಗೆ ಪರ್ಯಾಯವಾಗಿ ಗೂಗಲ್‌ ಬಿಡುಗಡೆ ಮಾಡಿರುವ ‘ಬಾರ್ಡ್’ ತಪ್ಪು ಮಾಹಿತಿಯೊಂದನ್ನು ನೀಡಿದೆ. ಇದರ ಬೆನ್ನಲ್ಲೇ ಗೂಗಲ್‌ನ ಮಾತೃಸಂಸ್ಥೆಯಾದ ಆಲ್ಫಾಬೆಟ್‌ನ ಷೇರು ಮೌಲ್ಯ ಒಟ್ಟಾರೆ 8.2 ಲಕ್ಷ ಕೋಟಿ ರೂ.ನಷ್ಟು ಕುಸಿತ ಕಂಡಿದೆ. ಸೋಮವಾರ ಬಿಡುಗಡೆಯಾದ ‘ಬಾರ್ಡ್‌’ನ ಪ್ರಾತ್ಯಕ್ಷಿಕೆಯನ್ನು ಬುಧವಾರ ಗೂಗಲ್‌ ಆಯೋಜಿಸಿತ್ತು. ಈ ವೇಳೆ ಜೇಮ್ಸ್‌ ವೆಬ್‌ ಟೆಲಿಸ್ಕೋಪ್‌ ಬಗ್ಗೆ ವಿವರಿಸುತ್ತಿದ್ದ ಬಾರ್ಡ್‌, ಜೇಮ್ಸ್‌ ವೆಬ್‌ ಟೆಲಿಸ್ಕೋಪ್‌ ಮೊಟ್ಟಮೊದಲ ಬಾರಿಗೆ ನಮ್ಮ

  ಬಾರ್ಡ್‌ ತಪ್ಪು ಮಾಹಿತಿ ನೀಡಿದ್ದಕ್ಕೆ ಗೂಗಲ್‌ಗೆ 8 ಲಕ್ಷ ಕೋಟಿ ನಷ್ಟ! Read More »

ಅಂತರ್ರಾಷ್ಟ್ರೀಯ ನ್ಯೂಸ್

➤ಅವಧಿ ಮುಗಿಯುವ ಮೊದಲು ಕೊವಿಡ್ ಲಸಿಕೆಗಳನ್ನು ಯಶಸ್ವಿಯಾಗಿ ಬಳಕೆ ಮಾಡಿಕೊಂಡ ರಾಜ್ಯ ಸರ್ಕಾರ!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.9. ಕಳೆದ 10-15 ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಗರಿಷ್ಠ ಪ್ರಮಾಣದ ಕೋವಿಡ್ ಲಸಿಕೆಗಳನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಆರೋಗ್ಯ ಇಲಾಖೆ ಯಶಸ್ವಿಯಾಗಿದೆ. ಜನವರಿ 29ರೊಳಗೆ 4.3 ಲಕ್ಷ ಡೋಸ್ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ರಾಜ್ಯ ಸರ್ಕಾರ ಬಳಸಬೇಕಾಗಿತ್ತು, ಈ ಪೈಕಿ 1.1 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆಗಳು ಜನವರಿ 31 ರೊಳಗೆ ಮತ್ತು 3.2 ಲಕ್ಷ ಡೋಸ್ ಕೋವಿಶೀಲ್ಡ್  ಲಸಿಕೆಗಳು ಫೆಬ್ರವರಿ 9 ರೊಳಗೆ ಬಳಸಬೇಕಿತ್ತು. ಈ ಲಸಿಕೆಗಳನ್ನು ಜನವರಿ

➤ಅವಧಿ ಮುಗಿಯುವ ಮೊದಲು ಕೊವಿಡ್ ಲಸಿಕೆಗಳನ್ನು ಯಶಸ್ವಿಯಾಗಿ ಬಳಕೆ ಮಾಡಿಕೊಂಡ ರಾಜ್ಯ ಸರ್ಕಾರ! Read More »

ಕರ್ನಾಟಕ

➤ ಮಂಗಳೂರು ಕೊರಗಜ್ಜನ ಕೋಲಕ್ಕೆ ಅಡ್ಡಿಯಾಗದಂತೆ ಅಮಿತ್ ಷಾ ರೋಡ್ ಶೋ ಬಂದ್!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.9. ಮಂಗಳೂರಿನಲ್ಲಿ ಕೇಂದ್ರ ಗೃಹ ಸಚಿವಸಚಿವರ ರೋಡ್  ಶೋ ಫೆ.11 ರಂದು ನಡೆಸಲು  ತಿರ್ಮಾನಿಸಲಾಗಿತ್ತು. ಆದರೆ ರೋಡ್ ಶೋವನ್ನು ನಡೆಸುವ ದಿನ ಹತ್ತಿರದಲ್ಲಿ ಸ್ವಾಮಿ ಕೊರಗಜ್ಜನ ಕೋಲ ನಡೆಯಲಿದೆ ಎಂದು ತಿಳಿದ ಸಚಿವರು ಕೋಲಕ್ಕೆ ಅಡ್ಡಿಯಾಗುತ್ತದೆ ಎನ್ನುವ ಕಾರಣಕ್ಕೆ ರೋಡ್ ಶೋವನ್ನು ರದ್ದು ಮಾಡಿದ್ದಾರೆ.  ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವಸ್ಥಾನದಲ್ಲಿ ಫೆ. 11 ರಂದು ಕೋಲ ನಿಗದಿಯಾಗಿತ್ತು ಎಂದು ತಿಳಿದು ಬಂದಿದೆ.

➤ ಮಂಗಳೂರು ಕೊರಗಜ್ಜನ ಕೋಲಕ್ಕೆ ಅಡ್ಡಿಯಾಗದಂತೆ ಅಮಿತ್ ಷಾ ರೋಡ್ ಶೋ ಬಂದ್! Read More »

ಕರ್ನಾಟಕ

ಶೈಕ್ಷಣಿಕ ಸಾಧನೆ ಉತ್ತಮ ಜೀವನಕ್ಕೆ ಬುನಾದಿ

(ನ್ಯೂಸ್ ಕಡಬ)newskadaba.com ಶಿರಹಟ್ಟಿ, ಫೆ.09. ಶೈಕ್ಷಣಿಕ ಕ್ರಿಯೆಯಲ್ಲಿ  ಭಾಗಿಯಾದ ವಿದ್ಯಾರ್ಥಿಗಳು ಬಹುಮುಖ ಪ್ರತಿಭಾವಂತರಾಗುತ್ತಾರೆ. ಸರಕಾರ ಕೊಡುವ ಎಲ್ಲ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಶಿಕ್ಷಣವನ್ನು ಪಡೆದು ಉತ್ತಮ ನಾಗರಿಕರಾಗಬೇಕೆಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು. ಅವರು ಪಟ್ಟಣದ ಎಫ್.ಬಿ ಪೂಜಾರ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳವನ್ನುಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿ ಹಂತದಲ್ಲಿಯೇ ಮೌಲ್ಯಗಳನ್ನು ರೂಢಿಸಿಕೊಂಡು ದೇಶದ ಸಂಸ್ಕಾರಗಳನ್ನು ಉಳಿಸಿ ಬೆಳೆಸುವ ಪ್ರಜೆಗಳಾಗಬೇಕು. ಸ್ಪರ್ಧಾತ್ಮಕ ಜಗತ್ತಿಗೆ ಸರಿದೂಗುವ ಜ್ಞಾನವನ್ನು ಹೊಂದುವುದು ಅಗತ್ಯವಿದೆ.ಆದ್ದರಿಂದ ವಿದ್ಯಾರ್ಥಿಗಳು ಮೊಬೈಲಗಳ ಭರಾಟೆಯನ್ನು

ಶೈಕ್ಷಣಿಕ ಸಾಧನೆ ಉತ್ತಮ ಜೀವನಕ್ಕೆ ಬುನಾದಿ Read More »

ಕರ್ನಾಟಕ
Scroll to Top