newskadaba

ಬಳ್ಳಾರಿಯಲ್ಲಿ ಚುನಾವಣಾ ಕಣಕ್ಕಿಳಿದ ರೆಡ್ಡಿ ಬ್ರದರ್ಸ್..! ➤ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಜ 02. ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ ಬೆನ್ನಲ್ಲೇ ಇವರ ಸಹೋದರ ಕರುಣಾಕರ ರೆಡ್ಢಿ ನಾನು ಬಿಜೆಪಿಯಿಂದ ಸ್ಪರ್ಧೆ ಮಾಡುವುದು ಖಚಿತ ಎಂದು ಹೇಳಿದ್ದಾರೆ. ಜನಾರ್ಧನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮಿ ಬಳ್ಳಾರಿ ನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದರೆ, ನಾನು ಬಿಜೆಪಿಯಿಂದ ಸ್ಪರ್ಧೆ ಮಾಡುವುದು ಖಚಿತ. ಪಕ್ಷ ಹೇಳಿದ ಕೆಲಸ ಮಾಡುವುದು ನನ್ನ ಕರ್ತವ್ಯ, ಯಾರೂ ಬೇಕಾದರೂ ಪಕ್ಷ ಕಟ್ಟಬಹುದು, ಸ್ಪರ್ಧೆ ಮಾಡಬಹುದು. ಆದರೆ ನಾನು […]

ಬಳ್ಳಾರಿಯಲ್ಲಿ ಚುನಾವಣಾ ಕಣಕ್ಕಿಳಿದ ರೆಡ್ಡಿ ಬ್ರದರ್ಸ್..! ➤ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋ ಗ್ರಾಫರ್ ಕೆರೆಯಲ್ಲಿ ಮುಳುಗಿ ಮೃತ್ಯು                                              

(ನ್ಯೂಸ್ ಕಡಬ) newskadaba.com ರಾಮನಗರ, ಜ. 02. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತ್ತೂರಿನಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಪ್ರಸನ್ನ ಭಟ್(26) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದ ಪ್ರಸನ್ನ ಭಟ್, ಮಾವತ್ತೂರು‌ ಕೆರೆಯಲ್ಲಿ ಈಜಾಡಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿದು ಕನಕಪುರ ಗಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ‌ಪರೀಕ್ಷೆಗೆ ದಯಾನಂದ

ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋ ಗ್ರಾಫರ್ ಕೆರೆಯಲ್ಲಿ ಮುಳುಗಿ ಮೃತ್ಯು                                               Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಸ ವರ್ಷಕ್ಕೆ ಬಿಗ್ ಶಾಕ್ ➤ ವಾಣಿಜ್ಯ ಸಿಲಿಂಡರ್ ದರ 25 ರೂ. ಹೆಚ್ಚಳ..!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. 19 ಕೆಜಿ ತೂಕದ ಕಮರ್ಷಿಯಲ್ ಸಿಲಿಂಡರ್‌ ಗಳ ಬೆಲೆ ಪ್ರತಿ ಸಿಲಿಂಡರ್ ಮೇಲೆ 25 ರೂಪಾಯಿ ಏರಿಕೆಯಾಗಿದೆ. ಇದು ಜನವರಿ 1ರಿಂದಲೇ ಅನ್ವಯವಾಗಿದೆ. ಆದರೆ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇದರಿಂದ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ದರ ರಾಜಧಾನಿ ದಿಲ್ಲಿಯಲ್ಲಿ 1,769ಕ್ಕೆ ಏರಿಕೆಯಾಗಿದೆ. 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆ ಮುಂಬಯಿಯಲ್ಲಿ 1,721 ರೂ ಇದ್ದರೆ, ಕೋಲ್ಕತಾದಲ್ಲಿ 1,870 ಮತ್ತು ಚೆನ್ನೈ

ಹೊಸ ವರ್ಷಕ್ಕೆ ಬಿಗ್ ಶಾಕ್ ➤ ವಾಣಿಜ್ಯ ಸಿಲಿಂಡರ್ ದರ 25 ರೂ. ಹೆಚ್ಚಳ..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ದೆವ್ವ ಬಿಡಿಸುವ ನೆಪದಲ್ಲಿ ಅತ್ಯಾಚಾರವೆಸಗಿದ ಮಂತ್ರವಾದಿ…! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಜ. 02. ಮಂತ್ರವಾದಿಯೋರ್ವ ದೆವ್ವ ಬಿಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬಂಧಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಂಧಿತನನ್ನು ಅಶೋಕ್ ಕುಮಾರ್ ಎಂಸು ಗುರುತಿಸಲಾಗಿದೆ. ಈ ಬಾಲಕಿಯು ಕಳೆದ 3 ವರ್ಷಗಳಿಂದ ಮೂರ್ಛೆ ರೋಗದಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಯಾವುದೇ ಪ್ರಯೋಜನ ಕಂಡುಬಂದಿರಲಿಲ್ಲ. ಇತ್ತ ಮನೆಯಲ್ಲಿ ಬಾಲಕಿಯ ತಂದೆ ಇಲ್ಲದ ವೇಳೆ ಬಂದ ಮಂತ್ರವಾದಿ ಅಶೋಕ್ ಕುಮಾರ್, ದೆವ್ವ ಹಾಗೂ

ದೆವ್ವ ಬಿಡಿಸುವ ನೆಪದಲ್ಲಿ ಅತ್ಯಾಚಾರವೆಸಗಿದ ಮಂತ್ರವಾದಿ…! ➤ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಬಾಲಕನಿಗೆ ಲಾಠಿಯೇಟು ➤ ಸಾರ್ವಜನಿಕರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜ 02. ನಗರದ ತಣ್ಣೀರಬಾವಿ ಬೀಚ್‌ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ನಡೆದಿದೆ. ಹೊಸ ವರ್ಷ ಹಾಗೂ ವೀಕೆಂಡ್ ಆದ ಕಾರಣ ತಣ್ಣೀರುಬಾವಿ ಬೀಚ್‌ಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಿದ್ದರಿಂದ ಟ್ರಾಪಿಕ್ ಜಾಮ್ ಆಗಿತ್ತು. ಈ ವೇಳೆ ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಹುಡುಗರನ್ನು ಅಡ್ಡಗಟ್ಟಿದ ಪೊಲೀಸರು, ನಿಮ್ಮಿಂದಲೇ ಬ್ಲಾಕ್ ಆಗಿದೆಯೆಂದು ಲಾಠಿ ಪ್ರಹಾರ ನಡೆಸಿದ್ದು, ಈ ವೇಳೆ

ಮಂಗಳೂರು: ಬಾಲಕನಿಗೆ ಲಾಠಿಯೇಟು ➤ ಸಾರ್ವಜನಿಕರಿಂದ ಆಕ್ರೋಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ಕಾರಿಗೆ ಬೆಂಕಿ ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ. 02.  ಚಲಿಸುತ್ತಿದ್ದ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕಾರು ಸಂಪೂರ್ಣವಾಗಿ ಭಸ್ಮವಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನ ಹಳ್ಳಿ- ಗೋಪಾಲಪುರ ಮಾರ್ಗದ ರಸ್ತೆಯೊಂದರಲ್ಲಿ ವರದಿಯಾಗಿದೆ. ಕಾರಿನಲ್ಲಿದ್ದ ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಕೇರಳ ಮೂಲದ ವ್ಯಕ್ತಿಗಳು ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ಹಾಕಿದ್ದ ಹುರುಳಿ ಒಣ ಸೊಪ್ಪು ಕಾರಿನ ಇಂಜಿನ್ ಗೆ ತಾಗಿ ಬಿಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಈ ಬಗ್ಗೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ

ಚಲಿಸುತ್ತಿದ್ದ ಕಾರಿಗೆ ಬೆಂಕಿ ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನೆ ಸೆರೆಹಿಡಿಯಲು ತೋಡಿದ್ದ ಕಂದಕಕ್ಕೆ ಬಿದ್ದ ಮರಿಯಾನೆ..!

(ನ್ಯೂಸ್  ಕಡಬ) newskadaba.com ಹಾಸನ, ಜ. 02.  ಜನರಿಗೆ ನಿರಂತರವಾಗಿ ಕಾಟ ನೀಡುತ್ತಿದ್ದ ಮರಿಕಾಡಾನೆಯೊಂದು ಜನರೇ ತೋಡಿದ್ದ ಕಂದಕಕ್ಕೆ ಬಿದ್ದ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೊಸಕೊಪ್ಪಲು ಎಂಬಲ್ಲಿ ವರದಿಯಾಗಿದೆ. ಕಾಡಾನೆಗಳ ಉಪಟಳದಿಂದ ರೋಸಿ ಹೋಗಿದ್ದ ಜನರು ಶಾಶ್ವತ ಪರಿಹಾರಕ್ಕೆ ಒತ್ತಾಯಿಸುತ್ತಲೇ ಇದ್ದರು. ಆದರೆ ಸರ್ಕಾರ ಶಾಶ್ವತ ಪರಿಹಾರ ಕಂಡುಹಿಡಿಯದೆ ಇದ್ದುದರಿಂದ ಗ್ರಾಮಸ್ಥರು ಒಟ್ಟಾಗಿ ಆನೆಯ ಸೆರೆಹಿಡಿಯಲು ದೊಡ್ಡ ಕಂದಕ ತೋಡಿದ್ದರು. ಸದ್ಯ ಇದೀಗ ಗ್ರಾಮಸ್ಥರು ತೋಡಿದ್ದ ಕಂದಕಕ್ಕೆ ಮರಿಯಾನೆಯೊಂದು ಬಿದ್ದಿದ್ದು,  ಸುದ್ದಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ

ಆನೆ ಸೆರೆಹಿಡಿಯಲು ತೋಡಿದ್ದ ಕಂದಕಕ್ಕೆ ಬಿದ್ದ ಮರಿಯಾನೆ..! Read More »

ಕರ್ನಾಟಕ

ಕಾಸರಗೋಡಿನ ಕಾರು ಹಾವೇರಿಯಲ್ಲಿ ಅಪಘಾತ ಪ್ರಕರಣ ➤ ಮೃತರ ಸಂಖ್ಯೆ ನಾಲ್ಕಕ್ಕೇರಿಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 01. ಹಾವೇರಿಯಲ್ಲಿ ನಡೆದ ಕಾರು ಹಾಗೂ ಬಸ್ ನಡುವಿನ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ. ಮೃತ ಮಗುವನ್ನು ಕಾಸರಗೋಡು ತಲಂಗರೆ ನುಸ್ರತ್ ನಗರದ ಸಿಯಾದ್ -ನಿಷಾನ್ ದಂಪತಿ ಪುತ್ರಿ ಇಸಾ ಮರಿಯಂ (2) ಎಂದು ಗುರುತಿಸಲಾಗಿದೆ. ಸಿಯಾದ್ ನ ತಂದೆ ಮುಹಮ್ಮದ್ (65) ಹಾಗೂ ತಾಯಿ ಆಯಿಶಾ (62) ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಮಗು ಮುಹಮ್ಮದ್ ಕಳೆದ ದಿನ ಮೃತಪಟ್ಟಿದ್ದನು. ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಎರಡು ವರ್ಷದ ಇಸಾ

ಕಾಸರಗೋಡಿನ ಕಾರು ಹಾವೇರಿಯಲ್ಲಿ ಅಪಘಾತ ಪ್ರಕರಣ ➤ ಮೃತರ ಸಂಖ್ಯೆ ನಾಲ್ಕಕ್ಕೇರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಮುಂಬರುವ ಸಿನಿಮಾದಲ್ಲಿ ನಟಿ ರಶ್ಮಿಕಾ ಮಂದಣ್ಣ ರವರು ಕಾಣಿಸಿಕೊಳ್ಳಲಿದ್ದಾರೆ ಎಂಬ ಊಹಾಪೋಹಗಳು ಕೇಳಿಬರುತ್ತಿದ್ದು, ನಿರ್ದೇಶಕರ ಕಚೇರಿಗೆ ಹೋಗುತ್ತಿರುವ ವಿಡಿಯೋ ಮತ್ತು ಫೋಟೋಗಳು ಎಲ್ಲೆಡೆ ವೈರಲ್‌ ಆಗುತ್ತಿವೆ.   ರಶ್ಮಿಕಾ ಅವರು ಸಂಜಯ್ ಲೀಲಾ ಬನ್ಸಾಲಿ ಅವರ ಕಚೇರಿಗೆ ಹೋಗುವಾಗ ಹಳದಿ ಬಣ್ಣದ ಬಟ್ಟೆ ಮತ್ತು ಕಪ್ಪು ಮಾಸ್ಕ್‌ನ್ನು ಧರಿಸಿದ್ದರು. ಅವರು ಈಗಾಗಲೇ ಮುಂಬರುವ ಪ್ರಾಜೆಕ್ಟ್‌ ಬಗ್ಗೆ ಚರ್ಚಿಸಿದ್ದಾರೆಯೇ ಅಥವಾ ಅವರು ಭೇಟಿಯಾಗುತ್ತಿರುವುದು

ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ…! Read More »

ಕರ್ನಾಟಕ, ಸಿನಿಮಾ

11 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಸ್ಕಾಲರ್​ ಶಿಪ್ ➤ ಸಿಎಂ ಬೊಮ್ಮಾಯಿ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಪ್ರತಿ ವರ್ಷವೂ ಸಹ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಸ್ಕಾಲರ್​ ಶಿಪ್​ ನೀಡಲಾಗುತ್ತಿದೆ. ಅದರಂತೆ ಈ ವರ್ಷವೂ ಸಹ ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಕಾಲರ್​ ಶಿಪ್​ ನೀಡುವುದಾಗಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.   ಮುಂದಿನ‌ ದಿನಗಳಲ್ಲಿ ಮೀನುಗಾರರ ಮಕ್ಕಳಿಗೂ ವಿಶೇಷ ವಿದ್ಯಾರ್ಥಿ ವೇತನ ನೀಡಲಾಗುವುದು, ಕುಂಬಾರರು ಸೇರಿದಂತೆ ಹಲವರಿಗೆ 50 ಸಾವಿರ ರೂ.‌ ಕಾಯಕ ಯೋಜನೆಯಡಿ‌ ಈಗಾಗಲೇ ನೀಡಿದ್ದೇವೆ. ರೈತ ಮತ್ತು ದುಡಿಯುವ ವರ್ಗ ಆರ್ಥಿಕವಾಗಿ ಸಬಲರಾಗಬೇಕು. ಇದಕ್ಕೆ‌ ನಮ್ಮ

11 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಸ್ಕಾಲರ್​ ಶಿಪ್ ➤ ಸಿಎಂ ಬೊಮ್ಮಾಯಿ ಘೋಷಣೆ Read More »

ಕರ್ನಾಟಕ
Scroll to Top