newskadaba

ಸರಗಳ್ಳರ ಬಂಧನ ➤ 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

(ನ್ಯೂಸ್ ಕಡಬ)newskadaba.com ರಾಮನಗರ, ಫೆ.09.  ಜಿಲ್ಲೆಯ ಜನರ ಹಾಗೂ ಪೊಲೀಸರ ನಿದ್ದೆಗೆಡಿಸಿದ್ದ ಖತರ್ನಾಕ್​ಗಳು ಕೊನೆಗೂ ಪೊಲೀಸರ  ಬಲೆಗೆ ಬಿದ್ದಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಅಂತರ್ ಜಿಲ್ಲಾ ಮನೆ ಹಾಗೂ ಸರಗಳ್ಳರನ್ನ ಬಂಧಿಸಿ, ಬಂಧಿತರಿಂದ ಸುಮಾರು 20 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನ ವಶಕ್ಕೆ ಪಡೆದಿದ್ದಾರೆ. ರಾಮನಗರ ತಾಲೂಕಿನ ಸೀಬಕಟ್ಟೆ ಗ್ರಾಮದ ಮಂಜುನಾಥ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯ ಬೀಗ ಹೊಡೆದು ಮನೆಯಲ್ಲಿ ಇದ್ದ 190 ಗ್ರಾಂ ಚಿನ್ನಾಭರಣಗಳನ್ನ ದೋಚಿದ್ರು. ಅಲ್ಲದೆ […]

ಸರಗಳ್ಳರ ಬಂಧನ ➤ 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ Read More »

ಕರ್ನಾಟಕ

ಪತ್ನಿಯ ಶವವನ್ನು ಹೆಗಲಮೇಲೆ ಹೊತ್ತು ಕಿಲೋಮೀಟರ್​ಗಟ್ಟಲೆ ನಡೆದ ವ್ಯಕ್ತಿ  

(ನ್ಯೂಸ್ ಕಡಬ)newskadaba.com ಆಂಧ್ರಪ್ರದೇಶ, ಫೆ.09.  ಪತ್ನಿಯ ಮೃತದೇಹವನ್ನು ಹೊತ್ತು ವ್ಯಕ್ತಿಯೊಬ್ಬ ಕಿಲೋಮೀಟರ್​ಗಟ್ಟಲೆ ನಡೆದಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಒಡಿಶಾದ ಕೊರಾಪುಟ್ ಜಿಲ್ಲೆಯ 35 ವರ್ಷದ ವ್ಯಕ್ತಿಯೊಬ್ಬರು ಆಂಧ್ರಪ್ರದೇಶದ ಆಸ್ಪತ್ರೆಯಿಂದ ಹಿಂದಿರುಗುವಾಗ ಆಟೋದಲ್ಲಿ ಪತ್ನಿ ಮೃತಪಟ್ಟಿದ್ದು, ಬಳಿಕ ಹೆಗಲ ಮೇಲೆ ಹೊತ್ತು ನಡೆದಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಗಮನಿಸಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಸಂಗಿವಲಸದಲ್ಲಿರುವ ತನ್ನ ಅಸ್ವಸ್ಥ ಪತ್ನಿಯನ್ನು ಪಾಂಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಅಲ್ಲಿನ ವೈದ್ಯರು ತಿಳಿಸಿದ್ದು, ಸುಮಾರು 100

ಪತ್ನಿಯ ಶವವನ್ನು ಹೆಗಲಮೇಲೆ ಹೊತ್ತು ಕಿಲೋಮೀಟರ್​ಗಟ್ಟಲೆ ನಡೆದ ವ್ಯಕ್ತಿ   Read More »

ರಾಷ್ಟ್ರೀಯ ನ್ಯೂಸ್

ಮಗಳ ವ್ಯಾನಿಟಿ ಬ್ಯಾಗ್​ನಲ್ಲಿ ಪ್ರೆಗ್ನೆನ್ಸಿ ಕಿಟ್ ಪತ್ತೆ ಪ್ರಕರಣ ➤ ಅಮಾನುಷವಾಗಿ ಮಗಳನ್ನು ಕೊಂದ ಪೋಷಕರು *

(ನ್ಯೂಸ್ ಕಡಬ)newskadaba.com ಅಲಮಾಬಾದ್, ಫೆ.09. 21ರ ಹರೆಯದ ಯುವತಿಯೊಬ್ಬಳ  ಬಳಿ ಗರ್ಭಧಾರಣೆ ಪರೀಕ್ಷೆಯ ಕಿಟ್‌ಗಳು ಸಿಕ್ಕಿದ್ದರಿಂದ ಆಕೆಯ ಹೆತ್ತವರು  ಆಕೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ, ಕತ್ತು ಹಿಸುಕಿ ಮಗಳನ್ನು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಂಪತಿ ತಮ್ಮ ಇಬ್ಬರು ಬಂಧುಗಳ ಸಹಾಯದಿಂದ ದೇಹವನ್ನು ಗುರುತಿಸಲು ಸಾಧ್ಯವಾಗದಂತೆ ಆಸಿಡ್  ಸುರಿದು, ನಂತರ ಮಗಳ ದೇಹವನ್ನ ಎಸೆದಿದ್ದಾರೆ ಎಂದು ಆರೋಪಿಸಿ ನಾಲ್ವರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸುತ್ತದೆ. ಇಲ್ಲಿನ ತೇನ್ ಷಾ ಅಲಮಾಬಾದ್ ಗ್ರಾಮದ ನಿವಾಸಿ ನರೇಶ್ ಅವರು ಫೆಬ್ರವರಿ 3 ರಂದು

ಮಗಳ ವ್ಯಾನಿಟಿ ಬ್ಯಾಗ್​ನಲ್ಲಿ ಪ್ರೆಗ್ನೆನ್ಸಿ ಕಿಟ್ ಪತ್ತೆ ಪ್ರಕರಣ ➤ ಅಮಾನುಷವಾಗಿ ಮಗಳನ್ನು ಕೊಂದ ಪೋಷಕರು * Read More »

ರಾಷ್ಟ್ರೀಯ ನ್ಯೂಸ್

ಯುಕೆಜಿ ವಿದ್ಯಾರ್ಥಿನಿಯನ್ನು ಅನುತ್ತೀರ್ಣಗೊಳಿಸಿದ ಶಾಲೆ!

(ನ್ಯೂಸ್ ಕಡಬ)newskadaba.com ಬೆಂಗಳೂರು,ಫೆ.09. ಶಾಲೆಯೊಂದು ಯುಕೆಜಿ ವಿದ್ಯಾರ್ಥಿನಿಯನ್ನು ಎರಡು ರೈಮ್ಸ್ ಹೇಳಲು ವಿಫಲವಾದಳೆಂದು ಸೆಮಿಸ್ಟರ್ ಪರೀಕ್ಷೆಯಲ್ಲಿ ಅನುತ್ತೀರ್ಣಗೊಳಿಸಿದ್ದು,ಇದರಿಂದ ಆಕ್ರೋಶಗೊಂಡ ಹೆತ್ತವರು  ಶಾಲಾ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ವಿದ್ಯಾರ್ಥಿನಿಯ ತಂದೆ ಮನೋಜ್ ಬಾದಲ್, “ಶಾಲೆಯ ಆ್ಯಪ್ ನಲ್ಲಿ ನಮ್ಮ ಪುತ್ರಿಯ  ಅಂಕಪಟ್ಟಿ ನೋಡಿ ಆಘಾತಗೊಂಡೆವು.ಆಕೆ 160 ಅಂಕಗಳ ಪೈಕಿ 100 ಅಂಕ ಗಳಿಸುವಲ್ಲಿ ಯಶಸ್ವಿಯಾಗಿದ್ದಳು.ಆದರೆ, 40 ಅಂಕದ ಪೈಕಿ ಕನಿಷ್ಟ 14 ಅಂಕ ಗಳಿಸಬೇಕಿದ್ದ ರೈಮ್ಸ್ ನಲ್ಲಿ ಕೇವಲ

ಯುಕೆಜಿ ವಿದ್ಯಾರ್ಥಿನಿಯನ್ನು ಅನುತ್ತೀರ್ಣಗೊಳಿಸಿದ ಶಾಲೆ! Read More »

ಕರ್ನಾಟಕ

ದೇಶದಲ್ಲಿ10 ಪರಮಾಣು ಶಕ್ತಿ ರಿಯಾಕ್ಟರ್‌ಗಳ ಸ್ಥಾಪನೆ ➤ಸರ್ಕಾರದಿಂದ ಅನುಮತಿ!

(ನ್ಯೂಸ್ ಕಡಬ) newskadaba.com. ನವದೆಹಲಿ. ಫೆ.9.  ದೇಶದಲ್ಲಿ ಒಟ್ಟು 7000 ಮೆಗಾವ್ಯಾಟ್ ಸಾಮರ್ಥ್ಯದ 10 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಸ್ಥಾಪಿಸಲು ಸರ್ಕಾರ ಅನುಮತಿ ನೀಡಿದೆ. ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಇಲಾಖೆಯ ರಾಜ್ಯ ಖಾತೆ ಸಚಿವ ಡಾ.ಜಿತೇಂದ್ರ ಸಿಂಗ್ ಲೋಕಸಭೆಯಲ್ಲಿ ಕೊಟ್ಟ ಲಿಖಿತ ಉತ್ತರದಲ್ಲಿ ಒಟ್ಟು 8700 ಮೆಗಾವ್ಯಾಟ್ ಸಾಮರ್ಥ್ಯದ 11 ರಿಯಾಕ್ಟರ್‌ಗಳು ನಿರ್ಮಾಣ ಅಥವಾ ಕಾರ್ಯಾರಂಭದ ವಿವಿಧ ಹಂತಗಳಲ್ಲಿವೆ ಎಂದು ತಿಳಿಸಿದ್ದಾರೆ. ಕೇಂದ್ರದ ಪ್ರಸ್ತುತ ನೀತಿಯು ಪರಮಾಣು ಶಕ್ತಿಯನ್ನು ನಿಷೇದಿಸುತ್ತದೆ, ಆದರೆ ಪರಮಾಣು ಶಕ್ತಿ

ದೇಶದಲ್ಲಿ10 ಪರಮಾಣು ಶಕ್ತಿ ರಿಯಾಕ್ಟರ್‌ಗಳ ಸ್ಥಾಪನೆ ➤ಸರ್ಕಾರದಿಂದ ಅನುಮತಿ! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಒಂದೇ ಕುಟುಂಬದ 5 ಮಂದಿ ಅನುಮಾನಾಸ್ಪದವಾಗಿ ಮೃತ್ಯು!

(ನ್ಯೂಸ್ ಕಡಬ)newskadaba.com ಕುಪ್ವಾರ, ಫೆ.09. ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕ್ರಾಲ್​ಪೋರಾದಲ್ಲಿ ಒಂದೇ ಕುಟುಂಬದ 5 ಮಂದಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರು ಮೂಲತಃ ಉತ್ತರಪ್ರದೇಶದವರಾಗಿದ್ದಾರೆ, ರಾತ್ರಿ ತಮ್ಮ ಕೊಠಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ, ಉತ್ತರ ಪ್ರದೇಶದ ಬಿಜ್ನೋರ್ ನಿವಾಸಿ ಮಜಿದ್ ಅನ್ಸಾರಿ ಎಂಬಾತ ತನ್ನ ಕುಟುಂಬದೊಂದಿಗೆ ಕ್ರಾಲ್ಪೋರಾದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಐವರು ಕುಟುಂಬ ಸದಸ್ಯರು ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಕ್ಕಪಕ್ಕದ ಜನರು ಅವರನ್ನು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೇಲ್ನೋಟಕ್ಕೆ ಉಸಿರುಗಟ್ಟುವಿಕೆ

ಒಂದೇ ಕುಟುಂಬದ 5 ಮಂದಿ ಅನುಮಾನಾಸ್ಪದವಾಗಿ ಮೃತ್ಯು! Read More »

ರಾಷ್ಟ್ರೀಯ ನ್ಯೂಸ್

   ಗಗನಕ್ಕೇರಿದ ವೀಳ್ಯದೆಲೆ ಬೆಲೆ!

(ನ್ಯೂಸ್ ಕಡಬ)newskadaba.com ತುಮಕೂರು, ಫೆ.09. ತಾಲೂಕಿನ ತೋವಿನಕೆರೆಯ ಸಂತೆಯಲ್ಲಿ ವೀಳ್ಯದೆಲೆ ಒಂದು ಕಟ್ಟಿಗೆ ರು.160 ದಾಖಲೆ ಬೆಲೆಗೆ ಮಾರಾಟವಾಗಿದ್ದು, ಇದುವರೆಗೂ ಈ ಬೆಲೆ ತಲುಪಿರಲಿಲ್ಲ. ಮಧುಗಿರಿ ತಾಲೂಕು ಲಿಂಗಸಂದ್ರದ ಬೆಳೆಗಾರ ನಾಗರಾಜು ಸಂತೆಗೆ ತಂದಿದ್ದ ವೀಳ್ಯೆದೆಲೆ ಇದುವರೆಗೂ ಮಾರಾಟವಾಗದ ಬೆಲೆಗೆ ಮಾರಾಟವಾಯಿತು. ಈ ಸಂತೆಯಲ್ಲಿ ವೀಳ್ಯದೆಲೆ ಮಾರಾಟ ಹಲವು ದಶಕಗಳಿಂದ ನಡೆಯುತ್ತಿದ್ದು, ಮಧುಗಿರಿ ತಾಲೂಕು ದೊಡ್ಡೇರಿ ಹೋಬಳಿ ತೋವಿನಕೆರೆ ಸುತ್ತಮುತ್ತಲಿನ ಪ್ರದೇಶಗಳ ವೀಳ್ಯದೆಲೆ ಬೆಳೆಯುವ ರೈತರು ಇಲ್ಲಿನ ಸಂತೆಗೆ ತಂದು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡುತ್ತಾರೆ. ಶಿರಾ,

   ಗಗನಕ್ಕೇರಿದ ವೀಳ್ಯದೆಲೆ ಬೆಲೆ! Read More »

ಕರ್ನಾಟಕ

➤ಆಸೀಸ್ ವಿರುದ್ಧ ವಿಶ್ವ ದಾಖಲೆ ಬರೆಯುವ ಸನಿಹದಲ್ಲಿ ಕಿಂಗ್ ಕೊಹ್ಲಿ..!

ನ್ಯೂಸ್ ಕಡಬ) newskadaba.com. ನವದೆಹಲಿ. ಫೆ.9. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹತ್ವದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಟೆಸ್ಟ್ ಪಂದ್ಯ ಇಂದಿನಿಂದ ನಾಗ್ಪುರದಲ್ಲಿ ಆರಂಭವಾಗಿದೆ. ಇಂದಿನ ಪಂದ್ಯ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್​ಮನ್ ವಿರಾಟ್ ಕೊಹ್ಲಿಗೆ ಬಹಳ ವಿಶೇಷವಾಗಿದ್ದು, ಈ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಮಹತ್ವದ ದಾಖಲೆಯೊಂದನ್ನು ಬರೆಯಲಿದ್ದಾರೆ. ವಿರಾಟ್ ಕೊಹ್ಲಿ ತಮ್ಮ 15 ವರ್ಷಗಳ ವೃತ್ತಿಜೀವನದಲ್ಲಿ ಹಲವು ದಾಖಲೆಗಳನ್ನು ಬರೆದಿದ್ದು, ಈ ಪಂದ್ಯದಲ್ಲಿ ವಿರಾಟ್ ಕೇವಲ 64 ರನ್ ಗಳಿಸಿದರೆ ತಮ್ಮ ಅಂತಾರಾಷ್ಟ್ರೀಯ

➤ಆಸೀಸ್ ವಿರುದ್ಧ ವಿಶ್ವ ದಾಖಲೆ ಬರೆಯುವ ಸನಿಹದಲ್ಲಿ ಕಿಂಗ್ ಕೊಹ್ಲಿ..! Read More »

ಕ್ರೀಡಾ ನ್ಯೂಸ್

  ಕೇರಳದ ಮೂಲದ ದಂಪತಿಯ ಮೃತದೇಹ ಲಾಡ್ಜ್ ನಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.08. ಖಾಸಗಿ ವಸತಿಗೃಹವೊಂದರಲ್ಲಿ ಕೇರಳ ಮೂಲದ ದಂಪತಿ ನೇಣುಬಿಗಿದು ಆತ್ಮಹತ್ಯೆಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಫಳ್ನೀರ್ ನ ಲಾಡ್ಜ್ ನಲ್ಲಿ ರೂಂ ಪಡೆದಿದ್ದ ಕೇರಳ ಮೂಲದ 55 ವರ್ಷದ ರವೀಂದ್ರ ಹಾಗೂ ಅವರ ಪತ್ನಿ 50 ವರ್ಷದ ಸುಧಾ ಮೃತಪಟ್ಟಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪರಿಶೀಲನೆ ನಡೆಸಿದರು ಎಂದು ವರದಿಯಾಗಿದೆ.  

  ಕೇರಳದ ಮೂಲದ ದಂಪತಿಯ ಮೃತದೇಹ ಲಾಡ್ಜ್ ನಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶ್ರದ್ಧಾ ದೇಹದ ಮೂಳೆಗಳನ್ನು ಮಿಕ್ಸರ್ನಲ್ಲಿ ಪುಡಿ ಮಾಡಿದ್ದ ಅಫ್ತಾಬ್! ➤ ಚಾರ್ಜ್ ಶೀಟ್ ನಲ್ಲಿ ಬಹಿರಂಗ

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಫೆ.08. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಶ್ರದ್ಧಾ ವಾಕರ್ ಭೀಕರ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 6,600 ಪುಟಗಳ ಚಾರ್ಜ್ ಶೀಟ್ ಅನ್ನು ಸಲ್ಲಿಸಿದ್ದಾರೆ.  ಶ್ರದ್ಧಾ ಡಿಎನ್‌ಎ ವರದಿಗಳ ಹೊರತಾಗಿಯೂ ತನಿಖೆಯ ಸಂದರ್ಭದಲ್ಲಿ ಸಂಗ್ರಹಿಸಲಾದ ವಿಧಿವಿಜ್ಞಾನ ಸಾಕ್ಷ್ಯಗಳ ಪಟ್ಟಿಯನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದ್ದು, ಆರೋಪಿಯು ತನ್ನ ಶ್ರದ್ಧಾಳ ಮೃತದೇಹವನ್ನು ಹೇಗೆ ವಿಲೇವಾರಿ ಮಾಡಿದ ಎಂಬ ವಿವರಗಳನ್ನು ದಾಖಲಿಸಲಾಗಿದೆ. ದೆಹಲಿ ಪೊಲೀಸರು ಸಲ್ಲಿಸಿರುವ 6,636 ಪುಟಗಳ ಚಾರ್ಜ್‌ಶೀಟ್ ಪ್ರಕಾರ, ಆರೋಪಿ ಆಫ್ತಾಬ್ ಅಮೀನ್ ಪೂನಾವಾಲಾ ಮೃತ

ಶ್ರದ್ಧಾ ದೇಹದ ಮೂಳೆಗಳನ್ನು ಮಿಕ್ಸರ್ನಲ್ಲಿ ಪುಡಿ ಮಾಡಿದ್ದ ಅಫ್ತಾಬ್! ➤ ಚಾರ್ಜ್ ಶೀಟ್ ನಲ್ಲಿ ಬಹಿರಂಗ Read More »

ರಾಷ್ಟ್ರೀಯ ನ್ಯೂಸ್
Scroll to Top