newskadaba

ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ..!             

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಅಂಗವೈಕಲ್ಯತೆಯಿಂದ ಬಳಲುತ್ತಿದ್ದ 10 ವರ್ಷದ ಮಗಳನ್ನು ಕೊಂದು ತಾಯಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬ್ಯಾಡರಹಳ್ಳಿಯಲ್ಲಿ ಎಂಬಲ್ಲಿ ಸಂಭವಿಸಿದೆ. ಕೊಲೆಯಾದ ಬಾಲಕಿಯನ್ನು ಪ್ರಿಯಾಂಕಾ (10) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸಿರುವ ತಾಯಿ ಸುಮಾ (28) ಅವರನ್ನು ಸಹೋದರಿ ಮತ್ತು ನೆರೆಹೊರೆಯವರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸುಮಾ, ಅದರಿಂದ ಬಂದ ವೇತನದಲ್ಲಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಮಗಳು ಪ್ರಿಯಾಂಕಾಗೆ ಅಂಗವೈಕಲ್ಯವಿತ್ತು, ಹೀಗಾಗಿ ಆಕೆಯನ್ನು ಯಾರಾದರೂ ಒಬ್ಬರು ನೋಡಿಕೊಳ್ಳಬೇಕಾಗಿತ್ತು. […]

ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ..!              Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಬೆಂಗಳೂರು ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು  ಡಿ. 17 ತಾಂತ್ರಿಕ ವಿಶ್ವವಿದ್ಯಾಲಯದ ಕಟ್ಟಡ ಮೇಲಿನಿಂದ ಕೆಳಕೆ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಡಿ. 19ರಂದು ನಡೆದಿದೆ. ಬೆಂಗಳೂರಿನ ನಿವಾಸಿ 23ವರ್ಷದ ವಾಣಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಆಕೆ ಬರೆದಿರುವ ಡೆತ್ ನೋಟ್ ನಲ್ಲಿ ಪ್ರೇಮ ವೈಫಲ್ಯ ಆಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿ ವಿದ್ಯಾರ್ಥಿನಿಯ ಮೃತದೇಹವನ್ನು ಪೋಷಕರಿಗೆ ಒಪ್ಪಿಸಿದ್ದಾರೆ.  

➤ ಬೆಂಗಳೂರು ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು ನಿಮಾನ ನಿಲ್ದಾಣದಲ್ಲಿ ಅವ್ಯವಸ್ಥೆ ,2 ಗಂಟೆ ಮೊದಲು ಬಂದೂರು ವಿಮಾನ ಮಿಸ್

(ನ್ಯೂಸ್ ಕಡಬ) newskadaba.com ಬೆಂಗಳೂರು  , ಡಿ 20 :  ರಜಾದಿನಗಳ  ಆರಂಭಕ್ಕೂ ಮುನ್ನ ಬೆಂಗಳೂರಿನ ಕೆಂಪೇಗೌಡ  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಪ್ರಮಾಣದ ಜನಸಂಖ್ಯೆಯಿಂದ ನಿಲ್ದಾಣದಲ್ಲಿ ಭಾರೀ ಅಸ್ತವ್ಯಸ್ತತೆ ಸೃಷ್ಟಿಯಾಗಿದೆ. ಈ ಹಿಂದೆ ಇಂತಹದೇ ಪರಿಸ್ಥಿತಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕಂಡು ಬಂದಿತ್ತು. ನಂತರ ನಿಮಾನಯಾನ ಸಚಿವ ಜ್ಯೋತಿರಾದಿತ್ಯ ಎಂ.ಸಿಂಧಿಯಾ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ, ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದಿದ್ದರು ಎಂದು ತಿಳಿದು ಬಂದಿದೆ. ಇದೀಗ ಬೆಂಗಳೂರಿನಲ್ಲೂ ಇಂತಹದೇ ಘಟನೆ ನಡೆದಿದೆ. ವಿಮಾನ ನಿಲ್ದಾಣ

ಬೆಂಗಳೂರು ನಿಮಾನ ನಿಲ್ದಾಣದಲ್ಲಿ ಅವ್ಯವಸ್ಥೆ ,2 ಗಂಟೆ ಮೊದಲು ಬಂದೂರು ವಿಮಾನ ಮಿಸ್ Read More »

ಕರ್ನಾಟಕ

ಹರ್ಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ಪ್ರಯಾಣಿಸುತ್ತಿದ್ದ ವಾಹನ ಅಪಘಾತ….!

(ನ್ಯೂಸ್ ಕಡಬ) newskadaba.com ಚಂಡೀಗಡ , ಡಿ 20 :  ಹರ್ಯಾಣ  ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ಅವರು ಪ್ರಯಾಣಿಸಿತ್ತಿದ್ದ ವಾಹವು ಪೊಲೀಸ್ ಜೀಪೊಂದಕ್ಕೆ ಢಿಕ್ಕಿ ಹೊಡೆದ  ಘಟನೆ  ಚೌತಾಲಾ ಆವರು ಬೆಂಗಾವಲು ಪಡೆ ಹಿಸಾರ್ ನಿಂದ ಸಿರ್ಸಾಗೆ ಹೋಗುತ್ತಿದ್ದಾಗ  ಅಗ್ರೋಹಾ ಬಳಿ ಸಂಭವಿಸಿದೆ. ದಟ್ಟವಾದ ಮಂಜಿನ ಪರಿಣಾಮವಾಗಿ ಕಡಿಮೆ ಗೋಚಾರತೆಯಿಂದಾಗಿ ರಾಜ್ಯ ಪೊಲೀಸರ ಬೊಲೆರೊ ಕಾರು ಹಠಾತ್ ಬ್ರೇಕ್ ಹಾಕಿದಾಗ ಚೌಟಾಲಾ ಅವರ ಬೆಂಗಾವಲು ಪಡೆಯ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಉಪಮುಖ್ಯಮಂತ್ರಿ ಪ್ರಾಣಾಪಾಯದಿಂಸ ಪಾರಾಗಿದ್ದಾರೆ ಎನ್ನಲಾಗಿದೆ.

ಹರ್ಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ಪ್ರಯಾಣಿಸುತ್ತಿದ್ದ ವಾಹನ ಅಪಘಾತ….! Read More »

ರಾಷ್ಟ್ರೀಯ ನ್ಯೂಸ್

ಮಾರುಕಟ್ಟೆಯಲ್ಲಿ ಸ್ಫೋಟ ; 13 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಇಸ್ಲಾಮಾಬಾದ್ , ಡಿ 20 :  ಮಾರುಕಟ್ಟೆಯೊಂದರಲ್ಲಿ ಸ್ಫೋಟ ಸಂಭವಿಸಿ ಸುಮಾರು 13 ಮಂದಿ ಗಾಯಗೊಂಡಿರುವ ಘಟನೆ  ಬಲೂಚಿಸ್ತಾನ್ ಪ್ರಾಂತ್ಯದ ಖುಸ್ದಾರ್ ಜಿಲ್ಲೆಯಲ್ಲಿ ವರದಿಯಾಗಿದೆ. ಮಾರುಕಟ್ಟೆಯಲ್ಲಿ ನಿಲ್ಲಿಸಲಾಗಿದ್ದ ಮೋಟಾರ್ ಸೈಕಲ್ ಗೆ ಸ್ಪೋಟಕಗಳನ್ನು ಅಳವಡಿಸಲಾಗಿದ್ದು, ರಿಮೋಟ್  ಕಂಟ್ರೋಲ್ ಮೂಲಕ ಸ್ಫೋಟಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ರಾತ್ರಿ ಸಮಯವಾಗಿದ್ದರಿಂದ ಅ ಪ್ರದೇಶದ ಸುತ್ತ ಮುತ್ತ ಕಡಿಮೆ ಜನರಿದ್ದರಿಂದ ಹಾಗೂ ಅಂಗಡಿಗಳು ಮುಚ್ಚಲ್ಪಟ್ಟಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಹಾಗೂ

ಮಾರುಕಟ್ಟೆಯಲ್ಲಿ ಸ್ಫೋಟ ; 13 ಮಂದಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ವಿದ್ಯುತ್ ತಂತಿ ತಗುಲಿ 20 ಎಕರೆ ಕಬ್ಬು ಬೆಳೆ ಸಂಪೂರ್ಣ ನಾಶ

(ನ್ಯೂಸ್ ಕಡಬ) newskadaba.com ಮೈಸೂರು , ಡಿ 20 :  ವಿದ್ಯುತ್ ತಂತಿಯಿಂದ ಬೆಂಕಿ ತಗುಲಿ 20 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಬೆಳೆ ಸಂಪೂರ್ಣ ನಾಶಗೊಂಡ ಘಟನೆ  ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬಾಳಹುಂಡಿ ಗ್ರಾಮದಲ್ಲಿ ಸಂಭವಿಸಿದೆ ಎನ್ನಲಾಗಿದೆ. ಸುಬ್ರಹ್ಮಣ್ಯ ಮತ್ತು ನಾಗ ಎಂಬುವರಿಗೆ ಸೇರಿದ ಕಬ್ಬಿನ ಬೆಳೆ ಬೆಂಕಿಗೆ ಸಂಪೂರ್ಣ ನಾಶವಾಗಿದೆ. ಈ ಕಬ್ಬಿಗಾಗಿ ಸುಮಾರು 50 ಲಕ್ಷ ಖರ್ಚು ಮಾಡಿ 20 ಎಕರೆ ಜಮೀನಿನಲ್ಲಿ ಕಬ್ಬು ಬೆಳೆ ಬೆಳೆಯಲಾಗಿತ್ತು.  ಕಬ್ಬು ಚೆನ್ನಾಗಿ ಬೆಳೆದು

ವಿದ್ಯುತ್ ತಂತಿ ತಗುಲಿ 20 ಎಕರೆ ಕಬ್ಬು ಬೆಳೆ ಸಂಪೂರ್ಣ ನಾಶ Read More »

ಕರ್ನಾಟಕ

ಉದ್ಘಾಟನೆಗೂ ಮೊದಲೇ ಕುಸಿದು ಬಿದ್ದ ಸೇತುವೆ

(ನ್ಯೂಸ್ ಕಡಬ) newskadaba.com ಪಾಟ್ನಾ , ಡಿ 19 :  ಬಿಹಾರದ ಬೇಗುಸರಾಯ್ ಜಿಲ್ಲೆಯ ಸಾಹೇಬ್ ಪುರ್ ಕಮಾಲ್ ನಲ್ಲಿ ಬುರ್ಹಿ ಗಂಡಕ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸೇತುವೆಯ ಒಂದು ಭಾಗವು ಕುಸಿದು ನದಿಗೆ ಬಿದ್ದಿದೆ ಎಂದು ವರದಿ ತಿಳಿಸಿದೆ. ಸೇತುವೆಯನ್ನು 13 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ  ನಿರ್ಮಿಸಲಾಗಿದೆ. ಹಾಗೂ ಇನ್ನಷ್ಟೇ ಉದ್ಘಾಟನೆಯಾಗಬೇಕಿತ್ತು. ಈ ಘಟನೆಯ ವೇಳೆ ಸೇತುವೆ ಮೇಲೆ ಯಾರೂ ಇರಲಿಲ್ಲ. ಸೇತುವೆ ಕೆಲವು ದಿನಗಳ ಹಿಂದೆ ಬಿರುಕು ಬಿಟ್ಟಿತ್ತು. 2 ಹಾಗೂ 3

ಉದ್ಘಾಟನೆಗೂ ಮೊದಲೇ ಕುಸಿದು ಬಿದ್ದ ಸೇತುವೆ Read More »

ರಾಷ್ಟ್ರೀಯ ನ್ಯೂಸ್

ಅಕ್ರಮ ಪಡಿತರ ಅಕ್ಕಿಯ ವಶ

(ನ್ಯೂಸ್ ಕಡಬ) newskadaba.com ಸಿರುಗುಪ್ಪ , ಡಿ 19 :  ಸಿರುಗುಪ್ಪ ತಾಲ್ಲೂಕಿನ ಇಬ್ರಾಹಿಂಪುರ ಗ್ರಾಮ ಸಮೀಪದ ಗಡ್ಯಾಳ ಮಾರೆಮ್ಮ ದೇವಸ್ಥಾನದ ಬಳಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ  ಕೆ.ಎ 34, ಎಸ್ 5791 ನಂಬರಿನ ಆಟೋ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತನನ್ನು ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ  50 ಕೆಜಿಯ 30 ಚೀಲಗಳಲ್ಲಿ , 14 ಕ್ವಿಂಟಾಲ್ 40 ಕೆಜಿಯ 33,120 ಮೌಲ್ಯದ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ರೇಷ್ಮಾ ಬಾನು ಹಾಗೂ ಆಟೋ ಮಾಲೀಕ

ಅಕ್ರಮ ಪಡಿತರ ಅಕ್ಕಿಯ ವಶ Read More »

ಕರ್ನಾಟಕ

ಸಾಗರ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸಾಗರ , ಡಿ 19 :  ನೇಣು ಬಿಗಿದು ಪದವಿ ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ  ಸಾಗರ ತಾಲೂಕಿನ ಆಚಾಪುರದ ಕೆರೆಹಿತ್ತಲು ಎಂಬಲ್ಲಿ ವರದಿಯಾಗಿದೆ. ಮೃತನನ್ನು ಗೌತಮ್ (20) ಎಂದು ಗುರುತಿಸಲಾಗಿದೆ. ಈತ ಚಾಪುರ ಕೆರೆಹಿತ್ತಲು ನಿವಾಸಿ ಇವರು ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಸಾಗರ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಸ್ಪತ್ರೆ ಕಟ್ಟಡದಲ್ಲಿ ಅಗ್ನಿ ಅಪಘಡ ➤ ಓರ್ವ ಮೃತ್ಯು ಹಾಗೂ 11 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ , ಡಿ 19 :  ಮುಂಬೈ ನಗರದ ಘಾಟಕೋಪರ್ ಪ್ರದೇಶದ ವಿಶ್ವಾಸ್ ಕಟ್ಟಡದಲ್ಲಿ ಬೆಂಕಿ ಅಪಘಡದಲ್ಲಿ ಸಂಭವಿಸಿದೆ. ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು,  ನಾಲ್ವರು ಪೊಲೀಸರು ಸೇರಿದಂತೆ 11 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟವರನ್ನು ಕುರ್ಷಿ ದೇಧಿಯಾ ಎಂದು ಗುರುತಿಸಲಾಗಿದೆ. ಕಟ್ಟಡದಲ್ಲಿಯ ಪಿಝ್ಝಾ ಸೆಂಟರ್ನಲ್ಲಿ ಈ ಬೆಂಕಿ ಹೊತ್ತಿಗೊಂಡಿದೆ. ತೆರವು ಕಾರ್ಯಾಚರಣೆಯಲ್ಲಿ ನೆರವಾಗಿದ್ದ ಪೊಲೀಸ್ ಸಿಬ್ಬಂದಿಗಳನ್ನು ಹಾಗೂ ಹೊಗೆಯಿಂದ ಅಸ್ವಸ್ಥಗೊಂಡವರನ್ನು ಸಮೀಪದ ರಾಜಾವಾಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಮ್ಲಜನಕವನ್ನು ನೀಡಲಾಗಿದೆ. ಹಾಗೂ

ಆಸ್ಪತ್ರೆ ಕಟ್ಟಡದಲ್ಲಿ ಅಗ್ನಿ ಅಪಘಡ ➤ ಓರ್ವ ಮೃತ್ಯು ಹಾಗೂ 11 ಜನರಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top