newskadaba

➤ಇಂದು ವೈವಾಹಿಕ ಜೀವನಕ್ಕೆ ಕಾಲಿಡಬೇಕಿದ್ದ ಯುವತಿ ಕುಸಿದು ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com, ಮಲಪ್ಬುರಂ, ಜ. 14. ಮಲಪ್ಬುರಂ ಮದುವೆಯ ಮುನ್ನಾ ದಿನ 19 ವರ್ಷದ ಯುವತಿಯೊಬ್ಬಳು ಕುಸಿದು ಬಿದ್ದು ಮೃತ ಪಟ್ಟಿರುವ ಘಟನೆ ಕೇರಳದ ಮಲಪ್ಬುರಂನ ಪೆರಿಂಥಲಮನ್ನಾದಲ್ಲಿ ನಡೆದಿದೆ. ಮೃತಳನ್ನು ಫಾತಿಮಾ ಬಥೂರ್ ಎಂದು ಗುರುತಿಸಲಾಗಿದೆ. ಈಕೆಯ ಮದುವೆ ಇಂದು ಮೂರ್ಕ್ಕನಾಡು ಮೂಲದ ಯುವಕನೊಂದಿಗೆ ನಡೆಯಬೇಕಿತ್ತು. ಆದರೆ ಜ.13ರ ರಾತ್ರಿ ಕುಸಿದು ಬಿದ್ದು ಯುವತಿ ಮೃತಪಟ್ಟಿದ್ದಾಳೆ. ಮದುವೆ ಹಿಂದಿನ ದಿನ ನಡೆಯುವ ಸಮಾರಂಭದಲ್ಲಿ ಫೋಟೋ ತೆಗೆಯುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಮಗಳನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು […]

➤ಇಂದು ವೈವಾಹಿಕ ಜೀವನಕ್ಕೆ ಕಾಲಿಡಬೇಕಿದ್ದ ಯುವತಿ ಕುಸಿದು ಬಿದ್ದು ಮೃತ್ಯು..! Read More »

ರಾಷ್ಟ್ರೀಯ ನ್ಯೂಸ್

➤ಭಟ್ಕಳ ರೈಲು ನಿಲ್ದಾಣದ ಬಳಿ ಮೃತದೇಹ ಪತ್ತೆ!

(ನ್ಯೂಸ್ ಕಡಬ) newskadaba.com, ಭಟ್ಕಳ, ಜ. 13.  ಭಟ್ಕಳ ರೈಲು ನಿಲ್ದಾಣದ ಬಳಿಯ ಚರಂಡಿಯ ದಡದಲ್ಲಿ ವ್ಯಕ್ತಿಯೊಬ್ಬರ  ಮೃತದೇಹ ಪತ್ತೆಯಾಗಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯನ್ನು  ಹರಿಯಾಣ ಮೂಲದ ಬಾಲ ಚಂದ್ರಾನಂದ್ (58) ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ರೈಲು ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಿಕ್ಷೆ ಬೇಡುತ್ತಿದ್ದ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ

➤ಭಟ್ಕಳ ರೈಲು ನಿಲ್ದಾಣದ ಬಳಿ ಮೃತದೇಹ ಪತ್ತೆ! Read More »

ಕ್ರೈಮ್ ನ್ಯೂಸ್

ರಾಹುಲ್ ದ್ರಾವಿಡ್ ಆರೋಗ್ಯದಲ್ಲಿ ಏರುಪೇರು! ➤ ಆಸ್ಪತ್ರೆಗೆ ದಾಖಲು

ನ್ಯೂಸ್ ಕಡಬ) newskadaba.com, ಕೋಲ್ಕತ್ತಾ, ಜ. 13. ಗುರುವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು ಸೋಲಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಅಂತರದ ಅಜೇಯ ಮುನ್ನಡೆ ಸಾಧಿಸಿದೆ. ಆದರೆ ಈ ನಡುವೆ ಟೀಂ ಇಂಡಿಯಾಗೆ ಆತಂಕದ ವಿಚಾರ ಎದುರಾಗಿದೆ. ತಿರುವನಂತಪುರದಲ್ಲಿ ನಡೆಯುವ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ತಂಡವನ್ನು ತೋರೆದಿದ್ದಾರೆ. ಮಾಧ್ಯಮ ವರದಿಗಳ

ರಾಹುಲ್ ದ್ರಾವಿಡ್ ಆರೋಗ್ಯದಲ್ಲಿ ಏರುಪೇರು! ➤ ಆಸ್ಪತ್ರೆಗೆ ದಾಖಲು Read More »

ಕ್ರೀಡಾ ನ್ಯೂಸ್

ಜ.15 ರಂದು ವಿವೇಕ ರಥ ಕಡಬಕ್ಕೆ..! ➤  ಅದ್ದೂರಿ ಸ್ವಾಗತಕ್ಕೆ ನಿರ್ಧಾರ  

(ನ್ಯೂಸ್ ಕಡಬ) newskadaba.com  ಕಡಬ, ಜ.12.  ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಪ್ರಯುಕ್ತ ಯುವ ಸಪ್ತಾಹ ಕಾರ್ಯಕ್ರಮವನ್ನು ಜನವರಿ 15 ರಂದು ಕಡಬದಲ್ಲಿ  ಆಚರಿಸಲು ನಿರ್ಧರಿಸಲಾಗಿದ್ದು, ಕಡಬ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ರೈ ಮೈಲೇರಿ ತಿಳಿಸಿದರು ಎಂದು ವರದಿ ತಿಳಿಸಿದೆ. ಕಡಬದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಾಧ್ಯಂತ ಯುವ ಸಪ್ತಾಹ ಕಾರ್ಯಕ್ರಮ ನಡೆಯುತ್ತಿದ್ದು, ಇದರ ಭಾಗವಾಗಿ ವಿವೇಕ ರಥ  ಯುವ ಪಥ  ಜಿಲ್ಲೆಯಾದ್ಯಂತ ಸಂಚರಿಸಲಿದ್ದು, ರಥವು ಜನವರಿ 15 ರಂದು ಕಡಬಕ್ಕೆ ಆಗಮಿಸಲಿದ್ದು ರಥಕ್ಕೆ ಆದ್ಧೂರಿ ಸ್ವಾಗತ ನೀಡಲಾಗುತ್ತಿದೆ. ಹೊಸಮಠದಲ್ಲಿ ರಥವನ್ನು ಅಧ್ದೂರಿಯಾಗಿ

ಜ.15 ರಂದು ವಿವೇಕ ರಥ ಕಡಬಕ್ಕೆ..! ➤  ಅದ್ದೂರಿ ಸ್ವಾಗತಕ್ಕೆ ನಿರ್ಧಾರ   Read More »

ಕರಾವಳಿ, ಕರ್ನಾಟಕ

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಅಬಕಾರಿ ಸಿಬ್ಬಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 11. ಬೈಕ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಪೆರಿಯದಲ್ಲಿ ನಡೆದಿದೆ. ಮೃತ ಯುವಕನನ್ನು ಕಾಸರಗೋಡು ಅಬಕಾರಿ ದಳದ ಸಿಬ್ದಂದಿ ಆಲಕ್ಕೋಡ್ ನಿವಾಸಿ ದಿಪಿನ್ ಕುಮಾರ್ (31) ಎಂದು ಗುರುತಿಸಲಾಗಿದೆ. ದಿಪಿನ್ ಕುಮಾರ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿ ಅಪಘಾತ ನಡೆದಿದ್ದು, ಪರಿಣಾಮ ಗಂಭೀರ ಗಾಯಗೊಂಡ ದಿಪಿನ್ ಅವರನ್ನು ತಕ್ಷಣವೇ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಈ

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಅಬಕಾರಿ ಸಿಬ್ಬಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ನೂತನ ಲೋಕಾಯುಕ್ತ ಎಸ್ಪಿಯಾಗಿ ಕಡಬ ಮೂಲದ ಸೈಮನ್ ಸಿಎ ನಿಯೋಜನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 09. ದ.ಕ.ಮತ್ತು ಉಡುಪಿ ಜಿಲ್ಲೆಯನ್ನೊಳಗೊಂಡ ಮಂಗಳೂರು ಲೋಕಾಯುಕ್ತ ಎಸ್ಪಿಯಾಗಿ ಕಡಬ ಮೂಲದ ಸೈಮನ್ ಸಿ.ಎ.ಅವರನ್ನು ಆಯ್ಕೆ ಮಾಡಿ ಸರಕಾರ ಆದೇಶಿಸಿದೆ. ಮಂಗಳೂರು ಲೋಕಾಯುಕ್ತ ಎಸ್ಪಿಯಾಗಿದ್ದ ಲಕ್ಷ್ಮೀಗಣೇಶ್ ಅವರನ್ನು ಬೆಂಗಳೂರು ನಗರ ಲೋಕಾಯುಕ್ತ ಪ್ರಧಾನ ಕಚೇರಿಗೆ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ದ.ಕ, ಉಡುಪಿ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಸೇರಿದಂತೆ 4 ಜಿಲ್ಲೆಗಳನ್ನೊಳಗೊಂಡ ಭ್ರಷ್ಟಾಚಾರ ನಿಗ್ರಹದಳದ ಪಶ್ಚಿಮ ವಲಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದ ಸೈಮನ್, ಎಸಿಬಿ ರದ್ದಾದ

ಮಂಗಳೂರು: ನೂತನ ಲೋಕಾಯುಕ್ತ ಎಸ್ಪಿಯಾಗಿ ಕಡಬ ಮೂಲದ ಸೈಮನ್ ಸಿಎ ನಿಯೋಜನೆ Read More »

ಕರ್ನಾಟಕ

ಪುತ್ತೂರು: ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದ ಸಂದರ್ಭ ಲೈಂಗಿಕ ಕಿರುಕುಳ ಆರೋಪ ➤ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 06. ವಿದ್ಯಾರ್ಥಿನಿಯೋರ್ವಳು ಅಪ್ರಾಪ್ತೆಯಾಗಿದ್ದ ಸಂದರ್ಭ ಆಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೋಡಿಯಡ್ಕ ನಿವಾಸಿ ಯುವಕನ ವಿರುದ್ಧ ಸಂಪ್ಯ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ ಘಟನೆ ವರದಿಯಾಗಿದೆ. ಆರೋಪಿ ಕೋಳಿ ಅಂಗಡಿ ಹೊಂದಿರುವ ಕೋಡಿಯಡ್ಕ ನಿವಾಸಿ ರಾಹುಲ್ ಎಂದು ಗುರುತಿಸಲಾಗಿದೆ. ಆರೋಪಿ ರಾಹುಲ್, ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದ ಸಂದರ್ಭ ಆಕೆಗೆ ಕೋಳಿ ಫಾರಂನಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಮತ್ತು ಆಕೆಗೆ ಬೆದರಿಕೆಯೊಡ್ಡಿರುವುದಾಗಿ ಪುತ್ತೂರು ನಿವಾಸಿ ಸದ್ಯ ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿನಿ ನೀಡಿದ

ಪುತ್ತೂರು: ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದ ಸಂದರ್ಭ ಲೈಂಗಿಕ ಕಿರುಕುಳ ಆರೋಪ ➤ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

2024ರ ಜ. 01ಕ್ಕೆ ಅಯೋಧ್ಯ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಫಿಕ್ಸ್…! ➤ ಕೇಂದ್ರ ಸಚಿವ ಅಮಿತ್ ಶಾ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 05. 2024ರ ಜನವರಿ 1ಕ್ಕೆ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಳ್ಳಲಿದ್ದು, ಅಂದು ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.  

2024ರ ಜ. 01ಕ್ಕೆ ಅಯೋಧ್ಯ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಫಿಕ್ಸ್…! ➤ ಕೇಂದ್ರ ಸಚಿವ ಅಮಿತ್ ಶಾ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಅನಿಶ್ಚಿತ ಆರ್ಥಿಕತೆ ➤ 18,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೈ ಬಿಡಲು ಮುಂದಾದ ಅಮೇಜಾನ್..!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 05. ಇಡೀ ಪ್ರಪಂಚದಲ್ಲಿಯೇ ಇ-ಕಾಮರ್ಸ್ ದೈತ್ಯ ಎನಿಸಿಕೊಂಡಿರುವ ಅಮೆಜಾನ್ 18,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಗೇಟ್‍ಪಾಸ್‍ ನೀಡಲು ನಿರ್ಧರಿಸಿದೆ ಎಂದು ವರದಿಯಾಗಿದೆ. ತನ್ನ ಉದ್ಯೋಗಿಗಳಿಗೆ ಇದ್ದಕ್ಕಿದ್ದಂತೆಯೇ ಶಾಕ್ ನೀಡಿರುವ ಅಮೆಜಾನ್, ಮೊದಲು ಯೋಜಿಸಿದ್ದಕ್ಕಿಂತ ಶೇ.70ರಷ್ಟು ಹೆಚ್ಚಿನ ಉದ್ಯೋಗಗಳನ್ನು ಕಡಿತಗೊಳಿಸಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ  

ಅನಿಶ್ಚಿತ ಆರ್ಥಿಕತೆ ➤ 18,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೈ ಬಿಡಲು ಮುಂದಾದ ಅಮೇಜಾನ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರಡಿ ದಾಳಿ- ರೈತನಿಗೆ ಗಾಯ

(ನ್ಯೂಸ್ ಕಡಬ) newskadaba.com ಹೊಸಪೇಟೆ, ಜ.05. ರೈತನೋರ್ವನ ಮೇಲೆ ಕರಡಿಯೊಂದು ದಾಳಿ ಮಾಡಿದ ಪರಿಣಾಮ ರೈತ ಗಾಯಗೊಂಡ ಘಟನೆ ಕಾಕುಬಾಳ ಗ್ರಾಮದ ಹೊರವಲಯದ ಬಳಿ ವರದಿಯಾಗಿದೆ. ಗಾಯಗೊಂಡವರನ್ನು ಮೂಷ್ಟರಪ್ಪ (58) ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ಹೊಲಕ್ಕೆ ಹೋಗಿದ್ದ ಸಂದರ್ಭ ಕರಡಿಯೊಂದು ಏಕಾಏಕಿ ದಾಳಿ ನಡೆಸಿದೆ ಎನ್ನಲಾಗಿದೆ. ಈ ಕುರಿತು ಹೊಸಪೇಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಡಿ ದಾಳಿ- ರೈತನಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top