newskadaba

ಹವಾಯಿ ನಿಮಾನದಲ್ಲಿ ಪ್ರಕ್ಷುಬ್ಧತೆ ➤ಹಲವು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ , ಡಿ 19 : ಹವಾಯಿಗೆ ತೆರಳುತ್ತಿದ್ದ  ಮಿಮಾನದಲ್ಲಿ ಹೊನೊಲುಲು ಹೊರವಲಯದಲ್ಲಿ ತೀವ್ರ ಪ್ರಕ್ಷುಬ್ಧತಪರಿಸ್ಥಿತಿಯಿಂದಾಗಿ ಕನಿಷ್ಕ 11 ಮಂದಿ ಗಾಯಗಳಾಗಿವೆ. 13 ಮಂದಿ ಪ್ರಯಾಣಿಕರು ಮತ್ತು ಮೂವರು ತಾಂತ್ರಿಕ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಫಿನಿಕ್ಸ್ನಿಂದ ಹಾವಾಯಿಗೆ ಬುರುತ್ತಿದ್ದ ಮಿಮಾನದಲ್ಲಿ ಗಾಯಗಳಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ತಕ್ಷಣವೇ ಸ್ಪಂದಿಸಿದ ತಂಡ 36 ಮಂದಿಗೆ ಚಿಕಿತ್ಸೆ ನೀಡಲಾಗಿದೆ. ಅವರ ಪೈಕಿ 20 ಮಂದಿಗೆ ಹೆಚ್ಚಿನ ಚಿಕಿತ್ಸೆಗಳಿಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ತಿಳಿದು ಬಂದಿದೆ. ವಿಮಾನದಲ್ಲಿ […]

ಹವಾಯಿ ನಿಮಾನದಲ್ಲಿ ಪ್ರಕ್ಷುಬ್ಧತೆ ➤ಹಲವು ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೊಡ್ಡಮ್ಮನನ್ನು ಕೊಲೆ ಮಾಡಿ, ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿದ ಭೂಪ

(ನ್ಯೂಸ್ ಕಡಬ) newskadaba.com  ಜೈಪುರ, ಡಿ.18   ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ದಾ ವಾಲಕರ್ ಹತ್ಯೆ ಪ್ರಕರಣವನ್ನೇ ಹೋಲುವ ಮತ್ತೊಂದು ಪ್ರಕರಣ ರಾಜಸ್ಥನದ ಜೈಪುರದಲ್ಲಿ ಸಂಭವಿಸಿದೆ. ವ್ಯಕ್ತಿಯೊಬ್ಬ ತನ್ನ ದೊಡ್ಡಮ್ಮನನ್ನು ಕೊಲೆ ಮಾಡಿ, ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ ಇಲ್ಲಿಗೆ ಸಮೀಪದ ಹೆದ್ದಾರಿಯ ವಿವಿಧೆಡೆ ಎಸೆದ ಘಟನೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸರೋಜ್ ಶರ್ಮಾ (65) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಅಂಜು ಶರ್ಮಾ ಅಲಿಯಾಸ್ ಅಚಿಂತ್ಯ ಗೋವಿಂದ ದಾಸ್ (33) ಎಂದು ಗುರುತಿಸಲಾಗಿದೆ.  

ದೊಡ್ಡಮ್ಮನನ್ನು ಕೊಲೆ ಮಾಡಿ, ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿದ ಭೂಪ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಣ ಗಾಂಜಾ ಸಂಗ್ರಹಿಸಿದ್ದ ವ್ಯಕ್ತಿ ಬಂಧನ

(ನ್ಯೂಸ್ ಕಡಬ) newskadaba.com  ಚಾಮರಾಜನಗರ , ಡಿ 18 : ಯಳಂದೂರು ತಾಲ್ಲೂಕಿನ ದೇವರಹಳ್ಳಿಯ ಮನೆಯೊಂದರಲ್ಲಿ ಅಕ್ರಮವಾಗಿ ಒಣ ಗಾಂಜಾ ಸಂಗ್ರಹಿಸಿಟ್ಟಿದ್ದ ಮಾದೇಗೌಡ ಎಂಬುವವರನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಳಿಯಿಂದ 0.180 ಗ್ರಾಂನಷ್ಟು ಒಣ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಸಿಬ್ಬಂದಿ ಮನೆಗೆ ದಾಳಿ ನಡೆಸಿದ್ದರು ಎನ್ನಲಾಗಿದೆ.

ಒಣ ಗಾಂಜಾ ಸಂಗ್ರಹಿಸಿದ್ದ ವ್ಯಕ್ತಿ ಬಂಧನ Read More »

ಕರ್ನಾಟಕ

ಧರ್ಮಸ್ಥಳದ ಪಾವಿತ್ರ್ಯತೆಯನ್ನು ಕಾಪಾಡಲು ನಿರ್ವಹಣಾ ಪ್ರಾಧಿಕಾರ ರಚನೆ 

(ನ್ಯೂಸ್ ಕಡಬ) newskadaba.com  ಮಂಗಳೂರು, ಡಿ.18   ಧರ್ಮಸ್ಥಳವನ್ನು ಅಪವಿತ್ರಗೊಳಿಸುವ ಯಾವುದೇ ಚಟುವಟಿಕೆಗೆ ದೇವಾಲಯದ ಸುತ್ತಮುತ್ತಲು ಅನುಮತಿ ನೀಡಲಾಗುವುದಿಲ್ಲ ಎಂದು ಹೇಳಿದರು.  ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಯನ್ನು ಕಾಪಾಡುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಧರ್ಮಸ್ಥಳ ನಿರ್ವಹಣಾ ಪ್ರಾಧಿಕಾರವನ್ನು ಸ್ಥಾಪಿಸಲಿದೆ ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ. ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ವತಿಯಿಂದ ಧರ್ಮಸ್ಥಳದಲ್ಲಿ  4.80 ಕೋಟಿ ವೆಚ್ಚದಲ್ಲಿ ನವೀಕೃತ ನೇತ್ರಾವತಿ ಸ್ನಾನಘಟ್ಟವನ್ನು ಉದ್ಘಾಟಿಸಿ ಮಾತನಾಡಿದ ಅವರು,

ಧರ್ಮಸ್ಥಳದ ಪಾವಿತ್ರ್ಯತೆಯನ್ನು ಕಾಪಾಡಲು ನಿರ್ವಹಣಾ ಪ್ರಾಧಿಕಾರ ರಚನೆ  Read More »

ಕರಾವಳಿ, ಕರ್ನಾಟಕ

ಮನೆಗೆ ಆಕಸ್ಮಿಕ ಬೆಂಕಿ ; ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com  ಬಂಟ್ಟಾಳ , ಡಿ 18 : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ . ನಷ್ಟ ಸಂಭವಿಸಿದ ಘಟನೆ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಎಂಬಲ್ಲಿ ನಡೆದಿದೆ. ದೇವಂದಬೆಟ್ಟು ಸುಂದರಿ,ಶುಭ ಆನಂದ ಬಂಜನ್ ಎಂಬುವವರಿಗೆ ಸೇರಿರುವ ಹಂಚಿನ ಹಳೆಯ ಮನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗಿದೆ, ಅಪಘಾತದಿಂದ  ಸುಮಾರು 6 ಲಕ್ಷ ರೂ. ಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ತಕ್ಷಣ ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ

ಮನೆಗೆ ಆಕಸ್ಮಿಕ ಬೆಂಕಿ ; ಲಕ್ಷಾಂತರ ರೂ. ನಷ್ಟ Read More »

ಕರ್ನಾಟಕ

ನಾಡಬಂದೂಕಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ತಗುಲಿದ ಗುಂಡು ➤7 ವರ್ಷದ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com  ರಾಮನಗರ , ಡಿ 18 :  ಮಕ್ಕಳಿಬ್ಬರು ನಾಡಬಂದೂಕಿನಲ್ಲಿ ಆಟವಾಡುತ್ತಿದ್ದ  ವೇಳೆ ಆಕಸ್ಮಿಕವಾಗಿ ಸಿಡಿದ ಗುಂಡು ಬಾಲಕನೋರ್ವ ಮೃತಪಟ್ಟ ಘಟನೆ ಕನಕಪುರ ತಾಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡಶಿವನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಉತ್ತರ ಪ್ರದೇಶ ಮೂಲದ ಶಮಾ(7)  ಈತ ಅಮಾನುಲ್ಲಾ ಮತ್ತು ಶಂಸುನಾ ದಂಪತಿಯ ಪುತ್ರ ಎಂದು ಗುರುತಿಸಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿ ಬಾಲಕ ಸಹೋದರ ಸಾಜಿದ್(15) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಡಬಂದೂಕಿನ ಮಾಲಕ ಮಲ್ಲೇಶ್ ಎಂದುವವನ್ನು ಪೊಲೀಸರು

ನಾಡಬಂದೂಕಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ತಗುಲಿದ ಗುಂಡು ➤7 ವರ್ಷದ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಜಿಂಕೆ ಬೇಟೆ  ➤ ರೈತರನ್ನು ಕಂಡು ಪರಾರಿಯಾದ ಖದೀಮರು..!!!

(ನ್ಯೂಸ್ ಕಡಬ) newskadaba.com  ನಂಜನಗೂಡು, ಡಿ.18  ಅಪರಿಚಿತರ ಗುಂಪೊಂದು ಎತ್ತಿನ ಮುಂಟಿ ಎಂಬುವ ಸ್ಥಳದಲ್ಲಿ ಜಿಂಕೆಯೊಂದನ್ನು ಬೇಟೆಯಾಡಿ, ಕೊಂದು, ಮರವೊಂದಕ್ಕೆ ಜಿಂಕೆಯನ್ನು ನೇತು ಹಾಕಿ, ಮಾಂಸ ಕತ್ತರಿಸಿ ತುಂಬುತ್ತಿದ್ದ ಸಂಧರ್ಭದಲ್ಲಿ, ಪಕ್ಕದಲ್ಲಿದ್ದ ರೈತರನ್ನು ಕಂಡು, ಗಾಬರಿಗೊಂಡು, ಕದಿಮರು ಜಿಂಕೆ ಮಾಂಸ ಸ್ಥಳದಲ್ಲೇ ಬಿಟ್ಟು, ಜೀಪ್ ನಲ್ಲಿ ತೆರಳುತ್ತಿದ್ದಾಗ ಪಲ್ಟಿ ಯಾಗಿ ಬಿದ್ದು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕವಲಂದೆ ಪೊಲೀಸ್ ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.

ಜಿಂಕೆ ಬೇಟೆ  ➤ ರೈತರನ್ನು ಕಂಡು ಪರಾರಿಯಾದ ಖದೀಮರು..!!! Read More »

ಕರ್ನಾಟಕ

ನೆಲ್ಯಾಡಿ :  ಅನುಮತಿ ಇಲ್ಲದೆ ಮಾಹಿತಿ ಸಂಗ್ರಹ ➤ ಮೂವರು ಪೊಲೀಸರ ಬಲೆಗೆ..!!!                              

(ನ್ಯೂಸ್ ಕಡಬ) newskadaba.com  ನೆಲ್ಯಾಡಿ, ಡಿ.18   ಅನುಮತಿಯಿಲ್ಲದೆ ಮತದಾರರ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮೂವರನ್ನು ಸಾರ್ವಜನಿಕರು ಪೊಲೀಸರಿಗೊಪ್ಪಿಸಿರುವ ಘಟನೆ ನೆಲ್ಯಾಡಿ ಸಮೀಪದ ಹೊಸಮಜಲು ಎಂಬಲ್ಲಿ ಸಂಭವಿಸಿದೆ. ಹೊಸಮಜಲು ಸಮೀಪದ ಹೋಟೆಲ್ ವೊಂದಕ್ಕೆ ಬಂದಿದ್ದ ಕನ್ನಡ ಹಾಗೂ ತಮಿಳು ಮಿಶ್ರಿತ ಭಾಷೆ ಮಾತನಾಡುತ್ತಿದ್ದ ವ್ಯಕ್ತಿಯೋರ್ವರು ಚಹಾ ಅಂಗಡಿಯಲ್ಲಿದ್ದ ಹೊಸಮಜಲು ಸರಕಾರಿ ಹಿ.ಪ್ರಾ.ಶಾಲೆಯ ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಕೆ.ಇ.ಅಬೂಬಕ್ಕರ್ ರವರಲ್ಲಿ ಇಂದಿರಾಗಾಂಧಿ, ಸೋನಿಯಾಗಾಂಧಿ, ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ಹಿರಿಯ ರಾಜಕೀಯ ನಾಯಕರ

ನೆಲ್ಯಾಡಿ :  ಅನುಮತಿ ಇಲ್ಲದೆ ಮಾಹಿತಿ ಸಂಗ್ರಹ ➤ ಮೂವರು ಪೊಲೀಸರ ಬಲೆಗೆ..!!!                               Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಧಗಧಗನೆ ಹೊತ್ತಿ ಉರಿದ ಕಾರು !

(ನ್ಯೂಸ್ ಕಡಬ) newskadaba.com  ಶಿವಮೊಗ್ಗ , ಡಿ 18 : ಚಲಿಸುತ್ತಿದ್ದ ಡಸ್ಟರ್ ಕಾರೊಂದರಲ್ಲಿ ದಿಢೀರ್ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ  ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬೀರನಕೆರೆ ಹಾಗೂ ಕುಂಚೇನಹಳ್ಳಿ ಗ್ರಾಮಗಳ ಸಡುವಿನ ಸವಳಂಗ ರಸ್ತೆಯಲ್ಲಿ ಸಂಭವಿಸಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ, ಕಾರಲ್ಲಿದ್ದವರು ಹೊರ ಬಂದಿದ್ದಾರೆ. ಇದರಿಂದ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಸದರಿ ಕಾರು ಶಿವಮೊಗ್ಗ ನಗರದ ಮಾರ್ಗವಾಗಿ ಶಿಕಾರಿಪುರದೆಡೆಗೆ  ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಧಗಧಗನೆ ಹೊತ್ತಿ ಉರಿದ ಕಾರು ! Read More »

ಕರ್ನಾಟಕ

ಗ್ಯಾಸ್ ಸೋರಿಕೆ ಯಿಂದ ಅಗ್ನಿ ಅವಘಡ ➤ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ) newskadaba.com  ಉಡುಪಿ , ಡಿ 18 : ನಗರ ಹೋಟೆಲೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದೆ. ಸಿಟಿ ಬಸ್ ನಿಲ್ಡಾಣ ಸಮೀಪದಲ್ಲಿರುವ ಟಾಪ್ ಟೌನ್ ನ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ಪರಿಣಾಮ ಬೆಂಕಿಯಿಂದ ಕೆಲವು ವಸ್ತುಗಳಿಗೆ ಹಾನಿಯಾಗಿದೆ. ಕೊಡಲೇ ಸ್ಥಳಕ್ಕೆ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಭಾರಿ ಅನಾಹುತವೊಂದು ತಪ್ಪಿದೆ ಎನ್ನಲಾಗಿದೆ.

ಗ್ಯಾಸ್ ಸೋರಿಕೆ ಯಿಂದ ಅಗ್ನಿ ಅವಘಡ ➤ತಪ್ಪಿದ ಭಾರಿ ಅನಾಹುತ Read More »

ಕರ್ನಾಟಕ
Scroll to Top