newskadaba

ಜಾನುವಾರುಗಳಿಗೆ ಚರ್ಮಗಂಟು ರೋಗ ➤ ಆಕಳು ಮೃತ್ಯು

(ನ್ಯೂಸ್ ಕಡಬ) newskadaba.com ಭಟ್ಕಳ, ಡಿ. 17. ಭಟ್ಕಳ ತಾಲೂಕಿನ ಜಾನುವಾರುಗಳಿಗೆ ಚರ್ಮಗಂಟು ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಹೈನುಗಾರ ರೈತರಲ್ಲಿ ಆತಂಕ ಮೂಡಿಸಿದೆ. ಕಳೆದ ಹತ್ತಾರು ದಿನಗಳಿಂದ ಈ ಭಾಗದ ಜಾನುವಾರುಗಳಿಗೆ ಚರ್ಮಗಂಟು ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಗಣಪತಿ ಹೆಗ್ಡೆ ಎಂಬವರಿಗೆ ಸೇರಿದ ಸುಮಾರು 50 ಸಾವಿರ ರೂ. ಮೌಲ್ಯದ ಗಿರ್ ತಳಿಯ ಆಕಳೊಂದು ರೋಗಬಾಧೆಯಿಂದ ಮೃತಪಟ್ಟಿದೆ ಎನ್ನಲಾಗಿದೆ.

ಜಾನುವಾರುಗಳಿಗೆ ಚರ್ಮಗಂಟು ರೋಗ ➤ ಆಕಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆರೆಯಲ್ಲಿ ಮುಳುಗಿ ತಾಯಿ ಮತ್ತು ಆಕೆಯ ಇಬ್ಬರು ಮಕ್ಕಳು ಮೃತ್ಯು

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಡಿ. 17. ಕೆರೆಯಲ್ಲಿ ಮುಳುಗಿ ತಾಯಿ ಮತ್ತು ಆಕೆಯ ಇಬ್ಬರು ಮಕ್ಕಳು ಮೃತಪಟ್ಟ ದಾರುಣ ಘಟನೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ನಡೆದಿದೆ. ಮೃತರನ್ನು ದುರ್ಗಮ್ಮ (25), ಆಕೆಯ ಮಗ ಅಜ್ಜಯ್ಯ (6) ಹಾಗೂ ಮಗಳು ಸೇವಂತಿ (4) ಎಂದು ಗುರುತಿಸಲಾಗಿದೆ. ಬೋಸೇದೇವರಹಟ್ಟಿ ಜಾತ್ರೆಗೆಂದು ಸಂಬಂಧಿಕರ ಮನೆಗೆ ಪತಿ ಮಹಾಂತೇಶ ಕರೆತಂದು ಬಳಿಕ ಗಂಗಾ ಪೂಜೆಗೆಂದು ನಾಯಕನಹಟ್ಟಿ ಹಿರೇಕೆರೆಗೆ ಮಹಾಂತೇಶ ಕರೆದುಕೊಂಡು ಹೋಗಿದ್ದ. ಆಗ ಪತ್ನಿ ಮತ್ತು ಮಕ್ಕಳನ್ನು ಕೆರೆ ತಳ್ಳಿಗೆ ಪತಿಯೇ

ಕೆರೆಯಲ್ಲಿ ಮುಳುಗಿ ತಾಯಿ ಮತ್ತು ಆಕೆಯ ಇಬ್ಬರು ಮಕ್ಕಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೃಷ್ಣಾ ನದಿಯಲ್ಲಿ ಮುಳುಗಿ 5 ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್‌ ಕಡಬ) newskadaba.com ಆಂಧ್ರಪ್ರದೇಶ, ಡಿ. 17. ಕೃಷ್ಣಾ ನದಿನೀರಿನಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.   ಯನಮಲಕುದೂರು ಬಳಿ ಸ್ನಾನಕ್ಕೆಂದು ಏಳು ವಿದ್ಯಾರ್ಥಿಗಳು ನದಿಗೆ ಇಳಿದಿದ್ದು, ಐವರು ನೀರಿನಲ್ಲಿ ಮುಳುಗಿದ್ದಾರೆ ಇಬ್ಬರು ಬಾಲಕರು ಈಜಿ ದಡ ಸೇರಿದ್ದಾರೆ ಎಂದು ತಿಳಿದು ಬಂದಿದೆ. ಮೃತ ವಿದ್ಯಾರ್ಥಿಗಳೆಲ್ಲರು ವಿಜಯವಾಡದ ಪಟಮಾತಲಂಕಾ ಮೂಲದವರಾಗಿದ್ದು, ಸ್ಥಳೀಯ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಈವರೆಗೆ ಎರಡು ಮೃತದೇಹಗಳು ಪತ್ತೆಯಾಗಿದ್ದು, ಉಳಿದ ಮೃತದೇಹಗಳ ಶೋಧ ಕಾರ್ಯಾಚರಣೆ ನಡೆಯುತ್ತಿದೆ

ಕೃಷ್ಣಾ ನದಿಯಲ್ಲಿ ಮುಳುಗಿ 5 ವಿದ್ಯಾರ್ಥಿಗಳು ಮೃತ್ಯು Read More »

ಕ್ರೈಮ್ ನ್ಯೂಸ್

ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಮನಗರ, ಡಿ. 17. ವೇಗವಾಗಿ ಬಂದ ಲಾರಿಯೊಂದು ತಿರುವಿನಲ್ಲಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರಾಮನಗರ ತಾಲ್ಲೂಕಿನ ಸುಗ್ಗನಹಳ್ಳಿ, ಬೆಜ್ಜರಹಳ್ಳಿ ಕಟ್ಟೆ ಮಾರ್ಗ ಮಧ್ಯೆ ಸಂಭವಿಸಿದೆ. ಮೃತಪಟ್ಟವರನ್ನು ಸುಗ್ಗನಹಳ್ಳಿ ಗ್ರಾಮದ ನಿವಾಸಿ ಮಲ್ಲೇಶಯ್ಯ (52) ಎಂದು ಗುರುತಿಸಲಾಗಿದೆ. ಇವರು ಕೆಲಸದ ನಿಮಿತ್ತ ಮಾಗಡಿಗೆ ತೆರಳುವ ವೇಳೆ ಎಂದಿನಂತೆ ತಮ್ಮ ಮಗಳನ್ನು ಬೆಜ್ಜರಹಳ್ಳಿ ಕಟ್ಟೆ ಗ್ರಾಮದ ಬಳಿ ಡ್ರಾಪ್ ಮಾಡಲು ಮಲ್ಲೇಶಯ್ಯ ಅವರು ದ್ವಿಚಕ್ರ ವಾಹನದಲ್ಲಿ

ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆಜ್ಜೇನು ದಾಳಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 16. ಹೆಜ್ಜೇನು ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ನೀರಿನಲ್ಲಿ ಮುಳುಗಿ ಓರ್ವ ಮೃತಪಟ್ಟರೆ, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಪ್ರಕರಣ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆ ಬೀಚ್ ಬಳಿ ನಡೆದಿದೆ. ಮೃತಪಟ್ಟವರನ್ನು ವಾಸುದೇವ ಡಿ. ಸಾಲಿಯಾನ್ (65) ಹಾಗೂ ಗಾಯಾಳುವನ್ನು ಚಂದ್ರಶೇಖರ್(65) ಎಂದು ಗುರುತಿಸಲಾಗಿದೆ. ಪಡುಬಿದ್ರೆ ಬೀಚ್ ಬಳಿ ಅಡ್ಡಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಹೆಜ್ಜೇನು ತೆರವು ಮಾಡುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ದೂರು ಸಲ್ಲಿಸಿದ್ದಾರೆ.

ಹೆಜ್ಜೇನು ದಾಳಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಂಗಭೂಮಿ ಕಲಾವಿದ ಶೇಷಪ್ಪ ಚಿಟ್ಟಾ ರವರಿಗೆ ರಾಜ್ಯೋತ್ಸವ ರತ್ನ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಬೀದರ್, ಡಿ. 16. ನಗರದ ಪೂಜ್ಯ ಡಾ.ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರ ಬೀದರ್ ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕ ಆಯೋಜಿಸಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ 3 ದಶಕಗಳ ರಂಗಭೂಮಿ ಸೇವೆಯಲ್ಲಿ ಪರಿಗಣಿಸಲಾದ ಶೇಷಪ್ಪ ಚಿಟ್ಟಾರವರಿಗೆ ಕರ್ನಾಟಕ ರಾಜ್ಯೋತ್ಸವ ರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಕರ್ನಾಟಕ ಪರಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಡಾ.ವಿಶ್ವನಾಥ ಜಿ.ಪಿ, ಮಹೇಶ್ವರ ತಾತಾ, ಚಿತ್ರನಟಿ ಲಕ್ಷಿತಾ, ಪುಷ್ಪಾ ಹಿರೇಮಠ, ಹಿರಿಯ ಸಾಹಿತಿಗಳಾದ ಡಾ.ಎಂ.ಜಿ. ದೇಶಪಾಂಡೆ, ಸಮಾಜ ಸೇವಕರಾದ ಶಶಿಕುಮಾರ್ ಪೊಲೀಸ್ ಪಾಟೀಲ್,

ರಂಗಭೂಮಿ ಕಲಾವಿದ ಶೇಷಪ್ಪ ಚಿಟ್ಟಾ ರವರಿಗೆ ರಾಜ್ಯೋತ್ಸವ ರತ್ನ ಪ್ರಶಸ್ತಿ Read More »

ಕರ್ನಾಟಕ

ಚಲಿಸುತ್ತಿದ್ದ ಲಾರಿಯ ಟ್ರಾಲಿ ಕುಸಿತ- ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 16. ಚಲಿಸುತ್ತಿದ್ದ ಲಾರಿಯ ಟ್ರಾಲಿ ತುಂಡಾಗಿ ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದ ಘಟನೆ ಮಂಗಳೂರು –ಮಿಲ್ಲುಪುರಂ ರಸ್ತೆಯ ರಾಷ್ಟ್ರೀಯ 73ರ ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಡ್ತ್ಯಾರು ಎಂಬಲ್ಲಿ ನಡೆದಿದೆ. ಲಾರಿಯು ಬೆಂಗಳೂರಿನಿಂದ ಮಂಗಳೂರಿಗೆ ನಿಗದಿತ ಭಾರದ ಗ್ಲಾಸ್ ವಸ್ತುಗಳನ್ನು ಸಾಗಿಸುತ್ತಿದ್ದ ವೇಳೆ ಅಂಬಡ್ತ್ಯಾರು ಸಮೀಪಿಸುತ್ತಿದಂತೆಯೇ ಲಾರಿಯ ಹಿಂಬದಿ ಕಬ್ಬಿಣದ ಟ್ರಾಲಿ ಬಾಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದ ರಸ್ತೆಯ ಅಂಚಿನಲ್ಲಿದ್ದ ಕ್ಯಾಂಟೀನ್ ಸಮೀಪ ಹೋಗಿ ನಿಂತಿದೆ. ಲಾರಿಯ ಟ್ರಾಲಿ

ಚಲಿಸುತ್ತಿದ್ದ ಲಾರಿಯ ಟ್ರಾಲಿ ಕುಸಿತ- ತಪ್ಪಿದ ಅನಾಹುತ Read More »

ಕರ್ನಾಟಕ

ಉಗ್ರರ ದಾಳಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಶ್ರೀನಗರ, ಡಿ. 16. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿರುವ ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ನಾಗರಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಪೊಲೀಸರು, ರಕ್ಷಣಾ ಪಡೆಗಳು ಮತ್ತು ನಾಗರಿಕ ಆಡಳಿತ ಅಧಿಕಾರಿ ಸ್ಥಳದಲ್ಲಿದ್ದರು ಎಂದು ಸೇನಾ ಘಟಕ ಮಾಹಿತಿ ನೀಡಿದೆ.

ಉಗ್ರರ ದಾಳಿ ➤ ಇಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೊಬೈಲ್ ಸ್ಫೋಟ ➤ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com  ದಾವಣಗೆರೆ, ಡಿ. 16. ಮೊಬೈಲ್ ಸ್ಫೋಟಗೊಂಡ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಜರ್ಮನಿಯಲ್ಲಿ ಸಂಭವಿಸಿದೆ. ಮೃತನನ್ನು ದಾವಣಗೆರೆ ನಿವಾಸಿಯಾದ ಕೆ.ರೇವಪ್ಪ ಅವರ ಪುತ್ರ ಸಂತೋಷ್ ಕುಮಾರ್ ಕೆ .ಆರ್(30) ಎಂದು ಗುರುತಿಸಲಾಗಿದೆ. ಈತ ಜರ್ಮನಿಯ ಕೆಮ್ ನಿಟ್ಸ್ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ ಓದುತ್ತಿದ್ದ ಈತ, ನಗರದ ಪಿ.ಜಿ. ಒಂದರಲ್ಲಿ ವಾಸವಾಗಿದ್ದ. ರಾತ್ರಿ ವೇಳೆ ಮೊಬೈಲ್ ಅನ್ನು ಜಾರ್ಜ್ ಗೆ ಇಟ್ಟಿದ್ದ ವೇಳೆ ಮೊಬೈಲ್ ಸ್ಫೋಟಗೊಂಡಿದ್ದು, ಇದರಿಂದ ಕೊಠಡಿಯಲ್ಲಿ ಹೊಗೆ ಆವರಿಸಿಕೊಂಡು ಉಸಿರುಗಟ್ಟಿ ಯುವಕ ಮೃತಪಟ್ಟಿದ್ದಾರೆ

ಮೊಬೈಲ್ ಸ್ಫೋಟ ➤ ವಿದ್ಯಾರ್ಥಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಡಿನಲ್ಲಿ ಸ್ಫೋಟಕ ಸಿಡಿದು ನಾಯಿ ಮೃತ್ಯು…!

(ನ್ಯೂಸ್ ಕಡಬ) newskadaba.com ಶ್ರೀನಿವಾಸಪುರ,  ಡಿ. 16. ಕಾಡಿನಲ್ಲಿ ಸ್ಫೋಟಕ ಸಿಡಿದು ಸಾಕು ನಾಯಿಯೊಂದು ಮೃತಪಟ್ಟ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ನೆಲವಂಕಿ ಹೋಬಳಿಯ ಚಿಕ್ಕರಂಗೇಪಲ್ಲಿ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಕುರಿಗಾಹಿಗಳು ಎಂದಿನಂತೆ ಬೆಳಿಗ್ಗೆ ಕುರಿಗಳೊಂದಿಗೆ ಕಾಡಿಗೆ ಹೋಗಿದ್ದು, ಅವರೊಂದಿಗೆ ನಾಯಿಗಳು ಇದ್ದವು. ಸ್ವಲ್ಪ ಹೊತ್ತಿನ ಬಳಿಕ ಭಾರಿ ಶಬ್ದ ಕೇಳಿಸಿ, ಕುರಿಗಾಹಿಗಳು ಶಬ್ದ ಬಂದ ಕಡೆ ಹೋಗಿ ನೋಡಿದಾಗ ನಾಯಿಯೊಂದು ಸತ್ತು ಬಿದ್ದಿತ್ತು. ಬೇಟೆಗಾರರು ಕಾಡು ಹಂದಿಯನ್ನು ಕೊಲ್ಲಲು ಇಟ್ಟಿದ್ದ ಸ್ಫೋಟಕವನ್ನು ನಾಯಿ ಕಚ್ಚಿದೆ ಹಾಗಾಗಿ ನಾಯಿಯ

ಕಾಡಿನಲ್ಲಿ ಸ್ಫೋಟಕ ಸಿಡಿದು ನಾಯಿ ಮೃತ್ಯು…! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top