newskadaba

ಟೂರಿಸ್ಟ್ ವಾಹನಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ      

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 31. ಟೂರಿಸ್ಟ್ ವಾಹನಗಳಿಗೆ ಕೇರಳ ರಾಜ್ಯದಲ್ಲಿ ಎರಡು ತಿಂಗಳುಗಳಿಂದ ಬಿಗಿ ನಿಯಮ ವಿಧಿಸಿರುವುದರಿಂದ ರಾಜ್ಯದ ಬಸ್ ಗಳು ಅತ್ತ ತೆರಳಲು ಹಿಂದೇಟು ಹಾಕುತ್ತಿದೆ ಎಂದು ತಿಳಿದುಬಂದಿದೆ. ಕೇರಳದಲ್ಲಿ ಟೂರಿಸ್ಟ್ ಬಸ್ ಗಳ ನಿಯಮದ ಪ್ರಕಾರ ಬಿಳಿ ಹಾಗೂ ಹಳದಿ ಮಿಶ್ರಿತ ಬಿಳಿ ಬಣ್ಣವನ್ನು ಒಳಗೊಂಡಿರಬೇಕು. ಆದರೆ, ಈಗಾಗಲೇ ಶೇ. 90ರಷ್ಟು ಬಸ್ ಗಳು ತಮ್ಮದೇ ಆದ ಬಣ್ಣವನ್ನು ಬಳಿದು ಸಿಂಗರಿಸಿಕೊಂಡಿದೆ. ಜೊತೆಗೆ ಬಸ್ ನ ಹೊರಭಾಗದಲ್ಲಿ ಹೆಚ್ಚುವರಿ ಲೈಟ್ ಗಳನ್ನೂ […]

ಟೂರಿಸ್ಟ್ ವಾಹನಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ       Read More »

ಕರಾವಳಿ, ಕರ್ನಾಟಕ

ಸುಳ್ಯ: ಪಾದಚಾರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 31. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಮಂಗಳೂರು- ಮೈಸೂರು ರಾ. ಹೆದ್ದಾರಿಯ ಪೆರಾಜೆ ಎಂಬಲ್ಲಿ ನಡೆದಿದೆ. ವ್ಯಕ್ತಿಯೋರ್ವರು ಅಡಿಕೆ ಕೊಯ್ಯುವ ಕೆಲಸ ಮುಗಿಸಿ, ವಾಪಾಸ್ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅತಿವೇಗದಲ್ಲಿ ಬಂದ ಅಪರಿಚಿತ ವಾಹನ ಢಿಕ್ಕಿ ಹೊಡೆದಿದ್ದು, ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಹದರಿದ ಗಾಯಾಳು ಊರಿನ ಹೆಸರು ಮಾತ್ರ ಹೇಳುತ್ತಿದ್ದು,

ಸುಳ್ಯ: ಪಾದಚಾರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ ➤ ವ್ಯಕ್ತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಹೊಸ ವರ್ಷಾಚರಣೆಯ ಹಿನ್ನೆಲೆ ಸಿಸಿಬಿ ಪೊಲೀಸರ ಕಾರ್ಯಾಚರಣೆ ➤ 6.30 ಕೊಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಭರ್ಜರಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಬರೋಬ್ಬರಿ 6.30 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಕುರಿತು ಬೆಂಗಳೂರಿನಲ್ಲಿ ವರದಿಯಾಗಿದೆ. ಹೊಸವರ್ಷಾಚರಣೆಯ ಹಿನ್ನೆಲೆ ಡ್ರಗ್ಸ್ ಸಪ್ಲ್ಗೈ ಆಗುತ್ತಿರುವ ಮಾಹಿತಿಯಂತೆ ಕಾರ್ಯಾಚರಣೆಗಿಳಿದ ಸಿಸಿಬಿ ಆಧಿಕಾರಿಗಳು ಎಂಡಿಎಂಎ, ಚರಸ್, ಗಾಂಜಾ ಸೇರಿ ವಿವಿಧ ಮಾದರಿಯ ಸುಮಾರು 6.30 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಹೊಸ ವರ್ಷಾಚರಣೆಯ ಹಿನ್ನೆಲೆ ಸಿಸಿಬಿ ಪೊಲೀಸರ ಕಾರ್ಯಾಚರಣೆ ➤ 6.30 ಕೊಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ Read More »

ಕರ್ನಾಟಕ

“ಮೂರ್ತಿ ಬಿಟ್ಟು ಬೇರೆ ಯಾರೂ ನನಗೆ ತಾಳಿ ಕಟ್ಟಬಾರದು” ➤ ದೇವರಿಗೆ ವಿಚಿತ್ರ ಪತ್ರ ವೈರಲ್

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಡಿ. 30. ಭಕ್ತರೊಬ್ಬರು ವಿಚಿತ್ರ ಬೇಡಿಕೆಯ ಪತ್ರವೊಂದನ್ನು ಹುಂಡಿಗೆ ಹಾಕಿದ ಘಟನೆ ಚಾಮರಾಜನಗರ ತಾಲೂಕಿನ ಮುಕ್ಕಡಹಳ್ಳಿ ಮಾಯಮ್ಮ ದೇವಾಲಯದಲ್ಲಿ ಸಂಭವಿಸಿದೆ.   ಈ ಪತ್ರದಲ್ಲಿ ‘ದೇವರೇ ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ಕೂಡ ತಾಳಿ ಕಟ್ಟಬಾರದು’ ಎಂದು ಬರೆಯಲಾಗಿತ್ತು. ಇದೀಗ ಮಾಯಮ್ಮ ದೇವಾಲಯದಲ್ಲಿ ಭಕ್ತರೊಬ್ಬರು ವಿಚಿತ್ರ ಬೇಡಿಕೆಯ ಪತ್ರವನ್ನು ಹುಂಡಿಗೆ ಹಾಕಿರುವುದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

“ಮೂರ್ತಿ ಬಿಟ್ಟು ಬೇರೆ ಯಾರೂ ನನಗೆ ತಾಳಿ ಕಟ್ಟಬಾರದು” ➤ ದೇವರಿಗೆ ವಿಚಿತ್ರ ಪತ್ರ ವೈರಲ್ Read More »

ಕರ್ನಾಟಕ
Crime

ಬಂಟ್ವಾಳ: ವ್ಯಕ್ತಿಗೆ ಪರಿಚಿತ ಗ್ಯಾಂಗ್ ನಿಂದ ಹಲ್ಲೆ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 30. ವ್ಯಕ್ತಿಯೊಬ್ಬರಿಗೆ ಪರಿಚಿತ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಇಲ್ಲಿನ ಕುಮ್ದೇಲು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ನಿತೇಶ್ ಮಡಿವಾಳ ಎಂದು ಗುರುತಿಸಲಾಗಿದೆ. ಅವರಿಗೆ ಲೋಕೇಶ್, ರೋಷನ್, ಸುಜಿತ್ ಹಾಗೂ ಸುಮಂತ್ ಎಂಬವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಾಯಾಳುವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳೆಲ್ಲ ನಿತೇಶ್ ಅವರಿಗೆ ಪರಿಚಿತರಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ: ವ್ಯಕ್ತಿಗೆ ಪರಿಚಿತ ಗ್ಯಾಂಗ್ ನಿಂದ ಹಲ್ಲೆ ➤ ವ್ಯಕ್ತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗಿದ್ದು, ಡಿ.31ರ ಸಂಜೆ 6 ಗಂಟೆಯಿಂದ ಜ.01ರ ಬೆಳಿಗ್ಗೆ 6 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶ ಹಾಗೂ ಸಂಭ್ರಮಾಚರಣೆಗೆ ನಿರ್ಬಂಧ ವಿಧಿಸುವುದಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಆದೇಶ ಹೊರಡಿಸಿದ್ದಾರೆ.   ಡ್ರಿಂಕ್ ಆಂಡ್ ಡ್ರೈವ್ ಅಪಘಾತ ಹಾಗೂ ಕೊರೊನಾ ಹರಡದಂತೆ ತಡೆಯುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೇ ನಂದಿಬೆಟ್ಟದ ಮೇಲೆ ಡಿ.31ರಂದು ರೂಮ್ ಬುಕಿಂಗ್ ಸಹ ರದ್ದುಗೊಳಿಸಲಾಗಿದೆ. ನಂದಿಗಿರಿಧಾಮದ ಸುತ್ತಮುತ್ತ ಸೂಕ್ತ ಬಂದೋಬಸ್ತ್ ಕೈಗೊಳ್ಳಲು

ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ Read More »

ಕರ್ನಾಟಕ

ರಿಷಬ್ ಪಂತ್ ಸ್ಥಿತಿ ಗಂಭೀರ ➤ ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್ ಗೆ ಏರ್ ಲಿಫ್ಟ್ ಸಾಧ್ಯತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 30. ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟಲ್ಲಿರುವ ಭಾರತೀಯ ಕ್ರಿಕೆಟರ್ ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್‌ ಆಸ್ಪತ್ರೆಗೆ ಏರ್‌ಲಿಫ್ಟ್‌ ಮಾಡುವುದಾಗಿ ವರದಿ ತಿಳಿಸಿದೆ. ಇಂದು ಬೆಳಗ್ಗೆ ನವದೆಹಲಿಯಿಂದ ಊರಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅವರ ಕಾರು ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿತ್ತು. ಸ್ಥಳೀಯರು ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು.

ರಿಷಬ್ ಪಂತ್ ಸ್ಥಿತಿ ಗಂಭೀರ ➤ ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್ ಗೆ ಏರ್ ಲಿಫ್ಟ್ ಸಾಧ್ಯತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಚರ್ಮಗಂಟು ರೋಗ ➤ ಜಾನುವಾರುಗಳ ಸಾಗಾಟಕ್ಕೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 30. ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು (ಲುಂಪಿ ಸ್ಕಿನ್ ಡಿಸೀಸ್) ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ಜಿಲ್ಲೆಯಲ್ಲಿ 289 ಗ್ರಾಮಗಳಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಂಡು ಬಂದಿರುತ್ತದೆ. ಈವರೆಗೆ 3,414 ಜಾನುವಾರುಗಳು ರೋಗಕ್ಕೆ ತುತ್ತಾಗಿದ್ದು, 64 ಜಾನುವಾರುಗಳು ಮರಣ ಹೊಂದಿರುತ್ತದೆ. ಜಾನುವಾರುಗಳನ್ನು ಒಂದೆಡೆಯಿಂದ ಇನ್ನೊಂದೆಡೆ ಸಾಗಾಣಿಕೆ ಮಾಡುವ ಮೂಲಕ ರೋಗ ಹರಡುವ ಸಾಧ್ಯತೆ ಇರುವುದರಿಂದ ಈ ರೋಗದ

ಚರ್ಮಗಂಟು ರೋಗ ➤ ಜಾನುವಾರುಗಳ ಸಾಗಾಟಕ್ಕೆ ನಿಷೇಧ Read More »

ಕರ್ನಾಟಕ

➤ ಡಿ.29 ಪುತ್ತೂರು – ಕಡಬ ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 28. ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ 110ಕೆವಿ ಮತ್ತು 33ಕೆ.ವಿ ಲೈನ್ ಬೇ, ಪರಿವರ್ತಕ ಮತ್ತು 11ಕೆವಿ ಫೀಡರುಗಳ ಪಾಲನಾ ಕಾರ್ಯ ಹಮ್ಮಿಕೊಂಡಿರುವ ಹಿನ್ನೆಲೆ ಡಿ. 29ರಂದು (ಗುರುವಾರ) ಪೂರ್ವಾಹ್ನ 10ರಿಂದ ಸಾಯಂಕಾಲ 5ಗಂಟೆಯವರೆಗೆ 33ಕೆ.ವಿ ಪುತ್ತೂರು-ಕಡಬ-ಸುಬ್ರಹ್ಮಣ್ಯ ಹಾಗೂ 33 ಕೆ.ವಿ ಪುತ್ತೂರು ನೆಲ್ಯಾಡಿ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11ಕೆವಿ ಪುತ್ತೂರು ಹಾಗೂ 33/11ಕೆವಿ ಕಡಬ, ನೆಲ್ಯಾಡಿ, ಸವಣೂರು, ಬಿಂದು ಮತ್ತು ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ

➤ ಡಿ.29 ಪುತ್ತೂರು – ಕಡಬ ವಿದ್ಯುತ್ ನಿಲುಗಡೆ Read More »

ಕರಾವಳಿ

ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆಯಡಿ 5,188 ಮನೆಗಳ ನಿರ್ಮಾಣ ➤ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 28.  ಪೌರಕಾರ್ಮಿಕರಿಗೆ ಪೌರಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ ಕರ್ನಾಟಕದಲ್ಲಿ ಒಟ್ಟು 5,188 ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ಎಂ.ಟಿ.ಬಿ ನಾಗರಾಜ್ ಅವರು ಹೇಳಿದ್ದಾರೆ. ಪರಿಷತ್‌ ನಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಎಸ್‌.ರುದ್ರೇಗೌಡರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಪೌರ ಕಾರ್ಮಿಕರಿಗಾಗಿ ಮನೆ ನಿರ್ಮಾಣಕ್ಕೆ ಎರಡು ರೀತಿಯ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ. ನಿವೇಶನ ಹೊಂದಿದ ಪೌರಕಾರ್ಮಿಕರಿಗೆ 7.50 ಲಕ್ಷ ರೂ.ಗಳ ನೆರವು ನೀಡಲಾಗುತ್ತಿದ್ದು, ಅವರೇ ಮನೆಯನ್ನು ನಿರ್ಮಿಸಿಕೊಳ್ಳಬೇಕಾಗಿದೆ.

ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆಯಡಿ 5,188 ಮನೆಗಳ ನಿರ್ಮಾಣ ➤ ರಾಜ್ಯ ಸರ್ಕಾರ Read More »

ಕರ್ನಾಟಕ
Scroll to Top