newskadaba

➤ ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಗುಂಡಿನ ದಾಳಿಗೆ ಬಲಿ

(ನ್ಯೂಸ್ ಕಡಬ) newskadaba.com,ಒಡಿಶಾ , ಜ.30. ಭುವನೇಶ್ವರ ಪೊಲೀಸ್ ಅಧಿಕಾರಿಯೊಬ್ಬರಿಂದ ಗುಂಡಿನ ದಾಳಿಗೆ ಒಳಗಾಗಿದ್ದ ಒಡಿಶಾದ ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಸಚಿವ ನಬಾ ಕಿಶೋರ್ ದಾಸ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್ ನ ಗಾಂಧಿ ಚೌಕ ಎಂಬಲ್ಲಿ ಭಾನುವಾರ ನಬಾ ಕಿಶೋರ್ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೋಪಾಲ್ ಚಂದ್ರ ದಾಸ್ ಸಚಿವರ ಎದೆಗೆ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಸಚಿವರ ಮೇಲೆ ಗುಂಡು […]

➤ ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಗುಂಡಿನ ದಾಳಿಗೆ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾನವೀಯತೆ ಮರೆತ ಪಾಪಿಗಳು ➤ ನಾಯಿಯನ್ನು  ಗೋಣಿಚೀಲದಲ್ಲಿ ಹಾಕಿ ದೊಣ್ಣೆಯಿಂದ ಹೊಡೆದು ಕೊಲೆ!

(ನ್ಯೂಸ್ ಕಡಬ) newskadaba.com, ಉಡುಪಿ, ಜ.28. ಕಾಲೇಜು ವಿದ್ಯಾರ್ಥಿನಿ ನಾಯಿಯೊಂದಿಗೆ ಆಟವಾಡಿದಳು ಎಂಬ ಕಾರಣಕ್ಕೆ ನಾಯಿಯನ್ನು ಗೋಣಿಚೀಲದಲ್ಲಿ ಹಾಕಿ ಬರ್ಬರವಾಗಿ ಬಡಿದುಕೊಲೆ ಮಾಡಿರುವ ಅಮಾನವೀಯ ಘಟನೆ ಉಡುಪಿ ಜಿಲ್ಲೆ ಕಾಪು ತಾಲೂಕಿನ ಶಿರ್ವದಲ್ಲಿ ನಡೆದಿದೆ. ಬಂಟಕಲ್ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ  ಈ ಘಟನೆ ನಡೆದಿದ್ದು, ಕಾಲೇಜಿನ ವಾರ್ಡನ್​ ರಾಜೇಶ್ ವಿಕೃತ್  ಎಂಬಾತ ಈ ನೀಚ ಕೃತ್ಯ ಮೆರೆದಿದ್ದಾನೆ. ಕಾಲೇಜು ವಿದ್ಯಾರ್ಥಿನಿ ನಾಯಿ ಜೊತೆ ಆಟವಾಡಿದ್ದಕ್ಕೆ ನಾಯಿಯನ್ನೇ ಕೊಲೆ ಮಾಡಲಾಗಿದೆ ಎನ್ನಲಾಗಿದ್ದು,

ಮಾನವೀಯತೆ ಮರೆತ ಪಾಪಿಗಳು ➤ ನಾಯಿಯನ್ನು  ಗೋಣಿಚೀಲದಲ್ಲಿ ಹಾಕಿ ದೊಣ್ಣೆಯಿಂದ ಹೊಡೆದು ಕೊಲೆ! Read More »

ಕರಾವಳಿ, ಕ್ರೈಮ್ ನ್ಯೂಸ್

➤ಅಮೆರಿಕದಲ್ಲಿ ಪೊಲೀಸರ ಹೊಡೆತಕ್ಕೆ ಪ್ರಾಣಬಿಟ್ಟ ಕಪ್ಪುವರ್ಣೀಯ ➤ವ್ಯಾಪಕ ಜನಾಕ್ರೋಶ

(ನ್ಯೂಸ್ ಕಡಬ) newskadaba.com. ಅಮೆರಿಕ , ಜ.28. ಪೊಲೀಸರ ಹೊಡೆತಕ್ಕೆ ಕಪ್ಪುವರ್ಣೀಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮೃತನನ್ನು ಟೈರ್ ನಿಕೊಲಸ್ ಎಂದು ಗುರುತಿಸಲಾಗಿದೆ. ಮುಖಕ್ಕೆ ಗುದ್ದುವುದು, ಬೂಟುಗಾಲಿನಿಂದ ತುಳಿಯುವುದು ಹಾಗೂ ಲಾಠಿ ಹೊಡೆತಗಳನ್ನು ತಡೆಯಲು ಆಗದೆ ಟೈರ್ ನಿಕೊಲಸ್ ಸಾವನ್ನಪ್ಪಿದ್ದಾನೆ. ಸಾಯುವ ಮೊದಲು ಆತ ‘ಮಾಮ್’ (ಅಮ್ಮ) ಎಂದು ಹಲವು ಬಾರಿ ಕೂಗಿರುವುದು ಜನರ ಮನಸ್ಸು ಕಲಕಿದೆ. ಮೆಂಫಿಸ್ ಅಧಿಕಾರಿಗಳು ಇದೀಗ ಘಟನೆಯ ವಿಡಿಯೊ ಬಿಡುಗಡೆ ಮಾಡಿದ್ದಾರೆ. ಕಪ್ಪುವರ್ಣೀಯರೇ ಆಗಿರುವ ಪೊಲೀಸರು ನಿಕೊಲಸ್​ನನ್ನು

➤ಅಮೆರಿಕದಲ್ಲಿ ಪೊಲೀಸರ ಹೊಡೆತಕ್ಕೆ ಪ್ರಾಣಬಿಟ್ಟ ಕಪ್ಪುವರ್ಣೀಯ ➤ವ್ಯಾಪಕ ಜನಾಕ್ರೋಶ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

➤ ಬೀದಿ ನಾಯಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com. ಉತ್ತರಪ್ರದೇಶ, ಜ. 25. ಬೀದಿನಾಯಿ ತನ್ನನ್ನು ಕಂಡು ಬೊಗಳುತ್ತಿದೆ  ಎಂದು ಸಿಟ್ಟಾದ ವಿದ್ಯಾರ್ಥಿಯೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಉತ್ತರ  ಪ್ರದೇಶದ ಮಥುರಾದ ಸದರ್ ಬಜಾರ್ ಪ್ರದೇಶದಲ್ಲಿ ನಡೆದಿದೆ. 20ವರ್ಷದ  ವಿದ್ಯಾರ್ಥಿ ಬೀದಿಶ್ವಾನ ತನ್ನನ್ನು ಕಂಡು ಬೊಗಳುತ್ತಿದೆ ಎಂದು ಈ ಕೃತ್ಯ ಎಸಗಿದ್ದಾನೆ. ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ನಾಯಿಯನ್ನು ವ್ಯಾಪಾರಿಯೊಬ್ಬರು ಬೆಂಕಿ ನಂದಿಸಿ ರಕ್ಷಿಸಿದ್ದಾರೆ.

➤ ಬೀದಿ ನಾಯಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ ವಿದ್ಯಾರ್ಥಿ Read More »

ಕ್ರೈಮ್ ನ್ಯೂಸ್

➤ ಮಂಡ್ಯ ರೈಲಿನಡಿಗೆ ಸಿಲುಕಿ ಇಬ್ಬರು ಮಹಿಳೆಯರ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 25. ರೈಲಿನಡಿಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣವಾಗಿ ಸಾವನಪ್ಪಿರುವ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ. ಮಾಲ್ಗುಡಿ ಎಕ್ಸ್ ಪ್ರೆಸ್ ರೈಲಿನಡಿಗೆ ಸಿಲುಕಿ ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ಮೃತರಲ್ಲಿ ಒಬ್ಬರನ್ನು ಶಶಿ ಎಂದು ಗುರುತಿಸಲಾಗಿದೆ. ಈ ಮಹಿಳೆಯರು ಕಾಚಿಗುಡ ಎಕ್ಸ್ ಪ್ರೆಸ್ ನಿಂದ ಇಳಿದು ಮೈಸೂರಿಂದ ಬೆಂಗಳೂರಿಗೆ ಹೊರಟಿದ್ದ ಮಾಲ್ಗುಡಿ ಎಕ್ಸ್ ಪ್ರೆಸ್ ರೈಲು ಹತ್ತಲು ಮುಂದಾಗುತ್ತಾರೆ. ಈ ವೇಳೆ ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಅಸುನೀಗಿದ್ದಾರೆ. ಸಾವನ್ನಪ್ಪಿರುವ

➤ ಮಂಡ್ಯ ರೈಲಿನಡಿಗೆ ಸಿಲುಕಿ ಇಬ್ಬರು ಮಹಿಳೆಯರ ದಾರುಣ ಅಂತ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ಏರೊ ಇಂಡಿಯಾ ಶೋ ➤ ಆಯೋಜನೆ ಕುರಿತು ಇಂದು ನಡೆದ ಸಭೆಯಲ್ಲಿ ಭಾಗಿಯಾದ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com, ಬೆಂಗಳೂರು. ಜ. 24. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮುಂದಿನ ತಿಂಗಳು ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಏರೊ ಇಂಡಿಯಾ ಶೋ ಆಯೋಜನೆಗೆ ಸಂಬಂಧಿಸಿದ ಸಭೆಯಲ್ಲಿ ಭಾಗವಹಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಲಬುರಗಿ ವಾಯುನೆಲೆಯಿಂದ ವಿಡಿಯೊ ಕಾನ್ಫೆರೆನ್ಸ್ ಮೂಲಕ ಅಪೆಕ್ಸ್ ಸಮಿತಿ ಸಭೆಯಲ್ಲಿ ಭಾಗಿಯಾಗಿದ್ದಾರೆ. ಕೇಂದ್ರ ರಕ್ಷಣಾ ಇಲಾಖೆಯು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸುವ ಅತಿದೊಡ್ಡ ಏರ್ ಶೋ ಪ್ರದರ್ಶನ ಸಿಲಿಕಾನ್

ಬೆಂಗಳೂರಿನಲ್ಲಿ ಏರೊ ಇಂಡಿಯಾ ಶೋ ➤ ಆಯೋಜನೆ ಕುರಿತು ಇಂದು ನಡೆದ ಸಭೆಯಲ್ಲಿ ಭಾಗಿಯಾದ ಸಿಎಂ ಬೊಮ್ಮಾಯಿ Read More »

ಕರ್ನಾಟಕ

➤ ಬೆಸ್ಕಾಂ ನೌಕರ ವಿದ್ಯುತ್ ತಗುಲಿ ಮೃತ್ಯು..!

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 23.  ಬೆಂಗಳೂರು ದುರಸ್ತಿ ಕೆಲಸಕ್ಕೆಂದು ಟ್ರಾನ್ಸ್ ಫಾರ್ಮರ್ ಏರಿದ್ದ ಬೆಸ್ಕಾಂ ನೌಕರ ಗೌತಮ್ (25) ವಿದ್ಯುತ್ ತಗುಲಿ ಮೃತಪಟ್ಟ ಘಟನೆ ನಡೆದಿದೆ. ಸುಂಕದಕಟ್ಟರ ನಿವಾಸಿ ಗೌತಮ್, ಹಲವು ವರ್ಷಗಳಿಂದ ಬೆಸ್ಕಾಂನಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ರಾತ್ರಿ ಪಾಳಿಯಲ್ಲಿ ಕೆಲಸದಲ್ಲಿದ್ದ ಅವರು ಟ್ರಾನ್ಸ್ ಫಾರ್ಮರ್ ದುರಸ್ತಿಗೆ ಹೋದಾಗ ಈ ಘಟನೆ ನಡೆದಿದೆ. ಗೋಪಾಲಪುರ ಪೊಲೀಸ್ ಚೌಕಿ ಬಳಿಯ ಟ್ರಾನ್ಸ್ ಫಾರ್ಮರ್ ನಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿತ್ತು. ಸಾರ್ವಜನಿಕರು ನೀಡಿದ್ದ ಮಾಹಿತಿಯಂತೆ ಗೌತಮ್

➤ ಬೆಸ್ಕಾಂ ನೌಕರ ವಿದ್ಯುತ್ ತಗುಲಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ಗಣರಾಜ್ಯೋತ್ಸವ ದಿನಕ್ಕೆ ಅಪಮಾನ ➤ಸ್ಯಾಂಡಲ್ ವುಡ್ ನಟಿ ರಚಿತಾ ರಾಮ್ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com, ಮಂಡ್ಯ, ಜ. 21. ಸ್ಯಾಂಡಲ್​ವುಡ್ ​ನ ನಟಿ ರಚಿತಾ ರಾಮ್ ವಿರುದ್ಧ ಮಂಡ್ಯ ಜಿಲ್ಲೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ. ಸಂವಿಧಾನಕ್ಕೆ ಮತ್ತು ಗಣರಾಜ್ಯೋತ್ಸವ ದಿನಕ್ಕೆ  ರಚಿತರಾಮ್​ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸಿ. ಶಿವಲಿಂಗಯ್ಯ ಒತ್ತಾಯಿಸಿದ್ದಾರೆ. ಇತ್ತೀಚೆಗೆ ನಡೆದ ‘ಕ್ರಾಂತಿ’ ಸಿನಿಮಾದ ಬೃಹತ್ ಬಹಿರಂಗ ಕಾರ್ಯಕ್ರಮದಲ್ಲಿ ರಚಿತಾ ರಾಮ್ ಅವರು ಪ್ರತಿ ವರ್ಷ ಜನವರಿ

➤ಗಣರಾಜ್ಯೋತ್ಸವ ದಿನಕ್ಕೆ ಅಪಮಾನ ➤ಸ್ಯಾಂಡಲ್ ವುಡ್ ನಟಿ ರಚಿತಾ ರಾಮ್ ವಿರುದ್ಧ ದೂರು ದಾಖಲು Read More »

ಕರ್ನಾಟಕ

➤ಕೆಲಸಕ್ಕೆಂದು ಕುವೈತ್ ಹೋಗಿ ಪರದಾಡುತ್ತಿರುವ ಕೊಡಗಿನ ಮಹಿಳೆ ಜಿಲ್ಲಾಡಳಿತ ನೆರವು

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 20. ಕೊಡಗು ಕೆಲಸಕ್ಕೆಂದು ಹೋಗಿ ಕುವೈತ್ ನಲ್ಲಿ ಸಿಲುಕಿ ಪರದಾಡುತ್ತಿರುವ ಕೊಡಗು ಮೂಲದ ಮಹಿಳೆಯ ನೆರವಿಗೆ ಕೊಡಗು ಜಿಲ್ಲಾಡಳಿತ ಬಂದಿದೆ. ಕುಶಾಲನಗರ ತಾಲೂಕು ನೆಲ್ಲಿಹುದಿಕೇರಿ ಸಮೀಪದ ಕರಡಿಗೋಡು ನಿವಾಸಿ ಪಾರ್ವತಿ(32) ಬಂಧಿಯಾದ ಮಹಿಳೆ ಏಜೆಂಟ್ ಮಾಡಿದ ವಂಚನೆಯಿಂದ ಪಾರ್ವತಿ ದೂರದ ಕುವೈತ್ ನಲ್ಲಿ ಚಿತ್ರಹಿಂಸೆ ಅನುಭವಿಸುತ್ತಿದ್ದಾರೆ. ಕೆಲಸ ಕೊಡಿಸುವುದಾಗಿ ಹೇಳಿ ವಿದೇಶಕ್ಕೆ ಕಳುಹಿಸಿದ ಏಜೆಂಟ್, ಇದೀಗ ಮಹಿಳೆಯನ್ನು ಅಡಕತ್ತರಿಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಭಾರತದ ಏಜೆಂಟ್ ಮೂಲಕ ಕುವೈತ್ ನ ಶ್ರೀಲಂಕಾದ ಏಜೆಂಟ್

➤ಕೆಲಸಕ್ಕೆಂದು ಕುವೈತ್ ಹೋಗಿ ಪರದಾಡುತ್ತಿರುವ ಕೊಡಗಿನ ಮಹಿಳೆ ಜಿಲ್ಲಾಡಳಿತ ನೆರವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಮೃತ್ಯು ..!   ➤  ರೈತನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಜ.14. ರಾಜ್ಯದ ಚಾಮರಾಜನಗರ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶದಿಂದ ಕಾಡಾನೆಯೊಂದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಂಡೀಪುರ ಸಮೀಪದ ಹೆಡಿಯಾಲ ಅರಣ್ಯ ವ್ಯಾಪ್ತಿಯ ದೊಡ್ಡಬರಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿ ರೈತನನ್ನು ಗೋಪಾಲ್ ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಪ್ರಕಾರ, ದೊಡ್ಡಬರಗಿ ಗ್ರಾಮದ ರೈತ ಗೋಪಾಲ್ ತಮ್ಮ ಜಮೀನಿನ ಸುತ್ತಲೂ ಅಕ್ರಮವಾಗಿ ವಿದ್ಯುತ್ ಬೇಲಿ ಹಾಕಿದ್ದಾರೆ ಮತ್ತು ಬೇಲಿ ದಾಟಲು ಪ್ರಯತ್ನಿಸಿದ ಆನೆ ವಿದ್ಯುತ್ ಆಘಾತದಿಂದ ಸಾವಿಗೀಡಾಗಿದೆ ಎಂದಿದ್ದಾರೆ. ಅಧಿಕಾರಿಗಳು

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಮೃತ್ಯು ..!   ➤  ರೈತನ ವಿರುದ್ಧ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top