➤ ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಗುಂಡಿನ ದಾಳಿಗೆ ಬಲಿ
(ನ್ಯೂಸ್ ಕಡಬ) newskadaba.com,ಒಡಿಶಾ , ಜ.30. ಭುವನೇಶ್ವರ ಪೊಲೀಸ್ ಅಧಿಕಾರಿಯೊಬ್ಬರಿಂದ ಗುಂಡಿನ ದಾಳಿಗೆ ಒಳಗಾಗಿದ್ದ ಒಡಿಶಾದ ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಸಚಿವ ನಬಾ ಕಿಶೋರ್ ದಾಸ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್ ನ ಗಾಂಧಿ ಚೌಕ ಎಂಬಲ್ಲಿ ಭಾನುವಾರ ನಬಾ ಕಿಶೋರ್ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೋಪಾಲ್ ಚಂದ್ರ ದಾಸ್ ಸಚಿವರ ಎದೆಗೆ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಸಚಿವರ ಮೇಲೆ ಗುಂಡು […]
➤ ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಗುಂಡಿನ ದಾಳಿಗೆ ಬಲಿ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್





