newskadaba

ಎರಡೂವರೆ ತಿಂಗಳ ಮಗುವನ್ನು ಎತ್ತಿಕೊಂಡೇ ಅಧಿವೇಶನಕ್ಕೆ ಬಂದ ಶಾಸಕಿ 

(ನ್ಯೂಸ್ ಕಡಬ) newskadaba.com  ಮಹಾರಾಷ್ಟ್ರ, ಡಿ.19  ಶಾಸಕಿ ಸರೋಜ್ ಬಾಬುಲಾಲ್ ಅಹಿಲ್ ಅವರು ವಿಧಾನಮಂಡಳದ ಅಧಿವೇಶನಕ್ಕೆ ಹಾಜರಾದ ಘಟನೆ ನಾಗಪುರದಲ್ಲಿ ನಡೆದಿದೆ ಎನ್ನಲಾಗಿದೆ. ಶಾಸಕಿ ಸರೋಜ್ ಬಾಬುಲಾಲ್ ಅಹಿರ್ ಅವರು ಸೆ.30 ರಂದು ಮಗುವಿಗೆ ಜನ್ಮ ನೀಡಿದ್ದು, ಅಧಿವೇಶನ ಶುರುವಾದ ಹಿನ್ನೆಲೆ, ಪುಟ್ಟ ಮಗುವಿನ ಜತೆ ಆಗಮಿಸುವ ಮೂಲಕ ಗಮನ ಸೆಳೆದರು ಎಂದು ತಿಳಿದುಬಂದಿದೆ.    

ಎರಡೂವರೆ ತಿಂಗಳ ಮಗುವನ್ನು ಎತ್ತಿಕೊಂಡೇ ಅಧಿವೇಶನಕ್ಕೆ ಬಂದ ಶಾಸಕಿ  Read More »

ರಾಷ್ಟ್ರೀಯ ನ್ಯೂಸ್

ಭೀಕರ ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com  ಕಲಬುರಗಿ , ಡಿ 19 :  ಜೇವರ್ಗಿ ಪಟ್ಟಣದ ಸಮೀಪ ಬೀದರ್-ಬಳ್ಳಾರಿ ರಾಜ್ಯ ಹೆದ್ದಾರಿ 50ರಲ್ಲಿ  ಭೀಕರ ರಸ್ತೆ ಅಪಘಾತ ಸಂಭವಿಸಿದೆ ಪರಿಣಾಮ ಸ್ಥಳದಲ್ಲೇ ಯುವಕಯೋರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಮೃತನ್ನು ಆಕಾಶ ಮಾಹಾದದೇಪ್ಪ ನಾಕ್ಮನ (25) ಎಂದು ಗುರುತಿಸಲಾಗಿದೆ. ಈತ ಜೇವರ್ಗಿ ತಾಲೂಕಿನ ಬಾಬು ಜಗಜೀವನ್ ರಾಮ ನಗರ ನಿವಾಸಿ, ಆಟೋ ಹಾಗೂ ಕ್ರೂಸರ್ ವಾಹನ ಮುಖಾ ಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ  ಬಗ್ಗೆ ಜೇವರ್ಗಿ ಪೊಲೀಸ್

ಭೀಕರ ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೋನಿಗೆ ಬಿದ್ದ ಚಿರತೆ

(ನ್ಯೂಸ್ ಕಡಬ) newskadaba.com ಮಂಡ್ಯ , ಡಿ 19 : ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಚಿರತೆಯೊಂದು ಬಿದ್ದ ಘಟನೆ  ಮಂಡ್ಯ ಜಿಲ್ಲೆಯ ಲೋಕಸರ ಗ್ರಾಮದಲ್ಲಿ ವರದಿಯಾಗಿದೆ. ಹಲವು ದಿನಗಳಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿತ್ತು. ಇದರಿಂದ ಗ್ರಾಮಸ್ಥರಿಗೆ ಆತಂಕ ಮೂಡಿತ್ತು. ಬೋನಿಗೆ ಬಿದ್ದ ಚಿರತೆಯನ್ನು ನೋಡಲು ಗ್ರಾಮಸ್ಥರು ಜಮಾಯಿಸಿದ್ದರು ಎನ್ನಲಾಗಿದೆ.

ಬೋನಿಗೆ ಬಿದ್ದ ಚಿರತೆ Read More »

ಕರ್ನಾಟಕ

ಹೊಸದಿಲ್ಲಿ : ನಿಯಂತ್ರಣ ತಪ್ಪಿದ ಕಾರು ; ಮೂವರು ಮಕ್ಕಳಿಗೆ ಢಿಕ್ಕಿ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ , ಡಿ 19 :  ನಿಯಂತ್ರಣ  ತಪ್ಪಿದ  ಮಾರುತಿ ಬ್ರೆಝಾ ಕಾರೊಂದು ಫುಟ್ ಪಾತಿನಲ್ಲಿದ್ದ  ಮೂರು ಮಕ್ಕಳಿಗೆ ಢಿಕ್ಕಿ ಹೊಡೆದ ಘಟನೆ ಉತ್ತರ ದಿಲ್ಲಿಯ ಗುಲಾಬಿ ಬಾಗ್ ನ ಲೀಲಾವತಿ ಶಾಲೆಯ ಬಳಿ ವರದಿಯಾಗಿದೆ. ಈ ದ್ಯಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಕ್ಕಳಿಗೆ ಢಿಕ್ಕಿ ಹೊಡೆದ ಬಳಿಕ ಕಾರು ಕೆಲ ದೂರ ಚಲಿಸಿ ನಿಲ್ಲುವುದು ಕ್ಯಾಮರದಲ್ಲಿ ಸೆರೆಯಾಗಿದೆ. ಕಾರಿನ ಟೈರ್ ಏಕಾಏಕಿ  ಒಡೆದಿದ್ದರಿಂದ ತನ್ನ ನಿಯಂತ್ರಣ ತಪ್ಪಿದೆ ಎಂದು ಚಾಲಕ ಹೇಳಿದ್ದಾನೆ. ಈ

ಹೊಸದಿಲ್ಲಿ : ನಿಯಂತ್ರಣ ತಪ್ಪಿದ ಕಾರು ; ಮೂವರು ಮಕ್ಕಳಿಗೆ ಢಿಕ್ಕಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಡಾನೆಗಳ ಉಪಟಳ

(ನ್ಯೂಸ್ ಕಡಬ) newskadaba.com  ಕಳಸ , ಡಿ 19 :  ಪಟ್ಟಣದ ಹೊರವಲಯದ ಗಣಪತಿಕಟ್ಟೆ , ಸುಳುಗೋಡು , ಗೊಡ್ಲುಮನೆ ಪ್ರದೇಶದಲ್ಲಿ ವಾರಗಳಿಂದ 2 ಕಾಡಾನೆಗಳು ಉಪಟಳ ನೀಡುತ್ತಿದ್ದು, ಹಗಲಿನಲ್ಲಿ ಕಾಡಿಗೆ ಹೋಗಿ ನಂತರ ರಾತ್ರಿ ಹೊತ್ತಿನಲ್ಲಿ ತೋಟಕ್ಕೆ ನುಗ್ಗಿ ಬಾಳೆಗಿಡಗಳನ್ನು ಧ್ವಂಸ ಮಾಡುತ್ತಿವೆ ಎನ್ನಲಾಗಿದೆ. ಸೆಪ್ಟೆಂಬರ್ ಮೊದಲ ವಾರ ಹಳುವಳ್ಳಿ ಮೂಲಕ ಕಳಸ ಪ್ರವೇಶ ಮಾಡಿದ ಆನೆಗಳು ಕುದುದೆಮುಖದವರೆಗೂ ತೆರಳಿ ನಂತರ ವಾಪಸ್ ಕಳಸಕ್ಕೆ ಬಂದಿವೆ. ಈಗ ಸುಳುಗೋಡು , ಗೊಡ್ಲುಮನೆಯ ಪ್ರದೇಶದಲ್ಲಿ ನಲೆಸಿವೆ. ಭತ್ತದ

ಕಾಡಾನೆಗಳ ಉಪಟಳ Read More »

ಕರ್ನಾಟಕ

ಪೊಲೀಸರ ಮೇಲೆ ದಾಳಿ ➤ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧನ

(ನ್ಯೂಸ್ ಕಡಬ) newskadaba.com  ಶಿವಮೊಗ್ಗ , ಡಿ 19 : ಕಾರಿಗೆ ಬೆಂಕಿ ಹಚ್ಚಿದ್ದ ಪ್ರಕರಣ ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ದಾಳಿ ನಡೆಸಲಾಯಿತು. ಬಳಿಕ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಘಟನೆ  ಶಿವಮೊಗ್ಗ ದಲ್ಲಿ ನಡೆದಿದೆ. ಗಾಯಗೊಂಡ ಪೊಲೀಸ್ ಅಧಿಕಾರಿಯನ್ನು ಶಿವರಾಜು  ಹಾಗೂ  ಬಂಧಿತನನ್ನು ಪ್ರವೀಣ್ ಎಂದು ಗುರುತಿಸಲಾಗಿದೆ. ಪೊಲೀಸ್ ಸಿಬ್ಬಂದಿ ಶಿವರಾಜು  ಅವರನ್ನು ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಯಿತು. ಹಾಗೂ ಆರೋಪಿ ಪ್ರವೀಣ್ ನನ್ನು ಮೆಗ್ಗಾನ್ ಆಸ್ಪತ್ರೆಯ ಜೈಲ್ ವಾರ್ಡ್ ಗೆ

ಪೊಲೀಸರ ಮೇಲೆ ದಾಳಿ ➤ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ನಾಡಬಂದೂಕಿನ ಗುಂಡು ತಗುಲಿ ಬಾಲಕ ಮೃತ್ಯು

ನ್ಯೂಸ್ ಕಡಬ) newskadaba.com ರಾಮನಗರ , ಡಿ. 19  ನಾಡಬಂದೂಕಿನ ಗುಂಡು ಅಕಸ್ಮಿಕವಾಗಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ  ರಾಮನಗರ ತಾಲೂಕಿನ ಕಾಡಶಿವನಹಳ್ಳಿಯಲ್ಲಿ ನಡೆದಿದೆ. ಬಂದೂಕು ತೆಗೆದುಕೊಂಡು ಮಕ್ಕಳು ಆಟವಾಡುವಾಗ ಮೃತ ಶಮಾ ಸಹೋದರ ಸಾಜೀದ್(16) ಬಂದೂಕಿನ ಟ್ರಿಗರ್​ ಒತ್ತಿದ್ದಾನೆ. ಈ ವೇಳೆ ನಾಡಬಂದೂಕಿನ ಗುಂಡು ತಗುಲಿ ಶಮಾ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯುಪಿ ಮೂಲದ ಅಮಿನುಲ್ಲಾ, ಸಮ್​ಸೂನ್​ ಕುಟುಂಬ ಮೂರು ದಿನದ ಹಿಂದಷ್ಟೆ ಕೂಲಿ ಕೆಲಸಕ್ಕೆ ಬಂದಿದ್ದು ಮಲ್ಲೇಶ ಎಂಬಾತನ ಜಮೀನಿನಲ್ಲಿ ಕೆಲಸಕ್ಕಿದ್ದರು. ತಂದೆ-ತಾಯಿ ತೋಟದಲ್ಲಿ ಕೆಲಸ

➤ ನಾಡಬಂದೂಕಿನ ಗುಂಡು ತಗುಲಿ ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಮದ್ಯ ಸೇವಿಸಿ ದುರಂತ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com  ಬಿಹಾರ , ಡಿ 19 :  ಬಿಹಾರದಲ್ಲಿ ಅಕ್ರಮ ಮದ್ಯ ಸೇವಿಸಿ ಇದುವರೆಗೆ 70 ಮಂದಿ ಮೃತಪಟ್ಟಿದ್ದಾರೆ. ಈ ಸಂಬಂಧ ಎಸ್ ಐಟಿ ಅಧಿಕಾರಿಗಳ ತಂಡ ಮದ್ಯ ಕಳ್ಳಸಾಗಣೆದಾರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಬಂಧಿತನನ್ನು ಅಖಿಲೇಶ್ ಕುಮಾರ್ ಯಾದವ್ ಅಲಿಯಾಸ್ ಅಖಿಲೇಶ್ ರೈ ಎಂದು ಗುರುತಿಸಲಾಗಿದೆ. ಆರೋಪಿಯಿಂದ 2.17 ಲಕ್ಷ ರೂ.ನಗದನ್ನು ವಶಕ್ಕೆ ಪಡೆಯಲಾಗಿದೆ. ಈ ಹಿಂದೆ ಮದ್ಯ ಸಾಗಾಣಿಕೆದಾರನ  ಅಖಿಲೇಶ್ ಕುಮಾರ್ ಯಾದವ್ ವಿರುದ್ಧ ಅಬಕಾರಿ ಕಾಯ್ದೆಯಡಿ ನಾಲ್ಕು ಪ್ರಕರಣಗಳು ದಾಖಲಾಗಿದ್ದವು

ಅಕ್ರಮ ಮದ್ಯ ಸೇವಿಸಿ ದುರಂತ ➤ ಆರೋಪಿಯ ಬಂಧನ Read More »

ರಾಷ್ಟ್ರೀಯ ನ್ಯೂಸ್

ಯುವಕನ ಮೇಲೆ ಚಿರತೆ ದಾಳಿ ➤ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com  ಮೈಸೂರು , ಡಿ 19 :  ಯುವರನೋರ್ವನ ಮೇಲೆ ಎರಗಿ ಚಿರತೆಯೊಂದು ದಾಳಿ ಮಾಡಿರುವ ಘಟನೆ  ನರಸೀಪುರ ತಾಲೂಕಿನ ಬನ್ನೂರಿನ ನುಗ್ಗಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಯುವಕನ್ನು ಸತೀಶ್ ಎಂದು ಗುರುತಿಸಲಾಗಿದೆ. ಈತ ಜಮೀನಿಗೆ ತೆರಳಿದ್ದ ವೇಳೆ ಚಿರತೆಯೊಂದು ಏಕಾಏಕಿಯಾಗಿ  ದಾಳಿ ಮಾಡಿದೆ ಬಳಿಕ ತನ್ನ ಬಳಿ ಇದ್ದ ಮೊಬೈಲ್ ನಿಂದ ಚಿರತೆಗೆ ಹೊಡೆದು ಸತೀಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ದಾಳಿಯಿಂದ ಚಿರತೆ ಓಡಿ ಹೋಗಿದೆ . ಇದೇ

ಯುವಕನ ಮೇಲೆ ಚಿರತೆ ದಾಳಿ ➤ ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಂಡು ಹುಲಿಯ ಕೊಳೆತ ಮೃತದೇಹ ಪತ್ತೆ ➤ ತಲೆ ಮತ್ತು ಉಗುರು ಕಿತ್ತೋಯ್ದ ದುಷ್ಕರ್ಮಿಗಳು .!!!  

(ನ್ಯೂಸ್ ಕಡಬ) newskadaba.com   ಹಳಿಯಾಳ, ಡಿ.19   ಇತ್ತೀಚೆಗೆ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಬಳಿ ಹುಲಿಯ ಕೊಳೆತ ಮೃತದೇಹ ಪತ್ತೆಯಾದ ಘಟನೆ ಹಳಿಯಾಳ ಎಂಬಲ್ಲಿ ಸಂಭವಿಸಿದೆ.  ಅದರ ತಲೆ ಮತ್ತು ಉಗುರುಗಳು ಕಾಣೆಯಾಗಿದೆ ಎಂದು ತಿಳಿದುಬಂದಿದೆ. ಹುಲಿ ಅಥವಾ ಇತರ ಪ್ರಾಣಿಗಳೊಂದಿಗಿನ ಪ್ರಾದೇಶಿಕ ಕಾಳಗದಲ್ಲಿ ದೊಡ್ಡ ಬೆಕ್ಕು ಮೃತಪಟ್ಟಿದೆ ಎನ್ನಲಾಗಿದೆ. ಕಿಡಿಗೇಡಿಗಳು ಸತ್ತ ಪ್ರಾಣಿಯನ್ನು ಕಂಡು ತಲೆ ಹಾಗೂ ಉಗುರುಗಳನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಬರ್ಚಿ ವ್ಯಾಪ್ತಿಯ

ಗಂಡು ಹುಲಿಯ ಕೊಳೆತ ಮೃತದೇಹ ಪತ್ತೆ ➤ ತಲೆ ಮತ್ತು ಉಗುರು ಕಿತ್ತೋಯ್ದ ದುಷ್ಕರ್ಮಿಗಳು .!!!   Read More »

ಕ್ರೈಮ್ ನ್ಯೂಸ್
Scroll to Top