newskadaba

ಲಂಚ ಸ್ವೀಕಾರ ➤ ಜೈಲು ಪಾಲಾದ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಫೆ.8. ಸವೇಶ್ವರ ಜ್ಯೂಯೆಲ್ಸ್ ಪೆಟ್ರೋಲ್ ಬಂಕ್ ನ ಪೆಟ್ರೋಲ್ ಬಂಕ್‌ ಯಂತ್ರೋಪಕರಣಗಳನ್ನು ತಪಾಸಣೆ ಮಾಡಿ ಪ್ರಮಾಣ ಪತ್ರ ನೀಡಲು ಚಿಕ್ಕಬಳ್ಳಾಪುರ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ಎಸ್. ಮಾಲಾ ಕಿರಣ್ 8 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳು  ಕಾರ್ಯಾಚರಣೆ ನಡೆಸಿ ಎಸ್. ಮಾಲಾ ಕಿರಣ್ ರನ್ನು ರೆಡ್ ಹ್ಯಾಂಡಾಗಿ ಟ್ರಾಪ್ ಮಾಡಿ ಬಂಧಿಸಿದ್ರು. ಚಿಕ್ಕಬಳ್ಳಾಪುರದ ಬಸವೇಶ್ವರ ಜ್ಯೂಯೆಲ್ಸ್ ಪೆಟ್ರೋಲ್ ಬಂಕ್ ನ ಮಾಲಿಕರಾದ ಭಾಸ್ಕರ್ ರವರ […]

ಲಂಚ ಸ್ವೀಕಾರ ➤ ಜೈಲು ಪಾಲಾದ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಮೊಬೈಲ್ ಪೋನ್ ಕಳೆದುಕೊಂಡ ಕ್ರಿಕೆಟಿಗ ವಿರಾಟ್ ಕೊಹ್ಲಿ.!

ನ್ಯೂಸ್ ಕಡಬ) newskadaba.com ನವದೆಹಲಿ, ಫೆ.8.  ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ತಮ್ಮ ಮೊಬೈಲ್ ಪೋನನ್ನು ಕಳೆದುಕೊಂಡಿದ್ದಾರೆ.  ಈ ಬಗ್ಗೆ ಟ್ವೀಟ್ ಮಾಡಿರುವ ಕೊಹ್ಲಿ ಅನ್ ಬಾಕ್ಸ್ ಮಾಡುವ ಮುನ್ನವೇ ಮೊಬೈಲ್ ಕಳೆದುಹೋದರೆ ಅದರಷ್ಟು ದುಃಖ ಇನ್ನೊಂದಿಲ್ಲ . ಯಾರಾದರೂ ನನ್ನ ಪೋನ್ ನೋಡಿದ್ದೀರಾ ? ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಫನ್ನಿಯಾಗಿರುವ ಪ್ರತಿಕ್ರಿಯಿಸಿರುವ ಆಹಾರ ಡೆಲಿವರಿ ಸಂಸ್ಥೆ ಝೊಮ್ಯಾಟೊ, “ಅತ್ತಿಗೆಯ ಪೋನ್ ನಿಂದ ಐಸ್ ಕ್ರೀಮ್ ಆರ್ಡರ್ ಮಾಡಿ , ನಿಮಗೆ ಸಮಾಧಾನ ಸಿಗಬಹುದು” ಎಂದು ಹೇಳಿದೆ. ಆದರೆ

➤ ಮೊಬೈಲ್ ಪೋನ್ ಕಳೆದುಕೊಂಡ ಕ್ರಿಕೆಟಿಗ ವಿರಾಟ್ ಕೊಹ್ಲಿ.! Read More »

ರಾಷ್ಟ್ರೀಯ ನ್ಯೂಸ್

ಫೆ. 15ರಿಂದ ಸಿಬಿಎಸ್ಇ ಪರೀಕ್ಷೆಗಳು ➤ ಅಡ್ಮಿಶನ್ ಕಾರ್ಡ್ ಬಿಡುಗಡೆ

(ನ್ಯೂಸ್ ಕಡಬ) newskadaba.com. ನವದೆಹಲಿ, ಫೆ.8.   ಪ್ರಸಕ್ತ ವರ್ಷದ ಸಿಬಿಎಸ್​ಇ 10 ಮತ್ತು 12ನೇ ತರಗತಿ ಪರೀಕ್ಷೆಗಳಿಗೆ ಪ್ರವೇಶ ಪತ್ರಗಳನ್ನು ಹಾಲ್ ಟಿಕೆಟ್, ಅಡ್ಮಿಟ್ ಕಾರ್ಡ್ ಬಿಡುಗಡೆ ಮಾಡಲಾಗಿದೆ. ಸಿಬಿಎಸ್​ಇಯ ಅಧಿಕೃತ ವೆಬ್​ಸೈಟ್​ಗಳಾದ ಮತ್ತು cbse.gov.in ನಿಂದ ಹಾಲ್ ಟಿಕೆಟ್​ಗಳನ್ನು ಡೌನ್​ಲೋಡ್  ಮಾಡಬಹುದಾಗಿದೆ. ಸಿಬಿಎಸ್​ಇಗೆ ಜೋಡಿತವಾಗಿರುವ ಶಾಲೆಗಳಿಗೆ ಮಾತ್ರ ಡೌನ್​ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್​ಗಳನ್ನು ಶಾಲೆಗಳಿಗೆ ಹೋಗಿಯೇ ಪಡೆದುಕೊಳ್ಳಬೇಕಾಗುತ್ತದೆ.

ಫೆ. 15ರಿಂದ ಸಿಬಿಎಸ್ಇ ಪರೀಕ್ಷೆಗಳು ➤ ಅಡ್ಮಿಶನ್ ಕಾರ್ಡ್ ಬಿಡುಗಡೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

➤ಕಳೆ ನಾಶಕ ಸಿಂಪಡಿಸಿ ಮೆಣಸಿನ ಗಿಡಗಳ ನಾಶ ಪಡಿಸಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.6.  ಹಾಸನ  ರೈತರೊಬ್ಬರು ಬೆಳೆದ ಮೆಣಸಿನ ಗಿಡಗಳನ್ನು ಕಿಡಿಗೇಡಿಗಳು ಕಳೆನಾಶಕ ಸಿಂಪಡಿಸಿ ನಾಶ ಪಡಿಸಿರುವ ಘಟನೆ ಅರಕಲಗೂಡು ತಾಲೂಕಿನ ಮದಲಾಪುರ ಗ್ರಾಮದಲ್ಲಿ ನಡೆದಿದೆ. ರೋಹಿತ್ ಗೌಡ ಅವರು ಒಂದು ಎಕರೆಯಲ್ಲಿ ಮೆಣಸಿನ ಗಿಡಗಳನ್ನು ಬೆಳೆದಿದ್ದರು. ಇದಕ್ಕಾಗಿ ಅವರು ಜಮೀನು ಸಮತಟ್ಟುಗೊಳಿಸಿ ಹನಿ ನೀರಾವರಿ ಅಳವಡಿಸಿ ಸಾವಿರಾರು ರೂ ಖರ್ಚು ಮಾಡಿ ಮೆಣಸಿನ ಗಿಡಗಳನ್ನು ಬೆಳೆದಿದ್ದರು. ಆದರೆ ದುಷ್ಕರ್ಮಿಗಳು ಕಳೆ ನಾಶಕ ಸಿಂಪಡಿಸಿ ಸಂಪೂರ್ಣ ನಾಶ ಮಾಡಿದ್ದಾರೆ. ಇದರಿಂದ ಅಪಾರ ನಷ್ಟ ಅನುಭವಿಸಿದ

➤ಕಳೆ ನಾಶಕ ಸಿಂಪಡಿಸಿ ಮೆಣಸಿನ ಗಿಡಗಳ ನಾಶ ಪಡಿಸಿದ ಕಿಡಿಗೇಡಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಜಿ ಕ್ರಿಕೆಟರ್‌ ವಿನೋದ್‌ ಕಾಂಬ್ಳಿ ವಿರುದ್ಧ ಎಫ್‌ಐಆರ್‌ !

(ನ್ಯೂಸ್ ಕಡಬ)newskadaba.com ಮುಂಬೈ,ಫೆ.06.ಕುಡಿದ ಮತ್ತಿನಲ್ಲಿ ತನ್ನ ಪತ್ನಿಯ ಮೇಲೆ ದೌರ್ಜನ್ಯವೆಸಗಿದ ಆರೋಪದ ಮೇಲೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ವಿನೋದ್‌ ಕಾಂಬ್ಳಿ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇಬ್ಬರು ಪೊಲೀಸ್‌ ಸಿಬ್ಬಂದಿ ಕ್ರಿಕೆಟಿಗನ ಫ್ಲ್ಯಾಟ್‌ಗೆ ತೆರಳಿ ನೋಟೀಸ್‌ ನೀಡಿದ್ದಾರೆ. ಆ ಮೂಲಕ ಈ ಪ್ರಕರಣ ಸಂಬಂಧ ಬಾಂದ್ರಾ ಪೊಲೀಸ್‌ ಠಾಣೆಗೆ ಬಂದು ಹೇಳಿಕೆ ನೀಡುವಂತೆ ಸೂಚಿಸಿದ್ದಾರೆ. ಆದರೆ, ಈ ಪ್ರಕರಣ ಸಂಬಂಧ ವಿನೋದ್ ಕಾಂಬ್ಳಿ ಅವರನ್ನು ಬಂಧಿಸಿಲ್ಲ ಎಂದು ತಿಳಿದುಬಂದಿದೆ.  

ಮಾಜಿ ಕ್ರಿಕೆಟರ್‌ ವಿನೋದ್‌ ಕಾಂಬ್ಳಿ ವಿರುದ್ಧ ಎಫ್‌ಐಆರ್‌ ! Read More »

ರಾಷ್ಟ್ರೀಯ ನ್ಯೂಸ್

➤ ಎಣ್ಣೆ ಬಾಣಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬೇಕರಿ ಕೆಲಸಗಾರ

(ನ್ಯೂಸ್ ಕಡಬ) newskadaba.com,ಮಂಗಳೂರು. ಫೆ.2. ಮಂಗಳೂರು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರಿನಲ್ಲಿರುವ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾತ ಖಾದ್ಯ ತಿಂಡಿ ತಯಾರಿಸುವ ಎಣ್ಣೆ ಬಾಣಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಪೊಳಲಿ ನಿವಾಸಿ ಪುರಂದರ(50) ಎಂದು ಗುರುತಿಸಲಾಗಿದೆ. ಮೈಯೆಲ್ಲ ಸುಟ್ಟ ಪುರಂದರ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಅವರು ಪತ್ನಿ ಹಾಗು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

➤ ಎಣ್ಣೆ ಬಾಣಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬೇಕರಿ ಕೆಲಸಗಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಯುವಕ ➤ ಮನನೊಂದು ಯುವತಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com, ಬೆಳಗಾವಿ ಫೆ.2. ಪ್ರೀತಿಸಿ ಮದುವೆಯಾಗುತ್ತೇನೆಂದು ನಂಬಿಸಿ ಕೈಕೊಟ್ಟ ಹಿನ್ನೆಲೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ  ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ನಡೆದಿದೆ. ತೇಜಸ್ವಿನಿ ಗಂಗಪ್ಪ ಗುಜ್ಜರ್ (21) ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿ. ಆಶೀಫ್ ದೇಸಾಯಿ ಎಂಬುವವನು ಪ್ರೀತಿಸಿ ಕೈಕೊಟ್ಟಿರವ ಯುವಕ. ಕಳೆದ ಎರಡು ವರ್ಷದಿಂದ ಪ್ರೀತಿಯ ನಾಟಕವಾಡುತ್ತಿದ್ದ ಆಶೀಫ್, ಕೊನೆಗೆ ಮದುವೆ ಆಗುವುದಿಲ್ಲ ಎಂದು ನಿರಾಕರಿಸಿದ್ದ. ಈ ಹಿನ್ನೆಲೆ ಮನನೊಂದಿದ್ದ ಯುವತಿ  ಕಳೆದ ಮೂರು ದಿನಗಳ ಹಿಂದೆ ಕೀಟನಾಶಕ ಸೇವಿಸಿ ಮನೆಯಲ್ಲೇ ಆತ್ಮಹತ್ಯೆ

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಯುವಕ ➤ ಮನನೊಂದು ಯುವತಿ ಆತ್ಮಹತ್ಯೆ! Read More »

ಕ್ರೈಮ್ ನ್ಯೂಸ್

ಇಂದು ವಿಶ್ವದ ಹಲವು ದೇಶಗಳು ʻಭಾರತʼದ ನೆರವು ಕೇಳುತ್ತಿವೆ ➤ ರಾಷ್ಟ್ರಪತಿ ದ್ರೌಪದಿ ಮುರ್ಮು

(ನ್ಯೂಸ್ ಕಡಬ) newskadaba.com,ನವದೆಹಲಿ.ಜ.31. ಸಂಸತ್ತಿನ ಎರಡು ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡುತ್ತಿದ್ದಾರೆ. ಇದರೊಂದಿಗೆ ಸಂಸತ್ತಿನ ಬಜೆಟ್ ಅಧಿವೇಶನ ಇಂದು ಚಾಲನೆ ನೀಡಲಾಯಿತು. ಜಗತ್ತಿನಲ್ಲಿ ಎಲ್ಲೆಲ್ಲಿ ರಾಜಕೀಯ ಅಸ್ಥಿರತೆ ಇದೆಯೋ ಆ ದೇಶಗಳು ಭಾರಿ ಬಿಕ್ಕಟ್ಟಿನಿಂದ ಬಳಲುತ್ತಿವೆ. ಆದರೆ, ರಾಷ್ಟ್ರೀಯ ಹಿತಾಸಕ್ತಿಯಲ್ಲಿ ನನ್ನ ಸರ್ಕಾರ ತೆಗೆದುಕೊಂಡ ನಿರ್ಧಾರಗಳಿಂದ, ಇತರ ದೇಶಗಳಿಗೆ ಹೋಲಿಸಿದರೆ, ಭಾರತ ಉತ್ತಮ ಸ್ಥಾನದಲ್ಲಿದೆ. ಇಂದು ವಿಶ್ವದ ಹಲವು ದೇಶಗಳು ಭಾರತದ ನೆರವು ಕೇಳುತ್ತಿವೆ ಎಂದರು. ಜಮ್ಮು ಮತ್ತು ಕಾಶ್ಮೀರದಲ್ಲಿ

ಇಂದು ವಿಶ್ವದ ಹಲವು ದೇಶಗಳು ʻಭಾರತʼದ ನೆರವು ಕೇಳುತ್ತಿವೆ ➤ ರಾಷ್ಟ್ರಪತಿ ದ್ರೌಪದಿ ಮುರ್ಮು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

➤ ಮತ್ತೆ ಶುರುವಾಗಲಿದೆ ವೀಕೆಂಡ್ ವಿತ್ ರಮೇಶ್

ನ್ಯೂಸ್ ಕಡಬ) newskadaba.com,ಬೆಂಗಳೂರು.ಜ.31. ಸಾಧಕರ ಸಾಧನೆಯ ಹಾದಿ ಬಗ್ಗೆ ಪ್ರೇಕ್ಷಕರ ಮುಂದಿಟ್ಟು, ಯುವ ಸಮೂಹಕ್ಕೆ ಸ್ಫೂರ್ತಿ ತುಂಬುತ್ತಿದ್ದ ರಿಯಾಲಿಟಿ ಶೋ ವೀಕೆಂಡ್ ವಿತ್ ರಮೇಶ್. ಎವರ್ ಗ್ರೀನ್ ಸ್ಟಾರ್ ರಮೇಶ್ ಅರವಿಂದ್ ಅವರ ನಡೆಸಿಕೊಡುತ್ತಿದ್ದ ಎಲ್ಲರ ನೆಚ್ಚಿನ ಶೋ ಅಂದರೆ ಅದು ವೀಕೆಂಡ್ ವಿತ್ ರಮೇಶ್. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮವನ್ನು ನೋಡಲು ಎಲ್ಲರೂ ತುಂಬಾ ಕಾತುರದಿಂದ ಕಾಯುತ್ತಿದ್ದರು. ಪ್ರತೀ ಎಪಿಸೋಡ್ ಕೂಡ ರೆಡ್ ಸೀಟ್ ಮೇಲೆ ಯಾವ ಸಾಧಕ-ಸಾಧಕಿ ಈ ವಾರ ಕೂರುತ್ತಾರೆ ಅನ್ನೋ ಕುತೂಹಲದಿಂದ

➤ ಮತ್ತೆ ಶುರುವಾಗಲಿದೆ ವೀಕೆಂಡ್ ವಿತ್ ರಮೇಶ್ Read More »

ಕರ್ನಾಟಕ

ತೆರಿಗೆ ವಂಚನೆ ಪ್ರಕರಣ ➤ಚಿನ್ನಾಭರಣ ವ್ಯಾಪಾರಿಗಳಿಗೆ ಐಟಿ ಶಾಕ್!

(ನ್ಯೂಸ್ ಕಡಬ) newskadaba.com,ಬೆಂಗಳೂರು.ಜ.31. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಮಾಹಿತಿಯನ್ನು ಕಲೆ ಹಾಕಿದ ಆದಾಯ ಅಧಿಕಾರಿಗಳು ನಗರದಲ್ಲಿ ಚಿನ್ನದ ವ್ಯಾಪಾರಿಗಳಿಗೆ ಶಾಕ್ ನೀಡಿದ್ದಾರೆ. ತೆರಿಗೆ ವಂಚನೆ ಮಾಡಿ ವ್ಯಾಪಾರ ಮಾಡುತ್ತಿದ್ದ ನಗರದ ಸುಮಾರು 25ಕ್ಕೂ ಹೆಚ್ಚು ಚಿನ್ನಾಭರಣಗಳ ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಜಯನಗರ, ಯಶವಂತಪುರ, ಬಸವನಗುಡಿ, ಚಿಕ್ಕಪೇಟೆ ನಗರದಲ್ಲಿನ ವ್ಯಾಪಾರಿಗಳ ಅಂಗಡಿ ಮೇಲೆ ದಾಳಿ ಮಾಡಿ ದಾಖಲೆ ಪತ್ರಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ.ತೆರಿಗೆ ವಂಚನೆ ಮಾಡಿ ಚಿನ್ನದ ವ್ಯಾಪಾರ ಮಾಡುತ್ತಿದ್ದ

ತೆರಿಗೆ ವಂಚನೆ ಪ್ರಕರಣ ➤ಚಿನ್ನಾಭರಣ ವ್ಯಾಪಾರಿಗಳಿಗೆ ಐಟಿ ಶಾಕ್! Read More »

ಕರ್ನಾಟಕ
Scroll to Top