newskadaba

ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಮೃತ್ಯು…!

(ನ್ಯೂಸ್ ಕಡಬ) newskadaba.com  ಭೋಪಾಲ್ , ಡಿ 18 : ಇತ್ತೀಚೆಗೆ ಯುವ ಪೀಳಿಗೆಯವರೇ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಡುತ್ತಿದ್ದಾರೆ. ಆದರೆ ಇಲ್ಲೊಬ್ಬ ಹುಡುಗ ಯೌವ್ವನಕ್ಕೆ ಕಾಲಿಡುವ ಮೊದಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾನೆ. ಮೃತಬಾಲಕನನ್ನು ಮನಿಶ್ ಜತವ್ (12) ಎಂದು ಗುರುತಿಸಲಾಗಿದೆ. ಈತ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಅತಿ ಕಿರಿಯ ವಯಸ್ಸಲ್ಲಿ ಹೃದಯಾಘಾತಕ್ಕೆ ಬಲಿಯಾದ ಮಧ್ಯಪ್ರದೇಶದ ಮೊದಲ ಪ್ರಕರಣ ಇದಾಗಿದೆ. ಈ ಬಾಲಕ ಶಾಲೆಯನ್ನು ಮುಗಿಸಿ  ಶಾಲಾ ಬಸ್ ನಲ್ಲಿ ಬರುವಾಗ  ಬಸ್ ನಲ್ಲೇ ಕುಸಿದು ಬಿದ್ದನು […]

ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಮೃತ್ಯು…! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಹಿಟ್ ಅಂಡ್ ರನ್ ಗೆ ಪಾದಚಾರಿ ಮೃತ್ಯು..!

(ನ್ಯೂಸ್ ಕಡಬ) newskadaba.com  ನೆಲಮಂಗಲ , ಡಿ 18 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಹೆದ್ದಾರಿಯಲ್ಲಿ ಹಿಟ್ ಅಂಡ್ ರನ್ ನಡೆದಿದೆ ಎನ್ನಲಾಗಿದೆ. ಮೃತಪಟ್ಟವರನ್ನು ಸಾಬುಲಾಲ್ (26) ಎಂದು ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದಾಗ  ಕಾರೊಂದು  ವೇಗವಾಗಿ ಬಂದು ಢಿಕ್ಕಿ ಹೊಡೆದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರ್ ಡ್ರೈವರ್ ಎಸ್ಕೇಪ್ ಆಗಿದ್ದಾನೆ. ಈ ಘಟನೆ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು

ಹಿಟ್ ಅಂಡ್ ರನ್ ಗೆ ಪಾದಚಾರಿ ಮೃತ್ಯು..! Read More »

ಕರ್ನಾಟಕ

ಅನ್ನ ಹಾಕಿದ ಕಂಪನಿಗೆ ಕನ್ನ ಹಾಕಿದ ಭೂಪ…!

(ನ್ಯೂಸ್ ಕಡಬ) newskadaba.com  ಬೆಂಗಳೂರು , ಡಿ 18 :  ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಒಳ್ಳೆಯವನಂತೆ ನಟಿಸಿ ಕೊನೆಗೆ ಕಳ್ಳತನ ಮಾಡಿದ ನೌಕರ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ವಿನಯ್ ಎಂದು ಗುರುತಿಸಲಾಗಿದೆ. ಈತ  ಓಗೋ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.  ಬೈಕ್ ಜಿಪಿಎಸ್ ಸಿಸ್ಟಂ ಸೇರಿ  ಕಂಪನಿ ವ್ಯವಸ್ಥೆ  ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡಿದ್ದ  ಈತ 8 ತಿಂಗಳ ಹಿಂದೆ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದ. ಇದೇ ವೇಳೆ ಐಷಾರಾಮಿ ಜೀವನಕ್ಕಾಗಿ ತನಗೆ ಅನ್ನ ಕೊಟ್ಟ ಕಂಪನಿಯ

ಅನ್ನ ಹಾಕಿದ ಕಂಪನಿಗೆ ಕನ್ನ ಹಾಕಿದ ಭೂಪ…! Read More »

ಕರ್ನಾಟಕ

ರಾಜ್ಯದಲ್ಲಿ ಮತ್ತೆ 14 ಮಂದಿಗೆ ಕೋವಿಡ್ ಸೋಂಕು

(ನ್ಯೂಸ್ ಕಡಬ) newskadaba.com ಬೆಂಗಳೂರು ಡಿ. 17. ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ಶುಕ್ರವಾರ 14 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 36 ಮಂದಿ ಗುಣಮುಖರಾಗಿದ್ದಾರೆ.   ಸೋಂಕಿತರ ಪೈಕಿ ಬೆಂಗಳೂರು 10, ದಕ್ಷಿಣ ಕನ್ನಡ 2 ಹಾಗೂ ಚಿಕ್ಕಬಳ್ಳಾಪುರದಲ್ಲಿ ಒಬ್ಬರಿಗೆ ಸೋಂಕು ತಗುಲಿದೆ. 27 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. 20 ತಿಂಗಳ ಬಳಿಕ ಕನಿಷ್ಟ ಪ್ರಕರಣಗಳು ಪತ್ತೆಯಾಗಿದ್ದವು. ಈಗ ಮತ್ತೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮತ್ತೆ 14 ಮಂದಿಗೆ ಕೋವಿಡ್ ಸೋಂಕು Read More »

ಕರಾವಳಿ

ಘನೀಕೃತ ಕೆರೆಗೆ ಬಿದ್ದು 3 ಮಕ್ಕಳು ಮೃತ್ಯು..!

(ನ್ಯೂಸ್ ಕಡಬ) newskadaba.com ಲಂಡನ್, ಡಿ. 17. ಇಂಗ್ಲೆಂಡಿನ ಬರ್ಮಿಂಗ್ಹಾಮ್ ಬಳಿ ಹಿಮದಿಂದ ಹೆಪ್ಪುಗಟ್ಟಿದ ಸರೋವರಕ್ಕೆ ಕಾಲುಜಾರಿ ಬಿದ್ದ ಮೂವರು ಬಾಲಕರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮತ್ತೊಬ್ಬ ಬಾಲಕನ ಸ್ಥಿತಿ ಗಂಭೀರವಾಗಿದೆ.  ಬಾಬ್ಸ್ ಮಿಲ್ಕ್ ಪಾರ್ಕ್ ಬಳಿ ಈ ಘಟನೆ ನಡೆದಿದೆ ಎಂದು ವೆಸ್ ಟ್ ಮಿಡ್ ಲ್ಯಾಂಡ್ ಪೊಲೀಸರು ಮಾಹಿತಿ ನೀಡಿದ್ದಾರೆ.

ಘನೀಕೃತ ಕೆರೆಗೆ ಬಿದ್ದು 3 ಮಕ್ಕಳು ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಆಕಾಶದಲ್ಲಿ ಗೋಚರಿಸಿದ ನಿಗೂಢ ಬೆಳಕು..!!

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಡಿ. 17. ಸುಮಾರು ಐದು ನಿಮಿಷಗಳ ಕಾಲ ಕೋಲ್ಕತ್ತಾದ ಆಕಾಶದಲ್ಲಿ ಚಲಿಸುತ್ತಿರುವ ನಿಗೂಢ ಬೆಳಕೊಂದು ಕಾಣಿಸಿಕೊಂಡಿದೆ. ಬೆಳಕಿನ ಮೂಲವನ್ನು ಇದುವರೆಗೂ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದು ವರದಿ ತಿಳಿಸಿದೆ. ಇದು ಉಲ್ಕೆಯ ಭಾಗವೇ, ಉಪಗ್ರಹವೇ ಅಥವಾ ಕ್ಷಿಪಣಿಯೇ ಎಂಬುವುದರ ಬಗ್ಗೆ ತಜ್ಞರಿಗೆ ಇನ್ನೂ ಖಚಿತ ಮಾಹಿತಿ ತಿಳಿದು ಬಂದಿಲ್ಲ. ಸಂಜೆ 5.50 ರಿಂದ 5.55 ರವರೆಗೆ ಕೋಲ್ಕತ್ತಾದಲ್ಲಿ ಮಾತ್ರವಲ್ಲದೇ ಬಂಕುರಾ, ಪೂರ್ವ ಮತ್ತು ಪಶ್ಚಿಮ ಮಿಡ್ನಾಪುರ, ಉತ್ತರ ಮತ್ತು ದಕ್ಷಿಣದ 24

ಆಕಾಶದಲ್ಲಿ ಗೋಚರಿಸಿದ ನಿಗೂಢ ಬೆಳಕು..!! Read More »

ರಾಷ್ಟ್ರೀಯ ನ್ಯೂಸ್

ಆಟವಾಡುತ್ತಿದ್ದಾಗ ನೀರಿನ ಟ್ಯಾಂಕ್ ಗೆ ಬಿದ್ದು ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮುದ್ದೇಬಿಹಾಳ, ಡಿ. 17. ನೀರು ಸಂಗ್ರಹಿಸುವ ಟ್ಯಾಂಕ್ ನೊಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಬಡಾವಣೆಯಲ್ಲಿ ಸಂಭವಿಸಿದೆ. ಮೃತಪಟ್ಟ ಬಾಲಕನನ್ನು ಶ್ರೇಯಸ್ ಆನಂದ ನಿಡೋಣಿ (5) ಎಂದು ಗುರುತಿಸಲಾಗಿದೆ. ಮುದ್ದೇಬಿಹಾಳ ತಾಲೂಕು ಆಡಳಿತ ಸೌಧ ಹಿಂಭಾಗದಲ್ಲಿರುವ ಕುಂಚಗನೂರ ದೇಸಾಯಿ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕ ಟ್ಯಾಂಕ್ ನೊಳಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಟವಾಡುತ್ತಿದ್ದಾಗ ನೀರಿನ ಟ್ಯಾಂಕ್ ಗೆ ಬಿದ್ದು ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ ➤ ಇಬ್ಬರು ಮೃತ್ಯು, ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com ತುಮಕೂರು, ಡಿ. 17. ದ್ವಿ ಚಕ್ರ ವಾಹನಕ್ಕೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ 9 ವರ್ಷದ ಬಾಲಕಿ ಸೇರಿ ಇಬ್ಬರು ಮೃತಪಟ್ಟ ಘಟನೆ ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಆನೆಮಲೆ ಗೇಟ್ ಬಳಿ ಸಂಭವಿಸಿದೆ. ಮೃತರನ್ನು ದ್ವಿಚಕ್ರ ಸವಾರ ನಿಂಗಪ್ಪ (65) ಹಾಗೂ 9 ವರ್ಷದ ಬಾಲಕಿ ಎಂದು ಗುರುತಿಸಲಾಗಿದೆ. ಇನ್ನೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ ಇವರು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ.

ರಸ್ತೆ ಅಪಘಾತ ➤ ಇಬ್ಬರು ಮೃತ್ಯು, ಮಹಿಳೆ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಾಟರ್ ಟ್ಯಾಂಕ್ ನೊಳಗೆ ಬಿದ್ದು 30 ಕ್ಕೂ ಅಧಿಕ ಕೋತಿಗಳು ಮೃತ್ಯು..!       

(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ. 17. ಬಳಕೆಯಲ್ಲಿ ಇಲ್ಲದ ವಾಟರ್‌ ಟ್ಯಾಂಕ್‌ನಲ್ಲಿ 30ಕ್ಕೂ ಅಧಿಕ ಕೋತಿಗಳು ಬಿದ್ದ ಪರಿಣಾಮ ಆಹಾರವಿಲ್ಲದೆ ಬಳಲಿ ಮೃತಪಟ್ಟ ಘಟನೆ ಇಲ್ಲಿನ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ನಡೆದಿದೆ. ಬಳಕೆಯಲ್ಲಿಲ್ಲದ ಶೀಥಿಲಾವಸ್ಥೆಯ ಟ್ಯಾಂಕ್ ನೊಳಗೆ ನೀರಿಗಾಗಿ ಕೆಲವು ಕೋತಿಗಳು ಜಿಗಿದಿದ್ದವು. ಈ ವೇಳೆ ಮೇಲೆ ಬರಲು ಎಷ್ಟೇ ಶ್ರಮ ವಹಿಸಿದ್ದರೂ ಸಾಧ್ಯವಾಗಿರಲಿಲ್ಲ. ಒಂದರಂತೆ ಇನ್ನೊಂದು ಈ ರೀತಿ 30 ಕ್ಕೂ ಹೆಚ್ಚು ಕೋತಿಗಳು ಟ್ಯಾಂಕ್ ನೊಳಗೆ ಬಿದ್ದು ಪರದಾಟ ನಡೆಸುತ್ತಿದ್ದವು. ಇದರಿಂದಾಗಿ

ವಾಟರ್ ಟ್ಯಾಂಕ್ ನೊಳಗೆ ಬಿದ್ದು 30 ಕ್ಕೂ ಅಧಿಕ ಕೋತಿಗಳು ಮೃತ್ಯು..!        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಾಟ್ನಾ ಕಳ್ಳ ಬಟ್ಟಿ ದುರಂತ ➤ ಐವರು ಮೃತ್ಯು

(ನ್ಯೂಸ್‌ ಕಡಬ) newskadaba.com ಬಿಹಾರ, ಡಿ. 17. ಬಿಹಾರದ ಸಿವಾನ್ ಜಿಲ್ಲೆಯಲ್ಲಿ ವಿಷಪೂರಿತ ಮದ್ಯ ಸೇವಿಸಿ ಐದು ಮಂದಿ ಮೃತಪಟ್ಟ ಘಟನೆ ನಡೆದಿದೆ. ಮೃತರೆಲ್ಲರು ಭಗವಾನ್ ಪುರ ಹಾತ್ ಪೊಲೀಸ್ ಠಾಣೆ ವ್ಯಾಪ್ತಿಯ ಬ್ರಹ್ಮಸ್ಥಾನ ಮತ್ತು ಸೊಂಧನಿ ಗ್ರಾಮದವರು ಎಂದು ತಿಳಿದು ಬಂದಿದೆ. ಈ ಅವಘಡದಲ್ಲಿ ಐವರು ಮೃತಪಟ್ಟಿದ್ದು, ಶಿವಕುಮಾರ್ (25) ಮತ್ತು ದೀಪಕ್ (15) ಚಿಕ್ಕಿತ್ಸೆ ಪಡೆಯುತ್ತಿದ್ದಾರೆ. ಎರಡು ರಾಸಾಯನಿಕ ಬಾಟಲಿಗಳನ್ನು ವಶಪಡಿಸಿಕೊಂಡು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ಪಾಟ್ನಾ ಕಳ್ಳ ಬಟ್ಟಿ ದುರಂತ ➤ ಐವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top